ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು.
ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ. ಮನೆಯಲ್ಲಿ ಈ ಒಂದು ರೀತಿ ಮಾಡುವುದರಿಂದ ನೀವು ಹಣಕಾಸಿನ ಸಮಸ್ಯೆಯಿಂದ ನೆಮ್ಮದಿ ಪಡೆಯಬಹುದು. ಇದನ್ನು ನಿಮ್ಮ ಮನೆಯಲ್ಲಿ ನೀವು ಪ್ರಯತ್ನ ಮಾಡಿದರೆ ಹಣಕಾಸಿನ ವೃದ್ಧಿಯಾಗುವುದರ ಜೊತೆಗೆ ಸಾಕಷ್ಟು ಲಾಭಗಳು ನಿಮಗೆ ದೊರೆಯಲಿದೆ.! ಅದು ಹೇಗೆ.? ಏನು ಎಂಬುದನ್ನು ಕೆಳಗೆ ತಿಳಿಸಿದ್ದೇವೆ ಓದಿ.

ಬಿಳಿ ಎಕ್ಕದ ಗಿಡ ನಮಗೆ ಸುಲಭವಾಗಿ ಸಿಗುವ ಗಿಡವಾಗಿದ್ದು, ಎಲ್ಲಾ ಪ್ರದೇಶಗಳಲ್ಲಿಯೂ ಲಭಿಸುವಂತ ಗಿಡ. ಈ ಒಂದು ಗಿಡಕ್ಕೆ ಪುರಾತನದ ವಿಶೇಷತೆ ಕೂಡ ಸಾಕಷ್ಟಿದೆ. ಬಿಳಿ ಎಕ್ಕದ ಗಿಡ 5ರಿಂದ 6 ಅಡಿ ಎತ್ತರಕ್ಕೆ ಬೆಳೆಯುತ್ತದೆ ಹಾಗೂ ಬಿಳಿ, ನೀಲಿ ಮಿಶ್ರಿತವಾದ ಬಣ್ಣದಲ್ಲಿ ಹೂವನ್ನು ಅರಳಿಸುತ್ತದೆ. ಬಿಳಿ ಎಕ್ಕದ ಗಿಡದ ಪ್ರತಿಯೊಂದು ಭಾಗವು ಔಷಧ ಗುಣಗಳನ್ನು ಹೊಂದಿದೆ. ಬಿಳಿ ಎಕ್ಕದ ಗಿಡದ ಹಾಲು ವಿಷಪೂರಿತವಾದದ್ದು, ಅದನ್ನು ಹೊರೆತುಪಡಿಸಿದರೆ ಎಕ್ಕದ ಗಿಡ ಸರಿ ಸುಮಾರು 64 ಔಷಧೀಯ ಗುಣಗಳನ್ನು ಒಳಗೊಂಡಿರುತ್ತದೆ.
ಬಿಳಿ ಎಕ್ಕದ ಗಿಡವನ್ನು ನಿಮ್ಮ ಮನೆಯಲ್ಲಿ ಇಟ್ಟು ಪೂಜೆ ಮಾಡುವುದರಿಂದ ಹಲವು ದೋಷಗಳು ನಿವಾರಣೆಯಾಗಿ ಮನೆಯಲ್ಲಿ ಹಣಕಾಸಿನ ಸಮಸ್ಯೆಗಳು ಸರಿಯಾಗುತ್ತದೆ. ನೀವು ಮನೆಯಲ್ಲಿ ಈ ರೀತಿಯ ಪೂಜೆಯನ್ನು ಮಾಡಿಕೊಳ್ಳಿ ಸಕಲ ಕಷ್ಟಗಳು ಪರಿಹಾರವಾಗುವುದರ ಜೊತೆಗೆ ಮನೆಯಲ್ಲಿ ಧನ ಪ್ರಾಪ್ತಿಯಾಗುತ್ತದೆ ಮಾಡಿಕೊಳ್ಳಿ.

ಬಿಳಿ ಎಕ್ಕದ ಗಿಡವನ್ನು ಸೂರ್ಯ ದೈವಕ್ಕೆ ನಮಸ್ಕರಿಸಿ ಅದರ ಎಲೆಯಿಂದ ರವಿ ಗ್ರಹವನ್ನು ಭಕ್ತಿಯಿಂದ ಪೂಜೆ ಸಲ್ಲಿಸಿದರೆ ಸೂರ್ಯ ದೋಷಗಳು ಸಂಪೂರ್ಣವಾಗಿ ನಿವಾರಣೆಯಾಗುತ್ತದೆ. ನೀವು ಪೂಜೆ ಮಾಡುವಾಗ ಲಕ್ಷ್ಮಿ, ಆಂಜನೇಯ, ಗಣಪತಿ, ಶನಿ ಮಹಾತ್ಮರಿಗೆ ಬಿಳಿ ಎಕ್ಕದ ಹೂವನ್ನು ಇಟ್ಟು ಪೂಜೆ ಸಲ್ಲಿಸಿ ಹಲವು ದೋಷಗಳಿಂದ ಮುಕ್ತರಾಗುತ್ತೀರಿ.
ಎಕ್ಕದ ಹೂವಿನಿಂದ ಹಾರ ಮಾಡಿ ಮಂಗಳವಾರ ಮತ್ತು ಶನಿವಾರ ಆಂಜನೇಯ ಸ್ವಾಮಿಗೆ ಮತ್ತು ಶನಿದೇವರಿಗೆ ಅರ್ಪಿಸಿದರೆ ಶನಿ ದೋಷ ನಿವಾರಣೆಯಾಗುತ್ತದೆ,ಆಂಜನೇಯನ ಸಂಪೂರ್ಣ ಕೃಪೆ ಲಭಿಸುತ್ತದೆ,ಎಕ್ಕದ ಹೂವನ್ನು,ನಿಮ್ಮ ಮನೆಯ ಮುಂಬಾಗಿಲಿಗೆ ಹಾಗೂ ದೇವರ ಕೋಣೆಯ ಬಾಗಿಲಿಗೆ ತೋರಣ ಕಟ್ಟಿದರೆ ಒಳ್ಳೆಯದಾಗುತ್ತೆ,ಎಕ್ಕದ ಗಿಡವನ್ನು ಮನೆಯ ಬಲಭಾಗದಲ್ಲಿ ಬೆಳೆಸಿದರೆ ವಾಸ್ತು ದೋಷ ನಿವಾರಣೆಯಾಗುತ್ತದೆ.ಎಕ್ಕದ ಗಿಡದ ಪವರ್’ನಿಂದ ಯಾವುದೇ ಮಾಟ ಮಂತ್ರ ದುಷ್ಪರಿಣಾಮಗಳು ಆಗುವುದಿಲ್ಲ.

ಮನೆಯ ಸಕಲ ಕಷ್ಟಗಳು ದೂರವಾದರೆ ಸುಖ ಶಾಂತಿಯನ್ನು ಕಾಣಬಹುದು ಹಾಗೂ ಅದೇ ಸುಖ ಶಾಂತಿಯನ್ನು ಕಾಣಬಹುದು ಹಾಗೂ ಮಕ್ಕಳ ವಿದ್ಯಾಭ್ಯಾಸವು ಸಹ ಉತ್ತಮವಾಗಿರುತ್ತದೆ.ನೀವು ಯಾವುದೇ ಒಂದು ವ್ಯಾಪಾರ ಮಾಡಿದರೂ ಯಾವುದೇ ಒಂದು ಬಿಸಿನೆಸ್ ಮಾಡಿದ್ರೂ ಎಲ್ಲ ಕೆಲಸದಲ್ಲೂ ಅಭಿವೃದ್ಧಿಯನ್ನು ಕಾಣಬಹುದು.ಅದೇ ರೀತಿ ಏಕಾಗ್ರತೆ ಮತ್ತು ಜ್ಞಾನವನ್ನು ವೃದ್ಧಿಸಿ ಅದು ಮನೆಯಲ್ಲಿ ಋಣಾತ್ಮಕ ಶಕ್ತಿಯು ನಾಶವಾಗಿ ಧನಾತ್ಮಕ ಶಕ್ತಿ ಹೆಚ್ಚಿಸುತ್ತೆ.
