News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಬಿಳಿ ಎಕ್ಕದ ಗಿಡದಿಂದ ಈ ರೀತಿ ಮಾಡಿದರೆ ನಿಮ್ಮ ಮನೆಯಲ್ಲಿ ಸಕಲ ಐಶ್ವರ್ಯ ವೃದ್ಧಿಸುತ್ತದೆ.!

1424

ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು.

ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ. ಮನೆಯಲ್ಲಿ ಈ ಒಂದು ರೀತಿ ಮಾಡುವುದರಿಂದ ನೀವು ಹಣಕಾಸಿನ ಸಮಸ್ಯೆಯಿಂದ ನೆಮ್ಮದಿ ಪಡೆಯಬಹುದು. ಇದನ್ನು ನಿಮ್ಮ ಮನೆಯಲ್ಲಿ ನೀವು ಪ್ರಯತ್ನ ಮಾಡಿದರೆ ಹಣಕಾಸಿನ ವೃದ್ಧಿಯಾಗುವುದರ ಜೊತೆಗೆ ಸಾಕಷ್ಟು ಲಾಭಗಳು ನಿಮಗೆ ದೊರೆಯಲಿದೆ.! ಅದು ಹೇಗೆ.? ಏನು ಎಂಬುದನ್ನು ಕೆಳಗೆ ತಿಳಿಸಿದ್ದೇವೆ ಓದಿ.

ಬಿಳಿ ಎಕ್ಕದ ಗಿಡ ನಮಗೆ ಸುಲಭವಾಗಿ ಸಿಗುವ ಗಿಡವಾಗಿದ್ದು, ಎಲ್ಲಾ ಪ್ರದೇಶಗಳಲ್ಲಿಯೂ ಲಭಿಸುವಂತ ಗಿಡ. ಈ ಒಂದು ಗಿಡಕ್ಕೆ ಪುರಾತನದ ವಿಶೇಷತೆ ಕೂಡ ಸಾಕಷ್ಟಿದೆ. ಬಿಳಿ ಎಕ್ಕದ ಗಿಡ 5ರಿಂದ 6 ಅಡಿ ಎತ್ತರಕ್ಕೆ ಬೆಳೆಯುತ್ತದೆ ಹಾಗೂ ಬಿಳಿ, ನೀಲಿ ಮಿಶ್ರಿತವಾದ ಬಣ್ಣದಲ್ಲಿ ಹೂವನ್ನು ಅರಳಿಸುತ್ತದೆ. ಬಿಳಿ ಎಕ್ಕದ ಗಿಡದ ಪ್ರತಿಯೊಂದು ಭಾಗವು ಔಷಧ ಗುಣಗಳನ್ನು ಹೊಂದಿದೆ. ಬಿಳಿ ಎಕ್ಕದ ಗಿಡದ ಹಾಲು ವಿಷಪೂರಿತವಾದದ್ದು, ಅದನ್ನು ಹೊರೆತುಪಡಿಸಿದರೆ ಎಕ್ಕದ ಗಿಡ ಸರಿ ಸುಮಾರು 64 ಔಷಧೀಯ ಗುಣಗಳನ್ನು ಒಳಗೊಂಡಿರುತ್ತದೆ.

ಬಿಳಿ ಎಕ್ಕದ ಗಿಡವನ್ನು ನಿಮ್ಮ ಮನೆಯಲ್ಲಿ ಇಟ್ಟು ಪೂಜೆ ಮಾಡುವುದರಿಂದ ಹಲವು ದೋಷಗಳು ನಿವಾರಣೆಯಾಗಿ ಮನೆಯಲ್ಲಿ ಹಣಕಾಸಿನ ಸಮಸ್ಯೆಗಳು ಸರಿಯಾಗುತ್ತದೆ. ನೀವು ಮನೆಯಲ್ಲಿ ಈ ರೀತಿಯ ಪೂಜೆಯನ್ನು ಮಾಡಿಕೊಳ್ಳಿ ಸಕಲ ಕಷ್ಟಗಳು ಪರಿಹಾರವಾಗುವುದರ ಜೊತೆಗೆ ಮನೆಯಲ್ಲಿ ಧನ ಪ್ರಾಪ್ತಿಯಾಗುತ್ತದೆ ಮಾಡಿಕೊಳ್ಳಿ.

ಬಿಳಿ ಎಕ್ಕದ ಗಿಡವನ್ನು ಸೂರ್ಯ ದೈವಕ್ಕೆ ನಮಸ್ಕರಿಸಿ ಅದರ ಎಲೆಯಿಂದ ರವಿ ಗ್ರಹವನ್ನು ಭಕ್ತಿಯಿಂದ ಪೂಜೆ ಸಲ್ಲಿಸಿದರೆ ಸೂರ್ಯ ದೋಷಗಳು ಸಂಪೂರ್ಣವಾಗಿ ನಿವಾರಣೆಯಾಗುತ್ತದೆ. ನೀವು ಪೂಜೆ ಮಾಡುವಾಗ ಲಕ್ಷ್ಮಿ, ಆಂಜನೇಯ, ಗಣಪತಿ, ಶನಿ ಮಹಾತ್ಮರಿಗೆ ಬಿಳಿ ಎಕ್ಕದ ಹೂವನ್ನು ಇಟ್ಟು ಪೂಜೆ ಸಲ್ಲಿಸಿ ಹಲವು ದೋಷಗಳಿಂದ ಮುಕ್ತರಾಗುತ್ತೀರಿ.

ಎಕ್ಕದ ಹೂವಿನಿಂದ ಹಾರ ಮಾಡಿ ಮಂಗಳವಾರ ಮತ್ತು ಶನಿವಾರ ಆಂಜನೇಯ ಸ್ವಾಮಿಗೆ ಮತ್ತು ಶನಿದೇವರಿಗೆ ಅರ್ಪಿಸಿದರೆ ಶನಿ ದೋಷ ನಿವಾರಣೆಯಾಗುತ್ತದೆ,ಆಂಜನೇಯನ ಸಂಪೂರ್ಣ ಕೃಪೆ ಲಭಿಸುತ್ತದೆ,ಎಕ್ಕದ ಹೂವನ್ನು,ನಿಮ್ಮ ಮನೆಯ ಮುಂಬಾಗಿಲಿಗೆ ಹಾಗೂ ದೇವರ ಕೋಣೆಯ ಬಾಗಿಲಿಗೆ ತೋರಣ ಕಟ್ಟಿದರೆ ಒಳ್ಳೆಯದಾಗುತ್ತೆ,ಎಕ್ಕದ ಗಿಡವನ್ನು ಮನೆಯ ಬಲಭಾಗದಲ್ಲಿ ಬೆಳೆಸಿದರೆ ವಾಸ್ತು ದೋಷ ನಿವಾರಣೆಯಾಗುತ್ತದೆ.ಎಕ್ಕದ ಗಿಡದ ಪವರ್’ನಿಂದ ಯಾವುದೇ ಮಾಟ ಮಂತ್ರ ದುಷ್ಪರಿಣಾಮಗಳು ಆಗುವುದಿಲ್ಲ.

ಮನೆಯ ಸಕಲ ಕಷ್ಟಗಳು ದೂರವಾದರೆ ಸುಖ ಶಾಂತಿಯನ್ನು ಕಾಣಬಹುದು ಹಾಗೂ ಅದೇ ಸುಖ ಶಾಂತಿಯನ್ನು ಕಾಣಬಹುದು ಹಾಗೂ ಮಕ್ಕಳ ವಿದ್ಯಾಭ್ಯಾಸವು ಸಹ ಉತ್ತಮವಾಗಿರುತ್ತದೆ.ನೀವು ಯಾವುದೇ ಒಂದು ವ್ಯಾಪಾರ ಮಾಡಿದರೂ ಯಾವುದೇ ಒಂದು ಬಿಸಿನೆಸ್ ಮಾಡಿದ್ರೂ ಎಲ್ಲ ಕೆಲಸದಲ್ಲೂ ಅಭಿವೃದ್ಧಿಯನ್ನು ಕಾಣಬಹುದು.ಅದೇ ರೀತಿ ಏಕಾಗ್ರತೆ ಮತ್ತು ಜ್ಞಾನವನ್ನು ವೃದ್ಧಿಸಿ ಅದು ಮನೆಯಲ್ಲಿ ಋಣಾತ್ಮಕ ಶಕ್ತಿಯು ನಾಶವಾಗಿ ಧನಾತ್ಮಕ ಶಕ್ತಿ ಹೆಚ್ಚಿಸುತ್ತೆ.

ಇನ್ನು ಮನೆಯಲ್ಲಿ ಐಶ್ವರ್ಯ ತುಂಬುವುದು ಶೂದ್ರ ಶಕ್ತಿಗಳಿಂದ ಹಾಗೂ ಕೆಡಕು ಆಗುವುದನ್ನು ತಡೆಯುವುದು,ವಿಘ್ನಗಳ ನಿವಾರಣೆ ಹಾಗೂ ವಾಸ್ತು ದೋಷ ನಿವಾರಣೆಯಾಗುವುದು.ಕೈಗೊಂಡ ಉದ್ಯಮಗಳಲ್ಲಿ,ಬಿಸಿನೆಸ್ ಗಳಲ್ಲಿ ಹೆಚ್ಚು ಲಾಭ ಬರುವುದು.ವೈರಿಗಳನ್ನು ನಾಶ ಮಾಡುವುದು, ಮಾಟ ಮಂತ್ರ ಭೂತ,ಪಿಶಾಚಿ,ದೆವ್ವ ಮತ್ತು ಪೀಡೆ ಮೊದಲಾದ ದುಷ್ಟ ಶಕ್ತಿಗಳನ್ನು ದೂರಮಾಡುವುದು.ಶ್ರೀ ಗಣಪತಿಯ ಅನುಗ್ರಹವನ್ನು ಪಡೆಯಬಹುದು.ನೀವು ಈ ವಿಗ್ರಹವನ್ನು ಗುರು ಮೇಖನ ಪ್ರಾಣ ಪ್ರತಿಷ್ಠಾಪನೆ ಮಾಡಿಸಿ ಪಡೆದರೆ ಇನ್ನೂ ಹೆಚ್ಚಿನ ಫಲವನ್ನು ಪಡೆಯಬಹುದು.

ಒಂದು ಎಕ್ಕದ ಗಿಡದಿಂದ ಇಷ್ಟೆಲ್ಲಾ ಪ್ರಾಪ್ತಿಯಾಗುತ್ತದೆ,ಮನೆಯಲ್ಲಿ ನಾವು ಹೇಳಿರುವಂತಹ ಈ ಒಂದು ಕೆಲಸವನ್ನು ಎಕ್ಕದ ಗಿಡದಿಂದ ಮಾಡಿ ಖಂಡಿತವಾಗಿಯೂ ಯಶಸ್ಸು ನಿಮ್ಮದಾಗುತ್ತೆ.ಅಷ್ಟ ಐಶ್ವರ್ಯ ಅಭಿವೃದ್ಧಿ,ಹಣಕಾಸಿನ ವಿಚಾರದಲ್ಲಿ ನೀವು ಮುಂದೆ ಬರ್ತೀರಾ,ಏನೇ ಕೆಲಸ ಮಾಡಿದರೂ ಒಳ್ಳೆಯದಾಗುತ್ತೆ,ಮಾಡುವಂತಹ ಎಲ್ಲ ಕಾರ್ಯಗಳಲ್ಲು ಕೂಡ ಯಶಸ್ಸು ಸಿಗುತ್ತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪೂರ್ಣ ಯುದ್ಧ ಸಂಭವ:ಭಾರತಕ್ಕೆ ಪಾಕ್ ಎಚ್ಚರ…..!

    ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…

  • inspirational

    24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಗೆ ಗ್ರಾಮದಲ್ಲಿ ಸರ್ಪಂಚ್ ಹುದ್ದೆ ಸಿಗಲಿದೆ..!ತಿಳಿಯಲು ಈ ಲೇಖನ ಓದಿ..

    ಗರಾಜನ್ ಗ್ರಾಮದಲ್ಲಿ ಸರ್ಪಂಚ್ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ರೆ, ಅಭ್ಯರ್ಥಿಯಾಗಿದ್ದ ಶಹನಾಜ್ ಖಾನ್, ಎಂಬಿಬಿಎಸ್ ನಾಲ್ಕನೇ ವರ್ಷದ ಪರೀಕ್ಷೆ ಬರೆಯುತ್ತಿದ್ಲು. ಮಾರ್ಚ್ 5ರಂದೇ ಚುನಾವಣೆಯ ಫಲಿತಾಂಶವೂ ಹೊರಬಿದ್ದಿದೆ. 24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಶಹನಾಜ್ ಖಾನ್ ಳನ್ನು ಗ್ರಾಮಸ್ಥರು ತಮ್ಮ ಸರ್ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಶಹನಾಜ್ ಮೊರಾದಾಬಾದ್ ನ ತೀರ್ಥಂಕರ ಮಹಾವೀರ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ಗ್ರಾಮದ ಅತ್ಯಂತ ಕಿರಿಯ ಸರ್ಪಂಚ್ ಎನಿಸಿಕೊಂಡಿದ್ದಾಳೆ ಶಹನಾಜ್. ಸದ್ಯದಲ್ಲೇ ಗುರ್ಗಾಂವ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಕ್ಟೀಸ್ ಶುರು ಮಾಡಲಿದ್ದಾಳೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಮಾರ್ಚ್, 2019) ನಿಮ್ಮ ಶೀಘ್ರ ಕ್ರಮ ನಿಮ್ಮ ಸುದೀರ್ಘವಾದ ಸಮಸ್ಯೆಯನ್ನು ಪರಿಹರಿಸುತ್ತದೆ. ನೀವು ಜನರು ನಿಮ್ಮಿಂದ…

  • ಸುದ್ದಿ

    ಏಕಕಾಲಕ್ಕೆ ಪಂಚಭಾಷೆಗಳಲ್ಲಿ ರಿಲೀಸ್ ಆಗಲಿರುವ ಶಿವರಾಜ್‌ ಕುಮಾರ್‌ ಭಜರಂಗಿ 2 ಚಿತ್ರ…!

    ಕನ್ನಡ ಚಿತ್ರಗಳನ್ನು ದೇಶಾದ್ಯಂತ ಎಲ್ಲಭಾಷೆಗಳ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಭಜರಂಗಿ-2 ಸಿನಿಮಾವನ್ನು ಪಂಚಭಾಷೆಗಳಲ್ಲಿ ತಯಾರಿಸುವ ಪ್ಲಾನ್‌ ಮಾಡಿದ್ದೇವೆ. ಸೆಪ್ಟೆಂಬರ್‌ 9ರಿಂದ ಶೂಟಿಂಗ್‌ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಎ ಹರ್ಷ.ಕೆಜಿಎಫ್‌ ಸಿನಿಮಾದ ಬಂದ ನಂತರ ಪ್ಯಾನ್‌ ಇಂಡಿಯಾ ಸಿನಿಮಾಗಳನ್ನು ಮಾಡುವ ಟ್ರೆಂಡ್‌ ಸ್ಯಾಂಡಲ್‌ವುಡ್‌ನಲ್ಲಿ ಹೆಚ್ಚುತ್ತಿದ್ದು, ಹಿರಿಯ ನಟ ಶಿವರಾಜ್‌ ಕುಮಾರ್‌ ಇದೀಗ ಅಂತಹ ಚಿತ್ರ ಒಂದರಲ್ಲಿ ನಟಿಸುತ್ತಿದ್ದಾರೆ. ಹರ್ಷ ನಿರ್ದೇಶನದ ‘ಭಜರಂಗಿ-2’ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ತಯಾರಿಸಲಾಗುತ್ತಿದ್ದು, ಈ…

  • ಉಪಯುಕ್ತ ಮಾಹಿತಿ

    ಮಲಗುವ ರೀತಿ ನೋಡಿ ನಿಮ್ಮ ಗುಣಗಳನ್ನು ತಿಳಿಯಬಹುದು..!ಹೇಗೆ ಗೊತ್ತಾ..?

    ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….

  • ಆರೋಗ್ಯ

    ಅತಿ ವ್ಯಾಯಾಮ ಮಾಡುವುದರಿಂದ ಆರೋಗ್ಯಕ್ಕೆ ಆಗುವ ತೊಂದರೆಗಳು ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ…

    ದೇಹದ ತೂಕವನ್ನು ಇಳಿಸುವುದು ಇತ್ತೀಚಿನ ದಿನಗಳಲ್ಲಿ ಒಂದು ಸವಾಲಾಗಿ ಪರಿಣಮಿಸಿದೆ. ದೇಹಕ್ಕೆ ಶ್ರಮ ನೀಡದಿರುವುದು, ಅನಾರೋಗ್ಯಕರ ಆಹಾರ ಶೈಲಿ, ಅನಿಯಂತ್ರಿತ ಬೊಜ್ಜು ಪದಾರ್ಥಗಳ ಸೇವನೆ, ಒತ್ತಡ ಈ ಎಲ್ಲವೂ ಸೇರಿ ದೇಹದ ತೂಕವನ್ನು ಹೆಚ್ಚಿಸುತ್ತವೆ.