ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು ತಂಪಾಗಿಸುತ್ತದೆ. ಅಂತಹದರಲ್ಲಿ ಚಳಿಗಾಲದಲ್ಲಿ ನಮ್ಮ ಆರೋಗ್ಯಕ್ಕೆ ಸಮವೆನಿಸುವ ಬೆಲ್ಲವೂ ಒಂದು.

ಬೆಲ್ಲ ಒಂದು ಉಷ್ಣ ಸಂಬಂಧಿ ಪದಾರ್ಥವಾಗಿದ್ದು, ಮನುಷ್ಯನ ದೇಹದಲ್ಲಿ ಬಿಸಿ ಉತ್ಪತ್ತಿ ಮಾಡುತ್ತದೆ. ಇದರಲ್ಲಿ ಕ್ಯಾಲೊರಿಗಳ ಅಂಶ ಜೋರಾಗಿದ್ದು ನಮ್ಮ ದೇಹವನ್ನು ಬಿಸಿಯಾಗಿಡುವುದರ ಬೆನ್ನಲ್ಲೇ ದೇಹಕ್ಕೆ ಶಕ್ತಿಯನ್ನು ಸಹ ನೀಡುತ್ತದೆ. ಅದಕ್ಕೆ ನೋಡಿ ಯಾವ ಸಮಯದಲ್ಲಿ ಆದರೂ ನಮಗೆ ಶೀತ ಆದಂತಹ ಸಂಧರ್ಭದಲ್ಲಿ ಸ್ವಲ್ಪ ಬೆಲ್ಲ ತಿನ್ನುತ್ತಾ ಬಂದರೆ ಶೀತ, ನೆಗಡಿ ಮತ್ತು ಕೆಮ್ಮಿನ ಲಕ್ಷಣಗಳು ಬಹಳ ಬೇಗನೆ ಮಾಯವಾಗುತ್ತವೆ.

ಕೆಲವೊಂದು ಉತ್ತಮ ಗುಣಮಟ್ಟ ಹೊಂದಿರುವ ಬೆಲ್ಲ, ದೇಹಕ್ಕೆ ಅಸ್ವಸ್ಥತೆ ಉಂಟು ಮಾಡುವ ಜ್ವರ ಮತ್ತು ಶೀತದಂತಹ ಖಾಯಿಲೆಗಳ ವಿರುದ್ಧ ಹೋರಾಡುತ್ತದೆ. ಏಕೆಂದರೆ ಬೆಲ್ಲದ ಸೇವನೆಯಿಂದ ದೇಹದ ಉಷ್ಣಾಂಶ ಏರಿಕೆಯಾಗಿ ರೋಗಾಣುಗಳ ಬೆಳವಣಿಗೆಯನ್ನು ಆರಂಭದಲ್ಲೇ ತಡೆ ಹಾಕುತ್ತದೆ. ಜೊತೆಗೆ ಬೆಲ್ಲದಲ್ಲಿ ವಿವಿಧ ಬಗೆಯ ಖನಿಜಾಂಶಗಳಾದ ಕಬ್ಬಿಣ, ಮೆಗ್ನೀಷಿಯಂ, ಜಿಂಕ್, ಸೆಲೆನಿಯಮ್ ಮತ್ತು ಪೊಟ್ಯಾಸಿಯಂ ಅಂಶಗಳು ಅಡಗಿದ್ದು, ಮನುಷ್ಯನ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡಿ ದೇಹಕ್ಕೆ ಯಾವುದೇ ಬಗೆಯ ಸೋಂಕು ಉಂಟಾಗುವುದನ್ನು ದೂರ ಮಾಡುತ್ತದೆ.

ಇನ್ನು ಚಳಿಗಾಲದ ಸಮಯದಲ್ಲಿ ಬೆಲ್ಲದ ಸೇವನೆ ಗಂಟಲು ಸಂಬಂಧಿತ ಸಮಸ್ಯೆಗಳಾದ ಗಂಟಲು ನೋವು, ಗಂಟಲು ಕೆರೆತ, ಒಣ ಕೆಮ್ಮು ಇತ್ಯಾದಿ ಸಮಸ್ಯೆಗಳನ್ನು ಗಂಟಲಿನ ಒಳ ಭಾಗದ ಮೇಲೆ ಒಂದು ಸಣ್ಣ ಪದರವನ್ನು ಏರ್ಪಾಡು ಮಾಡಿ ನಿವಾರಣೆ ಮಾಡುತ್ತದೆ. ಇನ್ನು ಉಸಿರಾಟದ ಸಮಸ್ಯೆಗಳಾದ ಕೆಮ್ಮು, ಕಫ ಕಟ್ಟಿದ ಎದೆ ಮುಂತಾದ ಸಮಸ್ಯೆಗಳನ್ನು ದೇಹದ ರಕ್ತ ನಾಳಗಳನ್ನು ಹಿಗ್ಗಿಸುವ ಮೂಲಕ ರಕ್ತ ನಾಳಗಳಲ್ಲಿ ಅಧಿಕ ರಕ್ತ ಹರಿಯುವಂತೆ ಮಾಡಿ ಶ್ವಾಸಕೋಶದ ನಾಳವನ್ನು ಬಿಸಿಯಾಗುವಂತೆ ಮಾಡಿ ಕಡಿಮೆ ಮಾಡುತ್ತದೆ. ಬೆಲ್ಲ ಮಾಡುವ ಇನ್ನೊಂದು ಮುಖ್ಯ ಚಮತ್ಕಾರ ಎಂದರೆ ದೇಹದಲ್ಲಿ ಹಿಮೋಗ್ಲೋಬಿನ್ ಸಂಖ್ಯೆಯನ್ನು ಕಾಯ್ದುಕೊಳ್ಳುವ ಮೂಲಕ ರಕ್ತದಲ್ಲಿ ಅನಗತ್ಯ ವಸ್ತುಗಳನ್ನು ತೆಗೆದು ಹಾಕಿ ರಕ್ತವನ್ನು ಶುದ್ಧೀಕರಣ ಮಾಡುತ್ತದೆ. ಇದರಿಂದ ರಕ್ತ ಸಂಚಾರದಲ್ಲಿ ಯಾವುದೇ ಬಗೆಯ ರೋಗಕಾರಕ ಸೂಕ್ಷ್ಮಾಣುಗಳು ಸುಳಿಯದಂತೆ ಎಚ್ಚರಿಕೆ ವಹಿಸುತ್ತದೆ.

ಚಳಿಗಾಲದಲ್ಲಿ ನಮ್ಮ ದೇಹ ಸೋಂಕುಗಳಿಗೆ ಆಹ್ವಾನ ಮಾಡುವ ಕಾರಣವೆಂದರೆ ನಮ್ಮ ಸುತ್ತಮುತ್ತ ಸುಳಿದಾಡುವ ತಣ್ಣನೆಯ ಮತ್ತು ಒಣ ಗಾಳಿ ರೋಗಾಣುಗಳ ಉತ್ಪತ್ತಿಗೆ ಮತ್ತು ಬೆಳವಣಿಗೆಗೆ ಬಹಳ ಸಹಕಾರಿಯಾಗಿ ಕೆಲಸ ಮಾಡುತ್ತದೆ. ಬೆಲ್ಲ ಮನುಷ್ಯನ ದೇಹದ ಎಲ್ಲ ಅಂಗಗಳಿಂದ ಅಂದರೆ ಶ್ವಾಸನಾಳ, ಹೊಟ್ಟೆಯ ಭಾಗ, ಕರುಳಿನ ಭಾಗ, ಶ್ವಾಸಕೋಶ ಮತ್ತು ಅನ್ನನಾಳ ಗಳಿಂದ ಅನಗತ್ಯ ಕಣಗಳನ್ನು ತೆಗೆದು ಹಾಕುವುದರ ಮೂಲಕ ಮನುಷ್ಯನ ದೇಹ ಯಾವುದೇ ಬಗೆಯ ದುಷ್ಟ ಕಾಯಿಲೆಗಳಿಗೆ ಒಳಗಾಗದಂತೆ ಕಾಪಾಡುತ್ತದೆ.
ಹೀಗೆ ಬೆಲ್ಲ ಕೇವಲ ಅಡುಗೆಗೆ ಮಾತ್ರವಲ್ಲದೇ ನಮ್ಮ ದೇಹದ ಹಲವು ರೋಗಗಳಿಗೆ ರಾಮಬಾಣವಾಗಿ ಕೆಲಸ ಮಾಡುವುದರಲ್ಲಿ ಅನುಮಾನವಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..
ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…
ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…
ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಅದ್ಧೂರಿಯಾಗಿ ನಡೆಯಿತು. ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ನಿಖಿಲ್ ಮತ್ತು ರೇವತಿ ಕಂಗೊಳಿಸಿದರು. ಪಿಂಕ್ ಕಲರ್ ಸೀರೆಯಲ್ಲಿ ರೇವತಿ ಕಂಗೊಳಿಸಿದರೆ, ಕ್ರೀಮ್ ಕಲರ್ ಕುರ್ತಾದಲ್ಲಿ ನಿಖಿಲ್ ಮಿಂಚುತ್ತಿದ್ದರು. ನಿಖಿಲ್ ಕುಮಾರ್ ಅವರ ಫೇಸ್ಬುಕ್ ಪೇಜ್ನಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮದ ಲೈವ್ ಪ್ರಸಾರ ಮಾಡಲಾಗುತ್ತಿದೆ. ಮಾಜಿ ಪ್ರಧಾನಿ ಮತ್ತು ಅಜ್ಜ ದೇವೇಗೌಡರ ದಂಪತಿ ಸಮಕ್ಷಮದಲ್ಲಿ ವಜ್ರದುಂಗುರ ಬದಲಾಯಿಸಿಕೊಂಡರು. ದೇವೇಗೌಡರ ಅಳಿಯ ಡಾ. ಮಂಜುನಾಥ್ ಸೇರಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ನಿಖಿಲ್ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥಕ್ಕೆ ಪವರ್…
ಇಂದು ಶುಕ್ರವಾರ ,16/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.