ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು.
ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ. ಮನೆಯಲ್ಲಿ ಈ ಒಂದು ರೀತಿ ಮಾಡುವುದರಿಂದ ನೀವು ಹಣಕಾಸಿನ ಸಮಸ್ಯೆಯಿಂದ ನೆಮ್ಮದಿ ಪಡೆಯಬಹುದು. ಇದನ್ನು ನಿಮ್ಮ ಮನೆಯಲ್ಲಿ ನೀವು ಪ್ರಯತ್ನ ಮಾಡಿದರೆ ಹಣಕಾಸಿನ ವೃದ್ಧಿಯಾಗುವುದರ ಜೊತೆಗೆ ಸಾಕಷ್ಟು ಲಾಭಗಳು ನಿಮಗೆ ದೊರೆಯಲಿದೆ.! ಅದು ಹೇಗೆ.? ಏನು ಎಂಬುದನ್ನು ಕೆಳಗೆ ತಿಳಿಸಿದ್ದೇವೆ ಓದಿ.

ಬಿಳಿ ಎಕ್ಕದ ಗಿಡ ನಮಗೆ ಸುಲಭವಾಗಿ ಸಿಗುವ ಗಿಡವಾಗಿದ್ದು, ಎಲ್ಲಾ ಪ್ರದೇಶಗಳಲ್ಲಿಯೂ ಲಭಿಸುವಂತ ಗಿಡ. ಈ ಒಂದು ಗಿಡಕ್ಕೆ ಪುರಾತನದ ವಿಶೇಷತೆ ಕೂಡ ಸಾಕಷ್ಟಿದೆ. ಬಿಳಿ ಎಕ್ಕದ ಗಿಡ 5ರಿಂದ 6 ಅಡಿ ಎತ್ತರಕ್ಕೆ ಬೆಳೆಯುತ್ತದೆ ಹಾಗೂ ಬಿಳಿ, ನೀಲಿ ಮಿಶ್ರಿತವಾದ ಬಣ್ಣದಲ್ಲಿ ಹೂವನ್ನು ಅರಳಿಸುತ್ತದೆ. ಬಿಳಿ ಎಕ್ಕದ ಗಿಡದ ಪ್ರತಿಯೊಂದು ಭಾಗವು ಔಷಧ ಗುಣಗಳನ್ನು ಹೊಂದಿದೆ. ಬಿಳಿ ಎಕ್ಕದ ಗಿಡದ ಹಾಲು ವಿಷಪೂರಿತವಾದದ್ದು, ಅದನ್ನು ಹೊರೆತುಪಡಿಸಿದರೆ ಎಕ್ಕದ ಗಿಡ ಸರಿ ಸುಮಾರು 64 ಔಷಧೀಯ ಗುಣಗಳನ್ನು ಒಳಗೊಂಡಿರುತ್ತದೆ.
ಬಿಳಿ ಎಕ್ಕದ ಗಿಡವನ್ನು ನಿಮ್ಮ ಮನೆಯಲ್ಲಿ ಇಟ್ಟು ಪೂಜೆ ಮಾಡುವುದರಿಂದ ಹಲವು ದೋಷಗಳು ನಿವಾರಣೆಯಾಗಿ ಮನೆಯಲ್ಲಿ ಹಣಕಾಸಿನ ಸಮಸ್ಯೆಗಳು ಸರಿಯಾಗುತ್ತದೆ. ನೀವು ಮನೆಯಲ್ಲಿ ಈ ರೀತಿಯ ಪೂಜೆಯನ್ನು ಮಾಡಿಕೊಳ್ಳಿ ಸಕಲ ಕಷ್ಟಗಳು ಪರಿಹಾರವಾಗುವುದರ ಜೊತೆಗೆ ಮನೆಯಲ್ಲಿ ಧನ ಪ್ರಾಪ್ತಿಯಾಗುತ್ತದೆ ಮಾಡಿಕೊಳ್ಳಿ.

