ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ.
ಇತ್ತಿಚೆಗಷ್ಟೇ ಬಂದ sslc ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿದ್ದು, ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಇದರಲ್ಲಿ ಜಿಲಾಧಿಕಾರಿಯಾಗಿದ್ದ ರೋಹಿಣಿ ಸಿಂಧುರಿಯವರ ಪಾತ್ರ ಏನಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇತ್ತೀಚೆಗೆ ಹೇಳಿದ್ದರು.
ಹಾಸನ ಮೊದಲ ಸ್ಥಾನ ಬರಲು ನಾನೇ ಕಾರಣ ಎಂದು ಸ್ವತಃ ಭವಾನಿ ರೇವಣ್ಣ ಅವರೇ ಹೇಳಿಕೊಂಡಿದ್ದು, ಈ ಮೂಲಕ ಪತಿ ಮಾತು ನಿಜ ಎಂದು ಸಮರ್ಥಿಸಿಕೊಂಡಿದ್ದಾರೆ. ಸಾಧನೆಗೆ ಪತಿಯೇ ಸ್ಫೂರ್ತಿ, ರೋಹಿಣಿ ಸಿಂಧೂರಿ ಸಾಧನೆ ಏನೂ ಇಲ್ಲ. ರೇವಣ್ಣ ಹೇಳಿದ್ದರಲ್ಲಿ ಸತ್ಯ ಇದೆ.
ನಾನು ಜಿಲ್ಲಾ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಆಗಿದ್ದಾಗ ಹಾಸನ 31ನೇ ಸ್ಥಾನದಲ್ಲಿತ್ತು. ಪ್ರತಿ ತಿಂಗಳು ಸಭೆ ನಡೆಸಿ ಫಲಿತಾಂಶ ಸುಧಾರಣೆಗೆ ಕಾರ್ಯಕ್ರಮ ರೂಪಿಸಿದ್ದೆನು. ಶಿಕ್ಷಣಕ್ಕೆ ಒತ್ತು ನೀಡುತ್ತಿದ್ದ ರೇವಣ್ಣ ಅವರೇ ಸಾಧನೆಗೆ ಸ್ಫೂರ್ತಿ ಎಂದು ಭವಾನಿ ರೇವಣ್ಣ ಹೇಳಿದ್ದಾರೆ.
ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಸಾಧನೆ ಏನೂ ಇಲ್ಲ. ಒಂದೂವರೆ ವರ್ಷದಲ್ಲಿ ಡಿಸಿ ಮೇಡಂ ಯಾವುದೇ ಮೀಟಿಂಗ್ ಮಾಡಿಲ್ಲ. ಸುಮ್ಮನೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ ಎಂಬ ಪತಿ ರೇವಣ್ಣ ವಾದವನ್ನ ಭವಾನಿ ರೇವಣ್ಣ ಅವರು ಸಮರ್ಥನೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ಯಾರೆಟ್ಟುಗಳಲ್ಲಿ ಕ್ಯಾಲೋರಿ ಪ್ರೋಟೀನ್ ಹಾಗೂ ಕೊಬ್ಬಿನ ಅಂಶಗಳು ತುಂಬ ಕಡಿಮೆ ಇದ್ದು, ಸುಮಾರು 86-95 ಶೇಖಡಾದಷ್ಟು ನೀರಿನ ಅಂಶವನ್ನು ಒಳಗೊಂಡಿದೆ. ಒಂದು ಮಧ್ಯಮ ಗಾತ್ರದ ಕ್ಯಾರೆಟ್ ಸೇವಿಸುವುದರಿಂದ ಕೇವಲ ಇಪ್ಪತ್ತೈದು ಕ್ಯಾಲೋರಿಗಳು ಹಾಗೂ ಕೇವಲ ನಾಲ್ಕು ಗ್ರಾಂ ನಷ್ಟು ಜೀರ್ಣವಾಗುವ ಕಾರ್ಬೋಹೈಡ್ರೇಟುಗಳು ಲಭ್ಯವಾಗುತ್ತವೆ. ವಿವಿಧ ಪ್ರೋಟಿನ್, ವಿಟಮಿನ್ ಗಳನ್ನು ಹೇರಳವಾಗಿ ಹೊಂದಿರುವ ಕ್ಯಾರೆಟ್ ರೋಗ ನಿರೋಧಕ ಶಕ್ತಿಯನ್ನು ಕೂಡ ಹೊಂದಿದೆ. ಇದು ತ್ವಚೆಗೆ ಸಹಕಾರಿಯಾಗಿದ್ದು, ಹಲವಾರು ರೋಗಗಳನ್ನು ದೂರವಿಡುತ್ತದೆ.ರಕ್ತದ ಶುದ್ಧತೆಗೆ ಹಾಗೂ ಹರಿಯುವಿಕೆಗೆ ನೆರವಾಗುವ ಅಲ್ಕಾಲೈನ್ ಅಂಶಗಳನ್ನು…
60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..
ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ( Congress Candidate List ) 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿತ್ತು. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೊದಲು 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸಿಂಗಲ್ ಅಭ್ಯರ್ಥಿಗಳಿರುವಂತ 124 ಕ್ಷೇತ್ರಗಳಿಗೆ…
ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ. ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ….