ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು.
ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ. ಮನೆಯಲ್ಲಿ ಈ ಒಂದು ರೀತಿ ಮಾಡುವುದರಿಂದ ನೀವು ಹಣಕಾಸಿನ ಸಮಸ್ಯೆಯಿಂದ ನೆಮ್ಮದಿ ಪಡೆಯಬಹುದು. ಇದನ್ನು ನಿಮ್ಮ ಮನೆಯಲ್ಲಿ ನೀವು ಪ್ರಯತ್ನ ಮಾಡಿದರೆ ಹಣಕಾಸಿನ ವೃದ್ಧಿಯಾಗುವುದರ ಜೊತೆಗೆ ಸಾಕಷ್ಟು ಲಾಭಗಳು ನಿಮಗೆ ದೊರೆಯಲಿದೆ.! ಅದು ಹೇಗೆ.? ಏನು ಎಂಬುದನ್ನು ಕೆಳಗೆ ತಿಳಿಸಿದ್ದೇವೆ ಓದಿ.

ಬಿಳಿ ಎಕ್ಕದ ಗಿಡ ನಮಗೆ ಸುಲಭವಾಗಿ ಸಿಗುವ ಗಿಡವಾಗಿದ್ದು, ಎಲ್ಲಾ ಪ್ರದೇಶಗಳಲ್ಲಿಯೂ ಲಭಿಸುವಂತ ಗಿಡ. ಈ ಒಂದು ಗಿಡಕ್ಕೆ ಪುರಾತನದ ವಿಶೇಷತೆ ಕೂಡ ಸಾಕಷ್ಟಿದೆ. ಬಿಳಿ ಎಕ್ಕದ ಗಿಡ 5ರಿಂದ 6 ಅಡಿ ಎತ್ತರಕ್ಕೆ ಬೆಳೆಯುತ್ತದೆ ಹಾಗೂ ಬಿಳಿ, ನೀಲಿ ಮಿಶ್ರಿತವಾದ ಬಣ್ಣದಲ್ಲಿ ಹೂವನ್ನು ಅರಳಿಸುತ್ತದೆ. ಬಿಳಿ ಎಕ್ಕದ ಗಿಡದ ಪ್ರತಿಯೊಂದು ಭಾಗವು ಔಷಧ ಗುಣಗಳನ್ನು ಹೊಂದಿದೆ. ಬಿಳಿ ಎಕ್ಕದ ಗಿಡದ ಹಾಲು ವಿಷಪೂರಿತವಾದದ್ದು, ಅದನ್ನು ಹೊರೆತುಪಡಿಸಿದರೆ ಎಕ್ಕದ ಗಿಡ ಸರಿ ಸುಮಾರು 64 ಔಷಧೀಯ ಗುಣಗಳನ್ನು ಒಳಗೊಂಡಿರುತ್ತದೆ.
ಬಿಳಿ ಎಕ್ಕದ ಗಿಡವನ್ನು ನಿಮ್ಮ ಮನೆಯಲ್ಲಿ ಇಟ್ಟು ಪೂಜೆ ಮಾಡುವುದರಿಂದ ಹಲವು ದೋಷಗಳು ನಿವಾರಣೆಯಾಗಿ ಮನೆಯಲ್ಲಿ ಹಣಕಾಸಿನ ಸಮಸ್ಯೆಗಳು ಸರಿಯಾಗುತ್ತದೆ. ನೀವು ಮನೆಯಲ್ಲಿ ಈ ರೀತಿಯ ಪೂಜೆಯನ್ನು ಮಾಡಿಕೊಳ್ಳಿ ಸಕಲ ಕಷ್ಟಗಳು ಪರಿಹಾರವಾಗುವುದರ ಜೊತೆಗೆ ಮನೆಯಲ್ಲಿ ಧನ ಪ್ರಾಪ್ತಿಯಾಗುತ್ತದೆ ಮಾಡಿಕೊಳ್ಳಿ.

