ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು.
ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ. ಮನೆಯಲ್ಲಿ ಈ ಒಂದು ರೀತಿ ಮಾಡುವುದರಿಂದ ನೀವು ಹಣಕಾಸಿನ ಸಮಸ್ಯೆಯಿಂದ ನೆಮ್ಮದಿ ಪಡೆಯಬಹುದು. ಇದನ್ನು ನಿಮ್ಮ ಮನೆಯಲ್ಲಿ ನೀವು ಪ್ರಯತ್ನ ಮಾಡಿದರೆ ಹಣಕಾಸಿನ ವೃದ್ಧಿಯಾಗುವುದರ ಜೊತೆಗೆ ಸಾಕಷ್ಟು ಲಾಭಗಳು ನಿಮಗೆ ದೊರೆಯಲಿದೆ.! ಅದು ಹೇಗೆ.? ಏನು ಎಂಬುದನ್ನು ಕೆಳಗೆ ತಿಳಿಸಿದ್ದೇವೆ ಓದಿ.

ಬಿಳಿ ಎಕ್ಕದ ಗಿಡ ನಮಗೆ ಸುಲಭವಾಗಿ ಸಿಗುವ ಗಿಡವಾಗಿದ್ದು, ಎಲ್ಲಾ ಪ್ರದೇಶಗಳಲ್ಲಿಯೂ ಲಭಿಸುವಂತ ಗಿಡ. ಈ ಒಂದು ಗಿಡಕ್ಕೆ ಪುರಾತನದ ವಿಶೇಷತೆ ಕೂಡ ಸಾಕಷ್ಟಿದೆ. ಬಿಳಿ ಎಕ್ಕದ ಗಿಡ 5ರಿಂದ 6 ಅಡಿ ಎತ್ತರಕ್ಕೆ ಬೆಳೆಯುತ್ತದೆ ಹಾಗೂ ಬಿಳಿ, ನೀಲಿ ಮಿಶ್ರಿತವಾದ ಬಣ್ಣದಲ್ಲಿ ಹೂವನ್ನು ಅರಳಿಸುತ್ತದೆ. ಬಿಳಿ ಎಕ್ಕದ ಗಿಡದ ಪ್ರತಿಯೊಂದು ಭಾಗವು ಔಷಧ ಗುಣಗಳನ್ನು ಹೊಂದಿದೆ. ಬಿಳಿ ಎಕ್ಕದ ಗಿಡದ ಹಾಲು ವಿಷಪೂರಿತವಾದದ್ದು, ಅದನ್ನು ಹೊರೆತುಪಡಿಸಿದರೆ ಎಕ್ಕದ ಗಿಡ ಸರಿ ಸುಮಾರು 64 ಔಷಧೀಯ ಗುಣಗಳನ್ನು ಒಳಗೊಂಡಿರುತ್ತದೆ.
ಬಿಳಿ ಎಕ್ಕದ ಗಿಡವನ್ನು ನಿಮ್ಮ ಮನೆಯಲ್ಲಿ ಇಟ್ಟು ಪೂಜೆ ಮಾಡುವುದರಿಂದ ಹಲವು ದೋಷಗಳು ನಿವಾರಣೆಯಾಗಿ ಮನೆಯಲ್ಲಿ ಹಣಕಾಸಿನ ಸಮಸ್ಯೆಗಳು ಸರಿಯಾಗುತ್ತದೆ. ನೀವು ಮನೆಯಲ್ಲಿ ಈ ರೀತಿಯ ಪೂಜೆಯನ್ನು ಮಾಡಿಕೊಳ್ಳಿ ಸಕಲ ಕಷ್ಟಗಳು ಪರಿಹಾರವಾಗುವುದರ ಜೊತೆಗೆ ಮನೆಯಲ್ಲಿ ಧನ ಪ್ರಾಪ್ತಿಯಾಗುತ್ತದೆ ಮಾಡಿಕೊಳ್ಳಿ.

