ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…
ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ ಮಂಚದ ಬಳಿ ಮಲಗುತ್ತಾನೆ.
ಮಗನು ನಿದ್ರೆಗೆ ಜಾರುತ್ತಾನೆ ಆಗ ತಾಯಿ ಮಗನೇ ನನಗೆ ದಾಹ ಆಗುತ್ತಿದೆ ಸ್ವಲ್ಪ ನೀರು ಕುಡಿಸು ಅಂತ ಹೇಳುತ್ತಾಳೆ.
ಮಗನು ಸಂತೋಷದಿಂದ ಎದ್ದು ಗ್ಲಾಸಿನಿಂದ ತಾಯಿಗೆ ನೀರನ್ನು ಕುಡಿಸುತ್ತಾನೆ. ತಾಯಿ ಎರಡು ಗುಟುಕು ನೀರನ್ನು ಕುಡಿದು ಗ್ಲಾಸು ಪಕ್ಕಕೆ ಜಾರಿ ಬೀಳುತ್ತದೆ. ಮಗನು ಮೌನದಿಂದ ಮಲಗುತ್ತಾನೆ. ಮತ್ತೆ ಮಗನು ನಿದ್ದೆಗೆ ಜಾರಲು ತಾಯಿ ಮತ್ತೆ ಎದ್ದು ಮಗು ಮತ್ತೆ ಸ್ವಲ್ಪ ನೀರು ಕುಡಿಸು ಅಂತ ಕೇಳುತ್ತಾಳೆ ಮಗನು ಮತ್ತೆ ಎದ್ದು ನೀರು ಕುಡಿಸಲು ತಾಯಿ ಮತ್ತೆ ನೀರು ಚೆಲ್ಲಿ ಹಾಸಿಗೆ ಎಲ್ಲ ಒದ್ದೆಯಾಗುತ್ತದೆ. ಮಗ ತಾಯಿಯನ್ನು ಏನು ಮಾಡಿದೆಯಮ್ಮ ಅಂತ ಪ್ರಶ್ನಿಸಿದ, ಅದಕ್ಕೆ ತಾಯಿ ಅಕಸ್ಮಾತ್ತಾಗಿ ಆಯಿತು ಮಗು ಅಂತ ಹೇಳಿದಳು.
ಸ್ವಲ್ಪ ಸಮಯದ ನಂತರ ಮತ್ತೆ ತಾಯಿ ನೀರು ಕುಡಿಸಲು ಕೇಳಿದಳು. ಅದಕ್ಕೆ ಮಗ ಕೋಪಿತನಾಗಿ ಈಗ ತಾನೇ ನೀರು ಕುಡಿದೆಯಲ್ಲ ಅಮ್ಮ ಮತ್ತೆ ಎಷ್ಟು ನೀರು ಕುಡಿಯುವೆ ನೀನೇನಾದರು ಹತ್ತಿಯ ಬೀಜಗಳನ್ನ ತಿಂದೆಯ ಅಂತ ಹೇಳಿ ನೀರನ್ನು ಕೊಟ್ಟನು.
ಮತ್ತೆ ತಾಯಿ ನೀರು ಕುಡಿಯಲು ಹೋಗಿ ನೀರು ಚೆಲ್ಲುತ್ತದೆ. ಮಗನಿಗೆ ಕೋಪ ಬಂದು ಏನಮ್ಮ ಹಾಸಿಗೆ ಎಲ್ಲ ಒದ್ದೆಯಾಗಿ ಹೋಗಿದೆ ಅಂತ ಕೋಪಿತನಾದ. ಕಣ್ಣು ಕಾಣಿಸುವುದಿಲ್ಲವೇ ಎಂದನು. ಸ್ವಲ್ಪ ಸಮಯದ ನಂತರ ಮತ್ತೆ ತಾಯಿ ನೀರು ಕೊಡಲು ಕೇಳಿದಳು. ಅದಕ್ಕೆ ಮಗನು ನೀರನ್ನು ತಂದು ಕೊಟ್ಟು ಕುಡಿದು ಸಾಯಿ ಅಂತ ಶಪಿಸುತ್ತಾ ಕೂಗಾಡಿದ. ಆಗ ತಾಯಿ ಮಗು ಸಾಕು ಅರಚಬೇಡ. ತಾಯಿ ಋಣ ತೀರಿಸಬೇಕು ಅಂತ ಹೇಳಿದೆ. ನಿನ್ನ ತಲೆಯ ಮೇಲೆ ಎಷ್ಟು ಕೂದಲು ಇದೆಯೋ ಅಷ್ಟು ಜನ್ಮ ಎತ್ತಿದರೂ ತಾಯಿ ಋಣ ತೀರಿಸಲು ಆಗುವುದಿಲ್ಲ.
ನೀನು ಚಿಕ್ಕವನಾಗಿದ್ದಾಗ ಮತ್ತೆ ಮತ್ತೆ ಮೂತ್ರ ಮಾಡುತ್ತಿದ್ದೆ. ನಿನ್ನ ಒದ್ದೆ ಬಟ್ಟೆಯನ್ನು ತೆಗೆದು ನನ್ನ ಸೀರೆಯಿಂದ ಒರೆಸಿ ನಿನ್ನನು ನನ್ನ ಜಾಗದಲ್ಲಿ ಮಲಗಿಸಿ ನಾನು ಒದ್ದೆಯ ಜಾಗದಲ್ಲಿ ಮಲಗುತ್ತಿದ್ದೆ. ಒಂದು ದಿನವಲ್ಲ, ಒಂದು ವಾರವಲ್ಲ ಒಂದು ತಿಂಗಳಲ್ಲ ಕೆಲವು ವರ್ಷಗಳೇ ನಿನ್ನನ್ನು ಹೀಗೆ ಒಬ್ಬಂಟಿಯಾಗಿ ಮಲಗುವ ವರೆಗೂ ಬೆಳೆಸಿರುವೆ. ಆದರೆ ನಾನು ಒಂದೆರಡು ಸಲ ಹಾಸಿಗೆ ಒದ್ದೆ ಮಾಡಿದಕ್ಕೆ ನೀನು ಕೋಪಗೊಂಡೆ. ಒಂದು ದಿನದ ನಿದ್ದೆ ಹಾಳಾಗಿದ್ದಕೆ ಬೇಸರವಾದೆ ಅಂದಳು ತಾಯಿ.ಆಗ ಮಗನಿಗೆ ಮುಜುಗರವಾಗಿ ತಾಯಿಯ ಪಾದಗಳಿಗೆ ನಮಸ್ಕರಿಸಿ. ಅಮ್ಮ ನನ್ನ ಕಣ್ಣು ತೆರೆಸಿದೆ ನನ್ನನ್ನು ಕ್ಷಮಿಸು ಎಂದನು. ತಾಯಿ ತನ್ನ ಮಕ್ಕಳಿಗೆ ಬೆಳೆಸಲು ಎಷ್ಟು ಕಷ್ಟ ಪಡುವಳು ಎಂಬ ಆರಿವಾಯಿತ್ತು.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿದ್ದೀರಾ…?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್ ಅನಾರೋಗ್ಯ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್ನ…
ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…
ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ…
ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ…
ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.
ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?