ಬಿಳಿ ಎಕ್ಕದ ಗಿಡವನ್ನು ಸೂರ್ಯ ದೈವಕ್ಕೆ ನಮಸ್ಕರಿಸಿ ಅದರ ಎಲೆಯಿಂದ ರವಿ ಗ್ರಹವನ್ನು ಭಕ್ತಿಯಿಂದ ಪೂಜೆ ಸಲ್ಲಿಸಿದರೆ ಸೂರ್ಯ ದೋಷಗಳು ಸಂಪೂರ್ಣವಾಗಿ ನಿವಾರಣೆಯಾಗುತ್ತದೆ. ನೀವು ಪೂಜೆ ಮಾಡುವಾಗ ಲಕ್ಷ್ಮಿ, ಆಂಜನೇಯ, ಗಣಪತಿ, ಶನಿ ಮಹಾತ್ಮರಿಗೆ ಬಿಳಿ ಎಕ್ಕದ ಹೂವನ್ನು ಇಟ್ಟು ಪೂಜೆ ಸಲ್ಲಿಸಿ ಹಲವು ದೋಷಗಳಿಂದ ಮುಕ್ತರಾಗುತ್ತೀರಿ.
ಎಕ್ಕದ ಹೂವಿನಿಂದ ಹಾರ ಮಾಡಿ ಮಂಗಳವಾರ ಮತ್ತು ಶನಿವಾರ ಆಂಜನೇಯ ಸ್ವಾಮಿಗೆ ಮತ್ತು ಶನಿದೇವರಿಗೆ ಅರ್ಪಿಸಿದರೆ ಶನಿ ದೋಷ ನಿವಾರಣೆಯಾಗುತ್ತದೆ,ಆಂಜನೇಯನ ಸಂಪೂರ್ಣ ಕೃಪೆ ಲಭಿಸುತ್ತದೆ,ಎಕ್ಕದ ಹೂವನ್ನು,ನಿಮ್ಮ ಮನೆಯ ಮುಂಬಾಗಿಲಿಗೆ ಹಾಗೂ ದೇವರ ಕೋಣೆಯ ಬಾಗಿಲಿಗೆ ತೋರಣ ಕಟ್ಟಿದರೆ ಒಳ್ಳೆಯದಾಗುತ್ತೆ,ಎಕ್ಕದ ಗಿಡವನ್ನು ಮನೆಯ ಬಲಭಾಗದಲ್ಲಿ ಬೆಳೆಸಿದರೆ ವಾಸ್ತು ದೋಷ ನಿವಾರಣೆಯಾಗುತ್ತದೆ.ಎಕ್ಕದ ಗಿಡದ ಪವರ್’ನಿಂದ ಯಾವುದೇ ಮಾಟ ಮಂತ್ರ ದುಷ್ಪರಿಣಾಮಗಳು ಆಗುವುದಿಲ್ಲ.

ಮನೆಯ ಸಕಲ ಕಷ್ಟಗಳು ದೂರವಾದರೆ ಸುಖ ಶಾಂತಿಯನ್ನು ಕಾಣಬಹುದು ಹಾಗೂ ಅದೇ ಸುಖ ಶಾಂತಿಯನ್ನು ಕಾಣಬಹುದು ಹಾಗೂ ಮಕ್ಕಳ ವಿದ್ಯಾಭ್ಯಾಸವು ಸಹ ಉತ್ತಮವಾಗಿರುತ್ತದೆ.ನೀವು ಯಾವುದೇ ಒಂದು ವ್ಯಾಪಾರ ಮಾಡಿದರೂ ಯಾವುದೇ ಒಂದು ಬಿಸಿನೆಸ್ ಮಾಡಿದ್ರೂ ಎಲ್ಲ ಕೆಲಸದಲ್ಲೂ ಅಭಿವೃದ್ಧಿಯನ್ನು ಕಾಣಬಹುದು.ಅದೇ ರೀತಿ ಏಕಾಗ್ರತೆ ಮತ್ತು ಜ್ಞಾನವನ್ನು ವೃದ್ಧಿಸಿ ಅದು ಮನೆಯಲ್ಲಿ ಋಣಾತ್ಮಕ ಶಕ್ತಿಯು ನಾಶವಾಗಿ ಧನಾತ್ಮಕ ಶಕ್ತಿ ಹೆಚ್ಚಿಸುತ್ತೆ.
