ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…
ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ ಮಂಚದ ಬಳಿ ಮಲಗುತ್ತಾನೆ.
ಮಗನು ನಿದ್ರೆಗೆ ಜಾರುತ್ತಾನೆ ಆಗ ತಾಯಿ ಮಗನೇ ನನಗೆ ದಾಹ ಆಗುತ್ತಿದೆ ಸ್ವಲ್ಪ ನೀರು ಕುಡಿಸು ಅಂತ ಹೇಳುತ್ತಾಳೆ.

ಮಗನು ಸಂತೋಷದಿಂದ ಎದ್ದು ಗ್ಲಾಸಿನಿಂದ ತಾಯಿಗೆ ನೀರನ್ನು ಕುಡಿಸುತ್ತಾನೆ. ತಾಯಿ ಎರಡು ಗುಟುಕು ನೀರನ್ನು ಕುಡಿದು ಗ್ಲಾಸು ಪಕ್ಕಕೆ ಜಾರಿ ಬೀಳುತ್ತದೆ. ಮಗನು ಮೌನದಿಂದ ಮಲಗುತ್ತಾನೆ. ಮತ್ತೆ ಮಗನು ನಿದ್ದೆಗೆ ಜಾರಲು ತಾಯಿ ಮತ್ತೆ ಎದ್ದು ಮಗು ಮತ್ತೆ ಸ್ವಲ್ಪ ನೀರು ಕುಡಿಸು ಅಂತ ಕೇಳುತ್ತಾಳೆ ಮಗನು ಮತ್ತೆ ಎದ್ದು ನೀರು ಕುಡಿಸಲು ತಾಯಿ ಮತ್ತೆ ನೀರು ಚೆಲ್ಲಿ ಹಾಸಿಗೆ ಎಲ್ಲ ಒದ್ದೆಯಾಗುತ್ತದೆ. ಮಗ ತಾಯಿಯನ್ನು ಏನು ಮಾಡಿದೆಯಮ್ಮ ಅಂತ ಪ್ರಶ್ನಿಸಿದ, ಅದಕ್ಕೆ ತಾಯಿ ಅಕಸ್ಮಾತ್ತಾಗಿ ಆಯಿತು ಮಗು ಅಂತ ಹೇಳಿದಳು.
ಸ್ವಲ್ಪ ಸಮಯದ ನಂತರ ಮತ್ತೆ ತಾಯಿ ನೀರು ಕುಡಿಸಲು ಕೇಳಿದಳು. ಅದಕ್ಕೆ ಮಗ ಕೋಪಿತನಾಗಿ ಈಗ ತಾನೇ ನೀರು ಕುಡಿದೆಯಲ್ಲ ಅಮ್ಮ ಮತ್ತೆ ಎಷ್ಟು ನೀರು ಕುಡಿಯುವೆ ನೀನೇನಾದರು ಹತ್ತಿಯ ಬೀಜಗಳನ್ನ ತಿಂದೆಯ ಅಂತ ಹೇಳಿ ನೀರನ್ನು ಕೊಟ್ಟನು.

ಮತ್ತೆ ತಾಯಿ ನೀರು ಕುಡಿಯಲು ಹೋಗಿ ನೀರು ಚೆಲ್ಲುತ್ತದೆ. ಮಗನಿಗೆ ಕೋಪ ಬಂದು ಏನಮ್ಮ ಹಾಸಿಗೆ ಎಲ್ಲ ಒದ್ದೆಯಾಗಿ ಹೋಗಿದೆ ಅಂತ ಕೋಪಿತನಾದ. ಕಣ್ಣು ಕಾಣಿಸುವುದಿಲ್ಲವೇ ಎಂದನು. ಸ್ವಲ್ಪ ಸಮಯದ ನಂತರ ಮತ್ತೆ ತಾಯಿ ನೀರು ಕೊಡಲು ಕೇಳಿದಳು. ಅದಕ್ಕೆ ಮಗನು ನೀರನ್ನು ತಂದು ಕೊಟ್ಟು ಕುಡಿದು ಸಾಯಿ ಅಂತ ಶಪಿಸುತ್ತಾ ಕೂಗಾಡಿದ. ಆಗ ತಾಯಿ ಮಗು ಸಾಕು ಅರಚಬೇಡ. ತಾಯಿ ಋಣ ತೀರಿಸಬೇಕು ಅಂತ ಹೇಳಿದೆ. ನಿನ್ನ ತಲೆಯ ಮೇಲೆ ಎಷ್ಟು ಕೂದಲು ಇದೆಯೋ ಅಷ್ಟು ಜನ್ಮ ಎತ್ತಿದರೂ ತಾಯಿ ಋಣ ತೀರಿಸಲು ಆಗುವುದಿಲ್ಲ.

ನೀನು ಚಿಕ್ಕವನಾಗಿದ್ದಾಗ ಮತ್ತೆ ಮತ್ತೆ ಮೂತ್ರ ಮಾಡುತ್ತಿದ್ದೆ. ನಿನ್ನ ಒದ್ದೆ ಬಟ್ಟೆಯನ್ನು ತೆಗೆದು ನನ್ನ ಸೀರೆಯಿಂದ ಒರೆಸಿ ನಿನ್ನನು ನನ್ನ ಜಾಗದಲ್ಲಿ ಮಲಗಿಸಿ ನಾನು ಒದ್ದೆಯ ಜಾಗದಲ್ಲಿ ಮಲಗುತ್ತಿದ್ದೆ. ಒಂದು ದಿನವಲ್ಲ, ಒಂದು ವಾರವಲ್ಲ ಒಂದು ತಿಂಗಳಲ್ಲ ಕೆಲವು ವರ್ಷಗಳೇ ನಿನ್ನನ್ನು ಹೀಗೆ ಒಬ್ಬಂಟಿಯಾಗಿ ಮಲಗುವ ವರೆಗೂ ಬೆಳೆಸಿರುವೆ. ಆದರೆ ನಾನು ಒಂದೆರಡು ಸಲ ಹಾಸಿಗೆ ಒದ್ದೆ ಮಾಡಿದಕ್ಕೆ ನೀನು ಕೋಪಗೊಂಡೆ. ಒಂದು ದಿನದ ನಿದ್ದೆ ಹಾಳಾಗಿದ್ದಕೆ ಬೇಸರವಾದೆ ಅಂದಳು ತಾಯಿ.ಆಗ ಮಗನಿಗೆ ಮುಜುಗರವಾಗಿ ತಾಯಿಯ ಪಾದಗಳಿಗೆ ನಮಸ್ಕರಿಸಿ. ಅಮ್ಮ ನನ್ನ ಕಣ್ಣು ತೆರೆಸಿದೆ ನನ್ನನ್ನು ಕ್ಷಮಿಸು ಎಂದನು. ತಾಯಿ ತನ್ನ ಮಕ್ಕಳಿಗೆ ಬೆಳೆಸಲು ಎಷ್ಟು ಕಷ್ಟ ಪಡುವಳು ಎಂಬ ಆರಿವಾಯಿತ್ತು.

ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿದ್ದೀರಾ…?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್ ಅನಾರೋಗ್ಯ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ. ಸಾರಿಗೆ ಬಸ್ ಗೋಕಾಕ್ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು. ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ…
ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…
ಈಗಾಗಲೇ ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ
ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ. ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು…
ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…