News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಒಂದು ತುಂಡು ಬೆಲ್ಲ ತಿಂದ್ರೆ ಸಾಕು ಈ ಎಲ್ಲಾ ಕಾಯಿಲೆಗಳು ಮಂಗಮಾಯ !

268

ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು ತಂಪಾಗಿಸುತ್ತದೆ. ಅಂತಹದರಲ್ಲಿ ಚಳಿಗಾಲದಲ್ಲಿ ನಮ್ಮ ಆರೋಗ್ಯಕ್ಕೆ ಸಮವೆನಿಸುವ ಬೆಲ್ಲವೂ ಒಂದು.

ಬೆಲ್ಲ ಒಂದು ಉಷ್ಣ ಸಂಬಂಧಿ ಪದಾರ್ಥವಾಗಿದ್ದು, ಮನುಷ್ಯನ ದೇಹದಲ್ಲಿ ಬಿಸಿ ಉತ್ಪತ್ತಿ ಮಾಡುತ್ತದೆ. ಇದರಲ್ಲಿ ಕ್ಯಾಲೊರಿಗಳ ಅಂಶ ಜೋರಾಗಿದ್ದು ನಮ್ಮ ದೇಹವನ್ನು ಬಿಸಿಯಾಗಿಡುವುದರ ಬೆನ್ನಲ್ಲೇ ದೇಹಕ್ಕೆ ಶಕ್ತಿಯನ್ನು ಸಹ ನೀಡುತ್ತದೆ. ಅದಕ್ಕೆ ನೋಡಿ ಯಾವ ಸಮಯದಲ್ಲಿ ಆದರೂ ನಮಗೆ ಶೀತ ಆದಂತಹ ಸಂಧರ್ಭದಲ್ಲಿ ಸ್ವಲ್ಪ ಬೆಲ್ಲ ತಿನ್ನುತ್ತಾ ಬಂದರೆ ಶೀತ, ನೆಗಡಿ ಮತ್ತು ಕೆಮ್ಮಿನ ಲಕ್ಷಣಗಳು ಬಹಳ ಬೇಗನೆ ಮಾಯವಾಗುತ್ತವೆ.

ಕೆಲವೊಂದು ಉತ್ತಮ ಗುಣಮಟ್ಟ ಹೊಂದಿರುವ ಬೆಲ್ಲ, ದೇಹಕ್ಕೆ ಅಸ್ವಸ್ಥತೆ ಉಂಟು ಮಾಡುವ ಜ್ವರ ಮತ್ತು ಶೀತದಂತಹ ಖಾಯಿಲೆಗಳ ವಿರುದ್ಧ ಹೋರಾಡುತ್ತದೆ. ಏಕೆಂದರೆ ಬೆಲ್ಲದ ಸೇವನೆಯಿಂದ ದೇಹದ ಉಷ್ಣಾಂಶ ಏರಿಕೆಯಾಗಿ ರೋಗಾಣುಗಳ ಬೆಳವಣಿಗೆಯನ್ನು ಆರಂಭದಲ್ಲೇ ತಡೆ ಹಾಕುತ್ತದೆ. ಜೊತೆಗೆ ಬೆಲ್ಲದಲ್ಲಿ ವಿವಿಧ ಬಗೆಯ ಖನಿಜಾಂಶಗಳಾದ ಕಬ್ಬಿಣ, ಮೆಗ್ನೀಷಿಯಂ, ಜಿಂಕ್, ಸೆಲೆನಿಯಮ್ ಮತ್ತು ಪೊಟ್ಯಾಸಿಯಂ ಅಂಶಗಳು ಅಡಗಿದ್ದು, ಮನುಷ್ಯನ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡಿ ದೇಹಕ್ಕೆ ಯಾವುದೇ ಬಗೆಯ ಸೋಂಕು ಉಂಟಾಗುವುದನ್ನು ದೂರ ಮಾಡುತ್ತದೆ.

ಇನ್ನು ಚಳಿಗಾಲದ ಸಮಯದಲ್ಲಿ ಬೆಲ್ಲದ ಸೇವನೆ ಗಂಟಲು ಸಂಬಂಧಿತ ಸಮಸ್ಯೆಗಳಾದ ಗಂಟಲು ನೋವು, ಗಂಟಲು ಕೆರೆತ, ಒಣ ಕೆಮ್ಮು ಇತ್ಯಾದಿ ಸಮಸ್ಯೆಗಳನ್ನು ಗಂಟಲಿನ ಒಳ ಭಾಗದ ಮೇಲೆ ಒಂದು ಸಣ್ಣ ಪದರವನ್ನು ಏರ್ಪಾಡು ಮಾಡಿ ನಿವಾರಣೆ ಮಾಡುತ್ತದೆ. ಇನ್ನು ಉಸಿರಾಟದ ಸಮಸ್ಯೆಗಳಾದ ಕೆಮ್ಮು, ಕಫ ಕಟ್ಟಿದ ಎದೆ ಮುಂತಾದ ಸಮಸ್ಯೆಗಳನ್ನು ದೇಹದ ರಕ್ತ ನಾಳಗಳನ್ನು ಹಿಗ್ಗಿಸುವ ಮೂಲಕ ರಕ್ತ ನಾಳಗಳಲ್ಲಿ ಅಧಿಕ ರಕ್ತ ಹರಿಯುವಂತೆ ಮಾಡಿ ಶ್ವಾಸಕೋಶದ ನಾಳವನ್ನು ಬಿಸಿಯಾಗುವಂತೆ ಮಾಡಿ ಕಡಿಮೆ ಮಾಡುತ್ತದೆ. ಬೆಲ್ಲ ಮಾಡುವ ಇನ್ನೊಂದು ಮುಖ್ಯ ಚಮತ್ಕಾರ ಎಂದರೆ ದೇಹದಲ್ಲಿ ಹಿಮೋಗ್ಲೋಬಿನ್ ಸಂಖ್ಯೆಯನ್ನು ಕಾಯ್ದುಕೊಳ್ಳುವ ಮೂಲಕ ರಕ್ತದಲ್ಲಿ ಅನಗತ್ಯ ವಸ್ತುಗಳನ್ನು ತೆಗೆದು ಹಾಕಿ ರಕ್ತವನ್ನು ಶುದ್ಧೀಕರಣ ಮಾಡುತ್ತದೆ. ಇದರಿಂದ ರಕ್ತ ಸಂಚಾರದಲ್ಲಿ ಯಾವುದೇ ಬಗೆಯ ರೋಗಕಾರಕ ಸೂಕ್ಷ್ಮಾಣುಗಳು ಸುಳಿಯದಂತೆ ಎಚ್ಚರಿಕೆ ವಹಿಸುತ್ತದೆ.

ಚಳಿಗಾಲದಲ್ಲಿ ನಮ್ಮ ದೇಹ ಸೋಂಕುಗಳಿಗೆ ಆಹ್ವಾನ ಮಾಡುವ ಕಾರಣವೆಂದರೆ ನಮ್ಮ ಸುತ್ತಮುತ್ತ ಸುಳಿದಾಡುವ ತಣ್ಣನೆಯ ಮತ್ತು ಒಣ ಗಾಳಿ ರೋಗಾಣುಗಳ ಉತ್ಪತ್ತಿಗೆ ಮತ್ತು ಬೆಳವಣಿಗೆಗೆ ಬಹಳ ಸಹಕಾರಿಯಾಗಿ ಕೆಲಸ ಮಾಡುತ್ತದೆ. ಬೆಲ್ಲ ಮನುಷ್ಯನ ದೇಹದ ಎಲ್ಲ ಅಂಗಗಳಿಂದ ಅಂದರೆ ಶ್ವಾಸನಾಳ, ಹೊಟ್ಟೆಯ ಭಾಗ, ಕರುಳಿನ ಭಾಗ, ಶ್ವಾಸಕೋಶ ಮತ್ತು ಅನ್ನನಾಳ ಗಳಿಂದ ಅನಗತ್ಯ ಕಣಗಳನ್ನು ತೆಗೆದು ಹಾಕುವುದರ ಮೂಲಕ ಮನುಷ್ಯನ ದೇಹ ಯಾವುದೇ ಬಗೆಯ ದುಷ್ಟ ಕಾಯಿಲೆಗಳಿಗೆ ಒಳಗಾಗದಂತೆ ಕಾಪಾಡುತ್ತದೆ.

ಹೀಗೆ ಬೆಲ್ಲ ಕೇವಲ ಅಡುಗೆಗೆ ಮಾತ್ರವಲ್ಲದೇ ನಮ್ಮ ದೇಹದ ಹಲವು ರೋಗಗಳಿಗೆ ರಾಮಬಾಣವಾಗಿ ಕೆಲಸ ಮಾಡುವುದರಲ್ಲಿ ಅನುಮಾನವಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಸಕ್ಕರೆ(ಶುಗರ್) ಕಾಯಿಲೆಗೆ ಉತ್ತಮ ಔಷದಿಯಾಗಿರುವ ಮೆಂತೆ …! ಬಗ್ಗೆ ತಿಳಿಯಲು ಈ ಲೇಖನ ಓದಿ..

    ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ.

  • Uncategorized, ಸಿನಿಮಾ

    ರಾಜಕುಮಾರ ಚಿತ್ರ ಪ್ರದರ್ಶನ ಅರ್ಧಕ್ಕೆ ಸ್ಥಗಿತ……..!!!!!

