ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ.

ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ ಒಳ್ಳೆದು ಎನ್ನಲಾಗುತ್ತೆ. ಅಷ್ಟೇ ಅಲ್ಲದೇ ಬೇವಿನ ಎಲೆಗಳನ್ನು ಅರೆದು ಅದನ್ನು ಗಾಯಗಳಿಗೆ ಹಚ್ಚಿದರೆ ಗಾಯ ಬೇಗನೇ ಮಾಗುತ್ತವೆ.
ಬೇವಿನ ಆರೋಗ್ಯಕರ ಲಾಭವೇನು?
ಲಿವರ್ ಸಮಸ್ಯೆಗೆ ಮದ್ದು:
ಬೇವಿನ ಎಲೆಗಳನ್ನು ಸೇವಿಸುವುದರಿಂದ ಲೀವರ್ ಕ್ಷಮತೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚುತ್ತದೆ. ಅಲ್ಲದೇ ರಕ್ತದಿಂದ ವಿಷಕಾರಿ ಅಂಶವನ್ನು ಹೊರಹಾಕಲು ನೆರವಾಗುತ್ತದೆ. ಜೊತೆಗೆ ಜೀರ್ಣ ಮತ್ತು ಶ್ವಾಸಕೋಶದ ವ್ಯವಸ್ಥೆಯನ್ನು ಇದು ಉತ್ತಮಗೊಳಿಸುತ್ತದೆ. ಅಲ್ಲದೇ ಬೇವಿನ ಎಣ್ಣೆ ಮತ್ತು ಬೇವಿನ ರಸಗಳನ್ನು ಸೇವಿಸುವುದರಿಂದ ದೇಹದಲ್ಲಿದ್ದ ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶವಾಗುತ್ತದೆ.

ಚರ್ಮದ ಸಮಸ್ಯೆಗೆ:
ಬೇವಿನ ಎಣ್ಣೆಯನ್ನು ಬಿಸಿ ನೀರಿನಲ್ಲಿ ಸೇರಿಸಿ ಸ್ನಾನ ಮಾಡುವುದರಿಂದ ವಿವಿಧ ಚರ್ಮರೋಗಗಳು, ತುರಿಕೆ, ಹುಳಕಡ್ಡಿ ಮೊದಲಾದ ಸಮಸ್ಯೆಗಳು ನಿವಾರಣೆಯಾಗುತ್ತದೆ. ಶೀತ ಮತ್ತು ಎಕ್ಸಿಮಾದಂತಹ ಚರ್ಮರೋಗವೂ ಕೂಡ ಇದರಿಂದ ವಾಸಿಯಾಗುತ್ತದೆ.
ತ್ವಚೆಯ ಕಲೆ ನಿವಾರಿಸುತ್ತದೆ:
ಗಾಯ ಮತ್ತು ಮೊಡವೆಗಳು ಮಾಗಿದ ಬಳಿಕ ಚರ್ಮದ ಮೇಲೆ ಕಲೆಗಳು ಉಳಿದು ಬಿಡುತ್ತದೆ. ಈ ಕಲೆಗಳನ್ನು ನಿವಾರಿಸಲು ಬೇವು ಸಹಕಾರಿಯಾಗಿದ್ದು, ಮುಖದಲ್ಲಿ ಮತ್ತೆ ಮೊಡವೆಗಳು ಆಗದಂತೆ ತಡೆಯುತ್ತದೆ.

ಚಿಕ್ಕಪುಟ್ಟ ಗಾಯಗಳಾದರೆ ಬೇವಿನ ಎಲೆಗಳ ರಸ ಅಥವಾ ಎಲೆಗಳನ್ನು ಅರೆದ ಹಚ್ಚಿದರೆ ಗಾಯಗಳು ಬೇಗ ಮಾಗುತ್ತದೆ. ಅಲ್ಲದೆ ಮೊಡವೆಗಳನ್ನು ನಿಯಂತ್ರಿಸಲು ನಿತ್ಯವೂ ಸ್ನಾನ ಮಾಡುವ ನೀರಿಗೆ ಬೇವಿನ ಎಣ್ಣೆಯ ಕೆಲವು ಹನಿಗಳನ್ನು ಸೇರಿಸಿದರೆ ತ್ವಚೆಯ ದುರ್ಗಂಧ, ಸೋಂಕುಗಳು ನಿವಾರಣೆಯಾಗುತ್ತದೆ ಹಾಗೂ ಚರ್ಮದಲ್ಲಿ ದದ್ದು, ಮೊಡವೆಗಳು ಆಗದಂತೆ ಇದು ನೋಡಿಕೊಳ್ಳುತ್ತದೆ.
ಮುಖದ ಕಾಂತಿ ಹೆಚ್ಚಿಸುತ್ತದೆ:
ಬೇವಿನ ಎಲೆಗಳನ್ನು ಹಾಕಿ ಕುದಿಸಿದ ನೀರಿನಲ್ಲಿ ಅದ್ದಿದ ಬಟ್ಟೆಯನ್ನು ಇಡೀ ರಾತ್ರಿ ಮುಖದ ಮೇಲೆ ಇಟ್ಟುಕೊಂಡು ಮಲಗಿದರೆ ಮುಖದ ಕಾಂತಿ ಹೆಚ್ಚಾಗುತ್ತೆ. ಹಾಗೆಯೇ ಈ ನೀರನ್ನು ತಲೆಗೆ ಹಚ್ಚಿ ಸ್ನಾನ ಮಾಡಿದರೆ ಕೂಡಲು ಉದುರುವಿಕೆ, ತಲೆಹೊಟ್ಟಿನ ಸಮಸ್ಯೆ ನಿವಾರಣೆ ಆಗುತ್ತದೆ.

ರಕ್ತ ಶುದ್ಧೀಕರಣಗೊಳಿಸುತ್ತೆ:
ಬೇವನ್ನು ತಿಂದರೆ ರಕ್ತ ಶುದ್ಧೀಕರಣಗೊಳ್ಳುತ್ತದೆ ಹಾಗೂ ರಕ್ತದೊತ್ತಡ ಕಡಿಮೆಯಾಗುತ್ತದೆ. ರಕ್ತದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರ ಹಾಕಿ, ರಕ್ತಸಂಚಾರ ಉತ್ತಮಗೊಳ್ಳುತ್ತದೆ. ವೃದ್ಧಾಪ್ಯ ಬೇಗನೇ ಆವರಿಸಲು ಕಾರಣವಾಗುವ free radical ಎಂಬ ಕಣಗಳನ್ನು ಬೇವು ಕೊಲ್ಲುವುದರಿಂದ ತಾರುಣ್ಯ ಬಹುಕಾಲ ಉಳಿಯುತ್ತದೆ. ಅಲ್ಲದೇ ಬೇವನ್ನು ಸೇರಿಸಿದರೆ ರಕ್ತನಾಳಗಳಲ್ಲಿ ಸಂಗ್ರಹವಾಗಿದ್ದ ಕೆಟ್ಟ ಕೊಲೆಸ್ಟ್ರಾಲ್ ನಿವಾರಣೆಯಾಗಿ, ದೇಹದಲ್ಲಿ ರಕ್ತಸಂಚಾರ ಸುಗಮಗೊಳ್ಳುತ್ತದೆ. ಇದರಿಂದ ಹೃದಯದ ಮೇಲೆ ಬೀಳುವ ಒತ್ತಡ ಕಡಿಮೆಯಾಗುತ್ತದೆ.