ಇನ್ನು ಮನೆಯಲ್ಲಿ ಐಶ್ವರ್ಯ ತುಂಬುವುದು ಶೂದ್ರ ಶಕ್ತಿಗಳಿಂದ ಹಾಗೂ ಕೆಡಕು ಆಗುವುದನ್ನು ತಡೆಯುವುದು,ವಿಘ್ನಗಳ ನಿವಾರಣೆ ಹಾಗೂ ವಾಸ್ತು ದೋಷ ನಿವಾರಣೆಯಾಗುವುದು.ಕೈಗೊಂಡ ಉದ್ಯಮಗಳಲ್ಲಿ,ಬಿಸಿನೆಸ್ ಗಳಲ್ಲಿ ಹೆಚ್ಚು ಲಾಭ ಬರುವುದು.ವೈರಿಗಳನ್ನು ನಾಶ ಮಾಡುವುದು, ಮಾಟ ಮಂತ್ರ ಭೂತ,ಪಿಶಾಚಿ,ದೆವ್ವ ಮತ್ತು ಪೀಡೆ ಮೊದಲಾದ ದುಷ್ಟ ಶಕ್ತಿಗಳನ್ನು ದೂರಮಾಡುವುದು.ಶ್ರೀ ಗಣಪತಿಯ ಅನುಗ್ರಹವನ್ನು ಪಡೆಯಬಹುದು.ನೀವು ಈ ವಿಗ್ರಹವನ್ನು ಗುರು ಮೇಖನ ಪ್ರಾಣ ಪ್ರತಿಷ್ಠಾಪನೆ ಮಾಡಿಸಿ ಪಡೆದರೆ ಇನ್ನೂ ಹೆಚ್ಚಿನ ಫಲವನ್ನು ಪಡೆಯಬಹುದು.

ಒಂದು ಎಕ್ಕದ ಗಿಡದಿಂದ ಇಷ್ಟೆಲ್ಲಾ ಪ್ರಾಪ್ತಿಯಾಗುತ್ತದೆ,ಮನೆಯಲ್ಲಿ ನಾವು ಹೇಳಿರುವಂತಹ ಈ ಒಂದು ಕೆಲಸವನ್ನು ಎಕ್ಕದ ಗಿಡದಿಂದ ಮಾಡಿ ಖಂಡಿತವಾಗಿಯೂ ಯಶಸ್ಸು ನಿಮ್ಮದಾಗುತ್ತೆ.ಅಷ್ಟ ಐಶ್ವರ್ಯ ಅಭಿವೃದ್ಧಿ,ಹಣಕಾಸಿನ ವಿಚಾರದಲ್ಲಿ ನೀವು ಮುಂದೆ ಬರ್ತೀರಾ,ಏನೇ ಕೆಲಸ ಮಾಡಿದರೂ ಒಳ್ಳೆಯದಾಗುತ್ತೆ,ಮಾಡುವಂತಹ ಎಲ್ಲ ಕಾರ್ಯಗಳಲ್ಲು ಕೂಡ ಯಶಸ್ಸು ಸಿಗುತ್ತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಜಿನಿಯರಿಂಗ್, ವೈದ್ಯ ಸೇರಿದಂತೆ ತಿಂಗಳಿಗೆ ಸಂಬಳ ಸಿಗುವಂತಹ ಹುದ್ದೆಗಳನ್ನು ಮಾತ್ರ ಎಲ್ಲರೂ ಗೌರವದಿಂದ ನೋಡ್ತಾರೆ. ಸಣ್ಣ ಪುಟ್ಟ ವ್ಯಾಪಾರ, ಟೀ ವ್ಯಾಪಾರದ ಹೆಸರು ಕೇಳಿದ್ರೆ ಬಹುತೇಕರು ಮೂಗು ಮುರಿಯುತ್ತಾರೆ. ಆದ್ರೆ ಟೀ ಸಣ್ಣ ವ್ಯಾಪಾರವಲ್ಲ. ಟೀ ಮಾರಾಟ ಮಾಡಿ ಲಕ್ಷಾಂತರ ರೂಪಾಯಿ ಗಳಿಸಬಹುದು ಎಂಬುದನ್ನು ಪುಣೆ ಯುವಕ ತೋರಿಸಿಕೊಟ್ಟಿದ್ದಾನೆ. ಪುಣೆಯಲ್ಲಿ ಯೇವ್ಲೆ ಟೀ ಹೌಸ್ ಪ್ರಸಿದ್ಧಿ ಪಡೆದಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುವ ಗುರಿಯನ್ನು ಈ ಟೀ ಹೌಸ್ ಹೊಂದಿದೆ. ಪುಣೆಯಲ್ಲಿಯೇ ಮೂರು ಸ್ಟಾಲ್ ಗಳನ್ನು ಇದು…
ಬುದ್ದಿಗೆ ವಯಸ್ಸಿನ ಮಿತಿಯಿಲ್ಲ ಎಂಬುದಕ್ಕೆ ಇನ್ನೂ ಕೇವಲ ಎರಡು ವರ್ಷದ ಮಗುವೆ ಸಾಕ್ಷಿ. ಈ ಮಗುವಿನ ಬುದ್ದಿವಂತಿಕೆ ಅವಳ ವಯಸ್ಸಿಗೆ ಮೀರಿದ್ದು.ಕರ್ನಾಟಕದ ಸಾಂಸ್ಕೃತಿಕ ನಗರ ಎಂದೇ ಕರೆಯುವ ಮೈಸೂರಿನ ಪುಟ್ಟಪೋರಿ ಈಡೀ ದೇಹವೇ ಮೆಚ್ಚವಂತ ಸಾಧನೆ ಮಾಡಿದ್ದಾಳೆ. ತನ್ನ ವಯಸ್ಸಿಗೆ ಮೀರಿದ ಸಾಧನೆ ಮಾಡಿರುವ ಮೈಸೂರಿನ ಹಳ್ಳದಕೇರಿ ನಿವಾಸಿಯಾಗಿರುವ ಗಣೇಶ್ ಹಾಗೂ ನಯನ ದಂಪತಿಯ ಸುಪುತ್ರಿ ದ್ಯುತಿ ಎರಡೇ ವರ್ಷಕ್ಕೆ ಇಡೀ ಜಗತ್ತನ್ನು ಗೆದ್ದು ಬಿಗಿದ್ದಾಳೆ. ತನ್ನ ಬುದ್ಧಿ ಸಾಮಾರ್ಥ್ಯದಿಂದಲೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿ…
ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.
ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ, ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ (ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ. ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ.ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಮೊಬೈಲ್ ಕದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಾರೆ. ಆಗ ಆತ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಕೊನೆಗೆ ಪೊಲೀಸರು ಆತನ ಕೈಗಳನ್ನು ಕಟ್ಟಿ ಹಾಕಿ ಕುತ್ತಿಗೆಯ ಸುತ್ತ ಹಾವನ್ನು ಬಿಟ್ಟಿದ್ದಾರೆ….
ವಾಟ್ಸಾಪ್ ಅತ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್. ಜಗತ್ತಿನಾದ್ಯಂದ ಸುಮಾರು 1.5 ಬಿಲಿಯನ್ ವಾಟ್ಸಾಪ್ ಬಳಕೆದಾರರಿದ್ದಾರೆ. ವಾಟ್ಸಾಪ್ ಬಳಕೆದಾರರಿಗೆ ಶಾಕಿಂಗ್ ಸುದ್ದಿಯೊಂದಿದೆ.ನಿಮಗೆ ಮುಜುಗರ ಹುಟ್ಟಿಸುವಂತಹ ಖಾಸಗಿ ಕ್ಷಣಗಳನ್ನು ಬಹಿರಂಗಪಡಿಸಬಲ್ಲ ದೋಷವೊಂದು ವಾಟ್ಸಾಪ್ ನಲ್ಲಿ ಕಂಡು ಬಂದಿದೆ. ಆಕಸ್ಮಿಕವಾಗಿ ಯಾವುದಾದ್ರೂ ಮೆಸೇಜ್ ಕಳಿಸಲ್ಪಟ್ಟಲ್ಲಿ ಅದನ್ನು ಅಳಿಸಿಹಾಕಲು ಡಿಲೀಟ್ ಫಾರ್ ಎವರಿವನ್ ಎಂಬ ಆಪ್ಷನ್ ಇದೆ.ಆದ್ರೆ ನೀವು ಡಿಲೀಟ್ ಮಾಡಿದ ಮೇಲೂ ಆ ಮೆಸೇಜ್ ನ ಅವಶೇಷಗಳು ಉಳಿದುಕೊಳ್ಳುತ್ತಿವೆಯಂತೆ. ಐಫೋನ್ ಹಾಗೂ ಆಂಡ್ರಾಯ್ಡ್ ಡಿವೈಸ್ ಗಳಲ್ಲಿ ಈ ಫೀಚರ್ ಕಾರ್ಯನಿರ್ವಹಿಸುವ ವಿಧಾನದಲ್ಲಿನ…
ಮಲ್ಲೇಶ್ವರಂ ಸ್ಪೋರ್ಟ್ಸ್ ಫೌಂಡೇಷನ್ ಸಹಯೋಗದಲ್ಲಿ ಕರ್ನಾಟಕ ಬಾಕ್ಸಿಂಗ್ ಅಸೋಸಿಯೇಷನ್ ರವರು ನಡೆಸುತ್ತಿರುವ ರಾಷ್ಟ್ರೀಯ ಮಟ್ಟದ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಡಾ.ರಾಜ್ ಕುಮಾರ್ ಕಪ್ ಪಂದ್ಯಾವಳಿಗೆ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು