ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು ತಂಪಾಗಿಸುತ್ತದೆ. ಅಂತಹದರಲ್ಲಿ ಚಳಿಗಾಲದಲ್ಲಿ ನಮ್ಮ ಆರೋಗ್ಯಕ್ಕೆ ಸಮವೆನಿಸುವ ಬೆಲ್ಲವೂ ಒಂದು.
ಬೆಲ್ಲ ಒಂದು ಉಷ್ಣ ಸಂಬಂಧಿ ಪದಾರ್ಥವಾಗಿದ್ದು, ಮನುಷ್ಯನ ದೇಹದಲ್ಲಿ ಬಿಸಿ ಉತ್ಪತ್ತಿ ಮಾಡುತ್ತದೆ. ಇದರಲ್ಲಿ ಕ್ಯಾಲೊರಿಗಳ ಅಂಶ ಜೋರಾಗಿದ್ದು ನಮ್ಮ ದೇಹವನ್ನು ಬಿಸಿಯಾಗಿಡುವುದರ ಬೆನ್ನಲ್ಲೇ ದೇಹಕ್ಕೆ ಶಕ್ತಿಯನ್ನು ಸಹ ನೀಡುತ್ತದೆ. ಅದಕ್ಕೆ ನೋಡಿ ಯಾವ ಸಮಯದಲ್ಲಿ ಆದರೂ ನಮಗೆ ಶೀತ ಆದಂತಹ ಸಂಧರ್ಭದಲ್ಲಿ ಸ್ವಲ್ಪ ಬೆಲ್ಲ ತಿನ್ನುತ್ತಾ ಬಂದರೆ ಶೀತ, ನೆಗಡಿ ಮತ್ತು ಕೆಮ್ಮಿನ ಲಕ್ಷಣಗಳು ಬಹಳ ಬೇಗನೆ ಮಾಯವಾಗುತ್ತವೆ.
ಕೆಲವೊಂದು ಉತ್ತಮ ಗುಣಮಟ್ಟ ಹೊಂದಿರುವ ಬೆಲ್ಲ, ದೇಹಕ್ಕೆ ಅಸ್ವಸ್ಥತೆ ಉಂಟು ಮಾಡುವ ಜ್ವರ ಮತ್ತು ಶೀತದಂತಹ ಖಾಯಿಲೆಗಳ ವಿರುದ್ಧ ಹೋರಾಡುತ್ತದೆ. ಏಕೆಂದರೆ ಬೆಲ್ಲದ ಸೇವನೆಯಿಂದ ದೇಹದ ಉಷ್ಣಾಂಶ ಏರಿಕೆಯಾಗಿ ರೋಗಾಣುಗಳ ಬೆಳವಣಿಗೆಯನ್ನು ಆರಂಭದಲ್ಲೇ ತಡೆ ಹಾಕುತ್ತದೆ. ಜೊತೆಗೆ ಬೆಲ್ಲದಲ್ಲಿ ವಿವಿಧ ಬಗೆಯ ಖನಿಜಾಂಶಗಳಾದ ಕಬ್ಬಿಣ, ಮೆಗ್ನೀಷಿಯಂ, ಜಿಂಕ್, ಸೆಲೆನಿಯಮ್ ಮತ್ತು ಪೊಟ್ಯಾಸಿಯಂ ಅಂಶಗಳು ಅಡಗಿದ್ದು, ಮನುಷ್ಯನ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡಿ ದೇಹಕ್ಕೆ ಯಾವುದೇ ಬಗೆಯ ಸೋಂಕು ಉಂಟಾಗುವುದನ್ನು ದೂರ ಮಾಡುತ್ತದೆ.
