ಉಪಯುಕ್ತ ಮಾಹಿತಿ

ಬಿಳಿ ಎಕ್ಕದ ಗಿಡದಿಂದ ಈ ರೀತಿ ಮಾಡಿದರೆ ನಿಮ್ಮ ಮನೆಯಲ್ಲಿ ಸಕಲ ಐಶ್ವರ್ಯ ವೃದ್ಧಿಸುತ್ತದೆ.!

1063

ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು.

ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ. ಮನೆಯಲ್ಲಿ ಈ ಒಂದು ರೀತಿ ಮಾಡುವುದರಿಂದ ನೀವು ಹಣಕಾಸಿನ ಸಮಸ್ಯೆಯಿಂದ ನೆಮ್ಮದಿ ಪಡೆಯಬಹುದು. ಇದನ್ನು ನಿಮ್ಮ ಮನೆಯಲ್ಲಿ ನೀವು ಪ್ರಯತ್ನ ಮಾಡಿದರೆ ಹಣಕಾಸಿನ ವೃದ್ಧಿಯಾಗುವುದರ ಜೊತೆಗೆ ಸಾಕಷ್ಟು ಲಾಭಗಳು ನಿಮಗೆ ದೊರೆಯಲಿದೆ.! ಅದು ಹೇಗೆ.? ಏನು ಎಂಬುದನ್ನು ಕೆಳಗೆ ತಿಳಿಸಿದ್ದೇವೆ ಓದಿ.

ಬಿಳಿ ಎಕ್ಕದ ಗಿಡ ನಮಗೆ ಸುಲಭವಾಗಿ ಸಿಗುವ ಗಿಡವಾಗಿದ್ದು, ಎಲ್ಲಾ ಪ್ರದೇಶಗಳಲ್ಲಿಯೂ ಲಭಿಸುವಂತ ಗಿಡ. ಈ ಒಂದು ಗಿಡಕ್ಕೆ ಪುರಾತನದ ವಿಶೇಷತೆ ಕೂಡ ಸಾಕಷ್ಟಿದೆ. ಬಿಳಿ ಎಕ್ಕದ ಗಿಡ 5ರಿಂದ 6 ಅಡಿ ಎತ್ತರಕ್ಕೆ ಬೆಳೆಯುತ್ತದೆ ಹಾಗೂ ಬಿಳಿ, ನೀಲಿ ಮಿಶ್ರಿತವಾದ ಬಣ್ಣದಲ್ಲಿ ಹೂವನ್ನು ಅರಳಿಸುತ್ತದೆ. ಬಿಳಿ ಎಕ್ಕದ ಗಿಡದ ಪ್ರತಿಯೊಂದು ಭಾಗವು ಔಷಧ ಗುಣಗಳನ್ನು ಹೊಂದಿದೆ. ಬಿಳಿ ಎಕ್ಕದ ಗಿಡದ ಹಾಲು ವಿಷಪೂರಿತವಾದದ್ದು, ಅದನ್ನು ಹೊರೆತುಪಡಿಸಿದರೆ ಎಕ್ಕದ ಗಿಡ ಸರಿ ಸುಮಾರು 64 ಔಷಧೀಯ ಗುಣಗಳನ್ನು ಒಳಗೊಂಡಿರುತ್ತದೆ.

ಬಿಳಿ ಎಕ್ಕದ ಗಿಡವನ್ನು ನಿಮ್ಮ ಮನೆಯಲ್ಲಿ ಇಟ್ಟು ಪೂಜೆ ಮಾಡುವುದರಿಂದ ಹಲವು ದೋಷಗಳು ನಿವಾರಣೆಯಾಗಿ ಮನೆಯಲ್ಲಿ ಹಣಕಾಸಿನ ಸಮಸ್ಯೆಗಳು ಸರಿಯಾಗುತ್ತದೆ. ನೀವು ಮನೆಯಲ್ಲಿ ಈ ರೀತಿಯ ಪೂಜೆಯನ್ನು ಮಾಡಿಕೊಳ್ಳಿ ಸಕಲ ಕಷ್ಟಗಳು ಪರಿಹಾರವಾಗುವುದರ ಜೊತೆಗೆ ಮನೆಯಲ್ಲಿ ಧನ ಪ್ರಾಪ್ತಿಯಾಗುತ್ತದೆ ಮಾಡಿಕೊಳ್ಳಿ.

