ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ ಮಾಡಿದವರಲ್ಲ ಈ MLA ನರಸಯ್ಯ ನವರು. ಇನ್ನು MLA ನರಸಯ್ಯನವರು ಈಗಲೂ ತಮ್ಮ ಹಳೆಯ ಮನೆಯಲ್ಲಿ ವಾಸವಿದ್ದಾರೆ ಮತ್ತು ಅವರು ಎಲ್ಲಾದರೂ ಹೋಗಬೇಕು ಅಂದರೆ ಬಸ್ ಸ್ಟಾಂಡ್ ನಲ್ಲಿ ನಿಂತು ಬಸ್ ಹತ್ತಿಕೊಂಡು ಹೋಗುತ್ತಾರೆ.

ಸರ್ಕಾರದ ಹಣದಿಂದ ಅಣ್ಣ ಸ್ವಂತ ಉಪಯೋಗಕ್ಕೆ ಯಾವುದೇ ವಾಹನವನ್ನ ಖರೀದಿ ಮಾಡದ ನರಸಯ್ಯನವರು ಈಗಲೂ ಕೂಡ ತಮ್ಮ ಹಳೆಯ ಸೈಕಲ್ ನ್ನ ತುಳಿಯುತ್ತಿದ್ದಾರೆ. ಹೀಗೆ ಒಂದು ದಿನ ನರಸಯ್ಯನವರು ಸೈಕಲ್ ತಳ್ಳಿಕೊಂಡು ಹೋಗುತ್ತಿದ್ದಾಗ ಹಿಂದೆ ಇಂದ ಬಂದ ಬೈಕ್ ಸವಾರ ಅವರ ಬಗ್ಗೆ ತಿಳಿಯದೆ ಹೇ ಮುದುಕ ಪಕ್ಕಕ್ಕೆ ಸರಿ ಎಂದು ಹೇಳಿ ಹೋಗುತ್ತಾನೆ, ಈ ಸಮಯದಲ್ಲಿ ಒಂದು ಚೂರು ಕೋಪ ಮಾಡಿಕೊಳ್ಳದ ನರಸಯ್ಯ ವಿನಯಪೂರ್ವಕವಾಗಿ ಆಯಿತು ಹೋಗು ತಮ್ಮ ಎಂದು ಹೇಳಿದ್ದಾರೆ. ಹೀಗೆ ಸಾಮಾನ್ಯರಲ್ಲಿ ಸಾಮಾನ್ಯರಂತೆ ಬದುಕುತ್ತಿದ್ದಾರೆ MLA ನರಸಯ್ಯ, ಇವರ ಹಾಗೆ ಎಲ್ಲಾ MLA ಮತ್ತು ರಾಜಕೀಯ ವ್ಯಕ್ತಿಗಳು ಇದ್ದಿದ್ದರೆ ನಮ್ಮ ದೇಶ ಎಷ್ಟು ಮುಂದುವರೆಯುತ್ತಿತ್ತು ಅಲ್ಲವೇ.

ಇಂತವರ ಬಗ್ಗೆ ನಾವು ಮಾತನಾಡುತ್ತೇವೆಯೇ ಹೊರತು ಅವರನ್ನ ಅವರನ್ನ ಆದರ್ಶವಾಗಿ ತೆಗೆದುಕೊಳ್ಳುವುದಿಲ್ಲ. MLA ನರಸಯ್ಯ ಹಾಗು ಅವರ ವ್ಯಕ್ತಿತ್ವಕ್ಕೆ ಜನರು ಈಗಲೂ ಅವರನ್ನ ನಮ್ಮ ಕ್ಷೇತ್ರದ MLA ಆಗಿ ಉಳಿಸಿಕೊಂಡಿದ್ದಾರೆ, ಇಂತಹ ವ್ಯಕ್ತಿಗೆ ಸರಿಸಾಟಿಯಾದ MLA ಬೇರೊಬ್ಬರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ. ಇವರನ್ನ ಕಂಡು ಅದೆಷ್ಟೋ ರಾಜಕಾರಣಿಗಳು ತಿಳಿದುಕೊಳ್ಳಬೇಕಾದ ವಿಷಯ ಬಹಳಷ್ಟು ಇದೆ ಎಂದು ಹೇಳಿದರೆ ತಪ್ಪಾಗಲ್ಲ. ತಮ್ಮ ಸ್ವಾರ್ಥಕ್ಕಾಗಿ ಬದುಕುತ್ತಿರುವ ಈ ಪ್ರಪಂಚದಲ್ಲಿ ಬೇರೆಯವರಿಗಾಗಿ ಬದುಕುತ್ತಿರುವ ಇವರನ್ನ ನಾವು ಗ್ರೇಟ್ ಅನ್ನಲೇಬೇಕು, ಸ್ನೇಹಿತರೆ MLA ನರಸಯ್ಯ ಅವರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹಳಷ್ಟು ಮಂದಿ ನಿತ್ಯ ದೇವಸ್ಥಾನಕ್ಕೆ ಹೋಗುತ್ತಿರುತ್ತಾರೆ.ದೇವಸ್ಥಾನಕ್ಕೆ ಹೋದಾಗ ದೇವರಿಗೆ ಮಂಗಳಾರತಿ ಮಾಡುವ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲರೂ ಘಂಟೆ ಬಾರಿಸುತ್ತಾರೆ.ಅದರಲ್ಲೂ ಚಿಕ್ಕಮಕ್ಕಳಿಗಂತೂ ಘಂಟೆ ಬಾರಿಸುವುದರಲ್ಲಿ ಎತ್ತಿದ ಕೈ.ಅದರಲ್ಲಿ ಅವರು ಒಂದು ಕೈ ಮುಂದೆನೇ ಇರ್ತಾರೆ. ಆದರೆ ಗುಡಿಯಲ್ಲಿ ಘಂಟೆ ಯಾಕೆ ಹೊಡೀತಾರೆ ಗೊತ್ತಾ..? ಗುಡಿಗೆ ಹೋದವರು ಕಡ್ಡಾಯವಾಗಿ ಘಂಟೆ ಭಾರಿಸುತ್ತಾರೆ. ಮನೆಯಲ್ಲೂ ಅಷ್ಟೇ ಪೂಜೆ ಮಾಡುತ್ತಿದ್ದಾಗ, ಆರತಿ ಬೆಳಗುತ್ತಿದ್ದಾಗ ಘಂಟೆ ಹೊಡೆಯುತ್ತಾರೆ… ದೇವಾಲಯಕ್ಕೆ ಹೋದಾಗ ಗಂಟೆ ಹೊಡೆದರೆ ಮನಸ್ಸಿಗೆ ಆಧ್ಯಾತ್ಮಿಕ ಆನಂದ ಸಿಗುವುದಷ್ಟೇ ಅಲ್ಲದೆ ಸಕಲ ಶುಭಗಳು ಸಿದ್ಧಿಸುತ್ತವೆ. ಘಂಟೆಯಲ್ಲಿ…
ರಾಮಾಯಣದಲ್ಲಿ ಉಲ್ಲೇಖವಾಗಿರುವಂತೆ ರಾಮನ ಆಗಮನಕ್ಕಾಗಿ ಕಾದಿದ್ದ ಶಬರಿಯ ಕಥೆ ಎಲ್ಲರಿಗೂ ಗೊತ್ತಿದೆ. ಆದರೆ ಮಧ್ಯ ಪ್ರದೇಶದಲ್ಲೊಬ್ಬರು ಆಧುನಿಕ ಶಬರಿ ಇದ್ದಾರೆ. ಅವರು ರಾಮನ ಬದಲಿಗೆ ಅಯೋಧ್ಯೆ ಜಮೀನು ವಿವಾದ ಪರಿಹಾರವಾಗಿ ತೀರ್ಪು ಹೊರಬರಲಿ ಎಂದು ಒಂದಲ್ಲ, ಎರಡಲ್ಲ ಬರೋಬ್ಬರಿ 27 ವರ್ಷದಿಂದ ಅನ್ನ ಬಿಟ್ಟು ಉಪವಾಸ ಮಾಡಿದ್ದಾರೆ. ಕಲಿಯುಗದ ಈ ಶಬರಿ ಉರ್ಮಿಳಾ ಚತುರ್ವೇದಿ. ಮಧ್ಯಪ್ರದೇಶದ ಜಬಲಪುರ ನಿವಾಸಿಯಾಗಿರು ಉರ್ಮಿಳಾ 1992ರಿಂದ ಕೇವಲ ಹಣ್ಣು ಮತ್ತು ಹಾಲು ಕುಡಿದು ಊರ್ಮಿಳಾ ಬದುಕಿದ್ದಾರೆ. ಶಬರಿ ರಾಮನಿಗಾಗಿ ಕಾದಂತೆ ಶಿಕ್ಷಕಿ ಅಯೋಧ್ಯೆ ತೀರ್ಪಿಗಾಗಿ…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…
ಇಂದು ಭಾನುವಾರ, 22/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…