ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ತಿಂಡಿಯಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಆಯುರ್ವೇದದ ಪ್ರಕಾರ ಉತ್ತಮ ಆಹಾರವು ದೇಹಕ್ಕೆ ಅತ್ಯುತ್ತಮ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ಇರುವುದರಿಂದ ಬೆಲ್ಲವನ್ನು ತಿನ್ನುವುದು ಆರೋಗ್ಯಕ್ಕೆ ಉತ್ತಮ ಔಷದಿ. ಕಣ್ಣುಗಳಲ್ಲದೆ ಕೂದಲು, ಹೊಟ್ಟೆ ಮತ್ತು ಮೂಳೆಗಳಿಗೆ ಬಹಳಷ್ಟು ಪ್ರಯೋಜನಕಾರಿ.
ಇನ್ನು ಈಗ ಎಲ್ಲಿ ನೋಡಿದರು ಮಾಲಿನ್ಯ ಭರಿತ ವಾತಾವರಣ, ಈ ವಾಯು ಮಾಲಿನ್ಯದಿಂದಾಗಿ ವ್ಯಕ್ತಿಯು ಆಸ್ತಮಾದಿಂದ ಬಳಲುತ್ತಿದ್ದರೆ, ಮಲಗುವ ವೇಳೆಗೆ ಸ್ವಲ್ಪ ಬೆಲ್ಲವನ್ನು ಸೇವಿಸಿ ಮತ್ತು ರಾತ್ರಿಯಲ್ಲಿ ಒಂದು ಲೋಟ ಬೆಚ್ಚಗಿನ ನೀರನ್ನು ಕುಡಿದರೆ ಕೆಲವೇ ದಿನಗಳಲ್ಲಿ ಆಸ್ತಮಾದ ಸಮಸ್ಯೆ ಓಡಿ ಹೋಗುತ್ತದೆ. ಇನ್ನು ದೇಹದಲ್ಲಿ ಸುಸ್ತು ಅಥವಾ ಬಾಡಿ ವಿಕ್ನೆಸ್ ಇದ್ದವರು ರಾತ್ರಿಯಲ್ಲಿ ಸ್ವಲ್ಪ ಬೆಲ್ಲ ತಿನ್ನಿರಿ ಮತ್ತು ಒಂದು ಲೋಟ ಬಿಸಿನೀರನ್ನು ಕುಡಿಯಿರಿ, ಇದು ನಿಮ್ಮ ದೇಹದ ಚಯಾಪಚಯವನ್ನು ಹೆಚ್ಚಿಸುತ್ತದೆ. ಇನ್ನು ರಕ್ತ ಹೀನತೆಯಿಂದ ಬಳಲುತ್ತಿರುವವರು ಮಲಗುವ ವೇಳೆ ಬೆಲ್ಲವನ್ನು ಸೇವಿಸಿ ಮತ್ತು ಬೆಚ್ಚಗಿನ ನೀರನ್ನು ಕುಡಿಯುವುದರಿಂದ ದೇಹದಲ್ಲಿ ಹಿಮೋಗ್ಲೋಬಿನ್ ಪ್ರಮಾಣವು ಹೆಚ್ಚಾಗಿಸಿ ಕೆಲವೇ ದಿನಗಳಲ್ಲಿ ರಕ್ತಹೀನತೆ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ.
ಮಲಗುವಾಗ ಬೆಲ್ಲ ತಿಂದು ಮಲಗಿದ್ರೆ ನಿದ್ರೆ ಸರಿಯಾಗಿ ಬರುವುದರ ಜತೆಗೆ ಗ್ಯಾಸ್ ಸಮಸ್ಯೆ ಇದ್ದರೆ ನಿವಾರಣೆಯಾಗುತ್ತದೆ ಮತ್ತು ಕೀಲು ನೋವು ಸಮಸ್ಯೆ ಇರುವವರು ಪ್ರತಿದಿನ ಶುಂಠಿ ಜತೆ ಬೆಲ್ಲ ಸೇವಿಸಬೇಕು, ಶುಂಠಿಯನ್ನು ಬೆಲ್ಲದ ಜತೆ ಬಿಸಿ ಮಾಡಿ ಸ್ವಲ್ಪ ಬೆಚ್ಚಗಿರುವಾಗಲೇ ತಿಂದರೆ ಗಂಟಲು ನೋವು ಶಮನವಾಗುತ್ತದೆ. ಬೆಲ್ಲವು ಮೂತ್ರಪಿಂಡದಲ್ಲಿರುವ ವಿಷಕಾರಿ ರಾಸಾಯನಿಕ ಅಂಶಗಳನ್ನು ಹೊರ ಹಾಕಲು ನೆರವಾಗುತ್ತದೆ, ಶೀತ, ಕಫ ಇದ್ದಾಗ ಬಿಸಿ ನೀರಿನಲ್ಲಿ ಬೆಲ್ಲವನ್ನು ಕರಗಿಸಿ ಕುಡಿಯಬೇಕು ಅಥವಾ ಚಹಾಗೆ ಸಕ್ಕರೆ ಬದಲು ಬೆಲ್ಲ ಹಾಕಿ ಕುಡಿಯಬಹುದು.
ನಿಮಗೆ ತಿಳಿದಿರಲಿ ಖನಿಜಾಂಶ ಕಬ್ಬಿಣಾಂಶವನ್ನು ಹೊಂದಿರುವ ಬೆಲ್ಲವನ್ನು ಹಿತವಾಗಿ, ಮಿತವಾಗಿ ಪ್ರತಿದಿನ ಬೆಲ್ಲ ತಿನ್ನುವುದು ನಿಜಕ್ಕೂ ಆರೋಗ್ಯದ ಮೇಲೆ ಅದ್ಭುತ ಪರಿಣಾಮ ಬೀರಬಲ್ಲದು, ಈ ಹಿನ್ನೆಲೆಯಲ್ಲಿ ಪೂರ್ವಜರು ಬೆಲ್ಲ ತಿಂದು ನೀರು ಕುಡಿಯುತ್ತಿದ್ದರು. ಇನ್ನು ಹಲವು ರೋಗಗಳನ್ನು ಬೆಲ್ಲ ಹೇಗೆ ನಿವಾರಣೆ ಮಾಡುತ್ತದೆ ಎನ್ನುವುದನ್ನು ಈ ಕೆಳಗಿನ ಉದಾಹರಣೆಗಳಲ್ಲಿ ನೋಡಬಹುದು, ಊಟವಾದ ಮೇಲೆ ಸಣ್ಣ ತುಂಡು ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಉತ್ತಮ ಇದು ಜೀರ್ಣಕ್ರಿಯೆಯನ್ನು ಸಕ್ರಿಯಗೊಳಿಸುತ್ತದೆ, ಹೀಗಾಗಿ ಮಲಬದ್ಧತೆಯನ್ನು ದೂರ ಮಾಡುತ್ತದೆ. ನಿಯಮಿತ ಪ್ರಮಾಣದಲ್ಲಿ ಬೆಲ್ಲ ತಿನ್ನುವ ಅಭ್ಯಾಸ ದೇಹಕ್ಕೆ ಬಹಳ ಒಳ್ಳೆಯದು ಅನುಮಾನ ಇದ್ದರೆ ವೈದ್ಯರ ಬಳಿ ಕೂಡ ಈ ಬಗ್ಗೆ ಸಮಾಲೋಚನೆ ನಡೆಸಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಏಪ್ರಿಲ್, 2019) ನೀವು ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದು ಇದು ನಿಮ್ಮನ್ನು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು…
ಆಗಿರುವ ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…
ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನೀವು ಸ್ವಲ್ಪ…
ಸ್ವೀಡನ್ ದೇಶಕ್ಕೆ ಸೇರಿದ ಲೀನಾ ಅನ್ನುವ ಮಹಿಳೆ 16 ವರ್ಷಗಳ ಹಿಂದೆ ತನ್ನ ಮನೆಯಲ್ಲಿ ಇದ್ದಾಗ ತನ್ನ ಮದುವೆಯ ದಿನ ಗಂಡ ಕೊಡಿಸಿದ್ದ ಅಮೂಲ್ಯವಾದ ವಸ್ತುವನ್ನ ಕಳೆದುಕೊಳ್ಳುತ್ತಾಳೆ. ಇನ್ನು ಅದೂ ವೆಡ್ಡಿಂಗ್ ರಿಂಗ್ ಮತ್ತು ದುಬಾರಿ ಬೆಲೆಯ ವಜ್ರದ ಉಂಗುರ ಆದ್ದರಿಂದ ತುಂಬಾ ಬೇಜಾರು ಮಾಡಿಕೊಂಡು ಕಣ್ಣೀರು ಹಾಕುತ್ತ ಮಕ್ಕಳ ಜೊತೆ ಮನೆಯ ತುಂಬಾ ಹುಡುಕಿದಳು ಲೀನಾ, ಆದರೆ ಎಷ್ಟೇ ಹುಡುಕಿದರೂ ಕೂಡ ಆ ಉಂಗುರ ಮಾತ್ರ ಸಿಗಲೇ ಇಲ್ಲ. ಹೀಗೆ 16 ವರ್ಷ ಕಳೆದ ನಂತರ…