ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…
ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ ಮಂಚದ ಬಳಿ ಮಲಗುತ್ತಾನೆ.
ಮಗನು ನಿದ್ರೆಗೆ ಜಾರುತ್ತಾನೆ ಆಗ ತಾಯಿ ಮಗನೇ ನನಗೆ ದಾಹ ಆಗುತ್ತಿದೆ ಸ್ವಲ್ಪ ನೀರು ಕುಡಿಸು ಅಂತ ಹೇಳುತ್ತಾಳೆ.

ಮಗನು ಸಂತೋಷದಿಂದ ಎದ್ದು ಗ್ಲಾಸಿನಿಂದ ತಾಯಿಗೆ ನೀರನ್ನು ಕುಡಿಸುತ್ತಾನೆ. ತಾಯಿ ಎರಡು ಗುಟುಕು ನೀರನ್ನು ಕುಡಿದು ಗ್ಲಾಸು ಪಕ್ಕಕೆ ಜಾರಿ ಬೀಳುತ್ತದೆ. ಮಗನು ಮೌನದಿಂದ ಮಲಗುತ್ತಾನೆ. ಮತ್ತೆ ಮಗನು ನಿದ್ದೆಗೆ ಜಾರಲು ತಾಯಿ ಮತ್ತೆ ಎದ್ದು ಮಗು ಮತ್ತೆ ಸ್ವಲ್ಪ ನೀರು ಕುಡಿಸು ಅಂತ ಕೇಳುತ್ತಾಳೆ ಮಗನು ಮತ್ತೆ ಎದ್ದು ನೀರು ಕುಡಿಸಲು ತಾಯಿ ಮತ್ತೆ ನೀರು ಚೆಲ್ಲಿ ಹಾಸಿಗೆ ಎಲ್ಲ ಒದ್ದೆಯಾಗುತ್ತದೆ. ಮಗ ತಾಯಿಯನ್ನು ಏನು ಮಾಡಿದೆಯಮ್ಮ ಅಂತ ಪ್ರಶ್ನಿಸಿದ, ಅದಕ್ಕೆ ತಾಯಿ ಅಕಸ್ಮಾತ್ತಾಗಿ ಆಯಿತು ಮಗು ಅಂತ ಹೇಳಿದಳು.
ಸ್ವಲ್ಪ ಸಮಯದ ನಂತರ ಮತ್ತೆ ತಾಯಿ ನೀರು ಕುಡಿಸಲು ಕೇಳಿದಳು. ಅದಕ್ಕೆ ಮಗ ಕೋಪಿತನಾಗಿ ಈಗ ತಾನೇ ನೀರು ಕುಡಿದೆಯಲ್ಲ ಅಮ್ಮ ಮತ್ತೆ ಎಷ್ಟು ನೀರು ಕುಡಿಯುವೆ ನೀನೇನಾದರು ಹತ್ತಿಯ ಬೀಜಗಳನ್ನ ತಿಂದೆಯ ಅಂತ ಹೇಳಿ ನೀರನ್ನು ಕೊಟ್ಟನು.

ಮತ್ತೆ ತಾಯಿ ನೀರು ಕುಡಿಯಲು ಹೋಗಿ ನೀರು ಚೆಲ್ಲುತ್ತದೆ. ಮಗನಿಗೆ ಕೋಪ ಬಂದು ಏನಮ್ಮ ಹಾಸಿಗೆ ಎಲ್ಲ ಒದ್ದೆಯಾಗಿ ಹೋಗಿದೆ ಅಂತ ಕೋಪಿತನಾದ. ಕಣ್ಣು ಕಾಣಿಸುವುದಿಲ್ಲವೇ ಎಂದನು. ಸ್ವಲ್ಪ ಸಮಯದ ನಂತರ ಮತ್ತೆ ತಾಯಿ ನೀರು ಕೊಡಲು ಕೇಳಿದಳು. ಅದಕ್ಕೆ ಮಗನು ನೀರನ್ನು ತಂದು ಕೊಟ್ಟು ಕುಡಿದು ಸಾಯಿ ಅಂತ ಶಪಿಸುತ್ತಾ ಕೂಗಾಡಿದ. ಆಗ ತಾಯಿ ಮಗು ಸಾಕು ಅರಚಬೇಡ. ತಾಯಿ ಋಣ ತೀರಿಸಬೇಕು ಅಂತ ಹೇಳಿದೆ. ನಿನ್ನ ತಲೆಯ ಮೇಲೆ ಎಷ್ಟು ಕೂದಲು ಇದೆಯೋ ಅಷ್ಟು ಜನ್ಮ ಎತ್ತಿದರೂ ತಾಯಿ ಋಣ ತೀರಿಸಲು ಆಗುವುದಿಲ್ಲ.

