ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ವಸ್ತುವಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಕಾಲ ಕಳೆದಂತೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯ ಮೊರೆ ಹೋಗುತ್ತಾರೆ, ಸಕ್ಕರೆ ಸಿಹಿಯಾಗಿ ಹೆಚ್ಚು ಪ್ರಚಾರ ಪಡೆದಿದೆ. ನಮ್ಮ ಆಯುರ್ವೇದದಲ್ಲಿ ಉತ್ತಮ ಆಹಾರವು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ. ಬೆಲ್ಲವನ್ನು ತಿನ್ನುವುದು ಕಣ್ಣುಗಳಲ್ಲದೆ ಕೂದಲು, ಹೊಟ್ಟೆ ಮತ್ತು ಮೂಳೆಗಳಿಗೆ ಬಹಳಷ್ಟು ಪ್ರಯೋಜನಕಾರಿ ಎಂದು ಹೌದು ಇಂದು ನಾವು ಬೆಲ್ಲದ ಕೆಲ ಪ್ರಾಮುಖ್ಯತೆಗಳ ಬಗ್ಗೆ ವಿಸ್ತಾರವಾಗಿ ನಿಮಗೆ ಹೇಳಲಿದ್ದೇವೆ.

ಇನ್ನು ಈಗ ಎಲ್ಲಿ ನೋಡಿದರು ಅಲ್ಲಿ ಮಾಲಿನ್ಯ ಭರಿತ ವಾತಾವರಣವಿದೆ, ವಾಯು ಮಾಲಿನ್ಯದಿಂದಾಗಿ ವ್ಯಕ್ತಿಯು ಆಸ್ತಮಾದಿಂದ ಬಳಲುತ್ತಿದ್ದರೆ, ಮಲಗುವ ವೇಳೆಗೆ ಸ್ವಲ್ಪ ಬೆಲ್ಲವನ್ನು ಸೇವಿಸಿ ಮತ್ತು ರಾತ್ರಿಯಲ್ಲಿ ಒಂದು ಲೋಟ ಬೆಚ್ಚಗಿನ ನೀರನ್ನು ಕುಡಿಯಿರಿ ಇದು ಕೆಲವೇ ದಿನಗಳಲ್ಲಿ ಆಸ್ತಮಾದ ಸಮಸ್ಯೆಯನ್ನು ಪರಿಹರಿಸುತ್ತದೆ. ಇನ್ನು ದೇಹದ ಸುಸ್ತು ಅಥವಾ ಬಾಡಿ ವಿಕ್ನೆಸ್ ಇದ್ದವರು ರಾತ್ರಿಯಲ್ಲಿ ಸ್ವಲ್ಪ ಬೆಲ್ಲ ತಿನ್ನಿರಿ ಮತ್ತು ಮೇಲಿನಿಂದ ಒಂದು ಲೋಟ ಬಿಸಿನೀರನ್ನು ಕುಡಿಯಿರಿ, ಇದು ನಿಮ್ಮ ದೇಹದ ಚಯಾಪಚಯವನ್ನು ಹೆಚ್ಚಿಸುತ್ತದೆ. ಇನ್ನು ನೀವು ರಕ್ತ ಹೀನತೆಯಿಂದ ಬಳಲುತ್ತಿದ್ದರೆ ಮಲಗುವ ವೇಳೆಗೆ ಬೆಲ್ಲವನ್ನು ಸೇವಿಸಿ ಮತ್ತು ಬೆಚ್ಚಗಿನ ನೀರನ್ನು ಕುಡಿಯಿರಿ ಇದರಿಂದ ದೇಹದಲ್ಲಿ ಹಿಮೋಗ್ಲೋಬಿನ್ ಪ್ರಮಾಣವು ಹೆಚ್ಚಾಗುತ್ತದೆ ಮತ್ತು ರಕ್ತದ ಕೊರತೆಯನ್ನು ನಿವಾರಣೆ ಮಾಡಲಾಗುತ್ತದೆ ಮತ್ತು ಈ ಪರಿಹಾರದಿಂದ ನೀವು ಕೆಲವೇ ದಿನಗಳಲ್ಲಿ ರಕ್ತಹೀನತೆ ಸಮಸ್ಯೆಯಿಂದ ದೂರಾಗುವಿರಿ.

ನಿಮಗೆ ತಿಳಿದಿರಲಿ ಖನಿಜಾಂಶ ಕಬ್ಬಿಣಾಂಶವನ್ನು ಹೊಂದಿರುವ ಬೆಲ್ಲವನ್ನು ಹಿತವಾಗಿ, ಮಿತವಾಗಿ ಪ್ರತಿದಿನ ಬೆಲ್ಲ ತಿನ್ನುವುದು ನಿಜಕ್ಕೂ ಆರೋಗ್ಯದ ಮೇಲೆ ಅದ್ಭುತ ಪರಿಣಾಮ ಬೀರಬಲ್ಲದು, ಈ ಹಿನ್ನೆಲೆಯಲ್ಲಿ ಪೂರ್ವಜರು ಬೆಲ್ಲ ತಿಂದು ನೀರು ಕುಡಿಯುತ್ತಿದ್ದರು. ಇನ್ನು ಹಲವು ರೋಗಗಳನ್ನು ಬೆಲ್ಲ ಹೇಗೆ ನಿವಾರಣೆ ಮಾಡುತ್ತದೆ ಎನ್ನುವುದನ್ನು ಈ ಕೆಳಗಿನ ಉದಾಹರಣೆಗಳಲ್ಲಿ ನೋಡಬಹುದು, ಊಟವಾದ ಮೇಲೆ ಸಣ್ಣ ತುಂಡು ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಉತ್ತಮ ಇದು ಜೀರ್ಣಕ್ರಿಯೆಯನ್ನು ಸಕ್ರಿಯಗೊಳಿಸುತ್ತದೆ, ಹೀಗಾಗಿ ಮಲಬದ್ಧತೆಯನ್ನು ದೂರ ಮಾಡುತ್ತದೆ.

ಮಲಗುವಾಗ ಬೆಲ್ಲ ತಿಂದು ಮಲಗಿದ್ರೆ ನಿದ್ರೆ ಸರಿಯಾಗಿ ಬರುವುದರ ಜತೆಗೆ ಗ್ಯಾಸ್ ಸಮಸ್ಯೆ ಇದ್ದರೆ ನಿವಾರಣೆಯಾಗುತ್ತದೆ ಮತ್ತು ಕೀಲು ನೋವು ಸಮಸ್ಯೆ ಇರುವವರು ಪ್ರತಿದಿನ ಶುಂಠಿ ಜತೆ ಬೆಲ್ಲ ಸೇವಿಸಬೇಕು, ಶುಂಠಿಯನ್ನು ಬೆಲ್ಲದ ಜತೆ ಬಿಸಿ ಮಾಡಿ ಸ್ವಲ್ಪ ಬೆಚ್ಚಗಿರುವಾಗಲೇ ತಿಂದರೆ ಗಂಟಲು ನೋವು ಶಮನವಾಗುತ್ತದೆ. ಬೆಲ್ಲವು ಮೂತ್ರಪಿಂಡದಲ್ಲಿರುವ ವಿಷಕಾರಿ ರಾಸಾಯನಿಕ ಅಂಶಗಳನ್ನು ಹೊರ ಹಾಕಲು ನೆರವಾಗುತ್ತದೆ, ಶೀತ, ಕಫ ಇದ್ದಾಗ ಬಿಸಿ ನೀರಿನಲ್ಲಿ ಬೆಲ್ಲವನ್ನು ಕರಗಿಸಿ ಕುಡಿಯಬೇಕು ಅಥವಾ ಚಹಾಗೆ ಸಕ್ಕರೆ ಬದಲು ಬೆಲ್ಲ ಹಾಕಿ ಕುಡಿಯಬಹುದು. ನಿಯಮಿತ ಪ್ರಮಾಣದಲ್ಲಿ ಬೆಲ್ಲ ತಿನ್ನುವ ಅಭ್ಯಾಸ ದೇಹಕ್ಕೆ ಬಹಳ ಒಳ್ಳೆಯದು ಅನುಮಾನ ಇದ್ದರೆ ವೈದ್ಯರ ಬಳಿ ಕೂಡ ಈ ಬಗ್ಗೆ ಸಮಾಲೋಚನೆ ನಡೆಸಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯೋಗಾಭ್ಯಾಸದಿಂದ ವ್ಯಕ್ತಿಯ ಆತ್ಮಗೌರವ, ಹಾಗೂ ಆತ್ಮವಿಶ್ವಾಸವು ವೃದ್ಧಿಸುತ್ತದೆ. ನಿರಂತರವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಂಡವರು ರೋಗಮುಕ್ತವಾದ ಜೀವನವನ್ನು ನಡೆಸಬಹುದು ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಬೆಂಗಳೂರು ಪಶ್ಚಿಮ ವಲಯದ ಸಂಚಾಲಕ ಜಯರಾಮ್ ರವರು ಅಭಿಪ್ರಾಯಪಟ್ಟರು. ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರದ ಶ್ರೀ ಯೋಗಿನಾರೇಯಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಯೋಗಾಭ್ಯಾಸ ಶಿಬಿರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯೋಗಾಭ್ಯಾಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅದಕ್ಕೆ ವಿಶೇಷ ತಯಾರಿ ಅಥವಾ ಪರಿಕರಗಳೇನೂ ಬೇಕಾಗಿಲ್ಲ. ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರಸ್ತುತ…
ದೇಹವು ಹೊಸ ಪ್ರೋಟೀನ್ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು
ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.
ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…
ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ
ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…