ಬಿಳಿ ಎಕ್ಕದ ಗಿಡವನ್ನು ಸೂರ್ಯ ದೈವಕ್ಕೆ ನಮಸ್ಕರಿಸಿ ಅದರ ಎಲೆಯಿಂದ ರವಿ ಗ್ರಹವನ್ನು ಭಕ್ತಿಯಿಂದ ಪೂಜೆ ಸಲ್ಲಿಸಿದರೆ ಸೂರ್ಯ ದೋಷಗಳು ಸಂಪೂರ್ಣವಾಗಿ ನಿವಾರಣೆಯಾಗುತ್ತದೆ. ನೀವು ಪೂಜೆ ಮಾಡುವಾಗ ಲಕ್ಷ್ಮಿ, ಆಂಜನೇಯ, ಗಣಪತಿ, ಶನಿ ಮಹಾತ್ಮರಿಗೆ ಬಿಳಿ ಎಕ್ಕದ ಹೂವನ್ನು ಇಟ್ಟು ಪೂಜೆ ಸಲ್ಲಿಸಿ ಹಲವು ದೋಷಗಳಿಂದ ಮುಕ್ತರಾಗುತ್ತೀರಿ.

ಎಕ್ಕದ ಹೂವಿನಿಂದ ಹಾರ ಮಾಡಿ ಮಂಗಳವಾರ ಮತ್ತು ಶನಿವಾರ ಆಂಜನೇಯ ಸ್ವಾಮಿಗೆ ಮತ್ತು ಶನಿದೇವರಿಗೆ ಅರ್ಪಿಸಿದರೆ ಶನಿ ದೋಷ ನಿವಾರಣೆಯಾಗುತ್ತದೆ,ಆಂಜನೇಯನ ಸಂಪೂರ್ಣ ಕೃಪೆ ಲಭಿಸುತ್ತದೆ,ಎಕ್ಕದ ಹೂವನ್ನು,ನಿಮ್ಮ ಮನೆಯ ಮುಂಬಾಗಿಲಿಗೆ ಹಾಗೂ ದೇವರ ಕೋಣೆಯ ಬಾಗಿಲಿಗೆ ತೋರಣ ಕಟ್ಟಿದರೆ ಒಳ್ಳೆಯದಾಗುತ್ತೆ,ಎಕ್ಕದ ಗಿಡವನ್ನು ಮನೆಯ ಬಲಭಾಗದಲ್ಲಿ ಬೆಳೆಸಿದರೆ ವಾಸ್ತು ದೋಷ ನಿವಾರಣೆಯಾಗುತ್ತದೆ.ಎಕ್ಕದ ಗಿಡದ ಪವರ್’ನಿಂದ ಯಾವುದೇ ಮಾಟ ಮಂತ್ರ ದುಷ್ಪರಿಣಾಮಗಳು ಆಗುವುದಿಲ್ಲ.

ಮನೆಯ ಸಕಲ ಕಷ್ಟಗಳು ದೂರವಾದರೆ ಸುಖ ಶಾಂತಿಯನ್ನು ಕಾಣಬಹುದು ಹಾಗೂ ಅದೇ ಸುಖ ಶಾಂತಿಯನ್ನು ಕಾಣಬಹುದು ಹಾಗೂ ಮಕ್ಕಳ ವಿದ್ಯಾಭ್ಯಾಸವು ಸಹ ಉತ್ತಮವಾಗಿರುತ್ತದೆ.ನೀವು ಯಾವುದೇ ಒಂದು ವ್ಯಾಪಾರ ಮಾಡಿದರೂ ಯಾವುದೇ ಒಂದು ಬಿಸಿನೆಸ್ ಮಾಡಿದ್ರೂ ಎಲ್ಲ ಕೆಲಸದಲ್ಲೂ ಅಭಿವೃದ್ಧಿಯನ್ನು ಕಾಣಬಹುದು.ಅದೇ ರೀತಿ ಏಕಾಗ್ರತೆ ಮತ್ತು ಜ್ಞಾನವನ್ನು ವೃದ್ಧಿಸಿ ಅದು ಮನೆಯಲ್ಲಿ ಋಣಾತ್ಮಕ ಶಕ್ತಿಯು ನಾಶವಾಗಿ ಧನಾತ್ಮಕ ಶಕ್ತಿ ಹೆಚ್ಚಿಸುತ್ತೆ.

ಇನ್ನು ಮನೆಯಲ್ಲಿ ಐಶ್ವರ್ಯ ತುಂಬುವುದು ಶೂದ್ರ ಶಕ್ತಿಗಳಿಂದ ಹಾಗೂ ಕೆಡಕು ಆಗುವುದನ್ನು ತಡೆಯುವುದು,ವಿಘ್ನಗಳ ನಿವಾರಣೆ ಹಾಗೂ ವಾಸ್ತು ದೋಷ ನಿವಾರಣೆಯಾಗುವುದು.ಕೈಗೊಂಡ ಉದ್ಯಮಗಳಲ್ಲಿ,ಬಿಸಿನೆಸ್ ಗಳಲ್ಲಿ ಹೆಚ್ಚು ಲಾಭ ಬರುವುದು.ವೈರಿಗಳನ್ನು ನಾಶ ಮಾಡುವುದು, ಮಾಟ ಮಂತ್ರ ಭೂತ,ಪಿಶಾಚಿ,ದೆವ್ವ ಮತ್ತು ಪೀಡೆ ಮೊದಲಾದ ದುಷ್ಟ ಶಕ್ತಿಗಳನ್ನು ದೂರಮಾಡುವುದು.ಶ್ರೀ ಗಣಪತಿಯ ಅನುಗ್ರಹವನ್ನು ಪಡೆಯಬಹುದು.ನೀವು ಈ ವಿಗ್ರಹವನ್ನು ಗುರು ಮೇಖನ ಪ್ರಾಣ ಪ್ರತಿಷ್ಠಾಪನೆ ಮಾಡಿಸಿ ಪಡೆದರೆ ಇನ್ನೂ ಹೆಚ್ಚಿನ ಫಲವನ್ನು ಪಡೆಯಬಹುದು.

ಒಂದು ಎಕ್ಕದ ಗಿಡದಿಂದ ಇಷ್ಟೆಲ್ಲಾ ಪ್ರಾಪ್ತಿಯಾಗುತ್ತದೆ,ಮನೆಯಲ್ಲಿ ನಾವು ಹೇಳಿರುವಂತಹ ಈ ಒಂದು ಕೆಲಸವನ್ನು ಎಕ್ಕದ ಗಿಡದಿಂದ ಮಾಡಿ ಖಂಡಿತವಾಗಿಯೂ ಯಶಸ್ಸು ನಿಮ್ಮದಾಗುತ್ತೆ.ಅಷ್ಟ ಐಶ್ವರ್ಯ ಅಭಿವೃದ್ಧಿ,ಹಣಕಾಸಿನ ವಿಚಾರದಲ್ಲಿ ನೀವು ಮುಂದೆ ಬರ್ತೀರಾ,ಏನೇ ಕೆಲಸ ಮಾಡಿದರೂ ಒಳ್ಳೆಯದಾಗುತ್ತೆ,ಮಾಡುವಂತಹ ಎಲ್ಲ ಕಾರ್ಯಗಳಲ್ಲು ಕೂಡ ಯಶಸ್ಸು ಸಿಗುತ್ತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಭರವಸೆಯ ವ್ಯವಹಾರದ ಅವಕಾಶವೊಂದು ನಿಮಗೆ ಸಿಗುವುದು. ಇದರಿಂದ ಉತ್ತೇಜಿತರಾಗಿ ಈ ದಿನವನ್ನು ಬಹು ಖುಷಿಯಿಂದ ಕಳೆಯುವಿರಿ. ಆಹಾರ ವಿಹಾರದಲ್ಲಿ ಸ್ವಲ್ಪ ಎಚ್ಚರ ಇರಲಿ. ಪ್ರಯಾಣದಲ್ಲಿ ಸುಖ ಕಾಣುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಐಟಿ ದಾಳಿಯಿಂದ ಬೇಸತ್ತು ಹೋಗಿದ್ದ ಸಿದ್ಧಾರ್ಥ್ : ರಾಜೇಗೌಡರ ಕಣ್ಣೀರು….!

    ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…

  • ಜ್ಯೋತಿಷ್ಯ

    ಹೊಸ ವರ್ಷ ಆ ಮಹಾದೇವನ ಕೃಪೆ ನಿಮ್ಮ ಮೇಲೆ ಆಗಬೇಕೆಂದ್ರೆ ತಪ್ಪದೇ ಹೀಗೆ ಮಾಡಿ…

    ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…

  • ಸುದ್ದಿ

    ಫೋನ್ ಪೇ, ಗೂಗಲ್ ಪೇ ಅಂಥಾ ಆನ್ ಲೈನ್‌ನಲ್ಲೇ ವ್ಯವಹಾರ ಮಾಡುವವರು ಎಚ್ಚರ.. ಎಚ್ಚರ…ಯಾಕೆ ಗೊತ್ತ ಇದನ್ನು ಓದಿ…?

    ರಾಜಧಾನಿ ಬೆಂಗಳೂರು ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿದ್ದರೆ ಮತ್ತೊಂದೆಡೆ ಸ್ಮಾರ್ಟ್ ಖದೀಮರು ಹೆಚ್ಚಾಗಿದ್ದಾರೆ. ಕೋಟಿ ಕೋಟಿ ಲೂಟಿಯ ಐಎಂಎ ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಚ್ಚಿಬೀಳುವಂತ ಘಟನೆ ಇದಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಐಸಿಐಸಿಐ ಬ್ಯಾಂಕಿಗೆ 1 ಕೋಟಿ 90 ಲಕ್ಷ ಹಣ ತುಂಬಲು ಬಂದಾಗ ಆರೋಪಿಗಳು ನೆಲಮಂಗಲ ಪೊಲೀಸರ ಅತಿಥಿಗಳಾಗಿದ್ದಾರೆ. ಆನ್ ಲೈನ್‌ನಲ್ಲಿ ಅಕೌಂಟ್‌ಗೆ ಸಂಬಂಧಪಟ್ಟ ಮೊಬೈಲ್ ನಂಬರ್ ಚೇಂಜ್ ಮಾಡಿ ಬರೋಬ್ಬರಿ 3ಕೋಟಿ ಹಣವನ್ನು ಡ್ರಾ ಮಾಡಿದ್ದ ಆರೋಪಿಗಳು, ಆ ಹಣವನ್ನು ಬ್ಯಾಂಕ್‌ನಲ್ಲಿ ಜಮೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಬಾಳೆಹಣ್ಣು ಮಾತ್ರವಲ್ಲ, ಬಾಳೆಹೂವು ಕೂಡ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಮಹಿಳೆಯರ ಸೌಂದರ್ಯ ಹೆಚ್ಚಿಸುವ ಹೂವು, ಆರೋಗ್ಯಕ್ಕೂ ಒಳ್ಳೆಯದು. ಉತ್ತಮ ಆರೋಗ್ಯಕ್ಕೆ ಈ ಹೂವುಗಳನ್ನು ತಿನ್ನಿ…..ಆರೋಗ್ಯದಿಂದ ಇರುವುದನ್ನು ರೂಢಿಸಿಕೊಳ್ಳಿ. ಅಷ್ಟಕ್ಕೂ ಯಾವುದು ಈ ಹೂವು ಅಂತೀರಾ? ಬಾಳೆ ಹೂವು. ಬಾಳೆ ಹೂವಿನಲ್ಲಿ ಪ್ರೋಟೀನ್, ಫಾಸ್ಫರಸ್, ಐರನ್, ಕಾಪರ್, ಪೊಟಾಷಿಯಮ್, ಕ್ಯಾಲ್ಶಿಯಮ್, ಕಾರ್ಬೋಹೈಡ್ರೇಟ್ ಗಳಿವೆ. ಇದರ ಸಾಂಬಾರು ಮಾಡಿಕೊಂಡು ತಿಂದರೆ ಸಾಕಷ್ಟು ಪ್ರಯೋಜನಗಳಿವೆ. * ಬಾಳೆ ಹೂವಿನಲ್ಲಿರುವ ಇಥನಾಲ್ ಅಂಶ ಗಾಯವನ್ನು ಬೇಗ ಗುಣವಾಗುವಂತೆ ಮಾಡುತ್ತದೆ. ಹಾಗೂ ಇನ್ಫೆಕ್ಷನ್ ಕಡಿಮೆ ಮಾಡಲು ಸಹಾಯಕ. * ಬಾಳೆ ಹೂವಿನಲ್ಲಿರುವ ಆಂಟಿ ಆಕ್ಸಿಡೆಂಟ್,…

  • ಸಂಬಂಧ

    ಈ ಲೇಖನವನ್ನು ವಿಶೇಷವಾಗಿ ಗಂಡು ಮಕ್ಕಳು ಓದಲೇಬೇಕು..!ನಿಮಗೆ ಈ ಲೇಖನ ಇಷ್ಟ ಆದ್ರೆ ಮರೆಯದೇ ಶೇರ್ ಮಾಡಿ..

    ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು. ಮೂಲ ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು. ಮೂಲ ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ…