ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ.

ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ ಒಳ್ಳೆದು ಎನ್ನಲಾಗುತ್ತೆ. ಅಷ್ಟೇ ಅಲ್ಲದೇ ಬೇವಿನ ಎಲೆಗಳನ್ನು ಅರೆದು ಅದನ್ನು ಗಾಯಗಳಿಗೆ ಹಚ್ಚಿದರೆ ಗಾಯ ಬೇಗನೇ ಮಾಗುತ್ತವೆ.
ಬೇವಿನ ಆರೋಗ್ಯಕರ ಲಾಭವೇನು?
ಲಿವರ್ ಸಮಸ್ಯೆಗೆ ಮದ್ದು:
ಬೇವಿನ ಎಲೆಗಳನ್ನು ಸೇವಿಸುವುದರಿಂದ ಲೀವರ್ ಕ್ಷಮತೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚುತ್ತದೆ. ಅಲ್ಲದೇ ರಕ್ತದಿಂದ ವಿಷಕಾರಿ ಅಂಶವನ್ನು ಹೊರಹಾಕಲು ನೆರವಾಗುತ್ತದೆ. ಜೊತೆಗೆ ಜೀರ್ಣ ಮತ್ತು ಶ್ವಾಸಕೋಶದ ವ್ಯವಸ್ಥೆಯನ್ನು ಇದು ಉತ್ತಮಗೊಳಿಸುತ್ತದೆ. ಅಲ್ಲದೇ ಬೇವಿನ ಎಣ್ಣೆ ಮತ್ತು ಬೇವಿನ ರಸಗಳನ್ನು ಸೇವಿಸುವುದರಿಂದ ದೇಹದಲ್ಲಿದ್ದ ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶವಾಗುತ್ತದೆ.

ಚರ್ಮದ ಸಮಸ್ಯೆಗೆ:
ಬೇವಿನ ಎಣ್ಣೆಯನ್ನು ಬಿಸಿ ನೀರಿನಲ್ಲಿ ಸೇರಿಸಿ ಸ್ನಾನ ಮಾಡುವುದರಿಂದ ವಿವಿಧ ಚರ್ಮರೋಗಗಳು, ತುರಿಕೆ, ಹುಳಕಡ್ಡಿ ಮೊದಲಾದ ಸಮಸ್ಯೆಗಳು ನಿವಾರಣೆಯಾಗುತ್ತದೆ. ಶೀತ ಮತ್ತು ಎಕ್ಸಿಮಾದಂತಹ ಚರ್ಮರೋಗವೂ ಕೂಡ ಇದರಿಂದ ವಾಸಿಯಾಗುತ್ತದೆ.
ತ್ವಚೆಯ ಕಲೆ ನಿವಾರಿಸುತ್ತದೆ:
ಗಾಯ ಮತ್ತು ಮೊಡವೆಗಳು ಮಾಗಿದ ಬಳಿಕ ಚರ್ಮದ ಮೇಲೆ ಕಲೆಗಳು ಉಳಿದು ಬಿಡುತ್ತದೆ. ಈ ಕಲೆಗಳನ್ನು ನಿವಾರಿಸಲು ಬೇವು ಸಹಕಾರಿಯಾಗಿದ್ದು, ಮುಖದಲ್ಲಿ ಮತ್ತೆ ಮೊಡವೆಗಳು ಆಗದಂತೆ ತಡೆಯುತ್ತದೆ.

ಚಿಕ್ಕಪುಟ್ಟ ಗಾಯಗಳಾದರೆ ಬೇವಿನ ಎಲೆಗಳ ರಸ ಅಥವಾ ಎಲೆಗಳನ್ನು ಅರೆದ ಹಚ್ಚಿದರೆ ಗಾಯಗಳು ಬೇಗ ಮಾಗುತ್ತದೆ. ಅಲ್ಲದೆ ಮೊಡವೆಗಳನ್ನು ನಿಯಂತ್ರಿಸಲು ನಿತ್ಯವೂ ಸ್ನಾನ ಮಾಡುವ ನೀರಿಗೆ ಬೇವಿನ ಎಣ್ಣೆಯ ಕೆಲವು ಹನಿಗಳನ್ನು ಸೇರಿಸಿದರೆ ತ್ವಚೆಯ ದುರ್ಗಂಧ, ಸೋಂಕುಗಳು ನಿವಾರಣೆಯಾಗುತ್ತದೆ ಹಾಗೂ ಚರ್ಮದಲ್ಲಿ ದದ್ದು, ಮೊಡವೆಗಳು ಆಗದಂತೆ ಇದು ನೋಡಿಕೊಳ್ಳುತ್ತದೆ.
ಮುಖದ ಕಾಂತಿ ಹೆಚ್ಚಿಸುತ್ತದೆ:
ಬೇವಿನ ಎಲೆಗಳನ್ನು ಹಾಕಿ ಕುದಿಸಿದ ನೀರಿನಲ್ಲಿ ಅದ್ದಿದ ಬಟ್ಟೆಯನ್ನು ಇಡೀ ರಾತ್ರಿ ಮುಖದ ಮೇಲೆ ಇಟ್ಟುಕೊಂಡು ಮಲಗಿದರೆ ಮುಖದ ಕಾಂತಿ ಹೆಚ್ಚಾಗುತ್ತೆ. ಹಾಗೆಯೇ ಈ ನೀರನ್ನು ತಲೆಗೆ ಹಚ್ಚಿ ಸ್ನಾನ ಮಾಡಿದರೆ ಕೂಡಲು ಉದುರುವಿಕೆ, ತಲೆಹೊಟ್ಟಿನ ಸಮಸ್ಯೆ ನಿವಾರಣೆ ಆಗುತ್ತದೆ.

ರಕ್ತ ಶುದ್ಧೀಕರಣಗೊಳಿಸುತ್ತೆ:
ಬೇವನ್ನು ತಿಂದರೆ ರಕ್ತ ಶುದ್ಧೀಕರಣಗೊಳ್ಳುತ್ತದೆ ಹಾಗೂ ರಕ್ತದೊತ್ತಡ ಕಡಿಮೆಯಾಗುತ್ತದೆ. ರಕ್ತದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರ ಹಾಕಿ, ರಕ್ತಸಂಚಾರ ಉತ್ತಮಗೊಳ್ಳುತ್ತದೆ. ವೃದ್ಧಾಪ್ಯ ಬೇಗನೇ ಆವರಿಸಲು ಕಾರಣವಾಗುವ free radical ಎಂಬ ಕಣಗಳನ್ನು ಬೇವು ಕೊಲ್ಲುವುದರಿಂದ ತಾರುಣ್ಯ ಬಹುಕಾಲ ಉಳಿಯುತ್ತದೆ. ಅಲ್ಲದೇ ಬೇವನ್ನು ಸೇರಿಸಿದರೆ ರಕ್ತನಾಳಗಳಲ್ಲಿ ಸಂಗ್ರಹವಾಗಿದ್ದ ಕೆಟ್ಟ ಕೊಲೆಸ್ಟ್ರಾಲ್ ನಿವಾರಣೆಯಾಗಿ, ದೇಹದಲ್ಲಿ ರಕ್ತಸಂಚಾರ ಸುಗಮಗೊಳ್ಳುತ್ತದೆ. ಇದರಿಂದ ಹೃದಯದ ಮೇಲೆ ಬೀಳುವ ಒತ್ತಡ ಕಡಿಮೆಯಾಗುತ್ತದೆ.

ಮಲೇರಿಯಾ ಜ್ವರಕ್ಕೆ:
ಬೇವಿನಲ್ಲಿರುವ ಜೆಡ್ಯುನಿನ್ (Gedunin) ಎಂಬ ರಾಸಾಯನಿಕ ಮಲೇರಿಯಾ ಜ್ವರವನ್ನು ಕಡಿಮೆಗೊಳಿಸಲು ನೆರವಾಗುತ್ತದೆ. ಬೇವಿನ ಎಲೆಗಳನ್ನು ಜಜ್ಜಿ ಮನೆಯ ಸುತ್ತ ಮುತ್ತ ಹರಡುವುದರಿಂದ ಆ ವಾಸನೆಗೆ ಸೊಳ್ಳೆಗಳು ಕಡಿಮೆ ಆಗುತ್ತದೆ. ಅಲ್ಲದೆ ಬೇವಿನ ಎಲೆಗಳನ್ನು ತಿಂದರೆ ಅಥವಾ ಅದರ ರಸವನ್ನು ಕುಡಿದರೆ ಮಲೇರಿಯಾ ಜ್ವರ ಕಡಿಮೆ ಆಗುತ್ತದೆ.
ಕ್ಯಾನ್ಸರ್ ನಿಯಂತ್ರಿಸಲು:
ನಿಯಮಿತವಾಗಿ ಬೇವಿನ ಎಲೆಗಳನ್ನು ಹಸಿಯಾಗಿ ಸೇವಿಸುವವರಲ್ಲಿ ಕ್ಯಾನ್ಸರ್ ಕಾಯಿಲೆ ಕಾಣಿಸಿಕೊಳ್ಳು ಸಾಧ್ಯತೆ ಕಡಿಮೆ. ಬೇವಿನ ಮರದ ತೊಗಟೆಯಲ್ಲಿ ಕಂಡುಬರುವ Limonoids ಮತ್ತು polysaccharides ಎಂಬ ರಾಸಾಯನಿಕಗಳು ದೇಹದಲ್ಲಿ ಕ್ಯಾನ್ಸರ್ ಮತ್ತು ಗಡ್ಡೆಯುಂಟಾಗುವುದನ್ನು ತಡೆಯುತ್ತದೆ.

ಬೇವಿನ ಎಣ್ಣೆಯ ಮಸಾಜ್:
ಬೇವಿನ ಎಣ್ಣೆ ಚರ್ಮಕ್ಕೆ ಒಳ್ಳೆದು. ಈ ಎಣ್ಣೆಯಲ್ಲಿ ಮೈಯನ್ನು ಮಸಾಜ್ ಮಾಡುವುದರಿಂದ ಕೆಳಬೆನ್ನಿನ ನೋವು, ಸಂಧಿವಾತ, ಸ್ನಾಯುಗಳಲ್ಲಿ ನೋವು ಹೀಗೆ ವಿವಿಧ ನೋವುಗಳು ಕಡಿಮೆಯಾಗುತ್ತವೆ.
ಸಂಧಿವಾತಕ್ಕೆ:
ಸಂಧಿವಾತ ಸಮಸ್ಯೆಗೆ ಬೇವಿನ ಎಲೆ ಮತ್ತು ಬೇವಿನ ತೊಗಟೆಯನ್ನು ಅರೆದು ತಯಾರಿಸಿದ ಲೇಪನ ಉತ್ತಮ ಪರಿಹಾರ ನೀಡುತ್ತದೆ. ಇದರಿಂದ ಸಂದುಗಳಲ್ಲಿ ಬಾವು, ನೋವು ಕೂಡ ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ…
ಪ್ರಧಾನಿ ನರೇಂದ್ರ ಮೋದಿ ಅವರು ‘ಮೇಕ್ ಇನ್ ಇಂಡಿಯಾ’ ಮಂತ್ರ ಜಪಿಸುತ್ತಿರುವಾಗಲೇ ಬಂಗಾಳಿ ವಿಜ್ಞಾನಿಯೊಬ್ಬರು ಕಡಿಮೆ ಬೆಲೆಯ, ಅತ್ಯಂತ ಕಡಿಮೆ ತೂಕದ
ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…
ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ. ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಾರ್ವಜನಿಕ ಜೀವನದ ಹೊಸ ಚೈತನ್ಯವು ಪ್ರಶಂಸೆ ಗಿಟ್ಟಿಸುತ್ತದೆ. ಇದರಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಹೊಸ ನೆಲೆ ಕಂಡುಕೊಳ್ಳುವಿರಿ. ಇದಕ್ಕಾಗಿ ಅಧಿಕ ಹಣ ಕೈಬಿಡುವ ಸಾಧ್ಯತೆ ಇದೆ. .ನಿಮ್ಮ ಸಮಸ್ಯೆ.ಏನೇ…