ಬಿಳಿ ಎಕ್ಕದ ಗಿಡವನ್ನು ಸೂರ್ಯ ದೈವಕ್ಕೆ ನಮಸ್ಕರಿಸಿ ಅದರ ಎಲೆಯಿಂದ ರವಿ ಗ್ರಹವನ್ನು ಭಕ್ತಿಯಿಂದ ಪೂಜೆ ಸಲ್ಲಿಸಿದರೆ ಸೂರ್ಯ ದೋಷಗಳು ಸಂಪೂರ್ಣವಾಗಿ ನಿವಾರಣೆಯಾಗುತ್ತದೆ. ನೀವು ಪೂಜೆ ಮಾಡುವಾಗ ಲಕ್ಷ್ಮಿ, ಆಂಜನೇಯ, ಗಣಪತಿ, ಶನಿ ಮಹಾತ್ಮರಿಗೆ ಬಿಳಿ ಎಕ್ಕದ ಹೂವನ್ನು ಇಟ್ಟು ಪೂಜೆ ಸಲ್ಲಿಸಿ ಹಲವು ದೋಷಗಳಿಂದ ಮುಕ್ತರಾಗುತ್ತೀರಿ.
ಎಕ್ಕದ ಹೂವಿನಿಂದ ಹಾರ ಮಾಡಿ ಮಂಗಳವಾರ ಮತ್ತು ಶನಿವಾರ ಆಂಜನೇಯ ಸ್ವಾಮಿಗೆ ಮತ್ತು ಶನಿದೇವರಿಗೆ ಅರ್ಪಿಸಿದರೆ ಶನಿ ದೋಷ ನಿವಾರಣೆಯಾಗುತ್ತದೆ,ಆಂಜನೇಯನ ಸಂಪೂರ್ಣ ಕೃಪೆ ಲಭಿಸುತ್ತದೆ,ಎಕ್ಕದ ಹೂವನ್ನು,ನಿಮ್ಮ ಮನೆಯ ಮುಂಬಾಗಿಲಿಗೆ ಹಾಗೂ ದೇವರ ಕೋಣೆಯ ಬಾಗಿಲಿಗೆ ತೋರಣ ಕಟ್ಟಿದರೆ ಒಳ್ಳೆಯದಾಗುತ್ತೆ,ಎಕ್ಕದ ಗಿಡವನ್ನು ಮನೆಯ ಬಲಭಾಗದಲ್ಲಿ ಬೆಳೆಸಿದರೆ ವಾಸ್ತು ದೋಷ ನಿವಾರಣೆಯಾಗುತ್ತದೆ.ಎಕ್ಕದ ಗಿಡದ ಪವರ್’ನಿಂದ ಯಾವುದೇ ಮಾಟ ಮಂತ್ರ ದುಷ್ಪರಿಣಾಮಗಳು ಆಗುವುದಿಲ್ಲ.

ಮನೆಯ ಸಕಲ ಕಷ್ಟಗಳು ದೂರವಾದರೆ ಸುಖ ಶಾಂತಿಯನ್ನು ಕಾಣಬಹುದು ಹಾಗೂ ಅದೇ ಸುಖ ಶಾಂತಿಯನ್ನು ಕಾಣಬಹುದು ಹಾಗೂ ಮಕ್ಕಳ ವಿದ್ಯಾಭ್ಯಾಸವು ಸಹ ಉತ್ತಮವಾಗಿರುತ್ತದೆ.ನೀವು ಯಾವುದೇ ಒಂದು ವ್ಯಾಪಾರ ಮಾಡಿದರೂ ಯಾವುದೇ ಒಂದು ಬಿಸಿನೆಸ್ ಮಾಡಿದ್ರೂ ಎಲ್ಲ ಕೆಲಸದಲ್ಲೂ ಅಭಿವೃದ್ಧಿಯನ್ನು ಕಾಣಬಹುದು.ಅದೇ ರೀತಿ ಏಕಾಗ್ರತೆ ಮತ್ತು ಜ್ಞಾನವನ್ನು ವೃದ್ಧಿಸಿ ಅದು ಮನೆಯಲ್ಲಿ ಋಣಾತ್ಮಕ ಶಕ್ತಿಯು ನಾಶವಾಗಿ ಧನಾತ್ಮಕ ಶಕ್ತಿ ಹೆಚ್ಚಿಸುತ್ತೆ.
