ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು.
ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ. ಮನೆಯಲ್ಲಿ ಈ ಒಂದು ರೀತಿ ಮಾಡುವುದರಿಂದ ನೀವು ಹಣಕಾಸಿನ ಸಮಸ್ಯೆಯಿಂದ ನೆಮ್ಮದಿ ಪಡೆಯಬಹುದು. ಇದನ್ನು ನಿಮ್ಮ ಮನೆಯಲ್ಲಿ ನೀವು ಪ್ರಯತ್ನ ಮಾಡಿದರೆ ಹಣಕಾಸಿನ ವೃದ್ಧಿಯಾಗುವುದರ ಜೊತೆಗೆ ಸಾಕಷ್ಟು ಲಾಭಗಳು ನಿಮಗೆ ದೊರೆಯಲಿದೆ.! ಅದು ಹೇಗೆ.? ಏನು ಎಂಬುದನ್ನು ಕೆಳಗೆ ತಿಳಿಸಿದ್ದೇವೆ ಓದಿ.

ಬಿಳಿ ಎಕ್ಕದ ಗಿಡ ನಮಗೆ ಸುಲಭವಾಗಿ ಸಿಗುವ ಗಿಡವಾಗಿದ್ದು, ಎಲ್ಲಾ ಪ್ರದೇಶಗಳಲ್ಲಿಯೂ ಲಭಿಸುವಂತ ಗಿಡ. ಈ ಒಂದು ಗಿಡಕ್ಕೆ ಪುರಾತನದ ವಿಶೇಷತೆ ಕೂಡ ಸಾಕಷ್ಟಿದೆ. ಬಿಳಿ ಎಕ್ಕದ ಗಿಡ 5ರಿಂದ 6 ಅಡಿ ಎತ್ತರಕ್ಕೆ ಬೆಳೆಯುತ್ತದೆ ಹಾಗೂ ಬಿಳಿ, ನೀಲಿ ಮಿಶ್ರಿತವಾದ ಬಣ್ಣದಲ್ಲಿ ಹೂವನ್ನು ಅರಳಿಸುತ್ತದೆ. ಬಿಳಿ ಎಕ್ಕದ ಗಿಡದ ಪ್ರತಿಯೊಂದು ಭಾಗವು ಔಷಧ ಗುಣಗಳನ್ನು ಹೊಂದಿದೆ. ಬಿಳಿ ಎಕ್ಕದ ಗಿಡದ ಹಾಲು ವಿಷಪೂರಿತವಾದದ್ದು, ಅದನ್ನು ಹೊರೆತುಪಡಿಸಿದರೆ ಎಕ್ಕದ ಗಿಡ ಸರಿ ಸುಮಾರು 64 ಔಷಧೀಯ ಗುಣಗಳನ್ನು ಒಳಗೊಂಡಿರುತ್ತದೆ.
ಬಿಳಿ ಎಕ್ಕದ ಗಿಡವನ್ನು ನಿಮ್ಮ ಮನೆಯಲ್ಲಿ ಇಟ್ಟು ಪೂಜೆ ಮಾಡುವುದರಿಂದ ಹಲವು ದೋಷಗಳು ನಿವಾರಣೆಯಾಗಿ ಮನೆಯಲ್ಲಿ ಹಣಕಾಸಿನ ಸಮಸ್ಯೆಗಳು ಸರಿಯಾಗುತ್ತದೆ. ನೀವು ಮನೆಯಲ್ಲಿ ಈ ರೀತಿಯ ಪೂಜೆಯನ್ನು ಮಾಡಿಕೊಳ್ಳಿ ಸಕಲ ಕಷ್ಟಗಳು ಪರಿಹಾರವಾಗುವುದರ ಜೊತೆಗೆ ಮನೆಯಲ್ಲಿ ಧನ ಪ್ರಾಪ್ತಿಯಾಗುತ್ತದೆ ಮಾಡಿಕೊಳ್ಳಿ.

ಬಿಳಿ ಎಕ್ಕದ ಗಿಡವನ್ನು ಸೂರ್ಯ ದೈವಕ್ಕೆ ನಮಸ್ಕರಿಸಿ ಅದರ ಎಲೆಯಿಂದ ರವಿ ಗ್ರಹವನ್ನು ಭಕ್ತಿಯಿಂದ ಪೂಜೆ ಸಲ್ಲಿಸಿದರೆ ಸೂರ್ಯ ದೋಷಗಳು ಸಂಪೂರ್ಣವಾಗಿ ನಿವಾರಣೆಯಾಗುತ್ತದೆ. ನೀವು ಪೂಜೆ ಮಾಡುವಾಗ ಲಕ್ಷ್ಮಿ, ಆಂಜನೇಯ, ಗಣಪತಿ, ಶನಿ ಮಹಾತ್ಮರಿಗೆ ಬಿಳಿ ಎಕ್ಕದ ಹೂವನ್ನು ಇಟ್ಟು ಪೂಜೆ ಸಲ್ಲಿಸಿ ಹಲವು ದೋಷಗಳಿಂದ ಮುಕ್ತರಾಗುತ್ತೀರಿ.
ಎಕ್ಕದ ಹೂವಿನಿಂದ ಹಾರ ಮಾಡಿ ಮಂಗಳವಾರ ಮತ್ತು ಶನಿವಾರ ಆಂಜನೇಯ ಸ್ವಾಮಿಗೆ ಮತ್ತು ಶನಿದೇವರಿಗೆ ಅರ್ಪಿಸಿದರೆ ಶನಿ ದೋಷ ನಿವಾರಣೆಯಾಗುತ್ತದೆ,ಆಂಜನೇಯನ ಸಂಪೂರ್ಣ ಕೃಪೆ ಲಭಿಸುತ್ತದೆ,ಎಕ್ಕದ ಹೂವನ್ನು,ನಿಮ್ಮ ಮನೆಯ ಮುಂಬಾಗಿಲಿಗೆ ಹಾಗೂ ದೇವರ ಕೋಣೆಯ ಬಾಗಿಲಿಗೆ ತೋರಣ ಕಟ್ಟಿದರೆ ಒಳ್ಳೆಯದಾಗುತ್ತೆ,ಎಕ್ಕದ ಗಿಡವನ್ನು ಮನೆಯ ಬಲಭಾಗದಲ್ಲಿ ಬೆಳೆಸಿದರೆ ವಾಸ್ತು ದೋಷ ನಿವಾರಣೆಯಾಗುತ್ತದೆ.ಎಕ್ಕದ ಗಿಡದ ಪವರ್’ನಿಂದ ಯಾವುದೇ ಮಾಟ ಮಂತ್ರ ದುಷ್ಪರಿಣಾಮಗಳು ಆಗುವುದಿಲ್ಲ.

ಮನೆಯ ಸಕಲ ಕಷ್ಟಗಳು ದೂರವಾದರೆ ಸುಖ ಶಾಂತಿಯನ್ನು ಕಾಣಬಹುದು ಹಾಗೂ ಅದೇ ಸುಖ ಶಾಂತಿಯನ್ನು ಕಾಣಬಹುದು ಹಾಗೂ ಮಕ್ಕಳ ವಿದ್ಯಾಭ್ಯಾಸವು ಸಹ ಉತ್ತಮವಾಗಿರುತ್ತದೆ.ನೀವು ಯಾವುದೇ ಒಂದು ವ್ಯಾಪಾರ ಮಾಡಿದರೂ ಯಾವುದೇ ಒಂದು ಬಿಸಿನೆಸ್ ಮಾಡಿದ್ರೂ ಎಲ್ಲ ಕೆಲಸದಲ್ಲೂ ಅಭಿವೃದ್ಧಿಯನ್ನು ಕಾಣಬಹುದು.ಅದೇ ರೀತಿ ಏಕಾಗ್ರತೆ ಮತ್ತು ಜ್ಞಾನವನ್ನು ವೃದ್ಧಿಸಿ ಅದು ಮನೆಯಲ್ಲಿ ಋಣಾತ್ಮಕ ಶಕ್ತಿಯು ನಾಶವಾಗಿ ಧನಾತ್ಮಕ ಶಕ್ತಿ ಹೆಚ್ಚಿಸುತ್ತೆ.
