ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು.
ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ. ಮನೆಯಲ್ಲಿ ಈ ಒಂದು ರೀತಿ ಮಾಡುವುದರಿಂದ ನೀವು ಹಣಕಾಸಿನ ಸಮಸ್ಯೆಯಿಂದ ನೆಮ್ಮದಿ ಪಡೆಯಬಹುದು. ಇದನ್ನು ನಿಮ್ಮ ಮನೆಯಲ್ಲಿ ನೀವು ಪ್ರಯತ್ನ ಮಾಡಿದರೆ ಹಣಕಾಸಿನ ವೃದ್ಧಿಯಾಗುವುದರ ಜೊತೆಗೆ ಸಾಕಷ್ಟು ಲಾಭಗಳು ನಿಮಗೆ ದೊರೆಯಲಿದೆ.! ಅದು ಹೇಗೆ.? ಏನು ಎಂಬುದನ್ನು ಕೆಳಗೆ ತಿಳಿಸಿದ್ದೇವೆ ಓದಿ.

ಬಿಳಿ ಎಕ್ಕದ ಗಿಡ ನಮಗೆ ಸುಲಭವಾಗಿ ಸಿಗುವ ಗಿಡವಾಗಿದ್ದು, ಎಲ್ಲಾ ಪ್ರದೇಶಗಳಲ್ಲಿಯೂ ಲಭಿಸುವಂತ ಗಿಡ. ಈ ಒಂದು ಗಿಡಕ್ಕೆ ಪುರಾತನದ ವಿಶೇಷತೆ ಕೂಡ ಸಾಕಷ್ಟಿದೆ. ಬಿಳಿ ಎಕ್ಕದ ಗಿಡ 5ರಿಂದ 6 ಅಡಿ ಎತ್ತರಕ್ಕೆ ಬೆಳೆಯುತ್ತದೆ ಹಾಗೂ ಬಿಳಿ, ನೀಲಿ ಮಿಶ್ರಿತವಾದ ಬಣ್ಣದಲ್ಲಿ ಹೂವನ್ನು ಅರಳಿಸುತ್ತದೆ. ಬಿಳಿ ಎಕ್ಕದ ಗಿಡದ ಪ್ರತಿಯೊಂದು ಭಾಗವು ಔಷಧ ಗುಣಗಳನ್ನು ಹೊಂದಿದೆ. ಬಿಳಿ ಎಕ್ಕದ ಗಿಡದ ಹಾಲು ವಿಷಪೂರಿತವಾದದ್ದು, ಅದನ್ನು ಹೊರೆತುಪಡಿಸಿದರೆ ಎಕ್ಕದ ಗಿಡ ಸರಿ ಸುಮಾರು 64 ಔಷಧೀಯ ಗುಣಗಳನ್ನು ಒಳಗೊಂಡಿರುತ್ತದೆ.
ಬಿಳಿ ಎಕ್ಕದ ಗಿಡವನ್ನು ನಿಮ್ಮ ಮನೆಯಲ್ಲಿ ಇಟ್ಟು ಪೂಜೆ ಮಾಡುವುದರಿಂದ ಹಲವು ದೋಷಗಳು ನಿವಾರಣೆಯಾಗಿ ಮನೆಯಲ್ಲಿ ಹಣಕಾಸಿನ ಸಮಸ್ಯೆಗಳು ಸರಿಯಾಗುತ್ತದೆ. ನೀವು ಮನೆಯಲ್ಲಿ ಈ ರೀತಿಯ ಪೂಜೆಯನ್ನು ಮಾಡಿಕೊಳ್ಳಿ ಸಕಲ ಕಷ್ಟಗಳು ಪರಿಹಾರವಾಗುವುದರ ಜೊತೆಗೆ ಮನೆಯಲ್ಲಿ ಧನ ಪ್ರಾಪ್ತಿಯಾಗುತ್ತದೆ ಮಾಡಿಕೊಳ್ಳಿ.

ಬಿಳಿ ಎಕ್ಕದ ಗಿಡವನ್ನು ಸೂರ್ಯ ದೈವಕ್ಕೆ ನಮಸ್ಕರಿಸಿ ಅದರ ಎಲೆಯಿಂದ ರವಿ ಗ್ರಹವನ್ನು ಭಕ್ತಿಯಿಂದ ಪೂಜೆ ಸಲ್ಲಿಸಿದರೆ ಸೂರ್ಯ ದೋಷಗಳು ಸಂಪೂರ್ಣವಾಗಿ ನಿವಾರಣೆಯಾಗುತ್ತದೆ. ನೀವು ಪೂಜೆ ಮಾಡುವಾಗ ಲಕ್ಷ್ಮಿ, ಆಂಜನೇಯ, ಗಣಪತಿ, ಶನಿ ಮಹಾತ್ಮರಿಗೆ ಬಿಳಿ ಎಕ್ಕದ ಹೂವನ್ನು ಇಟ್ಟು ಪೂಜೆ ಸಲ್ಲಿಸಿ ಹಲವು ದೋಷಗಳಿಂದ ಮುಕ್ತರಾಗುತ್ತೀರಿ.
ಎಕ್ಕದ ಹೂವಿನಿಂದ ಹಾರ ಮಾಡಿ ಮಂಗಳವಾರ ಮತ್ತು ಶನಿವಾರ ಆಂಜನೇಯ ಸ್ವಾಮಿಗೆ ಮತ್ತು ಶನಿದೇವರಿಗೆ ಅರ್ಪಿಸಿದರೆ ಶನಿ ದೋಷ ನಿವಾರಣೆಯಾಗುತ್ತದೆ,ಆಂಜನೇಯನ ಸಂಪೂರ್ಣ ಕೃಪೆ ಲಭಿಸುತ್ತದೆ,ಎಕ್ಕದ ಹೂವನ್ನು,ನಿಮ್ಮ ಮನೆಯ ಮುಂಬಾಗಿಲಿಗೆ ಹಾಗೂ ದೇವರ ಕೋಣೆಯ ಬಾಗಿಲಿಗೆ ತೋರಣ ಕಟ್ಟಿದರೆ ಒಳ್ಳೆಯದಾಗುತ್ತೆ,ಎಕ್ಕದ ಗಿಡವನ್ನು ಮನೆಯ ಬಲಭಾಗದಲ್ಲಿ ಬೆಳೆಸಿದರೆ ವಾಸ್ತು ದೋಷ ನಿವಾರಣೆಯಾಗುತ್ತದೆ.ಎಕ್ಕದ ಗಿಡದ ಪವರ್’ನಿಂದ ಯಾವುದೇ ಮಾಟ ಮಂತ್ರ ದುಷ್ಪರಿಣಾಮಗಳು ಆಗುವುದಿಲ್ಲ.

ಮನೆಯ ಸಕಲ ಕಷ್ಟಗಳು ದೂರವಾದರೆ ಸುಖ ಶಾಂತಿಯನ್ನು ಕಾಣಬಹುದು ಹಾಗೂ ಅದೇ ಸುಖ ಶಾಂತಿಯನ್ನು ಕಾಣಬಹುದು ಹಾಗೂ ಮಕ್ಕಳ ವಿದ್ಯಾಭ್ಯಾಸವು ಸಹ ಉತ್ತಮವಾಗಿರುತ್ತದೆ.ನೀವು ಯಾವುದೇ ಒಂದು ವ್ಯಾಪಾರ ಮಾಡಿದರೂ ಯಾವುದೇ ಒಂದು ಬಿಸಿನೆಸ್ ಮಾಡಿದ್ರೂ ಎಲ್ಲ ಕೆಲಸದಲ್ಲೂ ಅಭಿವೃದ್ಧಿಯನ್ನು ಕಾಣಬಹುದು.ಅದೇ ರೀತಿ ಏಕಾಗ್ರತೆ ಮತ್ತು ಜ್ಞಾನವನ್ನು ವೃದ್ಧಿಸಿ ಅದು ಮನೆಯಲ್ಲಿ ಋಣಾತ್ಮಕ ಶಕ್ತಿಯು ನಾಶವಾಗಿ ಧನಾತ್ಮಕ ಶಕ್ತಿ ಹೆಚ್ಚಿಸುತ್ತೆ.
ಇನ್ನು ಮನೆಯಲ್ಲಿ ಐಶ್ವರ್ಯ ತುಂಬುವುದು ಶೂದ್ರ ಶಕ್ತಿಗಳಿಂದ ಹಾಗೂ ಕೆಡಕು ಆಗುವುದನ್ನು ತಡೆಯುವುದು,ವಿಘ್ನಗಳ ನಿವಾರಣೆ ಹಾಗೂ ವಾಸ್ತು ದೋಷ ನಿವಾರಣೆಯಾಗುವುದು.ಕೈಗೊಂಡ ಉದ್ಯಮಗಳಲ್ಲಿ,ಬಿಸಿನೆಸ್ ಗಳಲ್ಲಿ ಹೆಚ್ಚು ಲಾಭ ಬರುವುದು.ವೈರಿಗಳನ್ನು ನಾಶ ಮಾಡುವುದು, ಮಾಟ ಮಂತ್ರ ಭೂತ,ಪಿಶಾಚಿ,ದೆವ್ವ ಮತ್ತು ಪೀಡೆ ಮೊದಲಾದ ದುಷ್ಟ ಶಕ್ತಿಗಳನ್ನು ದೂರಮಾಡುವುದು.ಶ್ರೀ ಗಣಪತಿಯ ಅನುಗ್ರಹವನ್ನು ಪಡೆಯಬಹುದು.ನೀವು ಈ ವಿಗ್ರಹವನ್ನು ಗುರು ಮೇಖನ ಪ್ರಾಣ ಪ್ರತಿಷ್ಠಾಪನೆ ಮಾಡಿಸಿ ಪಡೆದರೆ ಇನ್ನೂ ಹೆಚ್ಚಿನ ಫಲವನ್ನು ಪಡೆಯಬಹುದು.