ಮಲೇರಿಯಾ ಜ್ವರಕ್ಕೆ:
ಬೇವಿನಲ್ಲಿರುವ ಜೆಡ್ಯುನಿನ್ (Gedunin) ಎಂಬ ರಾಸಾಯನಿಕ ಮಲೇರಿಯಾ ಜ್ವರವನ್ನು ಕಡಿಮೆಗೊಳಿಸಲು ನೆರವಾಗುತ್ತದೆ. ಬೇವಿನ ಎಲೆಗಳನ್ನು ಜಜ್ಜಿ ಮನೆಯ ಸುತ್ತ ಮುತ್ತ ಹರಡುವುದರಿಂದ ಆ ವಾಸನೆಗೆ ಸೊಳ್ಳೆಗಳು ಕಡಿಮೆ ಆಗುತ್ತದೆ. ಅಲ್ಲದೆ ಬೇವಿನ ಎಲೆಗಳನ್ನು ತಿಂದರೆ ಅಥವಾ ಅದರ ರಸವನ್ನು ಕುಡಿದರೆ ಮಲೇರಿಯಾ ಜ್ವರ ಕಡಿಮೆ ಆಗುತ್ತದೆ.
ಕ್ಯಾನ್ಸರ್ ನಿಯಂತ್ರಿಸಲು:
ನಿಯಮಿತವಾಗಿ ಬೇವಿನ ಎಲೆಗಳನ್ನು ಹಸಿಯಾಗಿ ಸೇವಿಸುವವರಲ್ಲಿ ಕ್ಯಾನ್ಸರ್ ಕಾಯಿಲೆ ಕಾಣಿಸಿಕೊಳ್ಳು ಸಾಧ್ಯತೆ ಕಡಿಮೆ. ಬೇವಿನ ಮರದ ತೊಗಟೆಯಲ್ಲಿ ಕಂಡುಬರುವ Limonoids ಮತ್ತು polysaccharides ಎಂಬ ರಾಸಾಯನಿಕಗಳು ದೇಹದಲ್ಲಿ ಕ್ಯಾನ್ಸರ್ ಮತ್ತು ಗಡ್ಡೆಯುಂಟಾಗುವುದನ್ನು ತಡೆಯುತ್ತದೆ.

ಬೇವಿನ ಎಣ್ಣೆಯ ಮಸಾಜ್:
ಬೇವಿನ ಎಣ್ಣೆ ಚರ್ಮಕ್ಕೆ ಒಳ್ಳೆದು. ಈ ಎಣ್ಣೆಯಲ್ಲಿ ಮೈಯನ್ನು ಮಸಾಜ್ ಮಾಡುವುದರಿಂದ ಕೆಳಬೆನ್ನಿನ ನೋವು, ಸಂಧಿವಾತ, ಸ್ನಾಯುಗಳಲ್ಲಿ ನೋವು ಹೀಗೆ ವಿವಿಧ ನೋವುಗಳು ಕಡಿಮೆಯಾಗುತ್ತವೆ.
ಸಂಧಿವಾತಕ್ಕೆ:
ಸಂಧಿವಾತ ಸಮಸ್ಯೆಗೆ ಬೇವಿನ ಎಲೆ ಮತ್ತು ಬೇವಿನ ತೊಗಟೆಯನ್ನು ಅರೆದು ತಯಾರಿಸಿದ ಲೇಪನ ಉತ್ತಮ ಪರಿಹಾರ ನೀಡುತ್ತದೆ. ಇದರಿಂದ ಸಂದುಗಳಲ್ಲಿ ಬಾವು, ನೋವು ಕೂಡ ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನನ್ನ ಹೆಸರು ಮಂಜುನಾಥ್ ನನ್ನ ಮೊಬೈಲ್ ನಂಬರ್ 9740093720,ನಮ್ಮದು ಶಿಡ್ಲಘಟ್ಟ ಬಳಿ ಯಣ್ಣಂಗುರೂ,ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವುದು,ನಮ್ಮ ತಾಯಿಯವರಿಗೆ ಸುಮಾರು ವರ್ಷಗಳಿಂದ ಮಂಡಿ ನೋವು ಇತ್ತು,ಆರು ತಿಂಗಳ ಹಿಂದೆ ನೋವು ಹೆಚ್ಚಾಗಿ
ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…
ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…
ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.
ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇಂಡಿಯನ್ ಪ್ರೀಮಿಯರ್ ಲೀಗ್ ನ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆಗ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆಂಡ್ರೆ ರಸ್ಸೆಲ್ 11 ಸಿಕ್ಸರ್ ಬಾರಿಸಿ ಈ ಬಾರಿ ಐಪಿಎಲ್ ನಲ್ಲಿ ನಾನೇ ಸಿಕ್ಸರ್ ಕಿಂಗ್ ಎನ್ನುತ್ತಿದ್ದಾರೆ. ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆದ್ರೆ ಅವ್ರ ಪತ್ನಿ ಬಿಕಿನಿ ಕ್ವೀನ್ ಎನ್ನುತ್ತಿದ್ದಾರೆ ಜನರು. ಆಂಡ್ರೆ ರಸ್ಸೆಲ್ ಜಮೈಕಾದ ನಿವಾಸಿ. ಪತ್ನಿ ಲಾರಾ ಡೊಮಿನಿಕನ್…