ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಸಿಹಿತಿಂಡಿಗಳ ರುಚಿಯನ್ನು ಹೆಚ್ಚಿಸಲು ಗೋಡಂಬಿಯ ಜೊತೆಗೆ ದ್ರಾಕ್ಷಿಯನ್ನು ಸೇರಿಸುತ್ತಾರೆ. ಹಲವು ಅಡುಗೆಗಳಿಗೆ ಈ ದ್ರಾಕ್ಷಿ ಗೋಡಂಬಿಗಳನ್ನು ಬಳಸುತ್ತಾರೆ. ಆದರೆ ಒಣದ್ರಾಕ್ಷಿಯ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಹಲವು ಲಾಭಗಳಿವೆ ಏನೆಂದು ತಿಳಿಯೋಣ ಬನ್ನಿ.
ಹೃದಯದ ತೊಂದರೆಗಳಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕರಗುವ ನಾರು ಇದ್ದು ಇದರೊಂದಿಗೆ ಹಲವು ಇತರ ಪೋಷಕಾಂಶಗಳೂ ಇವೆ. ಈ ಪೋಷಕಾಂಶಗಳು ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ತಡೆದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ. ತನ್ಮೂಲಕ ಹೃದಯ ಸಂಬಂಧಿ ತೊಂದರೆಗಳಿಂದ ರಕ್ಷಣೆ ನೀಡುತ್ತದೆ.
ರಕ್ತಹೀನತೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕಬ್ಬಿಣವೂ ಇದೆ. ನೀರಿನಲ್ಲಿ ನೆನೆಸಿಟ್ಟ ಒಣದ್ರಾಕ್ಷಿಯನ್ನು ಸೇವಿಸುವ ಮೂಲಕ ದೇಹದಲ್ಲಿ ಕಬ್ಬಿಣದ ಪ್ರಮಾಣ ಹೆಚ್ಚುತ್ತದೆ ಹಾಗೂ ರಕ್ತಹೀನತೆಯ ತೊಂದರೆಯಿಂದ ರಕ್ಷಿಸುತ್ತದೆ.
ದೃಷ್ಟಿಹೀನತೆಯಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ವಿಟಮಿನ್ ಎ, ಬೀಟಾ ಕ್ಯಾರೋಟೀನ್ ಸಹಿತ ಉತ್ತಮ ಪೋಷಕಾಂಶಗಳಿದ್ದು ಇವು ಕಣ್ಣಿಗೆ ಅತ್ಯುತ್ತಮ ಪೋಷಣೆಯನ್ನು ನೀಡುತ್ತವೆ. ಪರಿಣಾಮವಾಗಿ ದೃಷ್ಟಿ ಉತ್ತಮಗೊಳ್ಳುತ್ತದೆ ಹಾಗೂ ದೃಷ್ಟಿಹೀನತೆಯಿಂದ ರಕ್ಷಿಸುತ್ತದೆ.
ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ : ಸುಮಾರು ಹತ್ತು ಹನ್ನೆರಡು ಒಣದ್ರಾಕ್ಷಿಗಳನ್ನು ರಾತ್ರಿ ನೆನೆಸಿ ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಸೇವಿಸುವ ಮೂಲಕ ಜೀರ್ಣಶಕ್ತಿ ಉತ್ತಮಗೊಳ್ಳುತ್ತದೆ.
ಮೂಳೆಗಳು ದೃಢಗೊಳ್ಳುತ್ತವೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕ್ಯಾಲ್ಸಿಯಂ ಇದೆ. ಇದರೊಂದಿಗೆ ಇರುವ ಇನ್ನೂ ಹಲವು ಸೂಕ್ಷ್ಮ ಪೋಷಕಾಂಶಗಳು ಈ ಕ್ಯಾಲ್ಸಿಯಂ ಅನ್ನು ಮೂಳೆಗಳು ಹೀರಿಕೊಳ್ಳಲು ನೆರವಾಗುವ ಮೂಲಕ ಮೂಳೆಗಳು ಆರೋಗ್ಯಕರ ಮತ್ತು ದೃಢವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು.
ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.
ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(9 ಡಿಸೆಂಬರ್, 2018) ಇಂದು ಅವಧಿ ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆತೆಗೆದುಕೊಳ್ಳಲು ಒಳ್ಳೆಯದಾಗಿದೆ. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ…
ಕನ್ನಡ ಚಿತ್ರಗಳನ್ನು ದೇಶಾದ್ಯಂತ ಎಲ್ಲಭಾಷೆಗಳ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಭಜರಂಗಿ-2 ಸಿನಿಮಾವನ್ನು ಪಂಚಭಾಷೆಗಳಲ್ಲಿ ತಯಾರಿಸುವ ಪ್ಲಾನ್ ಮಾಡಿದ್ದೇವೆ. ಸೆಪ್ಟೆಂಬರ್ 9ರಿಂದ ಶೂಟಿಂಗ್ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಎ ಹರ್ಷ.ಕೆಜಿಎಫ್ ಸಿನಿಮಾದ ಬಂದ ನಂತರ ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಮಾಡುವ ಟ್ರೆಂಡ್ ಸ್ಯಾಂಡಲ್ವುಡ್ನಲ್ಲಿ ಹೆಚ್ಚುತ್ತಿದ್ದು, ಹಿರಿಯ ನಟ ಶಿವರಾಜ್ ಕುಮಾರ್ ಇದೀಗ ಅಂತಹ ಚಿತ್ರ ಒಂದರಲ್ಲಿ ನಟಿಸುತ್ತಿದ್ದಾರೆ. ಹರ್ಷ ನಿರ್ದೇಶನದ ‘ಭಜರಂಗಿ-2’ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ತಯಾರಿಸಲಾಗುತ್ತಿದ್ದು, ಈ…