ಇನ್ನು ಮನೆಯಲ್ಲಿ ಐಶ್ವರ್ಯ ತುಂಬುವುದು ಶೂದ್ರ ಶಕ್ತಿಗಳಿಂದ ಹಾಗೂ ಕೆಡಕು ಆಗುವುದನ್ನು ತಡೆಯುವುದು,ವಿಘ್ನಗಳ ನಿವಾರಣೆ ಹಾಗೂ ವಾಸ್ತು ದೋಷ ನಿವಾರಣೆಯಾಗುವುದು.ಕೈಗೊಂಡ ಉದ್ಯಮಗಳಲ್ಲಿ,ಬಿಸಿನೆಸ್ ಗಳಲ್ಲಿ ಹೆಚ್ಚು ಲಾಭ ಬರುವುದು.ವೈರಿಗಳನ್ನು ನಾಶ ಮಾಡುವುದು, ಮಾಟ ಮಂತ್ರ ಭೂತ,ಪಿಶಾಚಿ,ದೆವ್ವ ಮತ್ತು ಪೀಡೆ ಮೊದಲಾದ ದುಷ್ಟ ಶಕ್ತಿಗಳನ್ನು ದೂರಮಾಡುವುದು.ಶ್ರೀ ಗಣಪತಿಯ ಅನುಗ್ರಹವನ್ನು ಪಡೆಯಬಹುದು.ನೀವು ಈ ವಿಗ್ರಹವನ್ನು ಗುರು ಮೇಖನ ಪ್ರಾಣ ಪ್ರತಿಷ್ಠಾಪನೆ ಮಾಡಿಸಿ ಪಡೆದರೆ ಇನ್ನೂ ಹೆಚ್ಚಿನ ಫಲವನ್ನು ಪಡೆಯಬಹುದು.

ಒಂದು ಎಕ್ಕದ ಗಿಡದಿಂದ ಇಷ್ಟೆಲ್ಲಾ ಪ್ರಾಪ್ತಿಯಾಗುತ್ತದೆ,ಮನೆಯಲ್ಲಿ ನಾವು ಹೇಳಿರುವಂತಹ ಈ ಒಂದು ಕೆಲಸವನ್ನು ಎಕ್ಕದ ಗಿಡದಿಂದ ಮಾಡಿ ಖಂಡಿತವಾಗಿಯೂ ಯಶಸ್ಸು ನಿಮ್ಮದಾಗುತ್ತೆ.ಅಷ್ಟ ಐಶ್ವರ್ಯ ಅಭಿವೃದ್ಧಿ,ಹಣಕಾಸಿನ ವಿಚಾರದಲ್ಲಿ ನೀವು ಮುಂದೆ ಬರ್ತೀರಾ,ಏನೇ ಕೆಲಸ ಮಾಡಿದರೂ ಒಳ್ಳೆಯದಾಗುತ್ತೆ,ಮಾಡುವಂತಹ ಎಲ್ಲ ಕಾರ್ಯಗಳಲ್ಲು ಕೂಡ ಯಶಸ್ಸು ಸಿಗುತ್ತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…
ಒಬ್ಬರಂತೆ ಮತ್ತೊಬ್ಬರು ಇರುತ್ತಾರೆ ಎಂದು ಕೇಳಿರುತ್ತೇವೆ ಅಲ್ಲಲ್ಲಿ ನೋಡಿರುತ್ತೇವೆ.ಆದ್ರೆ ಅಂತಹ ವ್ಯೆಕ್ತಿಗಳನ್ನು ಕಂಡಾಗ ನಮಗೆ ರೋಮಾಂಚನವಾಗುತ್ತದೆ.ಅಂತಹದರಲ್ಲಿ ಕೆಲವು ಪ್ರಸಿದ್ದ ರಾಜಕಾರಣಿಗಳಂತೆ ಕಾಣುವ ಬೇರೆ ವ್ಯೆಕ್ತಿಗಳ ಕೆಲವು ಚಿತ್ರಗಳು ಇಲ್ಲಿವೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(5 ಜನವರಿ, 2019) ನಿಮ್ಮಲ್ಲಿ ಸಾಮರ್ಥ್ಯದ ಕೊರತೆಯಿರದೇ ಇಚ್ಛಾಶಕ್ತಿಯ ಕೊರತೆಯಿದೆಯೆಂದು ನೀವು ಅರ್ಥಮಾಡಿಕೊಳ್ಳಬೇಕು….
ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…