ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ.
ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ ಒಳ್ಳೆದು ಎನ್ನಲಾಗುತ್ತೆ. ಅಷ್ಟೇ ಅಲ್ಲದೇ ಬೇವಿನ ಎಲೆಗಳನ್ನು ಅರೆದು ಅದನ್ನು ಗಾಯಗಳಿಗೆ ಹಚ್ಚಿದರೆ ಗಾಯ ಬೇಗನೇ ಮಾಗುತ್ತವೆ.
ಬೇವಿನ ಆರೋಗ್ಯಕರ ಲಾಭವೇನು?
ಲಿವರ್ ಸಮಸ್ಯೆಗೆ ಮದ್ದು:
ಬೇವಿನ ಎಲೆಗಳನ್ನು ಸೇವಿಸುವುದರಿಂದ ಲೀವರ್ ಕ್ಷಮತೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚುತ್ತದೆ. ಅಲ್ಲದೇ ರಕ್ತದಿಂದ ವಿಷಕಾರಿ ಅಂಶವನ್ನು ಹೊರಹಾಕಲು ನೆರವಾಗುತ್ತದೆ. ಜೊತೆಗೆ ಜೀರ್ಣ ಮತ್ತು ಶ್ವಾಸಕೋಶದ ವ್ಯವಸ್ಥೆಯನ್ನು ಇದು ಉತ್ತಮಗೊಳಿಸುತ್ತದೆ. ಅಲ್ಲದೇ ಬೇವಿನ ಎಣ್ಣೆ ಮತ್ತು ಬೇವಿನ ರಸಗಳನ್ನು ಸೇವಿಸುವುದರಿಂದ ದೇಹದಲ್ಲಿದ್ದ ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶವಾಗುತ್ತದೆ.
ಚರ್ಮದ ಸಮಸ್ಯೆಗೆ:
ಬೇವಿನ ಎಣ್ಣೆಯನ್ನು ಬಿಸಿ ನೀರಿನಲ್ಲಿ ಸೇರಿಸಿ ಸ್ನಾನ ಮಾಡುವುದರಿಂದ ವಿವಿಧ ಚರ್ಮರೋಗಗಳು, ತುರಿಕೆ, ಹುಳಕಡ್ಡಿ ಮೊದಲಾದ ಸಮಸ್ಯೆಗಳು ನಿವಾರಣೆಯಾಗುತ್ತದೆ. ಶೀತ ಮತ್ತು ಎಕ್ಸಿಮಾದಂತಹ ಚರ್ಮರೋಗವೂ ಕೂಡ ಇದರಿಂದ ವಾಸಿಯಾಗುತ್ತದೆ.
ತ್ವಚೆಯ ಕಲೆ ನಿವಾರಿಸುತ್ತದೆ:
ಗಾಯ ಮತ್ತು ಮೊಡವೆಗಳು ಮಾಗಿದ ಬಳಿಕ ಚರ್ಮದ ಮೇಲೆ ಕಲೆಗಳು ಉಳಿದು ಬಿಡುತ್ತದೆ. ಈ ಕಲೆಗಳನ್ನು ನಿವಾರಿಸಲು ಬೇವು ಸಹಕಾರಿಯಾಗಿದ್ದು, ಮುಖದಲ್ಲಿ ಮತ್ತೆ ಮೊಡವೆಗಳು ಆಗದಂತೆ ತಡೆಯುತ್ತದೆ.
