ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು.
ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ. ಮನೆಯಲ್ಲಿ ಈ ಒಂದು ರೀತಿ ಮಾಡುವುದರಿಂದ ನೀವು ಹಣಕಾಸಿನ ಸಮಸ್ಯೆಯಿಂದ ನೆಮ್ಮದಿ ಪಡೆಯಬಹುದು. ಇದನ್ನು ನಿಮ್ಮ ಮನೆಯಲ್ಲಿ ನೀವು ಪ್ರಯತ್ನ ಮಾಡಿದರೆ ಹಣಕಾಸಿನ ವೃದ್ಧಿಯಾಗುವುದರ ಜೊತೆಗೆ ಸಾಕಷ್ಟು ಲಾಭಗಳು ನಿಮಗೆ ದೊರೆಯಲಿದೆ.! ಅದು ಹೇಗೆ.? ಏನು ಎಂಬುದನ್ನು ಕೆಳಗೆ ತಿಳಿಸಿದ್ದೇವೆ ಓದಿ.
ಬಿಳಿ ಎಕ್ಕದ ಗಿಡ ನಮಗೆ ಸುಲಭವಾಗಿ ಸಿಗುವ ಗಿಡವಾಗಿದ್ದು, ಎಲ್ಲಾ ಪ್ರದೇಶಗಳಲ್ಲಿಯೂ ಲಭಿಸುವಂತ ಗಿಡ. ಈ ಒಂದು ಗಿಡಕ್ಕೆ ಪುರಾತನದ ವಿಶೇಷತೆ ಕೂಡ ಸಾಕಷ್ಟಿದೆ. ಬಿಳಿ ಎಕ್ಕದ ಗಿಡ 5ರಿಂದ 6 ಅಡಿ ಎತ್ತರಕ್ಕೆ ಬೆಳೆಯುತ್ತದೆ ಹಾಗೂ ಬಿಳಿ, ನೀಲಿ ಮಿಶ್ರಿತವಾದ ಬಣ್ಣದಲ್ಲಿ ಹೂವನ್ನು ಅರಳಿಸುತ್ತದೆ. ಬಿಳಿ ಎಕ್ಕದ ಗಿಡದ ಪ್ರತಿಯೊಂದು ಭಾಗವು ಔಷಧ ಗುಣಗಳನ್ನು ಹೊಂದಿದೆ. ಬಿಳಿ ಎಕ್ಕದ ಗಿಡದ ಹಾಲು ವಿಷಪೂರಿತವಾದದ್ದು, ಅದನ್ನು ಹೊರೆತುಪಡಿಸಿದರೆ ಎಕ್ಕದ ಗಿಡ ಸರಿ ಸುಮಾರು 64 ಔಷಧೀಯ ಗುಣಗಳನ್ನು ಒಳಗೊಂಡಿರುತ್ತದೆ.
ಬಿಳಿ ಎಕ್ಕದ ಗಿಡವನ್ನು ನಿಮ್ಮ ಮನೆಯಲ್ಲಿ ಇಟ್ಟು ಪೂಜೆ ಮಾಡುವುದರಿಂದ ಹಲವು ದೋಷಗಳು ನಿವಾರಣೆಯಾಗಿ ಮನೆಯಲ್ಲಿ ಹಣಕಾಸಿನ ಸಮಸ್ಯೆಗಳು ಸರಿಯಾಗುತ್ತದೆ. ನೀವು ಮನೆಯಲ್ಲಿ ಈ ರೀತಿಯ ಪೂಜೆಯನ್ನು ಮಾಡಿಕೊಳ್ಳಿ ಸಕಲ ಕಷ್ಟಗಳು ಪರಿಹಾರವಾಗುವುದರ ಜೊತೆಗೆ ಮನೆಯಲ್ಲಿ ಧನ ಪ್ರಾಪ್ತಿಯಾಗುತ್ತದೆ ಮಾಡಿಕೊಳ್ಳಿ.
ಬಿಳಿ ಎಕ್ಕದ ಗಿಡವನ್ನು ಸೂರ್ಯ ದೈವಕ್ಕೆ ನಮಸ್ಕರಿಸಿ ಅದರ ಎಲೆಯಿಂದ ರವಿ ಗ್ರಹವನ್ನು ಭಕ್ತಿಯಿಂದ ಪೂಜೆ ಸಲ್ಲಿಸಿದರೆ ಸೂರ್ಯ ದೋಷಗಳು ಸಂಪೂರ್ಣವಾಗಿ ನಿವಾರಣೆಯಾಗುತ್ತದೆ. ನೀವು ಪೂಜೆ ಮಾಡುವಾಗ ಲಕ್ಷ್ಮಿ, ಆಂಜನೇಯ, ಗಣಪತಿ, ಶನಿ ಮಹಾತ್ಮರಿಗೆ ಬಿಳಿ ಎಕ್ಕದ ಹೂವನ್ನು ಇಟ್ಟು ಪೂಜೆ ಸಲ್ಲಿಸಿ ಹಲವು ದೋಷಗಳಿಂದ ಮುಕ್ತರಾಗುತ್ತೀರಿ.
ಎಕ್ಕದ ಹೂವಿನಿಂದ ಹಾರ ಮಾಡಿ ಮಂಗಳವಾರ ಮತ್ತು ಶನಿವಾರ ಆಂಜನೇಯ ಸ್ವಾಮಿಗೆ ಮತ್ತು ಶನಿದೇವರಿಗೆ ಅರ್ಪಿಸಿದರೆ ಶನಿ ದೋಷ ನಿವಾರಣೆಯಾಗುತ್ತದೆ,ಆಂಜನೇಯನ ಸಂಪೂರ್ಣ ಕೃಪೆ ಲಭಿಸುತ್ತದೆ,ಎಕ್ಕದ ಹೂವನ್ನು,ನಿಮ್ಮ ಮನೆಯ ಮುಂಬಾಗಿಲಿಗೆ ಹಾಗೂ ದೇವರ ಕೋಣೆಯ ಬಾಗಿಲಿಗೆ ತೋರಣ ಕಟ್ಟಿದರೆ ಒಳ್ಳೆಯದಾಗುತ್ತೆ,ಎಕ್ಕದ ಗಿಡವನ್ನು ಮನೆಯ ಬಲಭಾಗದಲ್ಲಿ ಬೆಳೆಸಿದರೆ ವಾಸ್ತು ದೋಷ ನಿವಾರಣೆಯಾಗುತ್ತದೆ.ಎಕ್ಕದ ಗಿಡದ ಪವರ್’ನಿಂದ ಯಾವುದೇ ಮಾಟ ಮಂತ್ರ ದುಷ್ಪರಿಣಾಮಗಳು ಆಗುವುದಿಲ್ಲ.
ಮನೆಯ ಸಕಲ ಕಷ್ಟಗಳು ದೂರವಾದರೆ ಸುಖ ಶಾಂತಿಯನ್ನು ಕಾಣಬಹುದು ಹಾಗೂ ಅದೇ ಸುಖ ಶಾಂತಿಯನ್ನು ಕಾಣಬಹುದು ಹಾಗೂ ಮಕ್ಕಳ ವಿದ್ಯಾಭ್ಯಾಸವು ಸಹ ಉತ್ತಮವಾಗಿರುತ್ತದೆ.ನೀವು ಯಾವುದೇ ಒಂದು ವ್ಯಾಪಾರ ಮಾಡಿದರೂ ಯಾವುದೇ ಒಂದು ಬಿಸಿನೆಸ್ ಮಾಡಿದ್ರೂ ಎಲ್ಲ ಕೆಲಸದಲ್ಲೂ ಅಭಿವೃದ್ಧಿಯನ್ನು ಕಾಣಬಹುದು.ಅದೇ ರೀತಿ ಏಕಾಗ್ರತೆ ಮತ್ತು ಜ್ಞಾನವನ್ನು ವೃದ್ಧಿಸಿ ಅದು ಮನೆಯಲ್ಲಿ ಋಣಾತ್ಮಕ ಶಕ್ತಿಯು ನಾಶವಾಗಿ ಧನಾತ್ಮಕ ಶಕ್ತಿ ಹೆಚ್ಚಿಸುತ್ತೆ.
ಇನ್ನು ಮನೆಯಲ್ಲಿ ಐಶ್ವರ್ಯ ತುಂಬುವುದು ಶೂದ್ರ ಶಕ್ತಿಗಳಿಂದ ಹಾಗೂ ಕೆಡಕು ಆಗುವುದನ್ನು ತಡೆಯುವುದು,ವಿಘ್ನಗಳ ನಿವಾರಣೆ ಹಾಗೂ ವಾಸ್ತು ದೋಷ ನಿವಾರಣೆಯಾಗುವುದು.ಕೈಗೊಂಡ ಉದ್ಯಮಗಳಲ್ಲಿ,ಬಿಸಿನೆಸ್ ಗಳಲ್ಲಿ ಹೆಚ್ಚು ಲಾಭ ಬರುವುದು.ವೈರಿಗಳನ್ನು ನಾಶ ಮಾಡುವುದು, ಮಾಟ ಮಂತ್ರ ಭೂತ,ಪಿಶಾಚಿ,ದೆವ್ವ ಮತ್ತು ಪೀಡೆ ಮೊದಲಾದ ದುಷ್ಟ ಶಕ್ತಿಗಳನ್ನು ದೂರಮಾಡುವುದು.ಶ್ರೀ ಗಣಪತಿಯ ಅನುಗ್ರಹವನ್ನು ಪಡೆಯಬಹುದು.ನೀವು ಈ ವಿಗ್ರಹವನ್ನು ಗುರು ಮೇಖನ ಪ್ರಾಣ ಪ್ರತಿಷ್ಠಾಪನೆ ಮಾಡಿಸಿ ಪಡೆದರೆ ಇನ್ನೂ ಹೆಚ್ಚಿನ ಫಲವನ್ನು ಪಡೆಯಬಹುದು.
ಒಂದು ಎಕ್ಕದ ಗಿಡದಿಂದ ಇಷ್ಟೆಲ್ಲಾ ಪ್ರಾಪ್ತಿಯಾಗುತ್ತದೆ,ಮನೆಯಲ್ಲಿ ನಾವು ಹೇಳಿರುವಂತಹ ಈ ಒಂದು ಕೆಲಸವನ್ನು ಎಕ್ಕದ ಗಿಡದಿಂದ ಮಾಡಿ ಖಂಡಿತವಾಗಿಯೂ ಯಶಸ್ಸು ನಿಮ್ಮದಾಗುತ್ತೆ.ಅಷ್ಟ ಐಶ್ವರ್ಯ ಅಭಿವೃದ್ಧಿ,ಹಣಕಾಸಿನ ವಿಚಾರದಲ್ಲಿ ನೀವು ಮುಂದೆ ಬರ್ತೀರಾ,ಏನೇ ಕೆಲಸ ಮಾಡಿದರೂ ಒಳ್ಳೆಯದಾಗುತ್ತೆ,ಮಾಡುವಂತಹ ಎಲ್ಲ ಕಾರ್ಯಗಳಲ್ಲು ಕೂಡ ಯಶಸ್ಸು ಸಿಗುತ್ತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನೇ ದಿನೆ ರಾಜ್ಯ ರಾಜಕಾರಣ ಕುತೂಹಲ ಕೆರೆಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡ ರವರ ಕಿರಿಯ ಪುತ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ
ಒನ್ಪ್ಲಸ್ನ ಜನಪ್ರಿಯ ಸ್ಮಾರ್ಟ್ಫೋನ್ ಒನ್ಪ್ಲಸ್ 7 ಮತ್ತು ಒನ್ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್ಪ್ಲಸ್ 7 ಸರಣಿಯ ಬಳಿಕ ಒನ್ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ. ಹೊಸ ಸ್ನ್ಯಾಪ್ಡ್ರ್ಯಾಗನ್ 855 Plus ಚಿಪ್ಸಹಿತ ನೂತನ ಸ್ಮಾರ್ಟ್ಫೋನ್ ಒನ್ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ. ಈಗಾಗಲೇ ಒನ್ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣಾ ರಣ ಭೂಮಿಯಂತಾಗಿದ್ದು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದು ಚುನಾವಣೆ ಪ್ರಚಾರ ತಾರಕಕ್ಕೇರಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರಿಗೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಟಾಂಗ್ ಕೊಟ್ಟಿದ್ದಾರೆ. ಬಾಡಿಗೆ ಕಟ್ಟದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ಇದಾದ ಬಳಿಕ ಮಾತಿನ ವರಸೆ ಬದಲಿಸಿರುವ ಯಶ್, ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡತೊಡಗಿದ್ದಾರೆ. ತಿರುಗೇಟು ನೀಡುವ ಸಂದರ್ಭದಲ್ಲಿ ಅವರು ನೀಡಿರುವ…
ದೇಶದ ಪ್ರಖ್ಯಾತ ಉದ್ಯಮಿಳಗ ಸಾಲಿನಲ್ಲಿ ಮೇರು ಸಾಲಿನಲ್ಲಿ ಕಾಣಸಿಕೊಳ್ಳುವ ಹೆಸರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥರಾ ಮುಖೇಶ್ ಅಂಬಾನಿ ಅಂದ ಹಾಗೇ ದೇಅಂಬಾನಿ ಅವರು ತಮ್ಮ ಕಾರ್ ಚಾಲಕನಿಗೆ ಪ್ರತಿ ತಿಂಗಳು ಎಷ್ಟು ಸಂಬಳ ನೀಡ್ತಾರೆ ಎಂಬ ಬಗ್ಗೆ ತಿಳಿದಿದೆಯಾ?
ಮೇಷ ರಾಶಿ ಭವಿಷ್ಯ (Monday, November 29, 2021) ಆಶಾವಾದಿಗಳಾಗಿರಿ ಮತ್ತು ಜೀವನದ ಉಜ್ವಲ ಬದಿಯನ್ನು ನೋಡಿ. ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ. ಇಂದು ಹೂಡಿಕೆಗಳನ್ನು ಮಾಡಬಾರದು. ಸಾಮಾಜಿಕ ಕೂಟಗಳಲ್ಲಿ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮನ್ನು ಜನಪ್ರಿಯಗೊಳಿಸುತ್ತದೆ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ನಿಮ್ಮ ವೃತ್ತಿಪರ ತಡೆಗಳನ್ನು ಪರಿಹರಿಸಲು ನಿಮ್ಮ ಅನುಭವವನ್ನು ಬಳಸಿ. ನಿಮ್ಮ ಸ್ವಲ್ಪ ಪ್ರಯತ್ನ…
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕ್ರಮ ಸಂಖ್ಯೆ, ಚಿಹ್ನೆ, ಪಕ್ಷ ???????