ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು ತಂಪಾಗಿಸುತ್ತದೆ. ಅಂತಹದರಲ್ಲಿ ಚಳಿಗಾಲದಲ್ಲಿ ನಮ್ಮ ಆರೋಗ್ಯಕ್ಕೆ ಸಮವೆನಿಸುವ ಬೆಲ್ಲವೂ ಒಂದು.

ಬೆಲ್ಲ ಒಂದು ಉಷ್ಣ ಸಂಬಂಧಿ ಪದಾರ್ಥವಾಗಿದ್ದು, ಮನುಷ್ಯನ ದೇಹದಲ್ಲಿ ಬಿಸಿ ಉತ್ಪತ್ತಿ ಮಾಡುತ್ತದೆ. ಇದರಲ್ಲಿ ಕ್ಯಾಲೊರಿಗಳ ಅಂಶ ಜೋರಾಗಿದ್ದು ನಮ್ಮ ದೇಹವನ್ನು ಬಿಸಿಯಾಗಿಡುವುದರ ಬೆನ್ನಲ್ಲೇ ದೇಹಕ್ಕೆ ಶಕ್ತಿಯನ್ನು ಸಹ ನೀಡುತ್ತದೆ. ಅದಕ್ಕೆ ನೋಡಿ ಯಾವ ಸಮಯದಲ್ಲಿ ಆದರೂ ನಮಗೆ ಶೀತ ಆದಂತಹ ಸಂಧರ್ಭದಲ್ಲಿ ಸ್ವಲ್ಪ ಬೆಲ್ಲ ತಿನ್ನುತ್ತಾ ಬಂದರೆ ಶೀತ, ನೆಗಡಿ ಮತ್ತು ಕೆಮ್ಮಿನ ಲಕ್ಷಣಗಳು ಬಹಳ ಬೇಗನೆ ಮಾಯವಾಗುತ್ತವೆ.

ಕೆಲವೊಂದು ಉತ್ತಮ ಗುಣಮಟ್ಟ ಹೊಂದಿರುವ ಬೆಲ್ಲ, ದೇಹಕ್ಕೆ ಅಸ್ವಸ್ಥತೆ ಉಂಟು ಮಾಡುವ ಜ್ವರ ಮತ್ತು ಶೀತದಂತಹ ಖಾಯಿಲೆಗಳ ವಿರುದ್ಧ ಹೋರಾಡುತ್ತದೆ. ಏಕೆಂದರೆ ಬೆಲ್ಲದ ಸೇವನೆಯಿಂದ ದೇಹದ ಉಷ್ಣಾಂಶ ಏರಿಕೆಯಾಗಿ ರೋಗಾಣುಗಳ ಬೆಳವಣಿಗೆಯನ್ನು ಆರಂಭದಲ್ಲೇ ತಡೆ ಹಾಕುತ್ತದೆ. ಜೊತೆಗೆ ಬೆಲ್ಲದಲ್ಲಿ ವಿವಿಧ ಬಗೆಯ ಖನಿಜಾಂಶಗಳಾದ ಕಬ್ಬಿಣ, ಮೆಗ್ನೀಷಿಯಂ, ಜಿಂಕ್, ಸೆಲೆನಿಯಮ್ ಮತ್ತು ಪೊಟ್ಯಾಸಿಯಂ ಅಂಶಗಳು ಅಡಗಿದ್ದು, ಮನುಷ್ಯನ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡಿ ದೇಹಕ್ಕೆ ಯಾವುದೇ ಬಗೆಯ ಸೋಂಕು ಉಂಟಾಗುವುದನ್ನು ದೂರ ಮಾಡುತ್ತದೆ.