ನೀನು ಚಿಕ್ಕವನಾಗಿದ್ದಾಗ ಮತ್ತೆ ಮತ್ತೆ ಮೂತ್ರ ಮಾಡುತ್ತಿದ್ದೆ. ನಿನ್ನ ಒದ್ದೆ ಬಟ್ಟೆಯನ್ನು ತೆಗೆದು ನನ್ನ ಸೀರೆಯಿಂದ ಒರೆಸಿ ನಿನ್ನನು ನನ್ನ ಜಾಗದಲ್ಲಿ ಮಲಗಿಸಿ ನಾನು ಒದ್ದೆಯ ಜಾಗದಲ್ಲಿ ಮಲಗುತ್ತಿದ್ದೆ. ಒಂದು ದಿನವಲ್ಲ, ಒಂದು ವಾರವಲ್ಲ ಒಂದು ತಿಂಗಳಲ್ಲ ಕೆಲವು ವರ್ಷಗಳೇ ನಿನ್ನನ್ನು ಹೀಗೆ ಒಬ್ಬಂಟಿಯಾಗಿ ಮಲಗುವ ವರೆಗೂ ಬೆಳೆಸಿರುವೆ. ಆದರೆ ನಾನು ಒಂದೆರಡು ಸಲ ಹಾಸಿಗೆ ಒದ್ದೆ ಮಾಡಿದಕ್ಕೆ ನೀನು ಕೋಪಗೊಂಡೆ. ಒಂದು ದಿನದ ನಿದ್ದೆ ಹಾಳಾಗಿದ್ದಕೆ ಬೇಸರವಾದೆ ಅಂದಳು ತಾಯಿ.ಆಗ ಮಗನಿಗೆ ಮುಜುಗರವಾಗಿ ತಾಯಿಯ ಪಾದಗಳಿಗೆ ನಮಸ್ಕರಿಸಿ. ಅಮ್ಮ ನನ್ನ ಕಣ್ಣು ತೆರೆಸಿದೆ ನನ್ನನ್ನು ಕ್ಷಮಿಸು ಎಂದನು. ತಾಯಿ ತನ್ನ ಮಕ್ಕಳಿಗೆ ಬೆಳೆಸಲು ಎಷ್ಟು ಕಷ್ಟ ಪಡುವಳು ಎಂಬ ಆರಿವಾಯಿತ್ತು.

ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿದ್ದೀರಾ…?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್ ಅನಾರೋಗ್ಯ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.
ಭಾರತಕ್ರಿಕೆಟ್ ತಂಡದನಾಯಕವಿರಾಟ್ ಕೊಹ್ಲಿ ಪತ್ನಿಹಾಗೂಬಾಲಿವುಡ್ ನಟಿಅನುಷ್ಕಾ ಶರ್ಮಾಕನ್ನಡದಲ್ಲಿ ಪದವೊಂದನ್ನು ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಸದ್ಯ ಪತಿ ಹಾಗೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜತೆ ವೆಸ್ಟ್ಇಂಡೀಸ್ ಪ್ರವಾಸದಲ್ಲಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕನ್ನಡದಲ್ಲಿ ಒಂದೇ ಒಂದು ಪದವನ್ನು ಮಾತನಾಡುವ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದಾರೆ. ಅನುಷ್ಕಾ ಮಾಡಿರುವ ತಾಜಾ ಟ್ವೀಟ್ನಲ್ಲಿ ಧನಾತ್ಮಕತೆಯ ಬಗ್ಗೆ ಮಾತನಾಡುತ್ತಾ ಸಾಗುತ್ತಾರೆ. ಇಂಟರ್ನೆಟ್ನಲ್ಲಿ ಧನಾತ್ಮಕತೆಯನ್ನು ಪಸರಿಸುವ ಟ್ವೀಟ್ಗಳನ್ನು ಓದುತ್ತಾ ಸಾಗುತ್ತಾರೆ. ಕೊನೆಗೆ ದಟ್ಸ್ ಇಟ್ ಬದಲು ಕನ್ನಡದಲ್ಲೇ ‘ಅಷ್ಟೇ’ ಎಂದು ಹೇಳುವ…
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…
ರಾಯ್ಪುರ್: ಸಿಆರ್ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು…
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಮಾರ್ಚ್, 2019) ವಿಶ್ರಾಂತಿಯ ಸಲುವಾಗಿ ನಿಕಟ ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ನೀವು ನಿಮ್ಮನ್ನು ಒಂದು…