ಇನ್ನು ಮನೆಯಲ್ಲಿ ಐಶ್ವರ್ಯ ತುಂಬುವುದು ಶೂದ್ರ ಶಕ್ತಿಗಳಿಂದ ಹಾಗೂ ಕೆಡಕು ಆಗುವುದನ್ನು ತಡೆಯುವುದು,ವಿಘ್ನಗಳ ನಿವಾರಣೆ ಹಾಗೂ ವಾಸ್ತು ದೋಷ ನಿವಾರಣೆಯಾಗುವುದು.ಕೈಗೊಂಡ ಉದ್ಯಮಗಳಲ್ಲಿ,ಬಿಸಿನೆಸ್ ಗಳಲ್ಲಿ ಹೆಚ್ಚು ಲಾಭ ಬರುವುದು.ವೈರಿಗಳನ್ನು ನಾಶ ಮಾಡುವುದು, ಮಾಟ ಮಂತ್ರ ಭೂತ,ಪಿಶಾಚಿ,ದೆವ್ವ ಮತ್ತು ಪೀಡೆ ಮೊದಲಾದ ದುಷ್ಟ ಶಕ್ತಿಗಳನ್ನು ದೂರಮಾಡುವುದು.ಶ್ರೀ ಗಣಪತಿಯ ಅನುಗ್ರಹವನ್ನು ಪಡೆಯಬಹುದು.ನೀವು ಈ ವಿಗ್ರಹವನ್ನು ಗುರು ಮೇಖನ ಪ್ರಾಣ ಪ್ರತಿಷ್ಠಾಪನೆ ಮಾಡಿಸಿ ಪಡೆದರೆ ಇನ್ನೂ ಹೆಚ್ಚಿನ ಫಲವನ್ನು ಪಡೆಯಬಹುದು.

ಒಂದು ಎಕ್ಕದ ಗಿಡದಿಂದ ಇಷ್ಟೆಲ್ಲಾ ಪ್ರಾಪ್ತಿಯಾಗುತ್ತದೆ,ಮನೆಯಲ್ಲಿ ನಾವು ಹೇಳಿರುವಂತಹ ಈ ಒಂದು ಕೆಲಸವನ್ನು ಎಕ್ಕದ ಗಿಡದಿಂದ ಮಾಡಿ ಖಂಡಿತವಾಗಿಯೂ ಯಶಸ್ಸು ನಿಮ್ಮದಾಗುತ್ತೆ.ಅಷ್ಟ ಐಶ್ವರ್ಯ ಅಭಿವೃದ್ಧಿ,ಹಣಕಾಸಿನ ವಿಚಾರದಲ್ಲಿ ನೀವು ಮುಂದೆ ಬರ್ತೀರಾ,ಏನೇ ಕೆಲಸ ಮಾಡಿದರೂ ಒಳ್ಳೆಯದಾಗುತ್ತೆ,ಮಾಡುವಂತಹ ಎಲ್ಲ ಕಾರ್ಯಗಳಲ್ಲು ಕೂಡ ಯಶಸ್ಸು ಸಿಗುತ್ತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು. ಆಯುರ್ವೇದ ಕ್ಲಿನಿಕ್ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ…
ಶ್ರೀ ಚಕ್ರದೇವತೆಯು ಸತ್ಯ ಸ್ವರೂಪಳೂ, ಸಕಲಾಧಾರರೂಪಳೂ, ಸಮಸ್ತ ಅಪೇಕ್ಷೆಗಳನ್ನು ಜಗತ್ತಿಗೆ ನೀಡುವವಳು, ಮಹಾಲಕ್ಷೀ, ಮಹಾಕಾಳಿ, ಮಹಾಸರಸ್ವತಿ ಸ್ವರೂಪಳು, ಶಿವಶಕ್ತಿಯೂ ಆಗಿರುತ್ತಾಳೆ. ಭವಬಂಧನದಿಂದ ಮುಕ್ತಿಪಥವ ತೋರುವುದು ಈಕೆಯೇ. ಶ್ರೀ ಚಕ್ರವು ದುಷ್ಟಶಕ್ತಿಗಳನ್ನು ತಡೆಗಟ್ಟುವವಳು, ಇದು