ಇನ್ನು ಚಳಿಗಾಲದ ಸಮಯದಲ್ಲಿ ಬೆಲ್ಲದ ಸೇವನೆ ಗಂಟಲು ಸಂಬಂಧಿತ ಸಮಸ್ಯೆಗಳಾದ ಗಂಟಲು ನೋವು, ಗಂಟಲು ಕೆರೆತ, ಒಣ ಕೆಮ್ಮು ಇತ್ಯಾದಿ ಸಮಸ್ಯೆಗಳನ್ನು ಗಂಟಲಿನ ಒಳ ಭಾಗದ ಮೇಲೆ ಒಂದು ಸಣ್ಣ ಪದರವನ್ನು ಏರ್ಪಾಡು ಮಾಡಿ ನಿವಾರಣೆ ಮಾಡುತ್ತದೆ. ಇನ್ನು ಉಸಿರಾಟದ ಸಮಸ್ಯೆಗಳಾದ ಕೆಮ್ಮು, ಕಫ ಕಟ್ಟಿದ ಎದೆ ಮುಂತಾದ ಸಮಸ್ಯೆಗಳನ್ನು ದೇಹದ ರಕ್ತ ನಾಳಗಳನ್ನು ಹಿಗ್ಗಿಸುವ ಮೂಲಕ ರಕ್ತ ನಾಳಗಳಲ್ಲಿ ಅಧಿಕ ರಕ್ತ ಹರಿಯುವಂತೆ ಮಾಡಿ ಶ್ವಾಸಕೋಶದ ನಾಳವನ್ನು ಬಿಸಿಯಾಗುವಂತೆ ಮಾಡಿ ಕಡಿಮೆ ಮಾಡುತ್ತದೆ. ಬೆಲ್ಲ ಮಾಡುವ ಇನ್ನೊಂದು ಮುಖ್ಯ ಚಮತ್ಕಾರ ಎಂದರೆ ದೇಹದಲ್ಲಿ ಹಿಮೋಗ್ಲೋಬಿನ್ ಸಂಖ್ಯೆಯನ್ನು ಕಾಯ್ದುಕೊಳ್ಳುವ ಮೂಲಕ ರಕ್ತದಲ್ಲಿ ಅನಗತ್ಯ ವಸ್ತುಗಳನ್ನು ತೆಗೆದು ಹಾಕಿ ರಕ್ತವನ್ನು ಶುದ್ಧೀಕರಣ ಮಾಡುತ್ತದೆ. ಇದರಿಂದ ರಕ್ತ ಸಂಚಾರದಲ್ಲಿ ಯಾವುದೇ ಬಗೆಯ ರೋಗಕಾರಕ ಸೂಕ್ಷ್ಮಾಣುಗಳು ಸುಳಿಯದಂತೆ ಎಚ್ಚರಿಕೆ ವಹಿಸುತ್ತದೆ.
ಚಳಿಗಾಲದಲ್ಲಿ ನಮ್ಮ ದೇಹ ಸೋಂಕುಗಳಿಗೆ ಆಹ್ವಾನ ಮಾಡುವ ಕಾರಣವೆಂದರೆ ನಮ್ಮ ಸುತ್ತಮುತ್ತ ಸುಳಿದಾಡುವ ತಣ್ಣನೆಯ ಮತ್ತು ಒಣ ಗಾಳಿ ರೋಗಾಣುಗಳ ಉತ್ಪತ್ತಿಗೆ ಮತ್ತು ಬೆಳವಣಿಗೆಗೆ ಬಹಳ ಸಹಕಾರಿಯಾಗಿ ಕೆಲಸ ಮಾಡುತ್ತದೆ. ಬೆಲ್ಲ ಮನುಷ್ಯನ ದೇಹದ ಎಲ್ಲ ಅಂಗಗಳಿಂದ ಅಂದರೆ ಶ್ವಾಸನಾಳ, ಹೊಟ್ಟೆಯ ಭಾಗ, ಕರುಳಿನ ಭಾಗ, ಶ್ವಾಸಕೋಶ ಮತ್ತು ಅನ್ನನಾಳ ಗಳಿಂದ ಅನಗತ್ಯ ಕಣಗಳನ್ನು ತೆಗೆದು ಹಾಕುವುದರ ಮೂಲಕ ಮನುಷ್ಯನ ದೇಹ ಯಾವುದೇ ಬಗೆಯ ದುಷ್ಟ ಕಾಯಿಲೆಗಳಿಗೆ ಒಳಗಾಗದಂತೆ ಕಾಪಾಡುತ್ತದೆ.
ಹೀಗೆ ಬೆಲ್ಲ ಕೇವಲ ಅಡುಗೆಗೆ ಮಾತ್ರವಲ್ಲದೇ ನಮ್ಮ ದೇಹದ ಹಲವು ರೋಗಗಳಿಗೆ ರಾಮಬಾಣವಾಗಿ ಕೆಲಸ ಮಾಡುವುದರಲ್ಲಿ ಅನುಮಾನವಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.
ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ವು ರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.
ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು…
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು: 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ಸಾಕಷ್ಟು ಸಮಾಜಸೇವೆಗಳನ್ನು ಮಾಡಿ ಹೆಸರಾಗಿರುವ ಸುನಿತಾ ಮಂಜುನಾಥ್ ರವರ ಬಹು ದೊಡ್ಡ ಕನಸಿನ ಆಂದೋಲನವೇ “ಕಸದಿಂದ ರಸ” ತಮ್ಮದೇ ಶಾಲೆಯ ಮಕ್ಕಳಿಗೆ ಹುರಿದುಂಬಿಸಿ.. ದೇಶದ ಬಗ್ಗೆ ಅಭಿಮಾನವನ್ನು ಹೆಚ್ಚು ಮಾಡುತ್ತಿರುವ ಇವರು ನಿಜಕ್ಕೂ ಗ್ರೇಟ್..
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಮಾರ್ಚ್, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ನಿಮ್ಮ ಮನೆಯ ಕರ್ತವ್ಯಗಳನ್ನು ನೀವು…