ಒಂದು ಎಕ್ಕದ ಗಿಡದಿಂದ ಇಷ್ಟೆಲ್ಲಾ ಪ್ರಾಪ್ತಿಯಾಗುತ್ತದೆ,ಮನೆಯಲ್ಲಿ ನಾವು ಹೇಳಿರುವಂತಹ ಈ ಒಂದು ಕೆಲಸವನ್ನು ಎಕ್ಕದ ಗಿಡದಿಂದ ಮಾಡಿ ಖಂಡಿತವಾಗಿಯೂ ಯಶಸ್ಸು ನಿಮ್ಮದಾಗುತ್ತೆ.ಅಷ್ಟ ಐಶ್ವರ್ಯ ಅಭಿವೃದ್ಧಿ,ಹಣಕಾಸಿನ ವಿಚಾರದಲ್ಲಿ ನೀವು ಮುಂದೆ ಬರ್ತೀರಾ,ಏನೇ ಕೆಲಸ ಮಾಡಿದರೂ ಒಳ್ಳೆಯದಾಗುತ್ತೆ,ಮಾಡುವಂತಹ ಎಲ್ಲ ಕಾರ್ಯಗಳಲ್ಲು ಕೂಡ ಯಶಸ್ಸು ಸಿಗುತ್ತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್ಲೈಟ್ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್ಲೈಟ್ ಎಂಬ ಹಿರಿಮೆಗೆ ಪಾತ್ರವಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ…
ದೇಶದ ವಿವಿಧ ಜಾಗಗಳಲ್ಲಿ ಚಳಿಗಾಲವು ಈಗಾಗಲೇ ಆರಂಭವಾಗಿದೆ. ಚಳಿಯಿ೦ದ ಕೂಡಿದ ರಾತ್ರಿಯನ್ನು ಕಳೆದ ಬಳಿಕ, ಇಬ್ಬನಿ ಬೀಳುವ ಮು೦ಜಾವಿನ ವೇಳೆಗೇ ಎದ್ದೇಳಲು ಎಲ್ಲರೂ ಬಯಸುವುದಿಲ್ಲ. ಒಳ್ಳೆಯದು, ತನ್ನ ಶೀತಲವಾದ ಹವಾಮಾನಕ್ಕಷ್ಟೇ ಅಲ್ಲದೇ ಉಷ್ಣವಲಯದ ಹಾಗೂ ತೇವಾ೦ಶವಿರುವ ಹವಾಮಾನಕ್ಕೂ ಚಿರಪರಿಚಿತವಾಗಿರುವ ಹಲವಾರು ಸ್ಥಳಗಳು ಭಾರತದಲ್ಲಿವೆ. ಬಾನೆತ್ತರದ ಶಿಖರಗಳು, ವಿಶಾಲವ್ಯಾಪ್ತಿಯ ಕರಾವಳಿ ತೀರಗಳು, ಮರುಭೂಮಿಗಳು, ಹಾಗೂ ಇನ್ನಿತರ ಸೋಜಿಗವನ್ನು೦ಟುಮಾಡುವ ಭೂಭಾಗಗಳ ತವರೂರಾಗಿದೆ ಭಾರತ. ವಿಶೇಷವಾಗಿ ಶೀತಲ ಹವಾಮಾನವು ಚಾಲ್ತಿಯಲ್ಲಿರುತ್ತದೆ ಎ೦ಬ ಕಾರಣಕ್ಕಾಗಿಯೇ ನಮ್ಮಲ್ಲಿ ಬಹುತೇಕರು ಗಿರಿಧಾಮದತ್ತ ಹೆಜ್ಜೆ ಹಾಕಲು ಬಯಸುವ೦ತಹ…
ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…
ಮಾರುಕಟ್ಟೆಯಲ್ಲಿ ಸಿಗು ವಂತಹ ತೂಕ ಇಳಿಸಿಕೊಳ್ಳುವ ಮಾತ್ರೆ, ಹುಡಿ ಇತ್ಯಾದಿಗಳನ್ನು ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು ಸೇವಿಸಲು ಆರಂಭಿಸುವರು. ಆದರೆ ಇದು ತೂಕ ಇಳಿಸಿದರೂ ಇದರ ಸೇವನೆ ನಿಲ್ಲಿಸಿದ ಕೂಡಲೇ ಮತ್ತೆ ತೂಕ ಹೆಚ್ಚಳವಾಗುವುದು. ಇಂತಹ ಸಮಯದಲ್ಲಿ
ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.