ಚಿಕ್ಕಪುಟ್ಟ ಗಾಯಗಳಾದರೆ ಬೇವಿನ ಎಲೆಗಳ ರಸ ಅಥವಾ ಎಲೆಗಳನ್ನು ಅರೆದ ಹಚ್ಚಿದರೆ ಗಾಯಗಳು ಬೇಗ ಮಾಗುತ್ತದೆ. ಅಲ್ಲದೆ ಮೊಡವೆಗಳನ್ನು ನಿಯಂತ್ರಿಸಲು ನಿತ್ಯವೂ ಸ್ನಾನ ಮಾಡುವ ನೀರಿಗೆ ಬೇವಿನ ಎಣ್ಣೆಯ ಕೆಲವು ಹನಿಗಳನ್ನು ಸೇರಿಸಿದರೆ ತ್ವಚೆಯ ದುರ್ಗಂಧ, ಸೋಂಕುಗಳು ನಿವಾರಣೆಯಾಗುತ್ತದೆ ಹಾಗೂ ಚರ್ಮದಲ್ಲಿ ದದ್ದು, ಮೊಡವೆಗಳು ಆಗದಂತೆ ಇದು ನೋಡಿಕೊಳ್ಳುತ್ತದೆ.
ಮುಖದ ಕಾಂತಿ ಹೆಚ್ಚಿಸುತ್ತದೆ:
ಬೇವಿನ ಎಲೆಗಳನ್ನು ಹಾಕಿ ಕುದಿಸಿದ ನೀರಿನಲ್ಲಿ ಅದ್ದಿದ ಬಟ್ಟೆಯನ್ನು ಇಡೀ ರಾತ್ರಿ ಮುಖದ ಮೇಲೆ ಇಟ್ಟುಕೊಂಡು ಮಲಗಿದರೆ ಮುಖದ ಕಾಂತಿ ಹೆಚ್ಚಾಗುತ್ತೆ. ಹಾಗೆಯೇ ಈ ನೀರನ್ನು ತಲೆಗೆ ಹಚ್ಚಿ ಸ್ನಾನ ಮಾಡಿದರೆ ಕೂಡಲು ಉದುರುವಿಕೆ, ತಲೆಹೊಟ್ಟಿನ ಸಮಸ್ಯೆ ನಿವಾರಣೆ ಆಗುತ್ತದೆ.
ರಕ್ತ ಶುದ್ಧೀಕರಣಗೊಳಿಸುತ್ತೆ:
ಬೇವನ್ನು ತಿಂದರೆ ರಕ್ತ ಶುದ್ಧೀಕರಣಗೊಳ್ಳುತ್ತದೆ ಹಾಗೂ ರಕ್ತದೊತ್ತಡ ಕಡಿಮೆಯಾಗುತ್ತದೆ. ರಕ್ತದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರ ಹಾಕಿ, ರಕ್ತಸಂಚಾರ ಉತ್ತಮಗೊಳ್ಳುತ್ತದೆ. ವೃದ್ಧಾಪ್ಯ ಬೇಗನೇ ಆವರಿಸಲು ಕಾರಣವಾಗುವ free radical ಎಂಬ ಕಣಗಳನ್ನು ಬೇವು ಕೊಲ್ಲುವುದರಿಂದ ತಾರುಣ್ಯ ಬಹುಕಾಲ ಉಳಿಯುತ್ತದೆ. ಅಲ್ಲದೇ ಬೇವನ್ನು ಸೇರಿಸಿದರೆ ರಕ್ತನಾಳಗಳಲ್ಲಿ ಸಂಗ್ರಹವಾಗಿದ್ದ ಕೆಟ್ಟ ಕೊಲೆಸ್ಟ್ರಾಲ್ ನಿವಾರಣೆಯಾಗಿ, ದೇಹದಲ್ಲಿ ರಕ್ತಸಂಚಾರ ಸುಗಮಗೊಳ್ಳುತ್ತದೆ. ಇದರಿಂದ ಹೃದಯದ ಮೇಲೆ ಬೀಳುವ ಒತ್ತಡ ಕಡಿಮೆಯಾಗುತ್ತದೆ.
ಮಲೇರಿಯಾ ಜ್ವರಕ್ಕೆ:
ಬೇವಿನಲ್ಲಿರುವ ಜೆಡ್ಯುನಿನ್ (Gedunin) ಎಂಬ ರಾಸಾಯನಿಕ ಮಲೇರಿಯಾ ಜ್ವರವನ್ನು ಕಡಿಮೆಗೊಳಿಸಲು ನೆರವಾಗುತ್ತದೆ. ಬೇವಿನ ಎಲೆಗಳನ್ನು ಜಜ್ಜಿ ಮನೆಯ ಸುತ್ತ ಮುತ್ತ ಹರಡುವುದರಿಂದ ಆ ವಾಸನೆಗೆ ಸೊಳ್ಳೆಗಳು ಕಡಿಮೆ ಆಗುತ್ತದೆ. ಅಲ್ಲದೆ ಬೇವಿನ ಎಲೆಗಳನ್ನು ತಿಂದರೆ ಅಥವಾ ಅದರ ರಸವನ್ನು ಕುಡಿದರೆ ಮಲೇರಿಯಾ ಜ್ವರ ಕಡಿಮೆ ಆಗುತ್ತದೆ.
ಕ್ಯಾನ್ಸರ್ ನಿಯಂತ್ರಿಸಲು:
ನಿಯಮಿತವಾಗಿ ಬೇವಿನ ಎಲೆಗಳನ್ನು ಹಸಿಯಾಗಿ ಸೇವಿಸುವವರಲ್ಲಿ ಕ್ಯಾನ್ಸರ್ ಕಾಯಿಲೆ ಕಾಣಿಸಿಕೊಳ್ಳು ಸಾಧ್ಯತೆ ಕಡಿಮೆ. ಬೇವಿನ ಮರದ ತೊಗಟೆಯಲ್ಲಿ ಕಂಡುಬರುವ Limonoids ಮತ್ತು polysaccharides ಎಂಬ ರಾಸಾಯನಿಕಗಳು ದೇಹದಲ್ಲಿ ಕ್ಯಾನ್ಸರ್ ಮತ್ತು ಗಡ್ಡೆಯುಂಟಾಗುವುದನ್ನು ತಡೆಯುತ್ತದೆ.
ಬೇವಿನ ಎಣ್ಣೆಯ ಮಸಾಜ್:
ಬೇವಿನ ಎಣ್ಣೆ ಚರ್ಮಕ್ಕೆ ಒಳ್ಳೆದು. ಈ ಎಣ್ಣೆಯಲ್ಲಿ ಮೈಯನ್ನು ಮಸಾಜ್ ಮಾಡುವುದರಿಂದ ಕೆಳಬೆನ್ನಿನ ನೋವು, ಸಂಧಿವಾತ, ಸ್ನಾಯುಗಳಲ್ಲಿ ನೋವು ಹೀಗೆ ವಿವಿಧ ನೋವುಗಳು ಕಡಿಮೆಯಾಗುತ್ತವೆ.
ಸಂಧಿವಾತಕ್ಕೆ:
ಸಂಧಿವಾತ ಸಮಸ್ಯೆಗೆ ಬೇವಿನ ಎಲೆ ಮತ್ತು ಬೇವಿನ ತೊಗಟೆಯನ್ನು ಅರೆದು ತಯಾರಿಸಿದ ಲೇಪನ ಉತ್ತಮ ಪರಿಹಾರ ನೀಡುತ್ತದೆ. ಇದರಿಂದ ಸಂದುಗಳಲ್ಲಿ ಬಾವು, ನೋವು ಕೂಡ ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು…
ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ. ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ…
ತೆಲುಗಿನ ‘ಆರುಂಧತಿ’, ‘ಭಾಗಮತಿ’ ಚಿತ್ರಗಳ ಹಾಗೆಯೇ ಮಹಿಳಾ ಪ್ರಧಾನ ಚಿತ್ರವಾದ ‘ದಮಯಂತಿ’ ಸೂಪರ್ ಹಿಟ್ ಆಗುವುದರಲ್ಲಿ ಅನುಮಾನವೇ ಇಲ್ಲ. ಇದೊಂದು ಎಂಭತ್ತರ ದಶಕದ ಕಥೆ ಎಂದು ಟೀಸರ್ ನೋಡಿದರೆ ಗೊತ್ತಾಗುತ್ತದೆ. ವಿಭಿನ್ನ, ವಿಶೇಷ ವೇಷ ಭೂಷಣದಲ್ಲಿಯೇ ರಾಧಿಕಾ ತೆರೆ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ದಮಯಂತಿ ಟೀಸರ್ ರಿಲೀಸ್ ಆಗಿದ್ದು YouTubeನಲ್ಲಿ ಟ್ರೆಂಡ್ ಆಗಿತ್ತು. ಅದರಲ್ಲಿರುವ ಪ್ರತಿಯೊಂದೂ ಡೈಲಾಗ್ ಈಗಾಗಲೇ ಸಾಕಷ್ಟು ಫೇಮಸ್ ಆಗಿದ್ದು, ಟಿಕ್ಟಾಕ್ನಲ್ಲಿ ಬಳಸುವವರಿಗೆ ರಾಧಿಕಾ ಸೂಪರ್ ಅವಕಾಶವೊಂದನ್ನು ಕೊಡುತ್ತಿದ್ದಾರೆ. ರಾಧಿಕಾ…
ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್ಆರ್ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ. ಒಟ್ಟು ಹುದ್ದೆಗಳ ಸಂಖ್ಯೆ – 306ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳುತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ…
ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತು ಶುಭಂ ಕರೋತಿ ಎನ್ನುವ ಸಂಜೆಯ ಪ್ರಾರ್ಥನೆಯನ್ನ ಮಾಡ್ತಿದ್ರು, ಆದ್ರೆ ಈಗಿನ ಮಕ್ಕಳಿಗೆ ಸಂಜೆಯ ಹೊತ್ತು ಟಿ.ವಿ . ನೋಡುವುದಕ್ಕೆ ಸಮಯವಿರುವುದಿಲ್ಲ. ಎಲ್ಲೋ ಹಿಂದೂಗಳು ನಮ್ಮ ಹಿಂದೂ ಸಂಸ್ಕೃತಿ ಇಂದ ಆಚಾರ ಧರ್ಮಗಳಿಂದ ದೂರ ಸರಿಯುತ್ತಿದೇವೆ ಎನ್ನಿಸುತ್ತಿದೆ. ಆಚಾರಧರ್ಮಗಳನ್ನ ಪಾಲಿಸುವುದೇ ಆಧ್ಯತ್ಮೀಕತೆಗೆ ಅಡಿಪಾಯವಾಗಿದೆ. ಸಂಧ್ಯಾ ಕಾಲ ವೆಂದರೆ ಸೂರ್ಯೋದಯಕ್ಕೂ ಮೊದಲು, ಸೂರ್ಯಾಸ್ತದ ನಂತರ ೪೮ ನಿಮಿಷಗಳ ಸಮಯವನ್ನು ಸಂಧಿಕಾಲವೆಂದು ಅಥವಾ ಪರ್ವಕಾಲವೆಂದು ಕರೆಯಲಾಗುತ್ತದೆ.ಸಂಧ್ಯಾ ಕಾಲ / ಸಂಜೆಯ ಸಮಯದಲ್ಲಿ ಪಾಲಿಸಬೇಕಾದ ಕೆಲವು ಉಚಿತ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಭರವಸೆಯ ವ್ಯವಹಾರದ ಅವಕಾಶವೊಂದು ನಿಮಗೆ ಸಿಗುವುದು. ಇದರಿಂದ ಉತ್ತೇಜಿತರಾಗಿ ಈ ದಿನವನ್ನು ಬಹು ಖುಷಿಯಿಂದ ಕಳೆಯುವಿರಿ. ಆಹಾರ ವಿಹಾರದಲ್ಲಿ ಸ್ವಲ್ಪ ಎಚ್ಚರ ಇರಲಿ. ಪ್ರಯಾಣದಲ್ಲಿ ಸುಖ ಕಾಣುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…