ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು ತಂಪಾಗಿಸುತ್ತದೆ. ಅಂತಹದರಲ್ಲಿ ಚಳಿಗಾಲದಲ್ಲಿ ನಮ್ಮ ಆರೋಗ್ಯಕ್ಕೆ ಸಮವೆನಿಸುವ ಬೆಲ್ಲವೂ ಒಂದು.
ಬೆಲ್ಲ ಒಂದು ಉಷ್ಣ ಸಂಬಂಧಿ ಪದಾರ್ಥವಾಗಿದ್ದು, ಮನುಷ್ಯನ ದೇಹದಲ್ಲಿ ಬಿಸಿ ಉತ್ಪತ್ತಿ ಮಾಡುತ್ತದೆ. ಇದರಲ್ಲಿ ಕ್ಯಾಲೊರಿಗಳ ಅಂಶ ಜೋರಾಗಿದ್ದು ನಮ್ಮ ದೇಹವನ್ನು ಬಿಸಿಯಾಗಿಡುವುದರ ಬೆನ್ನಲ್ಲೇ ದೇಹಕ್ಕೆ ಶಕ್ತಿಯನ್ನು ಸಹ ನೀಡುತ್ತದೆ. ಅದಕ್ಕೆ ನೋಡಿ ಯಾವ ಸಮಯದಲ್ಲಿ ಆದರೂ ನಮಗೆ ಶೀತ ಆದಂತಹ ಸಂಧರ್ಭದಲ್ಲಿ ಸ್ವಲ್ಪ ಬೆಲ್ಲ ತಿನ್ನುತ್ತಾ ಬಂದರೆ ಶೀತ, ನೆಗಡಿ ಮತ್ತು ಕೆಮ್ಮಿನ ಲಕ್ಷಣಗಳು ಬಹಳ ಬೇಗನೆ ಮಾಯವಾಗುತ್ತವೆ.
ಕೆಲವೊಂದು ಉತ್ತಮ ಗುಣಮಟ್ಟ ಹೊಂದಿರುವ ಬೆಲ್ಲ, ದೇಹಕ್ಕೆ ಅಸ್ವಸ್ಥತೆ ಉಂಟು ಮಾಡುವ ಜ್ವರ ಮತ್ತು ಶೀತದಂತಹ ಖಾಯಿಲೆಗಳ ವಿರುದ್ಧ ಹೋರಾಡುತ್ತದೆ. ಏಕೆಂದರೆ ಬೆಲ್ಲದ ಸೇವನೆಯಿಂದ ದೇಹದ ಉಷ್ಣಾಂಶ ಏರಿಕೆಯಾಗಿ ರೋಗಾಣುಗಳ ಬೆಳವಣಿಗೆಯನ್ನು ಆರಂಭದಲ್ಲೇ ತಡೆ ಹಾಕುತ್ತದೆ. ಜೊತೆಗೆ ಬೆಲ್ಲದಲ್ಲಿ ವಿವಿಧ ಬಗೆಯ ಖನಿಜಾಂಶಗಳಾದ ಕಬ್ಬಿಣ, ಮೆಗ್ನೀಷಿಯಂ, ಜಿಂಕ್, ಸೆಲೆನಿಯಮ್ ಮತ್ತು ಪೊಟ್ಯಾಸಿಯಂ ಅಂಶಗಳು ಅಡಗಿದ್ದು, ಮನುಷ್ಯನ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡಿ ದೇಹಕ್ಕೆ ಯಾವುದೇ ಬಗೆಯ ಸೋಂಕು ಉಂಟಾಗುವುದನ್ನು ದೂರ ಮಾಡುತ್ತದೆ.
ಇನ್ನು ಚಳಿಗಾಲದ ಸಮಯದಲ್ಲಿ ಬೆಲ್ಲದ ಸೇವನೆ ಗಂಟಲು ಸಂಬಂಧಿತ ಸಮಸ್ಯೆಗಳಾದ ಗಂಟಲು ನೋವು, ಗಂಟಲು ಕೆರೆತ, ಒಣ ಕೆಮ್ಮು ಇತ್ಯಾದಿ ಸಮಸ್ಯೆಗಳನ್ನು ಗಂಟಲಿನ ಒಳ ಭಾಗದ ಮೇಲೆ ಒಂದು ಸಣ್ಣ ಪದರವನ್ನು ಏರ್ಪಾಡು ಮಾಡಿ ನಿವಾರಣೆ ಮಾಡುತ್ತದೆ. ಇನ್ನು ಉಸಿರಾಟದ ಸಮಸ್ಯೆಗಳಾದ ಕೆಮ್ಮು, ಕಫ ಕಟ್ಟಿದ ಎದೆ ಮುಂತಾದ ಸಮಸ್ಯೆಗಳನ್ನು ದೇಹದ ರಕ್ತ ನಾಳಗಳನ್ನು ಹಿಗ್ಗಿಸುವ ಮೂಲಕ ರಕ್ತ ನಾಳಗಳಲ್ಲಿ ಅಧಿಕ ರಕ್ತ ಹರಿಯುವಂತೆ ಮಾಡಿ ಶ್ವಾಸಕೋಶದ ನಾಳವನ್ನು ಬಿಸಿಯಾಗುವಂತೆ ಮಾಡಿ ಕಡಿಮೆ ಮಾಡುತ್ತದೆ. ಬೆಲ್ಲ ಮಾಡುವ ಇನ್ನೊಂದು ಮುಖ್ಯ ಚಮತ್ಕಾರ ಎಂದರೆ ದೇಹದಲ್ಲಿ ಹಿಮೋಗ್ಲೋಬಿನ್ ಸಂಖ್ಯೆಯನ್ನು ಕಾಯ್ದುಕೊಳ್ಳುವ ಮೂಲಕ ರಕ್ತದಲ್ಲಿ ಅನಗತ್ಯ ವಸ್ತುಗಳನ್ನು ತೆಗೆದು ಹಾಕಿ ರಕ್ತವನ್ನು ಶುದ್ಧೀಕರಣ ಮಾಡುತ್ತದೆ. ಇದರಿಂದ ರಕ್ತ ಸಂಚಾರದಲ್ಲಿ ಯಾವುದೇ ಬಗೆಯ ರೋಗಕಾರಕ ಸೂಕ್ಷ್ಮಾಣುಗಳು ಸುಳಿಯದಂತೆ ಎಚ್ಚರಿಕೆ ವಹಿಸುತ್ತದೆ.
ಚಳಿಗಾಲದಲ್ಲಿ ನಮ್ಮ ದೇಹ ಸೋಂಕುಗಳಿಗೆ ಆಹ್ವಾನ ಮಾಡುವ ಕಾರಣವೆಂದರೆ ನಮ್ಮ ಸುತ್ತಮುತ್ತ ಸುಳಿದಾಡುವ ತಣ್ಣನೆಯ ಮತ್ತು ಒಣ ಗಾಳಿ ರೋಗಾಣುಗಳ ಉತ್ಪತ್ತಿಗೆ ಮತ್ತು ಬೆಳವಣಿಗೆಗೆ ಬಹಳ ಸಹಕಾರಿಯಾಗಿ ಕೆಲಸ ಮಾಡುತ್ತದೆ. ಬೆಲ್ಲ ಮನುಷ್ಯನ ದೇಹದ ಎಲ್ಲ ಅಂಗಗಳಿಂದ ಅಂದರೆ ಶ್ವಾಸನಾಳ, ಹೊಟ್ಟೆಯ ಭಾಗ, ಕರುಳಿನ ಭಾಗ, ಶ್ವಾಸಕೋಶ ಮತ್ತು ಅನ್ನನಾಳ ಗಳಿಂದ ಅನಗತ್ಯ ಕಣಗಳನ್ನು ತೆಗೆದು ಹಾಕುವುದರ ಮೂಲಕ ಮನುಷ್ಯನ ದೇಹ ಯಾವುದೇ ಬಗೆಯ ದುಷ್ಟ ಕಾಯಿಲೆಗಳಿಗೆ ಒಳಗಾಗದಂತೆ ಕಾಪಾಡುತ್ತದೆ.
ಹೀಗೆ ಬೆಲ್ಲ ಕೇವಲ ಅಡುಗೆಗೆ ಮಾತ್ರವಲ್ಲದೇ ನಮ್ಮ ದೇಹದ ಹಲವು ರೋಗಗಳಿಗೆ ರಾಮಬಾಣವಾಗಿ ಕೆಲಸ ಮಾಡುವುದರಲ್ಲಿ ಅನುಮಾನವಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…
ಆಕಾಶದಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಒಂದು ವಿಮಾನದ ಮೇಲೆ ಹದ್ದುಗಳು ಒಮ್ಮೆಲೇ ದಾಳಿಮಾಡಿದವು. ಅದೂ ಸಹ ಒಂದಲ್ಲ ಎರಡಲ್ಲ ಹತ್ತಾರು ಸಂಖ್ಯೆಯಲ್ಲಿ ದಾಳಿ ಮಾಡಿ ಪೈಲೆಟ್ ಅನ್ನು ತಬ್ಬಿಬ್ಬುಗೊಳಿಸಿದವು. ಆತಂಕ ಗೊಂಡ ಪೈಲೆಟ್ ವಿಮಾನವನ್ನು ಆಕಡೆ, ಈಕಡೆ ಓಡಿಸತೊಡಗಿದ.
ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು. ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವಿಷಯಕ್ಕೆ…
ಪ್ರಜಾಪತಿ ಬ್ರಹ್ಮನಿಗೆ ಕದ್ರು, ವಿನತೆ ಇತ್ಯಾದಿ ಅನೇಕ ಹಣ್ಣು ಮಕ್ಕಳಿದ್ದರು. ಇವರು ವಯಸ್ಸಿಗೆ ಬಂದ ಮೇಲೆ ಪ್ರಜಾವತಿ ಇವರಲ್ಲಿ ಕೆಲವರನ್ನು ಕಶ್ಯಪರೆಂಬ ತಪಸ್ವಿಗಳಿಗೆ ಕೊಟ್ಟು ಮದುವೆ ಮಾಡಿದನು. ಕಾಲಕ್ರಮದಲ್ಲಿ ಕದ್ರುವಿಗೆ ಅನೇಕ ಮಕ್ಕಳಾದುವು. ಇವುಗಳೆ ಸರ್ಪಗಳು. ಇವುಗಳಲ್ಲಿ ಮೊದಲನೆಯವನಾದ ಅದಿಶೇಷನೇ ಭೂಮಿಯನ್ನು ಹೊತ್ತಿರುವವನು.
ಚಿಕ್ಕ ಚಿಕ್ಕ ಹೂಕೋಸನ್ನು ಮಂಟಪದಂತೆ ಜೋಡಿಸಿಟ್ಟಂತೆ ಕಾಣುವ ಫೋಟೋವೊಂದನ್ನು ಪೋಸ್ಟ್ ಮಾಡಿ, ಇದು ಹೂಕೋಸಲ್ಲ. ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ಹೂವು ಎಂದು ಹೇಳಲಾಗಿದೆ. ಇದರ ಹೆಸರು ಪಗೋಡ ಅಂದರೆ ಗೋಪುರ ಎಂದರ್ಥ. ಕೆನೆ ಬಣ್ಣದ ಕೋನ್ ಆಕಾರದಲ್ಲಿ ಹೂವಿನ ಸುತ್ತ ಹಸಿರು ಎಲೆಗಳು ಆವರಿಸಿಕೊಂಡಿದ್ದು, ನೋಡಲು ಸುಂದರವಾಗಿದೆ. ಆದರೆ ನಿಜಕ್ಕೂ ಇದು ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಮಾತ್ರ ಅರಳುವ ಪಗೋಡ ಹೂವೇ ಎಂದು ಪರಿಶೀಲಿಸಿದಾಗ ಇದು ಪಗೋಡಾ ಅಲ್. ಅಥವಾ ಅಪರೂಪಕ್ಕೆ ಅರಳುವ ಹೂವೂ…
ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….