ಇನ್ನು ಚಳಿಗಾಲದ ಸಮಯದಲ್ಲಿ ಬೆಲ್ಲದ ಸೇವನೆ ಗಂಟಲು ಸಂಬಂಧಿತ ಸಮಸ್ಯೆಗಳಾದ ಗಂಟಲು ನೋವು, ಗಂಟಲು ಕೆರೆತ, ಒಣ ಕೆಮ್ಮು ಇತ್ಯಾದಿ ಸಮಸ್ಯೆಗಳನ್ನು ಗಂಟಲಿನ ಒಳ ಭಾಗದ ಮೇಲೆ ಒಂದು ಸಣ್ಣ ಪದರವನ್ನು ಏರ್ಪಾಡು ಮಾಡಿ ನಿವಾರಣೆ ಮಾಡುತ್ತದೆ. ಇನ್ನು ಉಸಿರಾಟದ ಸಮಸ್ಯೆಗಳಾದ ಕೆಮ್ಮು, ಕಫ ಕಟ್ಟಿದ ಎದೆ ಮುಂತಾದ ಸಮಸ್ಯೆಗಳನ್ನು ದೇಹದ ರಕ್ತ ನಾಳಗಳನ್ನು ಹಿಗ್ಗಿಸುವ ಮೂಲಕ ರಕ್ತ ನಾಳಗಳಲ್ಲಿ ಅಧಿಕ ರಕ್ತ ಹರಿಯುವಂತೆ ಮಾಡಿ ಶ್ವಾಸಕೋಶದ ನಾಳವನ್ನು ಬಿಸಿಯಾಗುವಂತೆ ಮಾಡಿ ಕಡಿಮೆ ಮಾಡುತ್ತದೆ. ಬೆಲ್ಲ ಮಾಡುವ ಇನ್ನೊಂದು ಮುಖ್ಯ ಚಮತ್ಕಾರ ಎಂದರೆ ದೇಹದಲ್ಲಿ ಹಿಮೋಗ್ಲೋಬಿನ್ ಸಂಖ್ಯೆಯನ್ನು ಕಾಯ್ದುಕೊಳ್ಳುವ ಮೂಲಕ ರಕ್ತದಲ್ಲಿ ಅನಗತ್ಯ ವಸ್ತುಗಳನ್ನು ತೆಗೆದು ಹಾಕಿ ರಕ್ತವನ್ನು ಶುದ್ಧೀಕರಣ ಮಾಡುತ್ತದೆ. ಇದರಿಂದ ರಕ್ತ ಸಂಚಾರದಲ್ಲಿ ಯಾವುದೇ ಬಗೆಯ ರೋಗಕಾರಕ ಸೂಕ್ಷ್ಮಾಣುಗಳು ಸುಳಿಯದಂತೆ ಎಚ್ಚರಿಕೆ ವಹಿಸುತ್ತದೆ.

ಚಳಿಗಾಲದಲ್ಲಿ ನಮ್ಮ ದೇಹ ಸೋಂಕುಗಳಿಗೆ ಆಹ್ವಾನ ಮಾಡುವ ಕಾರಣವೆಂದರೆ ನಮ್ಮ ಸುತ್ತಮುತ್ತ ಸುಳಿದಾಡುವ ತಣ್ಣನೆಯ ಮತ್ತು ಒಣ ಗಾಳಿ ರೋಗಾಣುಗಳ ಉತ್ಪತ್ತಿಗೆ ಮತ್ತು ಬೆಳವಣಿಗೆಗೆ ಬಹಳ ಸಹಕಾರಿಯಾಗಿ ಕೆಲಸ ಮಾಡುತ್ತದೆ. ಬೆಲ್ಲ ಮನುಷ್ಯನ ದೇಹದ ಎಲ್ಲ ಅಂಗಗಳಿಂದ ಅಂದರೆ ಶ್ವಾಸನಾಳ, ಹೊಟ್ಟೆಯ ಭಾಗ, ಕರುಳಿನ ಭಾಗ, ಶ್ವಾಸಕೋಶ ಮತ್ತು ಅನ್ನನಾಳ ಗಳಿಂದ ಅನಗತ್ಯ ಕಣಗಳನ್ನು ತೆಗೆದು ಹಾಕುವುದರ ಮೂಲಕ ಮನುಷ್ಯನ ದೇಹ ಯಾವುದೇ ಬಗೆಯ ದುಷ್ಟ ಕಾಯಿಲೆಗಳಿಗೆ ಒಳಗಾಗದಂತೆ ಕಾಪಾಡುತ್ತದೆ.
ಹೀಗೆ ಬೆಲ್ಲ ಕೇವಲ ಅಡುಗೆಗೆ ಮಾತ್ರವಲ್ಲದೇ ನಮ್ಮ ದೇಹದ ಹಲವು ರೋಗಗಳಿಗೆ ರಾಮಬಾಣವಾಗಿ ಕೆಲಸ ಮಾಡುವುದರಲ್ಲಿ ಅನುಮಾನವಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಮನೆಯಲ್ಲಿ ಮಾಡಿದ ಅಡುಗೆಗಿಂತ ಹೊರಗಡೆ ಸಿಗುವ ಫಾಸ್ಟ್ ಫುಡ್, ಸ್ನಾಕ್ಸ್ ಗಳನ್ನು ತಿನ್ನುವುದೇ ಹೆಚ್ಚು.ಅದರಲ್ಲೂ ಹೊರಗಡೆ ಸಿಗುವ ಕಬಾಬ್, ಬಜ್ಜಿ, ಮಂಚೂರಿ, ಪುರಿ, ಬೋಂಡಾ ಹೆಸರು ಕೇಳ್ತಿದ್ರೆ ಬಾಯಲ್ಲಿ ನೀರು ಬರುತ್ತೆ. ಮನೆಯಲ್ಲಿ ಈ ಸ್ಪೈಸಿ ತಿಂಡಿ ಮಾಡಿ ತಿನ್ನೋದು ಸ್ವಲ್ಪ ಕಷ್ಟ. ಹಾಗಾಗಿ ನಾವೆಲ್ಲ ಹೊಟೇಲ್ ಆಯ್ಕೆ ಮಾಡಿಕೊಳ್ತೇವೆ. ಹೊಟೇಲ್ ಇರಲಿ, ಮನೆಯಿರಲಿ, ಒಮ್ಮೆ ಕರಿದ ಎಣ್ಣೆಯನ್ನು ಎತ್ತಿಟ್ಟು ಮತ್ತೊಮ್ಮೆ ಅಡುಗೆಗೆ ಬಳಸ್ತೇವೆ. ಮನೆಯಲ್ಲಿ ನಾಲ್ಕೈದು ಬಾರಿ ಬಳಸಿದ್ರೆ ಹೊಟೇಲ್ ನಲ್ಲಿ ಅದೆಷ್ಟು ಬಾರಿ ಒಂದೇ…
ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ. ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್ ಸಿ, ಬಿ6, ಕ್ಯಾಲ್ಷಿಯಂ, ಐರನ್ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ. ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್ ಎಂಬ ಅಮಿನೊ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ನೂಡಲ್ಸ್ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ನೂಡಲ್ಸ್ ತಿನ್ನಲು ಇಷ್ಟಪಡ್ತಾರೆ. ತಿನ್ನುವ ಈ ನೂಡಲ್ಸನ್ನು ವ್ಯಕ್ತಿಯೊಬ್ಬ ಮನೆ ಕಟ್ಟಲು ಬಳಸಿದ್ದಾನೆ. ಯಸ್, ಇದು ಸತ್ಯ. ಚೀನಾದ ಜಾಂಗ್ ಎಂಬ ವ್ಯಕ್ತಿ ನೂಡಲ್ಸ್ ನಿಂದ ಮನೆ ನಿರ್ಮಾಣ ಮಾಡಿದ್ದಾನೆ. ಶೀಘ್ರವೇ ತಂದೆಯಾಗಲಿರುವ ಜಾಂಗ್, ಹುಟ್ಟುವ ಮಗುವಿಗಾಗಿ ಈ ಮನೆ ನಿರ್ಮಾಣ ಮಾಡಿದ್ದಾನೆ. ಅವಧಿ ಮೀರಿದ 2000 ನೂಡಲ್ಸ್ ಪ್ಯಾಕ್ ನಿಂದ ಈ ಮನೆ ನಿರ್ಮಾಣವಾಗಿದೆಯಂತೆ. ಜಾಂಗ್, ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಆತನ ಕೆಲಸಕ್ಕೆ…
ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.
ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ…