ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು ತಂಪಾಗಿಸುತ್ತದೆ. ಅಂತಹದರಲ್ಲಿ ಚಳಿಗಾಲದಲ್ಲಿ ನಮ್ಮ ಆರೋಗ್ಯಕ್ಕೆ ಸಮವೆನಿಸುವ ಬೆಲ್ಲವೂ ಒಂದು.

ಬೆಲ್ಲ ಒಂದು ಉಷ್ಣ ಸಂಬಂಧಿ ಪದಾರ್ಥವಾಗಿದ್ದು, ಮನುಷ್ಯನ ದೇಹದಲ್ಲಿ ಬಿಸಿ ಉತ್ಪತ್ತಿ ಮಾಡುತ್ತದೆ. ಇದರಲ್ಲಿ ಕ್ಯಾಲೊರಿಗಳ ಅಂಶ ಜೋರಾಗಿದ್ದು ನಮ್ಮ ದೇಹವನ್ನು ಬಿಸಿಯಾಗಿಡುವುದರ ಬೆನ್ನಲ್ಲೇ ದೇಹಕ್ಕೆ ಶಕ್ತಿಯನ್ನು ಸಹ ನೀಡುತ್ತದೆ. ಅದಕ್ಕೆ ನೋಡಿ ಯಾವ ಸಮಯದಲ್ಲಿ ಆದರೂ ನಮಗೆ ಶೀತ ಆದಂತಹ ಸಂಧರ್ಭದಲ್ಲಿ ಸ್ವಲ್ಪ ಬೆಲ್ಲ ತಿನ್ನುತ್ತಾ ಬಂದರೆ ಶೀತ, ನೆಗಡಿ ಮತ್ತು ಕೆಮ್ಮಿನ ಲಕ್ಷಣಗಳು ಬಹಳ ಬೇಗನೆ ಮಾಯವಾಗುತ್ತವೆ.

ಕೆಲವೊಂದು ಉತ್ತಮ ಗುಣಮಟ್ಟ ಹೊಂದಿರುವ ಬೆಲ್ಲ, ದೇಹಕ್ಕೆ ಅಸ್ವಸ್ಥತೆ ಉಂಟು ಮಾಡುವ ಜ್ವರ ಮತ್ತು ಶೀತದಂತಹ ಖಾಯಿಲೆಗಳ ವಿರುದ್ಧ ಹೋರಾಡುತ್ತದೆ. ಏಕೆಂದರೆ ಬೆಲ್ಲದ ಸೇವನೆಯಿಂದ ದೇಹದ ಉಷ್ಣಾಂಶ ಏರಿಕೆಯಾಗಿ ರೋಗಾಣುಗಳ ಬೆಳವಣಿಗೆಯನ್ನು ಆರಂಭದಲ್ಲೇ ತಡೆ ಹಾಕುತ್ತದೆ. ಜೊತೆಗೆ ಬೆಲ್ಲದಲ್ಲಿ ವಿವಿಧ ಬಗೆಯ ಖನಿಜಾಂಶಗಳಾದ ಕಬ್ಬಿಣ, ಮೆಗ್ನೀಷಿಯಂ, ಜಿಂಕ್, ಸೆಲೆನಿಯಮ್ ಮತ್ತು ಪೊಟ್ಯಾಸಿಯಂ ಅಂಶಗಳು ಅಡಗಿದ್ದು, ಮನುಷ್ಯನ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡಿ ದೇಹಕ್ಕೆ ಯಾವುದೇ ಬಗೆಯ ಸೋಂಕು ಉಂಟಾಗುವುದನ್ನು ದೂರ ಮಾಡುತ್ತದೆ.

ಇನ್ನು ಚಳಿಗಾಲದ ಸಮಯದಲ್ಲಿ ಬೆಲ್ಲದ ಸೇವನೆ ಗಂಟಲು ಸಂಬಂಧಿತ ಸಮಸ್ಯೆಗಳಾದ ಗಂಟಲು ನೋವು, ಗಂಟಲು ಕೆರೆತ, ಒಣ ಕೆಮ್ಮು ಇತ್ಯಾದಿ ಸಮಸ್ಯೆಗಳನ್ನು ಗಂಟಲಿನ ಒಳ ಭಾಗದ ಮೇಲೆ ಒಂದು ಸಣ್ಣ ಪದರವನ್ನು ಏರ್ಪಾಡು ಮಾಡಿ ನಿವಾರಣೆ ಮಾಡುತ್ತದೆ. ಇನ್ನು ಉಸಿರಾಟದ ಸಮಸ್ಯೆಗಳಾದ ಕೆಮ್ಮು, ಕಫ ಕಟ್ಟಿದ ಎದೆ ಮುಂತಾದ ಸಮಸ್ಯೆಗಳನ್ನು ದೇಹದ ರಕ್ತ ನಾಳಗಳನ್ನು ಹಿಗ್ಗಿಸುವ ಮೂಲಕ ರಕ್ತ ನಾಳಗಳಲ್ಲಿ ಅಧಿಕ ರಕ್ತ ಹರಿಯುವಂತೆ ಮಾಡಿ ಶ್ವಾಸಕೋಶದ ನಾಳವನ್ನು ಬಿಸಿಯಾಗುವಂತೆ ಮಾಡಿ ಕಡಿಮೆ ಮಾಡುತ್ತದೆ. ಬೆಲ್ಲ ಮಾಡುವ ಇನ್ನೊಂದು ಮುಖ್ಯ ಚಮತ್ಕಾರ ಎಂದರೆ ದೇಹದಲ್ಲಿ ಹಿಮೋಗ್ಲೋಬಿನ್ ಸಂಖ್ಯೆಯನ್ನು ಕಾಯ್ದುಕೊಳ್ಳುವ ಮೂಲಕ ರಕ್ತದಲ್ಲಿ ಅನಗತ್ಯ ವಸ್ತುಗಳನ್ನು ತೆಗೆದು ಹಾಕಿ ರಕ್ತವನ್ನು ಶುದ್ಧೀಕರಣ ಮಾಡುತ್ತದೆ. ಇದರಿಂದ ರಕ್ತ ಸಂಚಾರದಲ್ಲಿ ಯಾವುದೇ ಬಗೆಯ ರೋಗಕಾರಕ ಸೂಕ್ಷ್ಮಾಣುಗಳು ಸುಳಿಯದಂತೆ ಎಚ್ಚರಿಕೆ ವಹಿಸುತ್ತದೆ.

ಚಳಿಗಾಲದಲ್ಲಿ ನಮ್ಮ ದೇಹ ಸೋಂಕುಗಳಿಗೆ ಆಹ್ವಾನ ಮಾಡುವ ಕಾರಣವೆಂದರೆ ನಮ್ಮ ಸುತ್ತಮುತ್ತ ಸುಳಿದಾಡುವ ತಣ್ಣನೆಯ ಮತ್ತು ಒಣ ಗಾಳಿ ರೋಗಾಣುಗಳ ಉತ್ಪತ್ತಿಗೆ ಮತ್ತು ಬೆಳವಣಿಗೆಗೆ ಬಹಳ ಸಹಕಾರಿಯಾಗಿ ಕೆಲಸ ಮಾಡುತ್ತದೆ. ಬೆಲ್ಲ ಮನುಷ್ಯನ ದೇಹದ ಎಲ್ಲ ಅಂಗಗಳಿಂದ ಅಂದರೆ ಶ್ವಾಸನಾಳ, ಹೊಟ್ಟೆಯ ಭಾಗ, ಕರುಳಿನ ಭಾಗ, ಶ್ವಾಸಕೋಶ ಮತ್ತು ಅನ್ನನಾಳ ಗಳಿಂದ ಅನಗತ್ಯ ಕಣಗಳನ್ನು ತೆಗೆದು ಹಾಕುವುದರ ಮೂಲಕ ಮನುಷ್ಯನ ದೇಹ ಯಾವುದೇ ಬಗೆಯ ದುಷ್ಟ ಕಾಯಿಲೆಗಳಿಗೆ ಒಳಗಾಗದಂತೆ ಕಾಪಾಡುತ್ತದೆ.
ಹೀಗೆ ಬೆಲ್ಲ ಕೇವಲ ಅಡುಗೆಗೆ ಮಾತ್ರವಲ್ಲದೇ ನಮ್ಮ ದೇಹದ ಹಲವು ರೋಗಗಳಿಗೆ ರಾಮಬಾಣವಾಗಿ ಕೆಲಸ ಮಾಡುವುದರಲ್ಲಿ ಅನುಮಾನವಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ ಹಣಕಾಸಿನಲ್ಲಿ ಸುಧಾರಣೆ ನೀವು ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಅನುಕೂಲಕರವಾಗಿಸುತ್ತದೆ. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಯಾರಾದರೂ ನಿಮ್ಮನ್ನು…
ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ…
ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು. ಅಮಾನತಿನ…
ಸಂಯುಕ್ತ ಅರಬ್ ಎಮಿರೇಟ್ಸ್ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…
ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ. 1. ಅಕ್ಷಯ್ ಕುಮಾರ್:- ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್…