ಇನ್ನು ಮನೆಯಲ್ಲಿ ಐಶ್ವರ್ಯ ತುಂಬುವುದು ಶೂದ್ರ ಶಕ್ತಿಗಳಿಂದ ಹಾಗೂ ಕೆಡಕು ಆಗುವುದನ್ನು ತಡೆಯುವುದು,ವಿಘ್ನಗಳ ನಿವಾರಣೆ ಹಾಗೂ ವಾಸ್ತು ದೋಷ ನಿವಾರಣೆಯಾಗುವುದು.ಕೈಗೊಂಡ ಉದ್ಯಮಗಳಲ್ಲಿ,ಬಿಸಿನೆಸ್ ಗಳಲ್ಲಿ ಹೆಚ್ಚು ಲಾಭ ಬರುವುದು.ವೈರಿಗಳನ್ನು ನಾಶ ಮಾಡುವುದು, ಮಾಟ ಮಂತ್ರ ಭೂತ,ಪಿಶಾಚಿ,ದೆವ್ವ ಮತ್ತು ಪೀಡೆ ಮೊದಲಾದ ದುಷ್ಟ ಶಕ್ತಿಗಳನ್ನು ದೂರಮಾಡುವುದು.ಶ್ರೀ ಗಣಪತಿಯ ಅನುಗ್ರಹವನ್ನು ಪಡೆಯಬಹುದು.ನೀವು ಈ ವಿಗ್ರಹವನ್ನು ಗುರು ಮೇಖನ ಪ್ರಾಣ ಪ್ರತಿಷ್ಠಾಪನೆ ಮಾಡಿಸಿ ಪಡೆದರೆ ಇನ್ನೂ ಹೆಚ್ಚಿನ ಫಲವನ್ನು ಪಡೆಯಬಹುದು.

ಒಂದು ಎಕ್ಕದ ಗಿಡದಿಂದ ಇಷ್ಟೆಲ್ಲಾ ಪ್ರಾಪ್ತಿಯಾಗುತ್ತದೆ,ಮನೆಯಲ್ಲಿ ನಾವು ಹೇಳಿರುವಂತಹ ಈ ಒಂದು ಕೆಲಸವನ್ನು ಎಕ್ಕದ ಗಿಡದಿಂದ ಮಾಡಿ ಖಂಡಿತವಾಗಿಯೂ ಯಶಸ್ಸು ನಿಮ್ಮದಾಗುತ್ತೆ.ಅಷ್ಟ ಐಶ್ವರ್ಯ ಅಭಿವೃದ್ಧಿ,ಹಣಕಾಸಿನ ವಿಚಾರದಲ್ಲಿ ನೀವು ಮುಂದೆ ಬರ್ತೀರಾ,ಏನೇ ಕೆಲಸ ಮಾಡಿದರೂ ಒಳ್ಳೆಯದಾಗುತ್ತೆ,ಮಾಡುವಂತಹ ಎಲ್ಲ ಕಾರ್ಯಗಳಲ್ಲು ಕೂಡ ಯಶಸ್ಸು ಸಿಗುತ್ತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…
ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.
ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್…
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್ನಲ್ಲಿ ಮೊಬೈಲ್ ಬ್ಯಾನ್ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್ ಬಳಸುತ್ತಿದ್ದರು. ಇದನ್ನು ಗಮನಿಸಿದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಫೆಬ್ರವರಿ, 2019) ಇಂದು ನೀವು ಹೆಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ…
ಬ್ರೆಜಿಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್ಆರ್ಟಿಸಿ) ವೋಲ್ವೊ ಬಸ್ಗಳು ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ. ಕ್ರಮಿಸಿ 2 ಮಿಲಿಯನ್ ಕ್ಲಬ್ಗೆ ಸೇರ್ಪಡೆಯಾಗಿ ಜಾಗತಿಕ ಮನ್ನಣೆ ಗಳಿಸಿವೆ. ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಓಡುತ್ತಿರುವ ವೋಲ್ವೊ ಬಸ್ಗಳು ಹೆಚ್ಚಿನ ಮೈಲೇಜ್ ನೀಡುವ ಜತೆಗೆ, ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ ಸಂಚರಿಸಿವೆ. ಈ ಹಿನ್ನೆಲೆಯಲ್ಲಿ ಬ್ರೆಜಿಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ವೋಲ್ವೊ ಬಸ್…