ಬಿಳಿ ಎಕ್ಕದ ಗಿಡವನ್ನು ಸೂರ್ಯ ದೈವಕ್ಕೆ ನಮಸ್ಕರಿಸಿ ಅದರ ಎಲೆಯಿಂದ ರವಿ ಗ್ರಹವನ್ನು ಭಕ್ತಿಯಿಂದ ಪೂಜೆ ಸಲ್ಲಿಸಿದರೆ ಸೂರ್ಯ ದೋಷಗಳು ಸಂಪೂರ್ಣವಾಗಿ ನಿವಾರಣೆಯಾಗುತ್ತದೆ. ನೀವು ಪೂಜೆ ಮಾಡುವಾಗ ಲಕ್ಷ್ಮಿ, ಆಂಜನೇಯ, ಗಣಪತಿ, ಶನಿ ಮಹಾತ್ಮರಿಗೆ ಬಿಳಿ ಎಕ್ಕದ ಹೂವನ್ನು ಇಟ್ಟು ಪೂಜೆ ಸಲ್ಲಿಸಿ ಹಲವು ದೋಷಗಳಿಂದ ಮುಕ್ತರಾಗುತ್ತೀರಿ.
ಎಕ್ಕದ ಹೂವಿನಿಂದ ಹಾರ ಮಾಡಿ ಮಂಗಳವಾರ ಮತ್ತು ಶನಿವಾರ ಆಂಜನೇಯ ಸ್ವಾಮಿಗೆ ಮತ್ತು ಶನಿದೇವರಿಗೆ ಅರ್ಪಿಸಿದರೆ ಶನಿ ದೋಷ ನಿವಾರಣೆಯಾಗುತ್ತದೆ,ಆಂಜನೇಯನ ಸಂಪೂರ್ಣ ಕೃಪೆ ಲಭಿಸುತ್ತದೆ,ಎಕ್ಕದ ಹೂವನ್ನು,ನಿಮ್ಮ ಮನೆಯ ಮುಂಬಾಗಿಲಿಗೆ ಹಾಗೂ ದೇವರ ಕೋಣೆಯ ಬಾಗಿಲಿಗೆ ತೋರಣ ಕಟ್ಟಿದರೆ ಒಳ್ಳೆಯದಾಗುತ್ತೆ,ಎಕ್ಕದ ಗಿಡವನ್ನು ಮನೆಯ ಬಲಭಾಗದಲ್ಲಿ ಬೆಳೆಸಿದರೆ ವಾಸ್ತು ದೋಷ ನಿವಾರಣೆಯಾಗುತ್ತದೆ.ಎಕ್ಕದ ಗಿಡದ ಪವರ್’ನಿಂದ ಯಾವುದೇ ಮಾಟ ಮಂತ್ರ ದುಷ್ಪರಿಣಾಮಗಳು ಆಗುವುದಿಲ್ಲ.

ಮನೆಯ ಸಕಲ ಕಷ್ಟಗಳು ದೂರವಾದರೆ ಸುಖ ಶಾಂತಿಯನ್ನು ಕಾಣಬಹುದು ಹಾಗೂ ಅದೇ ಸುಖ ಶಾಂತಿಯನ್ನು ಕಾಣಬಹುದು ಹಾಗೂ ಮಕ್ಕಳ ವಿದ್ಯಾಭ್ಯಾಸವು ಸಹ ಉತ್ತಮವಾಗಿರುತ್ತದೆ.ನೀವು ಯಾವುದೇ ಒಂದು ವ್ಯಾಪಾರ ಮಾಡಿದರೂ ಯಾವುದೇ ಒಂದು ಬಿಸಿನೆಸ್ ಮಾಡಿದ್ರೂ ಎಲ್ಲ ಕೆಲಸದಲ್ಲೂ ಅಭಿವೃದ್ಧಿಯನ್ನು ಕಾಣಬಹುದು.ಅದೇ ರೀತಿ ಏಕಾಗ್ರತೆ ಮತ್ತು ಜ್ಞಾನವನ್ನು ವೃದ್ಧಿಸಿ ಅದು ಮನೆಯಲ್ಲಿ ಋಣಾತ್ಮಕ ಶಕ್ತಿಯು ನಾಶವಾಗಿ ಧನಾತ್ಮಕ ಶಕ್ತಿ ಹೆಚ್ಚಿಸುತ್ತೆ.
ಇನ್ನು ಮನೆಯಲ್ಲಿ ಐಶ್ವರ್ಯ ತುಂಬುವುದು ಶೂದ್ರ ಶಕ್ತಿಗಳಿಂದ ಹಾಗೂ ಕೆಡಕು ಆಗುವುದನ್ನು ತಡೆಯುವುದು,ವಿಘ್ನಗಳ ನಿವಾರಣೆ ಹಾಗೂ ವಾಸ್ತು ದೋಷ ನಿವಾರಣೆಯಾಗುವುದು.ಕೈಗೊಂಡ ಉದ್ಯಮಗಳಲ್ಲಿ,ಬಿಸಿನೆಸ್ ಗಳಲ್ಲಿ ಹೆಚ್ಚು ಲಾಭ ಬರುವುದು.ವೈರಿಗಳನ್ನು ನಾಶ ಮಾಡುವುದು, ಮಾಟ ಮಂತ್ರ ಭೂತ,ಪಿಶಾಚಿ,ದೆವ್ವ ಮತ್ತು ಪೀಡೆ ಮೊದಲಾದ ದುಷ್ಟ ಶಕ್ತಿಗಳನ್ನು ದೂರಮಾಡುವುದು.ಶ್ರೀ ಗಣಪತಿಯ ಅನುಗ್ರಹವನ್ನು ಪಡೆಯಬಹುದು.ನೀವು ಈ ವಿಗ್ರಹವನ್ನು ಗುರು ಮೇಖನ ಪ್ರಾಣ ಪ್ರತಿಷ್ಠಾಪನೆ ಮಾಡಿಸಿ ಪಡೆದರೆ ಇನ್ನೂ ಹೆಚ್ಚಿನ ಫಲವನ್ನು ಪಡೆಯಬಹುದು.

ಒಂದು ಎಕ್ಕದ ಗಿಡದಿಂದ ಇಷ್ಟೆಲ್ಲಾ ಪ್ರಾಪ್ತಿಯಾಗುತ್ತದೆ,ಮನೆಯಲ್ಲಿ ನಾವು ಹೇಳಿರುವಂತಹ ಈ ಒಂದು ಕೆಲಸವನ್ನು ಎಕ್ಕದ ಗಿಡದಿಂದ ಮಾಡಿ ಖಂಡಿತವಾಗಿಯೂ ಯಶಸ್ಸು ನಿಮ್ಮದಾಗುತ್ತೆ.ಅಷ್ಟ ಐಶ್ವರ್ಯ ಅಭಿವೃದ್ಧಿ,ಹಣಕಾಸಿನ ವಿಚಾರದಲ್ಲಿ ನೀವು ಮುಂದೆ ಬರ್ತೀರಾ,ಏನೇ ಕೆಲಸ ಮಾಡಿದರೂ ಒಳ್ಳೆಯದಾಗುತ್ತೆ,ಮಾಡುವಂತಹ ಎಲ್ಲ ಕಾರ್ಯಗಳಲ್ಲು ಕೂಡ ಯಶಸ್ಸು ಸಿಗುತ್ತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಎಲ್ಲಾ ಕಾಲದಲ್ಲೂ ನಿಮ್ಮ ಮಾತೇ ಅಂತಿಮ ಎನ್ನುವ ಧೋರಣೆ ಬಿಡಿ. ಇತರರ ಮಾತಿಗೂ ಬೆಲೆ ಕೊಡುವುದನ್ನು ಕಲಿತರೆ ಜೀವನ ಸುಂದರಮಯವಾಗಿರುತ್ತದೆ. ಸಂಗಾತಿಯು ಮಾತಾಡುವ ವಿಷಯಗಳಿಗೆ ಅಪಾರ್ಥ ಕಲ್ಪಿಸಕೊಳ್ಳದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಕರ್ನಾಕಟ ವಿಧಾನಸಭಾ ಕ್ಷೇತ್ರಗಳಲ್ಲಿ ಬಹಳ ಮುಖ್ಯ ಪಾತ್ರವಾಯಿಸುವ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ವಿಜಯಲಕ್ಷ್ಮಿ ಒಲಿಯುವುದು ಎನ್ನುವುದೇ ಯಕ್ಷಪ್ರಶ್ನೆಯಾಗಿದೆ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್ ಮಾಡಿ ಮಾತುಕತೆ ನಡೆಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ…
ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ. ಧೋನಿ ಪತ್ನಿ ಕಾಲಿಗೆ ಚಪ್ಪಲಿ…
‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್ಗಳಿಗೆ ತಂಬಾಕು ಬಳಕೆಯೇ ಕಾರಣ.