ಚಕ್ರರಾಜ ಎನಿಸಿಕೊಂಡು ಮಹಾಪುರುಷರಿಂದ ಸೇವಿಸಲ್ಪಟ್ಟು ಐಶ್ವರ್ಯ, ಸುಖ, ಶಾಂತಿ, ಸಂಪತ್ತುಗಳನ್ನು ನೀಡಿದೆ. ”ಶ್ರೀ” ಎಂದರೆ ಶ್ರೀಹರಿಯ ಸ್ವರೂಪ. ಇನ್ನು “ಚಕ್ರ” ಎಂದರೆ ಲೋಕವನ್ನು ದುಷ್ಟರಿಂದ ರಕ್ಷಿಸಿ, ಶಿಷ್ಟರ ಪರಿಪಾಲನೆ ಮಾಡುತಾ ನಮ್ಮನ್ನು ಪ್ರಕೃತಿಯ ನಿಯಮದಂತೆ ನಡೆಸುತಾ ನಮ್ಮಲ್ಲಿರುವ ಸತ್ವಗುಣಗಳನ್ನು ಪರಮಾತ್ಮನಿಗೆ ಸೇವೆ ಮಾಡುವಂತಹುದ್ದೇ…
ವಿಶ್ವದ ಅತಿ ಎತ್ತರದಲ್ಲಿರುವ ರಾಷ್ಟ್ರೀಯ ಉದ್ಯಾನವನಗಳು ಪ್ರಕೃತಿಯ ಅದ್ಭುತಗಳನ್ನು ಅತ್ಯಂತ ವಿಭಿನ್ನ ರೀತಿಯಲ್ಲಿ ತೋರಿಸುತ್ತವೆ—ಹಿಮಪರ್ವತಗಳು, ಉನ್ನತ ಪರ್ವತಮಾಲೆಗಳು, ಅಪರೂಪದ ಜೀವಜಾಲ ಮತ್ತು ಕಡಿಮೆ ಆಮ್ಲಜನಕದ ಪರಿಸ್ಥಿತಿಗಳು ಇಲ್ಲಿ ಸಾಮಾನ್ಯ. ಇಲ್ಲಿ ಕೆಲವು ಪ್ರಸಿದ್ಧ ಎತ್ತರದ ರಾಷ್ಟ್ರೀಯ ಉದ್ಯಾನವನಗಳನ್ನು ನೋಡಿ: 1. Sagarmatha National Park (ನೇಪಾಳ) ಎತ್ತರ: ಸುಮಾರು 2,845 ಮೀಟರ್ ರಿಂದ 8,848 ಮೀಟರ್ (Mount Everest) ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನ ಯುನೆಸ್ಕೋ ವಿಶ್ವ ಪರಂಪರೆ ತಾಣ ಶೆರ್ಪಾ ಸಂಸ್ಕೃತಿ ಮತ್ತು ಹಿಮಾಲಯದ…
ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…
ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತಿದೆ. ಚುನಾವಣಾ ವೇಳಾಪಟ್ಟಿಯು ಏಪ್ರಿಲ್ ೧೩ ರಂದು ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಕಾರ್ಯವು ಅಂದಿನಿಂದಲೂ ಆರಂಭವಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ ೨೦ ಕೊನೆಯ ದಿನವಾಗಿದ್ದು,…