ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ.

ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ ಒಳ್ಳೆದು ಎನ್ನಲಾಗುತ್ತೆ. ಅಷ್ಟೇ ಅಲ್ಲದೇ ಬೇವಿನ ಎಲೆಗಳನ್ನು ಅರೆದು ಅದನ್ನು ಗಾಯಗಳಿಗೆ ಹಚ್ಚಿದರೆ ಗಾಯ ಬೇಗನೇ ಮಾಗುತ್ತವೆ.
ಬೇವಿನ ಆರೋಗ್ಯಕರ ಲಾಭವೇನು?
ಲಿವರ್ ಸಮಸ್ಯೆಗೆ ಮದ್ದು:
ಬೇವಿನ ಎಲೆಗಳನ್ನು ಸೇವಿಸುವುದರಿಂದ ಲೀವರ್ ಕ್ಷಮತೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚುತ್ತದೆ. ಅಲ್ಲದೇ ರಕ್ತದಿಂದ ವಿಷಕಾರಿ ಅಂಶವನ್ನು ಹೊರಹಾಕಲು ನೆರವಾಗುತ್ತದೆ. ಜೊತೆಗೆ ಜೀರ್ಣ ಮತ್ತು ಶ್ವಾಸಕೋಶದ ವ್ಯವಸ್ಥೆಯನ್ನು ಇದು ಉತ್ತಮಗೊಳಿಸುತ್ತದೆ. ಅಲ್ಲದೇ ಬೇವಿನ ಎಣ್ಣೆ ಮತ್ತು ಬೇವಿನ ರಸಗಳನ್ನು ಸೇವಿಸುವುದರಿಂದ ದೇಹದಲ್ಲಿದ್ದ ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶವಾಗುತ್ತದೆ.

ಚರ್ಮದ ಸಮಸ್ಯೆಗೆ:
ಬೇವಿನ ಎಣ್ಣೆಯನ್ನು ಬಿಸಿ ನೀರಿನಲ್ಲಿ ಸೇರಿಸಿ ಸ್ನಾನ ಮಾಡುವುದರಿಂದ ವಿವಿಧ ಚರ್ಮರೋಗಗಳು, ತುರಿಕೆ, ಹುಳಕಡ್ಡಿ ಮೊದಲಾದ ಸಮಸ್ಯೆಗಳು ನಿವಾರಣೆಯಾಗುತ್ತದೆ. ಶೀತ ಮತ್ತು ಎಕ್ಸಿಮಾದಂತಹ ಚರ್ಮರೋಗವೂ ಕೂಡ ಇದರಿಂದ ವಾಸಿಯಾಗುತ್ತದೆ.
ತ್ವಚೆಯ ಕಲೆ ನಿವಾರಿಸುತ್ತದೆ:
ಗಾಯ ಮತ್ತು ಮೊಡವೆಗಳು ಮಾಗಿದ ಬಳಿಕ ಚರ್ಮದ ಮೇಲೆ ಕಲೆಗಳು ಉಳಿದು ಬಿಡುತ್ತದೆ. ಈ ಕಲೆಗಳನ್ನು ನಿವಾರಿಸಲು ಬೇವು ಸಹಕಾರಿಯಾಗಿದ್ದು, ಮುಖದಲ್ಲಿ ಮತ್ತೆ ಮೊಡವೆಗಳು ಆಗದಂತೆ ತಡೆಯುತ್ತದೆ.

ಚಿಕ್ಕಪುಟ್ಟ ಗಾಯಗಳಾದರೆ ಬೇವಿನ ಎಲೆಗಳ ರಸ ಅಥವಾ ಎಲೆಗಳನ್ನು ಅರೆದ ಹಚ್ಚಿದರೆ ಗಾಯಗಳು ಬೇಗ ಮಾಗುತ್ತದೆ. ಅಲ್ಲದೆ ಮೊಡವೆಗಳನ್ನು ನಿಯಂತ್ರಿಸಲು ನಿತ್ಯವೂ ಸ್ನಾನ ಮಾಡುವ ನೀರಿಗೆ ಬೇವಿನ ಎಣ್ಣೆಯ ಕೆಲವು ಹನಿಗಳನ್ನು ಸೇರಿಸಿದರೆ ತ್ವಚೆಯ ದುರ್ಗಂಧ, ಸೋಂಕುಗಳು ನಿವಾರಣೆಯಾಗುತ್ತದೆ ಹಾಗೂ ಚರ್ಮದಲ್ಲಿ ದದ್ದು, ಮೊಡವೆಗಳು ಆಗದಂತೆ ಇದು ನೋಡಿಕೊಳ್ಳುತ್ತದೆ.
ಮುಖದ ಕಾಂತಿ ಹೆಚ್ಚಿಸುತ್ತದೆ:
ಬೇವಿನ ಎಲೆಗಳನ್ನು ಹಾಕಿ ಕುದಿಸಿದ ನೀರಿನಲ್ಲಿ ಅದ್ದಿದ ಬಟ್ಟೆಯನ್ನು ಇಡೀ ರಾತ್ರಿ ಮುಖದ ಮೇಲೆ ಇಟ್ಟುಕೊಂಡು ಮಲಗಿದರೆ ಮುಖದ ಕಾಂತಿ ಹೆಚ್ಚಾಗುತ್ತೆ. ಹಾಗೆಯೇ ಈ ನೀರನ್ನು ತಲೆಗೆ ಹಚ್ಚಿ ಸ್ನಾನ ಮಾಡಿದರೆ ಕೂಡಲು ಉದುರುವಿಕೆ, ತಲೆಹೊಟ್ಟಿನ ಸಮಸ್ಯೆ ನಿವಾರಣೆ ಆಗುತ್ತದೆ.

ರಕ್ತ ಶುದ್ಧೀಕರಣಗೊಳಿಸುತ್ತೆ:
ಬೇವನ್ನು ತಿಂದರೆ ರಕ್ತ ಶುದ್ಧೀಕರಣಗೊಳ್ಳುತ್ತದೆ ಹಾಗೂ ರಕ್ತದೊತ್ತಡ ಕಡಿಮೆಯಾಗುತ್ತದೆ. ರಕ್ತದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರ ಹಾಕಿ, ರಕ್ತಸಂಚಾರ ಉತ್ತಮಗೊಳ್ಳುತ್ತದೆ. ವೃದ್ಧಾಪ್ಯ ಬೇಗನೇ ಆವರಿಸಲು ಕಾರಣವಾಗುವ free radical ಎಂಬ ಕಣಗಳನ್ನು ಬೇವು ಕೊಲ್ಲುವುದರಿಂದ ತಾರುಣ್ಯ ಬಹುಕಾಲ ಉಳಿಯುತ್ತದೆ. ಅಲ್ಲದೇ ಬೇವನ್ನು ಸೇರಿಸಿದರೆ ರಕ್ತನಾಳಗಳಲ್ಲಿ ಸಂಗ್ರಹವಾಗಿದ್ದ ಕೆಟ್ಟ ಕೊಲೆಸ್ಟ್ರಾಲ್ ನಿವಾರಣೆಯಾಗಿ, ದೇಹದಲ್ಲಿ ರಕ್ತಸಂಚಾರ ಸುಗಮಗೊಳ್ಳುತ್ತದೆ. ಇದರಿಂದ ಹೃದಯದ ಮೇಲೆ ಬೀಳುವ ಒತ್ತಡ ಕಡಿಮೆಯಾಗುತ್ತದೆ.

ಮಲೇರಿಯಾ ಜ್ವರಕ್ಕೆ:
ಬೇವಿನಲ್ಲಿರುವ ಜೆಡ್ಯುನಿನ್ (Gedunin) ಎಂಬ ರಾಸಾಯನಿಕ ಮಲೇರಿಯಾ ಜ್ವರವನ್ನು ಕಡಿಮೆಗೊಳಿಸಲು ನೆರವಾಗುತ್ತದೆ. ಬೇವಿನ ಎಲೆಗಳನ್ನು ಜಜ್ಜಿ ಮನೆಯ ಸುತ್ತ ಮುತ್ತ ಹರಡುವುದರಿಂದ ಆ ವಾಸನೆಗೆ ಸೊಳ್ಳೆಗಳು ಕಡಿಮೆ ಆಗುತ್ತದೆ. ಅಲ್ಲದೆ ಬೇವಿನ ಎಲೆಗಳನ್ನು ತಿಂದರೆ ಅಥವಾ ಅದರ ರಸವನ್ನು ಕುಡಿದರೆ ಮಲೇರಿಯಾ ಜ್ವರ ಕಡಿಮೆ ಆಗುತ್ತದೆ.
ಕ್ಯಾನ್ಸರ್ ನಿಯಂತ್ರಿಸಲು:
ನಿಯಮಿತವಾಗಿ ಬೇವಿನ ಎಲೆಗಳನ್ನು ಹಸಿಯಾಗಿ ಸೇವಿಸುವವರಲ್ಲಿ ಕ್ಯಾನ್ಸರ್ ಕಾಯಿಲೆ ಕಾಣಿಸಿಕೊಳ್ಳು ಸಾಧ್ಯತೆ ಕಡಿಮೆ. ಬೇವಿನ ಮರದ ತೊಗಟೆಯಲ್ಲಿ ಕಂಡುಬರುವ Limonoids ಮತ್ತು polysaccharides ಎಂಬ ರಾಸಾಯನಿಕಗಳು ದೇಹದಲ್ಲಿ ಕ್ಯಾನ್ಸರ್ ಮತ್ತು ಗಡ್ಡೆಯುಂಟಾಗುವುದನ್ನು ತಡೆಯುತ್ತದೆ.

ಬೇವಿನ ಎಣ್ಣೆಯ ಮಸಾಜ್:
ಬೇವಿನ ಎಣ್ಣೆ ಚರ್ಮಕ್ಕೆ ಒಳ್ಳೆದು. ಈ ಎಣ್ಣೆಯಲ್ಲಿ ಮೈಯನ್ನು ಮಸಾಜ್ ಮಾಡುವುದರಿಂದ ಕೆಳಬೆನ್ನಿನ ನೋವು, ಸಂಧಿವಾತ, ಸ್ನಾಯುಗಳಲ್ಲಿ ನೋವು ಹೀಗೆ ವಿವಿಧ ನೋವುಗಳು ಕಡಿಮೆಯಾಗುತ್ತವೆ.
ಸಂಧಿವಾತಕ್ಕೆ:
ಸಂಧಿವಾತ ಸಮಸ್ಯೆಗೆ ಬೇವಿನ ಎಲೆ ಮತ್ತು ಬೇವಿನ ತೊಗಟೆಯನ್ನು ಅರೆದು ತಯಾರಿಸಿದ ಲೇಪನ ಉತ್ತಮ ಪರಿಹಾರ ನೀಡುತ್ತದೆ. ಇದರಿಂದ ಸಂದುಗಳಲ್ಲಿ ಬಾವು, ನೋವು ಕೂಡ ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್ ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ…
ಬೆಂಗಳೂರು, ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಮಹಿಳೆಯರ ಸುಖಃಕರ ಪ್ರಯಾಣಕ್ಕಾಗಿ ಬಸ್ಗಳಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮಾರಗಳನ್ನು ಆಳವಡಿಸಲು ಮುಂದಾಗಿದೆ. ಬೆಂಗಳೂರಿನಾದ್ಯಂತ ಸಂಚಾರಕ್ಕೆ ಹೆಚ್ಚಿನ ಮಹಿಳೆಯರು ಬಿಎಂಟಿಸಿಯನ್ನೇ ಅವಲಂಭಿಸಿದ್ದಾರೆ. ಹೀಗಾಗಿ ನಮ್ಮ ಬೆಂಗಳೂರಲ್ಲಿ ದೆಹಲಿ ನಿರ್ಬಯಾ ಪ್ರಕರಣದಂತ ಘಟನೆ ನಡೆಯಬಾರದೆಂದು, ಮುನ್ನೆಚ್ಚರಕಾ ಕ್ರಮವಾಗಿ ಮಹಿಳೆಯರ ಭದ್ರತೆಗೆ ಹೆಚ್ಚಿನ ಆಧ್ಯತೆ ನೀಡಿದ್ದು, ಸಿಸಿ ಕ್ಯಾಮರಾ ಅಳವಡಿಸಲು ಮುಂದಾಗಿದೆ. 48 ಗಂಟೆಗಳ ಕಾಲ ಕೊಟಿಂಗ್ ಕೆಪಾಸಿಟಿ ಇರೋ ಕ್ಯಾಮಾರಗಳು ಇವಾಗಿದ್ದು, ಮಹಿಳೆಯ ಮೇಲಿನ…
ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಏಪ್ರಿಲ್, 2019) ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು….
ರಾಯಚೂರಿನ ವೆಂಕಟೇಶ್, ಉತ್ತರ ಕನ್ನಡದ ಆರತಿ ಸೇಠ್ ಶೌರ್ಯ ಪ್ರಶಸ್ತಿ ಪುರಸ್ಕೃತ ಮಕ್ಕಳು. ಇಂದು ದೆಹಲಿಯಲ್ಲಿ ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ವತಿಯಿಂದ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಘೋಷಣೆಯಾಗಿದ್ದು, ದೇಶದ 22 ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವೆಂಕಟೇಶ್, ಪ್ರವಾಹ ಸಂದರ್ಭದಲ್ಲಿ ರಸ್ತೆ ಕಾಣದೆ ನಿಂತಿದ್ದ ಅಂಬುಲೆನ್ಸ್ ಗೆ ದಾರಿ ತೋರಿಸುವ ಮೂಲಕ ಐದು ಮಂದಿಯ ಪ್ರಾಣ ರಕ್ಷಣೆ ಮಾಡಿದ್ದ. ಮೃತ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಜನವರಿ, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಇಂದು ನೀವು ಮನೆಯಲ್ಲಿ ಸೂಕ್ಷ್ಮಸಮಸ್ಯೆಯನ್ನು ಬಗೆಹರಿಸಲು ನಿಮ್ಮ…