News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಬರ್ಗರ್ ತಿಂದ ತಕ್ಷಣವೇ ಆಟೋ ಚಾಲಕನ ಬಾಯಿಂದ ರಕ್ತ ಹೊರಬಂತು…ಕಾರಣ?

82

ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್‍ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್‍ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು.

ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ ಸಾಜಿತ್ ಸ್ನೇಹಿತರು ಬರ್ಗರ್ ಪರಿಶೀಲಿಸಿದಾಗ ಅದರಲ್ಲಿ ಗಾಜಿನ ಪೀಸ್ ಇತ್ತು. ತಕ್ಷಣ ಸ್ನೇಹಿತರು ಸಾಜಿತ್‍ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು.

ಸಾಜಿತ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆಂದು ಸ್ನೇಹಿತರು 15,000 ರೂ. ನೀಡಿದ್ದರು. ಬಳಿಕ ಮರುದಿನ ಚಿಕಿತ್ಸೆಗೆಂದು ದುಪ್ಪಟ್ಟು ಹಣವನ್ನು ಖರ್ಚು ಮಾಡಿದ್ದಾರೆ. ಈ ಬಗ್ಗೆ ಬರ್ಗರ್ ಕಿಂಗ್ ಮ್ಯಾನೇಜರ್ ಸಿದ್ಧಾರ್ಥ್ ಅವರನ್ನು ಸಂಪರ್ಕಿಸಿದಾಗ, “ಈ ಘಟನೆ ಬಗ್ಗೆ ನನಗೆ ಏನೂ ಗೊತ್ತಿಲ್ಲ” ಎಂದು ಹಾರಿಕೆ ಉತ್ತರ ನೀಡಿದ್ದಾರೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಗ್ರಾಹಕರ ದೂರಿನ ಮೇರೆಗೆ ಮೇ 18ರಂದು ಬರ್ಗರ್ ಕಿಂಗ್ ವಿರುದ್ಧ ಎಫ್‍ಐಆರ್ ದಾಖಲಿಸಿದ್ದೇವೆ. ಆಸ್ಪತ್ರೆಯಲ್ಲಿ ಮೆಡಿಕಲ್ ರಿಪೋರ್ಟ್ ಬಂದ ನಂತರ ವಿಚಾರಣೆ ಮುಂದುವರಿಸುತ್ತೇವೆ ಎಂದು ಇನ್ಸ್ ಪೆಕ್ಟರ್ ದೀಪಕ್ ಲಾಗಡ್ ಹೇಳಿದ್ದಾರೆ.

About the author / 

sullu suddi

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ದೇವರು, ದೇವರು-ಧರ್ಮ

    ಇಲ್ಲಿದೆ ಪಂಚಮುಖಿ ಆಂಜನೇಯನ ಅವತಾರದ ಕತೆ..!ಹನುಮಂತನ 5 ತಲೆಗಳಿಗಿದೆ ಒಂದೊಂದು ವಿಶೇಷತೆ…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು… ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ… ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ. ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ…

  • ಉದ್ಯೋಗ

    ಯುವ ಪರಿವರ್ತಕರಿಗಾಗಿ ಅರ್ಜಿ ಆಹ್ವಾನ

    ಬೆಂಗಳೂರು ನಿಮ್ಹಾನ್ಸ್‌ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ  ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…

  • ಸುದ್ದಿ

    ನಿಮ್ಮ ಅಂಗೈನಲ್ಲಿ M ರೀತಿಯ ಚಿಹ್ನೆ ಇದ್ದರೆ ನೀಮ್ಮ ವ್ಯಕ್ತಿತ್ವ ಎಂತಹದ್ದು ಗೊತ್ತಾ? ಹೇಗಿರುತ್ತೆ ಜೀವನ ನೋಡಿ…!

    ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು…

  • inspirational

    Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ

    2026ರಲ್ಲಿ Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿರುವ ಬಗ್ಗೆ ವರದಿಗಳು ಬಂದಿವೆ. ಇಂದು (2026 ಏಪ್ರಿಲ್ 18–19) ಬಂದಿರುವ latest updates ದಾಳಿ ದೃಢಪಟ್ಟಿದೆ (Official confirmation) ಭಾರತ ಸರ್ಕಾರ ಅಧಿಕೃತವಾಗಿ ಹೇಳಿದ್ದು: – ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿದೆ ಇದರಿಂದ ಭಾರತ ತೀವ್ರ ಚಿಂತೆಗೆ ಒಳಗಾಗಿದೆ. Strait of Hormuz (ಹಾರ್ಮುಜ್ ಕಣಿವೆ) ಎಂಬುದು ಪರ್ಶಿಯನ್ ಗಲ್ಪ್‌ನಿಂದ ಜಗತ್ತಿನ ತೈಲ ಸಾಗಾಟಕ್ಕೆ ಅತ್ಯಂತ ಪ್ರಮುಖ ಸಮುದ್ರ…

  • ಸುದ್ದಿ

    ಕೋಟಿ ಕೋಟಿ ಬೆಲೆಬಾಳುವ ಕಾರುಗಳ ಯಜಮಾನ ‘ಲೂನಾ’ ದಲ್ಲಿ ಪಯಣ.

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್‍ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…