ಮನಮಿಡಿಯುವ ಕಥೆ

ತಾಯಿ ಮೇಲೆ ಪ್ರೀತಿ ಇದ್ದರೆ, ಈ ಮನಮುಟ್ಟುವ ಕಥೆಯನ್ನು ಒಮ್ಮೆ ಓದಿ.!

1050

ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…
ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ ಮಂಚದ ಬಳಿ ಮಲಗುತ್ತಾನೆ.
ಮಗನು ನಿದ್ರೆಗೆ ಜಾರುತ್ತಾನೆ ಆಗ ತಾಯಿ ಮಗನೇ ನನಗೆ ದಾಹ ಆಗುತ್ತಿದೆ ಸ್ವಲ್ಪ ನೀರು ಕುಡಿಸು ಅಂತ ಹೇಳುತ್ತಾಳೆ.

ಮಗನು ಸಂತೋಷದಿಂದ ಎದ್ದು ಗ್ಲಾಸಿನಿಂದ ತಾಯಿಗೆ ನೀರನ್ನು ಕುಡಿಸುತ್ತಾನೆ. ತಾಯಿ ಎರಡು ಗುಟುಕು ನೀರನ್ನು ಕುಡಿದು ಗ್ಲಾಸು ಪಕ್ಕಕೆ ಜಾರಿ ಬೀಳುತ್ತದೆ. ಮಗನು ಮೌನದಿಂದ ಮಲಗುತ್ತಾನೆ. ಮತ್ತೆ ಮಗನು ನಿದ್ದೆಗೆ ಜಾರಲು ತಾಯಿ ಮತ್ತೆ ಎದ್ದು ಮಗು ಮತ್ತೆ ಸ್ವಲ್ಪ ನೀರು ಕುಡಿಸು ಅಂತ ಕೇಳುತ್ತಾಳೆ ಮಗನು ಮತ್ತೆ ಎದ್ದು ನೀರು ಕುಡಿಸಲು ತಾಯಿ ಮತ್ತೆ ನೀರು ಚೆಲ್ಲಿ ಹಾಸಿಗೆ ಎಲ್ಲ ಒದ್ದೆಯಾಗುತ್ತದೆ. ಮಗ ತಾಯಿಯನ್ನು ಏನು ಮಾಡಿದೆಯಮ್ಮ ಅಂತ ಪ್ರಶ್ನಿಸಿದ, ಅದಕ್ಕೆ ತಾಯಿ ಅಕಸ್ಮಾತ್ತಾಗಿ ಆಯಿತು ಮಗು ಅಂತ ಹೇಳಿದಳು.
ಸ್ವಲ್ಪ ಸಮಯದ ನಂತರ ಮತ್ತೆ ತಾಯಿ ನೀರು ಕುಡಿಸಲು ಕೇಳಿದಳು. ಅದಕ್ಕೆ ಮಗ ಕೋಪಿತನಾಗಿ ಈಗ ತಾನೇ ನೀರು ಕುಡಿದೆಯಲ್ಲ ಅಮ್ಮ ಮತ್ತೆ ಎಷ್ಟು ನೀರು ಕುಡಿಯುವೆ ನೀನೇನಾದರು ಹತ್ತಿಯ ಬೀಜಗಳನ್ನ ತಿಂದೆಯ ಅಂತ ಹೇಳಿ ನೀರನ್ನು ಕೊಟ್ಟನು.

ಮತ್ತೆ ತಾಯಿ ನೀರು ಕುಡಿಯಲು ಹೋಗಿ ನೀರು ಚೆಲ್ಲುತ್ತದೆ. ಮಗನಿಗೆ ಕೋಪ ಬಂದು ಏನಮ್ಮ ಹಾಸಿಗೆ ಎಲ್ಲ ಒದ್ದೆಯಾಗಿ ಹೋಗಿದೆ ಅಂತ ಕೋಪಿತನಾದ. ಕಣ್ಣು ಕಾಣಿಸುವುದಿಲ್ಲವೇ ಎಂದನು. ಸ್ವಲ್ಪ ಸಮಯದ ನಂತರ ಮತ್ತೆ ತಾಯಿ ನೀರು ಕೊಡಲು ಕೇಳಿದಳು. ಅದಕ್ಕೆ ಮಗನು ನೀರನ್ನು ತಂದು ಕೊಟ್ಟು ಕುಡಿದು ಸಾಯಿ ಅಂತ ಶಪಿಸುತ್ತಾ ಕೂಗಾಡಿದ. ಆಗ ತಾಯಿ ಮಗು ಸಾಕು ಅರಚಬೇಡ. ತಾಯಿ ಋಣ ತೀರಿಸಬೇಕು ಅಂತ ಹೇಳಿದೆ. ನಿನ್ನ ತಲೆಯ ಮೇಲೆ ಎಷ್ಟು ಕೂದಲು ಇದೆಯೋ ಅಷ್ಟು ಜನ್ಮ ಎತ್ತಿದರೂ ತಾಯಿ ಋಣ ತೀರಿಸಲು ಆಗುವುದಿಲ್ಲ.

ನೀನು ಚಿಕ್ಕವನಾಗಿದ್ದಾಗ ಮತ್ತೆ ಮತ್ತೆ ಮೂತ್ರ ಮಾಡುತ್ತಿದ್ದೆ. ನಿನ್ನ ಒದ್ದೆ ಬಟ್ಟೆಯನ್ನು ತೆಗೆದು ನನ್ನ ಸೀರೆಯಿಂದ ಒರೆಸಿ ನಿನ್ನನು ನನ್ನ ಜಾಗದಲ್ಲಿ ಮಲಗಿಸಿ ನಾನು ಒದ್ದೆಯ ಜಾಗದಲ್ಲಿ ಮಲಗುತ್ತಿದ್ದೆ. ಒಂದು ದಿನವಲ್ಲ, ಒಂದು ವಾರವಲ್ಲ ಒಂದು ತಿಂಗಳಲ್ಲ ಕೆಲವು ವರ್ಷಗಳೇ ನಿನ್ನನ್ನು ಹೀಗೆ ಒಬ್ಬಂಟಿಯಾಗಿ ಮಲಗುವ ವರೆಗೂ ಬೆಳೆಸಿರುವೆ. ಆದರೆ ನಾನು ಒಂದೆರಡು ಸಲ ಹಾಸಿಗೆ ಒದ್ದೆ ಮಾಡಿದಕ್ಕೆ ನೀನು ಕೋಪಗೊಂಡೆ. ಒಂದು ದಿನದ ನಿದ್ದೆ ಹಾಳಾಗಿದ್ದಕೆ ಬೇಸರವಾದೆ ಅಂದಳು ತಾಯಿ.ಆಗ ಮಗನಿಗೆ ಮುಜುಗರವಾಗಿ ತಾಯಿಯ ಪಾದಗಳಿಗೆ ನಮಸ್ಕರಿಸಿ. ಅಮ್ಮ ನನ್ನ ಕಣ್ಣು ತೆರೆಸಿದೆ ನನ್ನನ್ನು ಕ್ಷಮಿಸು ಎಂದನು. ತಾಯಿ ತನ್ನ ಮಕ್ಕಳಿಗೆ ಬೆಳೆಸಲು ಎಷ್ಟು ಕಷ್ಟ ಪಡುವಳು ಎಂಬ ಆರಿವಾಯಿತ್ತು.

ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ 

ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್

ನೀವು  ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿದ್ದೀರಾ…?

ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ 

ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್ ಅನಾರೋಗ್ಯ

ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ

ನಂಬಿ ಕರೆ ಮಾಡಿ 9900116427

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ…ಇಂದು ನಿಮಗೆ ಗುರು ಒಲಿಯುತ್ತಾನೆಯೇ ನೋಡಿ ತಿಳಿಯಿರಿ…ಶೇರ್ ಮಾಡಿ..

    ಗುರುವಾರ, 05/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಬಹುದಿನದ ನೀರಿಕ್ಷಿತ ಕನಸು ಕೈಗೂಡುವುದು. ಎಲ್ಲರಂತೆ ನೀವು ಕೂಡಾ ಸಮಾಜ ಮುಖಿಯಾಗಿ ಉ  ನ್ನತ ಅಧಿಕಾರವನ್ನು ಹೊಂದುವಿರಿ. ಇದರೊಂದಿಗೆ ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡಲ್ಲಿ ಒಳಿತಾಗುವುದು. ವೃಷಭ:- ಇವತ್ತಿನ ಕೆಲಸ ಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಈ ಬಗ್ಗೆ ಈ ಅನುಭೂತಿ ನಿಮ್ಮ ಮನದಲ್ಲಿರಲಿ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಶತ್ರುವನ್ನು ಕೂಡಾ…

  • ಸಿನಿಮಾ, ಸುದ್ದಿ

    ಮಗು ಮುಖ ನೋಡುವ ಮುನ್ನವೇ ಎಲ್ಲರನ್ನು ಅಗಲಿದ ಚಿರಂಜೀವಿ ಸರ್ಜಾ! ನಿಜಕ್ಕೂ ಶಾಕ್

    ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…

  • ಸುದ್ದಿ

    ನಮ್ಮ ವೀರ ಯೋಧರ ದಾಳಿಯ ಭೀತಿಯಿಂದ ಓಡಿಹೋದ ಶಿಖಂಡಿ ಉಗ್ರರು…

    ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ವಾಂಗಿಬಾತ್, ಚಿತ್ರಾನ್ನಕ್ಕಾಗಿ ದೀಪಿಕಾ ಚಂದನ್ ನಡುವೆ ಕಿತ್ತಾಟ.

    ಕನ್ನಡ ಬಿಗ್‍ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ. ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು…

  • ಸುದ್ದಿ

    ಕೋತಿಯನ್ನು ಈ ಶ್ರೀಮಂತ ದಂಪತಿಗಳು ತಮ್ಮ ಸ್ವಂತ ಮಗನಿಗಿಂತ ಹೆಚ್ಚಾಗಿ ಸಾಕುತ್ತಿದ್ದಾರೆ.!ಏಕೆ ಗೋತಾ.?ತಿಳಿಯಲು ಈ ಲೇಖನ ಓದಿ…

    ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.

  • ವಿಸ್ಮಯ ಜಗತ್ತು

    ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ.ಆದ್ರೆ ಈ ಮಹಿಳೆ ಬಗ್ಗೆ ತಿಳಿದ್ರೆ ನೀವ್ ಶಾಕ್ ಆಗ್ತೀರಾ..!

    ವಯಸ್ಸಾಗೋದನ್ನ ತಡೆಯೋಕಾಗಲ್ಲ. ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ. ಇನ್ನೂ ಕೆಲವರಿಗೆ ಕಾಂತಿಯುತವಾದ ತ್ವಚೆ ಇದ್ದು, ಯಂಗ್ ಆಗಿ ಕಾಣಿಸಿದ್ರೂ ಅವರ ವಯಸ್ಸನ್ನ ಊಹಿಸಿಬಿಡಬಹುದು. ಆದ್ರೆ ಇಂಡೋನೇಷ್ಯಾದಲ್ಲಿ ಮಹಿಳೆಯೊಬ್ಬರಿಗೆ ವಯಸ್ಸು