ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ ಮಾಡಿದವರಲ್ಲ ಈ MLA ನರಸಯ್ಯ ನವರು. ಇನ್ನು MLA ನರಸಯ್ಯನವರು ಈಗಲೂ ತಮ್ಮ ಹಳೆಯ ಮನೆಯಲ್ಲಿ ವಾಸವಿದ್ದಾರೆ ಮತ್ತು ಅವರು ಎಲ್ಲಾದರೂ ಹೋಗಬೇಕು ಅಂದರೆ ಬಸ್ ಸ್ಟಾಂಡ್ ನಲ್ಲಿ ನಿಂತು ಬಸ್ ಹತ್ತಿಕೊಂಡು ಹೋಗುತ್ತಾರೆ.

ಸರ್ಕಾರದ ಹಣದಿಂದ ಅಣ್ಣ ಸ್ವಂತ ಉಪಯೋಗಕ್ಕೆ ಯಾವುದೇ ವಾಹನವನ್ನ ಖರೀದಿ ಮಾಡದ ನರಸಯ್ಯನವರು ಈಗಲೂ ಕೂಡ ತಮ್ಮ ಹಳೆಯ ಸೈಕಲ್ ನ್ನ ತುಳಿಯುತ್ತಿದ್ದಾರೆ. ಹೀಗೆ ಒಂದು ದಿನ ನರಸಯ್ಯನವರು ಸೈಕಲ್ ತಳ್ಳಿಕೊಂಡು ಹೋಗುತ್ತಿದ್ದಾಗ ಹಿಂದೆ ಇಂದ ಬಂದ ಬೈಕ್ ಸವಾರ ಅವರ ಬಗ್ಗೆ ತಿಳಿಯದೆ ಹೇ ಮುದುಕ ಪಕ್ಕಕ್ಕೆ ಸರಿ ಎಂದು ಹೇಳಿ ಹೋಗುತ್ತಾನೆ, ಈ ಸಮಯದಲ್ಲಿ ಒಂದು ಚೂರು ಕೋಪ ಮಾಡಿಕೊಳ್ಳದ ನರಸಯ್ಯ ವಿನಯಪೂರ್ವಕವಾಗಿ ಆಯಿತು ಹೋಗು ತಮ್ಮ ಎಂದು ಹೇಳಿದ್ದಾರೆ. ಹೀಗೆ ಸಾಮಾನ್ಯರಲ್ಲಿ ಸಾಮಾನ್ಯರಂತೆ ಬದುಕುತ್ತಿದ್ದಾರೆ MLA ನರಸಯ್ಯ, ಇವರ ಹಾಗೆ ಎಲ್ಲಾ MLA ಮತ್ತು ರಾಜಕೀಯ ವ್ಯಕ್ತಿಗಳು ಇದ್ದಿದ್ದರೆ ನಮ್ಮ ದೇಶ ಎಷ್ಟು ಮುಂದುವರೆಯುತ್ತಿತ್ತು ಅಲ್ಲವೇ.

ಇಂತವರ ಬಗ್ಗೆ ನಾವು ಮಾತನಾಡುತ್ತೇವೆಯೇ ಹೊರತು ಅವರನ್ನ ಅವರನ್ನ ಆದರ್ಶವಾಗಿ ತೆಗೆದುಕೊಳ್ಳುವುದಿಲ್ಲ. MLA ನರಸಯ್ಯ ಹಾಗು ಅವರ ವ್ಯಕ್ತಿತ್ವಕ್ಕೆ ಜನರು ಈಗಲೂ ಅವರನ್ನ ನಮ್ಮ ಕ್ಷೇತ್ರದ MLA ಆಗಿ ಉಳಿಸಿಕೊಂಡಿದ್ದಾರೆ, ಇಂತಹ ವ್ಯಕ್ತಿಗೆ ಸರಿಸಾಟಿಯಾದ MLA ಬೇರೊಬ್ಬರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ. ಇವರನ್ನ ಕಂಡು ಅದೆಷ್ಟೋ ರಾಜಕಾರಣಿಗಳು ತಿಳಿದುಕೊಳ್ಳಬೇಕಾದ ವಿಷಯ ಬಹಳಷ್ಟು ಇದೆ ಎಂದು ಹೇಳಿದರೆ ತಪ್ಪಾಗಲ್ಲ. ತಮ್ಮ ಸ್ವಾರ್ಥಕ್ಕಾಗಿ ಬದುಕುತ್ತಿರುವ ಈ ಪ್ರಪಂಚದಲ್ಲಿ ಬೇರೆಯವರಿಗಾಗಿ ಬದುಕುತ್ತಿರುವ ಇವರನ್ನ ನಾವು ಗ್ರೇಟ್ ಅನ್ನಲೇಬೇಕು, ಸ್ನೇಹಿತರೆ MLA ನರಸಯ್ಯ ಅವರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೆಲ್ಲಾ ಕೇವಲ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ. ಇದನ್ನೆಲ್ಲಾ ಓದಿದರೆ ನಾವು ಮಾಡುತ್ತಿರುವುದೆಲ್ಲ ನಿಜವೆನಿಸುತ್ತದೆ!!!
ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ?ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು. ಟೀ ಸೇವನೆಯೂ ಒಂದು ವ್ಯಸನವಾಗಿದ್ದು ಹೀಗೇ ಮುಂಜಾನೆಯ ಪ್ರಥಮ ಆಹಾರವಾಗಿ ಟೀ ಸೇವಿಸುವ ಅಭ್ಯಾಸವಿರುವವರಿಗೆ ಇದು ವ್ಯಸನವೇ ಆಗಿ ಹೋಗಿರುತ್ತದೆ. ಟೀ ಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಟ್ಯಾನಿನ್ ಎಂಬ ಪೋಷಕಾಂಶಗಳು ಅಥವಾ ಕ್ಯಾಟೆಚಿನ್ ಎಂಬ ಕಣಗಳು ಜೀವರಾಸಾಯನಿಕ ಕ್ರಿಯೆಯನ್ನು…
ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ. 1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ…
ದೇಶಿಯ ಟೆಲಿಕಾಂ ವಲಯದಲ್ಲಿ ಹೊಸದೊಂದು ಟ್ರೆಂಡ್ ಶುರುವಾಗಿದ್ದು, ಎಲ್ಲಾ ಟೆಲಿಕಾಂ ಕಂಪನಿಗಳು ಜಿಯೋ ಮಾದರಿಯಲ್ಲಿ ತಮ್ಮ ಫೋನ್ಗಳನ್ನು ಬಿಡುಗಡೆ ಮಾಡಲು ಶುರು ಮಾಡಿವೆ.
ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಲಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.