    ಕನ್ನಡ ಚಿತ್ರಗಳಿಗೆ ಎಸಿ ಹಾಕೋಲ್ಲ. ಫಿಲ್ಮ್ ನೋಡೋರಿದ್ರೆ ನೋಡ್ಬಹುದು, ಇಲ್ಲ ಎದ್ದು ಹೋಗ್ಬಹುದು. ಇದು ಬೆಂಗಳೂರಿನ ಎಲಿಮೆಂಟ್ಸ್ ಮಾಲ್ ಸಿಬ್ಬಂದಿಯ ಉದ್ಧಟತನದ ಮಾತುಗಳು. ನಾಗವಾರ ಬಳಿ ಇರೋ `ಎಲಿಮೆಂಟ್ಸ್ ಮಾಲ್’ನ ಪಿವಿಆರ್‍ನಲ್ಲಿ ರಾಜಕುಮಾರ ಚಿತ್ರ ಪ್ರದರ್ಶನ ನಡೀತಿತ್ತು. ಚಿತ್ರ ಪ್ರಾರಂಭವಾಗಿ ಅರ್ಧ ತಾಸು ಕಳೆದ್ರೂ ಥಿಯೇಟರ್‍ನಲ್ಲಿ ಎಸಿ ಆನ್ ಆಗಿರಲಿಲ್ಲ. ಸೆಕೆಯಿಂದ ಬೇಸರಗೊಂಡ ಪ್ರೇಕ್ಷಕರು ಎಸಿ ಆನ್ ಮಾಡುವಂತೆ ಮಾಲ್ ಸಿಬ್ಬಂದಿಯನ್ನ ಕೇಳಿದ್ದಾರೆ. ಆದ್ರೆ ಎಸಿ ಆನ್ ಮಾಡುವ ಬದಲಿಗೆ ಮಾಲ್‍ನವವರು ಉದ್ಧಟತನದಿಂದ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಚಲನಚಿತ್ರಗಳಿಗೆಲ್ಲಾ ಎಸಿ…

  • ಸುದ್ದಿ

    ಹೆಂಡತಿಯ ಹತ್ತಿರ 20 ಸಾವಿರ ಸಾಲ ಪಡೆದ ಪತಿ, 28.45 ಕೋ.ರೂ ಗೆದ್ದ…!

    ತೆಲಂಗಾಣ: ಅದೃಷ್ಟ ಯಾವತ್ತೂ ಬೇಕಾದರೂ ಖುಲಾಯಿಸಬಹುದು ಎಂಬ ಮಾತಿದೆ. ಉದ್ಯೋಗ ಹುಡುಕಿಕೊಂಡು ಹೈದರಾಬಾದ್ನ ವ್ಯಕ್ತಿಯೊಬ್ಬ ದುಬೈ ವಿಮಾನ ಹತ್ತಿದ್ದರು. ಆದರೆ ಉದ್ಯೋಗ “ಅದೃಷ್ಟವಶಾತ್’ ಕೈ ಕೊಟ್ಟಿತ್ತು. ಹಾಗಂತ ಅವನು ಬರೀ ಕೈಯಲ್ಲಿ ಬಂದಿಲ್ಲ. ಬರುವಾಗ ಅದೂ ಹೆಂಡತಿ ಕೈಯಿಂದ ಸಾಲ ಪಡೆದು, ಅದೃಷ್ಟ ಚೀಟಿ “ರಾಫೆಲ್’ ಅನ್ನು ಖರೀದಿಸಿದ್ದರು. ಆದರೆ ಅವರ ಅದೃಷ್ಟ ‘ರಾಫೆಲ್ ಚೀಟಿಯಲ್ಲೇ ಭದ್ರವಾಗಿತ್ತು. ಹೌದು ತೆಲಂಗಾಣದ ನಿಜಾಮಬಾದ್‌ನ ಜಾಕ್ರನ್ಪಳ್ಳಿಗ್ರಾಮಕ್ಕೆ ಸೇರಿದ ವಿಲಾಸ್‌ ರಿಕ್ಕಳ ಎಂಬವರು ಈ ಅದೃಷ್ಟದ ನಾಯಕ. ಮೂಲತಃ ಕೃಷಿ ಕುಟುಂಬ. ಕೆಲವು…

  • ಸುದ್ದಿ

    ಇಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡಲ್ಲಿ ಕಠಿಣ ಶಿಕ್ಷೆ ಪಕ್ಕಾ..!ಎಲ್ಲಿ ಗೊತ್ತ?

    ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು…

  • ಸುದ್ದಿ

    ಹಾಸ್ಟೆಲ್‍ನಲ್ಲಿ ಹುಡ್ಗೀರು ಸ್ನಾನ ಮಾಡೋದನ್ನು ಕದ್ದು ನೋಡಲು ಬಂದವ ಜೈಲು ಸೇರಿದ ಆರೋಪಿ……!

    ಹಾಸ್ಟೆಲ್‍ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ. ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್‍ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ…

  • ವ್ಯಕ್ತಿ ವಿಶೇಷಣ

    ‘ಗೂಗಲ್’ ಕಂಪನಿಯ ಸಿಇಒ ಭಾರತೀಯರಾದ ‘ಸುಂದರ್ ಪಿಚೈ ‘..!ಬಗ್ಗೆ ತಿಳಿಯಲು ಈ ಲೇಖನ ಓದಿ …

    ಸುಂದರ್‌ ಪಿಚೈ ಅವರು ಮೊದಲು ಕಂಪನಿಯ ಇಂಟರ್‌ ನೆಟ್‌ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್‌ ಮತ್ತು ಇಂಜಿನಿಯರಿಂಗ್‌ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.