News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ, ಸ್ಪೂರ್ತಿ

ಈ ವ್ಯಕ್ತಿ 5 ಭಾರಿ ಚುನಾವಣೆಯಲ್ಲಿ ಗೆದ್ದರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ, ಹೆಮ್ಮೆಯ ವ್ಯಕ್ತಿ.

489

ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ ಮಾಡಿದವರಲ್ಲ ಈ MLA ನರಸಯ್ಯ ನವರು. ಇನ್ನು MLA ನರಸಯ್ಯನವರು ಈಗಲೂ ತಮ್ಮ ಹಳೆಯ ಮನೆಯಲ್ಲಿ ವಾಸವಿದ್ದಾರೆ ಮತ್ತು ಅವರು ಎಲ್ಲಾದರೂ ಹೋಗಬೇಕು ಅಂದರೆ ಬಸ್ ಸ್ಟಾಂಡ್ ನಲ್ಲಿ ನಿಂತು ಬಸ್ ಹತ್ತಿಕೊಂಡು ಹೋಗುತ್ತಾರೆ.

ಸರ್ಕಾರದ ಹಣದಿಂದ ಅಣ್ಣ ಸ್ವಂತ ಉಪಯೋಗಕ್ಕೆ ಯಾವುದೇ ವಾಹನವನ್ನ ಖರೀದಿ ಮಾಡದ ನರಸಯ್ಯನವರು ಈಗಲೂ ಕೂಡ ತಮ್ಮ ಹಳೆಯ ಸೈಕಲ್ ನ್ನ ತುಳಿಯುತ್ತಿದ್ದಾರೆ.  ಹೀಗೆ ಒಂದು ದಿನ ನರಸಯ್ಯನವರು ಸೈಕಲ್ ತಳ್ಳಿಕೊಂಡು ಹೋಗುತ್ತಿದ್ದಾಗ ಹಿಂದೆ ಇಂದ ಬಂದ ಬೈಕ್ ಸವಾರ ಅವರ ಬಗ್ಗೆ ತಿಳಿಯದೆ ಹೇ ಮುದುಕ ಪಕ್ಕಕ್ಕೆ ಸರಿ ಎಂದು ಹೇಳಿ ಹೋಗುತ್ತಾನೆ, ಈ ಸಮಯದಲ್ಲಿ ಒಂದು ಚೂರು ಕೋಪ ಮಾಡಿಕೊಳ್ಳದ ನರಸಯ್ಯ ವಿನಯಪೂರ್ವಕವಾಗಿ ಆಯಿತು ಹೋಗು ತಮ್ಮ ಎಂದು ಹೇಳಿದ್ದಾರೆ. ಹೀಗೆ ಸಾಮಾನ್ಯರಲ್ಲಿ ಸಾಮಾನ್ಯರಂತೆ ಬದುಕುತ್ತಿದ್ದಾರೆ MLA ನರಸಯ್ಯ, ಇವರ ಹಾಗೆ ಎಲ್ಲಾ MLA ಮತ್ತು ರಾಜಕೀಯ ವ್ಯಕ್ತಿಗಳು ಇದ್ದಿದ್ದರೆ ನಮ್ಮ ದೇಶ ಎಷ್ಟು ಮುಂದುವರೆಯುತ್ತಿತ್ತು ಅಲ್ಲವೇ.

ಇಂತವರ ಬಗ್ಗೆ ನಾವು ಮಾತನಾಡುತ್ತೇವೆಯೇ ಹೊರತು ಅವರನ್ನ ಅವರನ್ನ ಆದರ್ಶವಾಗಿ ತೆಗೆದುಕೊಳ್ಳುವುದಿಲ್ಲ. MLA ನರಸಯ್ಯ ಹಾಗು ಅವರ ವ್ಯಕ್ತಿತ್ವಕ್ಕೆ ಜನರು ಈಗಲೂ ಅವರನ್ನ ನಮ್ಮ ಕ್ಷೇತ್ರದ MLA ಆಗಿ ಉಳಿಸಿಕೊಂಡಿದ್ದಾರೆ, ಇಂತಹ ವ್ಯಕ್ತಿಗೆ ಸರಿಸಾಟಿಯಾದ MLA ಬೇರೊಬ್ಬರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ. ಇವರನ್ನ ಕಂಡು ಅದೆಷ್ಟೋ ರಾಜಕಾರಣಿಗಳು ತಿಳಿದುಕೊಳ್ಳಬೇಕಾದ ವಿಷಯ ಬಹಳಷ್ಟು ಇದೆ ಎಂದು ಹೇಳಿದರೆ ತಪ್ಪಾಗಲ್ಲ. ತಮ್ಮ ಸ್ವಾರ್ಥಕ್ಕಾಗಿ ಬದುಕುತ್ತಿರುವ ಈ ಪ್ರಪಂಚದಲ್ಲಿ ಬೇರೆಯವರಿಗಾಗಿ ಬದುಕುತ್ತಿರುವ ಇವರನ್ನ ನಾವು ಗ್ರೇಟ್ ಅನ್ನಲೇಬೇಕು, ಸ್ನೇಹಿತರೆ MLA ನರಸಯ್ಯ ಅವರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ವಿದೇಶದಲ್ಲಿ ಬೇಡಿಕೆಯನ್ನು ಪಡೆದ ನುಗ್ಗೆ ಸೊಪ್ಪಿನ ಪುಡಿ…!

    ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್‌ ಆಗಿ ಪರಿವರ್ತಿಸಿದರೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ವೃಷಭ:- ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ. ಮಿಥುನ:–…

  • ಸುದ್ದಿ

    ತೆಲುಗು ನಟ ರಾಮ್‍ಗೆ ಪೊಲೀಸರಿಂದ 200 ರೂ. ದಂಡ…!

    ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ…

  • ಜ್ಯೋತಿಷ್ಯ

    ಮನೆಯಲ್ಲಿ ಈ ಶಂಖ ಇದ್ದರೆ ಏನಾಗುತ್ತೆ ಗೊತ್ತಾ.!?

    ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…

  • Sports

    Multiple Layout Options

    A number of such two-sided contests may be arranged in a tournament producing a champion. Many sports leagues make an annual champion by arranging games in a regular sports season, followed in some cases by playoffs. Hundreds of sports exist, from those between single contestants, through to those with hundreds of simultaneous participants, either in…