ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಪ್ರಪಂಚದಲ್ಲಿ ಅನೇಕ ಅದ್ಭುತಗಳು ನಡೆಯುತ್ತಲೇ ಇರುತ್ತದೆ, ಇನ್ನು ಕೆಲವು ಅದ್ಬುತಗಳನ್ನ ಮನುಷ್ಯ ಸೃಷ್ಟಿ ಮಾಡಿದರೆ ಇನ್ನು ಕೆಲವು ಅದ್ಬುತಗಳನ್ನ ದೇವರು ಸೃಷ್ಟಿ ಮಾಡುತ್ತಾನೆ. ತುಂಬಾ ಕತ್ತಲು ಮತ್ತು ಏನೇನೋ ಶಬ್ದಗಳ ನಡುವೆ ಒಂದು ಮಗು ತಾಯಿಯ ಹೊಟ್ಟೆಯಲ್ಲಿ 9 ತಿಂಗಳುಗಳ ಕಾಲ ಇದ್ದು ಆಚೆ ಬರುತ್ತದೆ, ಸ್ನೇಹಿತರೆ ಈಗ ತಾನೇ ಹುಟ್ಟಿದ ಮಗು ಏನು ದಾಖಲೆಯನ್ನ ಮಾಡಲು ಸಾಧ್ಯ ನೀವೇ ಹೇಳಿ, ಆದರೆ ನಾವು ಹೇಳುವ ಈ ಮಗು ಹುಟ್ಟುವಾಗಲೇ ದೊಡ್ಡ ದಾಖಲೆಯನ್ನ ಮಾಡಿದ್ದು ವೈದ್ಯಲೋಕಕ್ಕೆ ಶಾಕ್ ಕೊಟ್ಟಿದೆ. ಹಾಗಾದರೆ ಆ ಪುಟ್ಟ ಮಗುವ ಹುಟ್ಟುವಾಗ ಮಾಡಿದ ಸಾಧನೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಗುವಿನ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಹೌದು ಸ್ನೇಹಿತರೆ ಒಂದು ಸಾಮಾನ್ಯ ಮಗು ಹುಟ್ಟುವಾಗ ಆ ಮಗುವಿನ ಸಾಮಾನ್ಯವಾಗಿ ತೂಕ 7.5 ಫೌಂಡ್ ಅಂದರೆ 3.5 ಕೆಜಿ ತೂಕ ಇರುತ್ತದೆ, ಆದರೆ ಸ್ನೇಹಿತರೆ ಒಮ್ಮೊಮ್ಮೆ ಸೃಷ್ಟಿಯ ಮಹಿಮೆನೋ ಅಥವಾ ದೇವರ ಮಹಿಮೆನೋ ಅನಿಸುತ್ತದೆ ಮಕ್ಕಳು ಬಹಳ ವಿಶೇಷವಾಗಿ ಜನಿಸುತ್ತಾರೆ. ಸ್ನೇಹಿತರೆ ಇದು ದೇವರ ಮಹಿಮೆ ಅನಿಸುತ್ತದೆ, ಹೌದು ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯಲ್ಲಿ ಸಾಮಾನ್ಯ ಮಕ್ಕಳಿಗಿಂತ ಹೆಚ್ಚಿನ ತೂಕವನ್ನ ಹೊಂದಿರುವ ಮಗು ಜನಿಸಿದ್ದು ನೋಡುಗರ ಗಮನವನ್ನ ತನ್ನತ್ತ ಸೆಳೆದಿದೆ. ಹಾಸನದ ಒಂದು ಮಗು ಬಿಟ್ಟರೆ ಕರ್ನಾಟಕದಲ್ಲಿ ಹೆಚ್ಚು ತೂಕವನ್ನ ಹೊಂದಿರುವ ಮಗು ಇದಾಗಿದೆ ಮತ್ತು ಈ ಮಗು ಹುಟ್ಟುವಾಗ 5.9 ಕೆಜಿ ತೂಕ ಇದೆ ವೈದ್ಯರು ಹೇಳಿದ್ದಾರೆ.
ಇನ್ನು ಮಗು ಭೀಮಬಲದ ಮಗು ಅನ್ನುವ ಹೆಗ್ಗಳಿಕೆಗೆ ಕೂಡ ಪಾತ್ರವಾಗಿದೆ, ಯೋಗೇಶ್ ಮತ್ತು ಸರಸ್ವತಿ ದಂಪತಿಗಳು ಮೂಲಕತಃ ದರ್ಜಿಲಿನ್ ನಗರದವರಾಗಿದ್ದು ಬೆಂಗಳೂರಿನ ಯಲಹಂಕದಲ್ಲಿ ಕಳೆದ ಸುಮಾರು 16 ವರ್ಷಗಳಿಂದ ವಾಸವಾಗಿದ್ದಾರೆ, ಇನ್ನು ಈ ದಂಪತಿಗೆ ಈಗಾಗಲೇ 14 ವರ್ಷದ ಒಂದು ಮಗು ಇದ್ದು ಈಗ ಎರಡನೆಯ ಮಗು ಜನವರಿ 18 ನೇ ತಾರೀಕಿನಂದು ಜನಿಸಿದ್ದು ಸುಮಾರು 6 ಕೆಜಿ ತೂಕವನ್ನ ಹೊಂದಿದ್ದು ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಈ ಹಿಂದೆ ಹಾಸನದಲ್ಲಿ ಹುಟ್ಟಿದ ಒಂದು ಮಗು 7.25 ಕೆಜಿ ತೂಕವನ್ನ ಹೊಂದಿದ್ದು ಭಾರತದ ಮೊದಲ ಬಿಗ್ ಬೇಬಿ ಎಂದು ದಾಖಲೆಯನ್ನ ಮಾಡಿತ್ತು, ಇನ್ನು ಈ ಮಗು ಈಗ ಎರಡನೆಯ ಬಿಗ್ ಬೇಬಿ ಅನ್ನುವ ದಾಖಲೆಗೆ ಸಾಕ್ಷಿಯಾಗಿದೆ.
ಇನ್ನು ವಿಶ್ವದಲ್ಲಿ ಆಗತಾನೆ ಹುಟ್ಟಿದ ಮಗುವಿನ ತೂಕ 10.2 ಕೆಜಿ ತೂಕ ಇರುವುದು ಗಿನ್ನಿಸ್ ದಾಖಲೆಯಾಗಿದೆ, ಒಂದು ಸಾಮಾನ್ಯ ಮಗುವಿನ ತೂಕ 2.5 ಕೆಜಿ ತೂಕದಿಂದ 4.5 ಕೆಜಿ ತೂಕದ ವರೆಗೆ ಇರುತ್ತದೆ ಮತ್ತು ಹೆಣ್ಣು ಶಿಶುವಿಗೆ ಹೋಲಿಕೆ ಮಾಡಿದರೆ ಗಂಡು ಶಶುವಿನ ತೂಕ ಕೊಂಚ ಜಾಸ್ತಿ ಇರುತ್ತದೆ, ಇನ್ನು ಇಂತಹ ಮಕ್ಕಳು ಹುಟ್ಟುವುದು ಬಹಳ ಅಪರೂಪ ಎಂದು ಹೇಳುತ್ತಿದ್ದಾರೆ ವೈದ್ಯರು. ತಾಯಿ ಮಗುವನ್ನ ಎಲ್ಲಾ ಪರೀಕ್ಷೆಗೆ ಒಳಪಡಿಸಿದ ವೈದ್ಯರು ತಾಯಿ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ದೃಢಪಡಿಸಿದ್ದಾರೆ, ಸ್ನೇಹಿತರೆ ಈ ಮಗುವಿನ ತೂಕದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುದ್ಧಿಮತ್ತೆ :
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.
ಈ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!
ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.
ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು
ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.
ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..
ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…
ಬೆಳಗಾವಿ, ಚಿಕ್ಕೋಡಿ, ರಾಯಚೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಕೃಷ್ಣಾ ನದಿ ವ್ಯಾಪ್ತಿಯಲ್ಲಿರುವ ಬರುವ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಸ್ತೆಗಳು ಜಲಾವೃತವಾಗಿದ್ದು, ಕಾರು ಬೈಕ್ಗಳು ಆಟಿಕೆಯಂತಾಗಿವೆ, ಆದರೂ ಕೂಡ ವಾಹನ ಸವಾರರು ಮಾತ್ರ ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ. ಬೆಳಗಾವಿಯ ದೆಸೂರು-ಖಾನಾಪೂರ ಮಧ್ಯೆ ಇರುವ ಕೊಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನೀರು ತುಂಬಿ ಹರಿಯುತ್ತಿದ್ದರೂ ಕೂಡ ವಾಹನ ಸವಾರರು ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ವೇಗದಿಂದ ಹರಿಯುತ್ತಿರುವ ನೀರನ್ನೇ ಲೆಕ್ಕಿಸದೇ ವಾಹನ ಸವಾರರು ಕೊಳ್ಳ ದಾಟುತ್ತಿದ್ದಾರೆ. ಸ್ಥಳದಲ್ಲಿ…
ನಾವು ಮಧ್ಯಾಹ್ನ ಅಥವಾ ರಾತ್ರಿ ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತದೆ. ಇದರಿಂದ ರಾತ್ರಿ ಮಲಗುವ ನಿದ್ದೆ ಸಾಕಾಗುವುದಿಲ್ಲ ಹಾಗಾಗಿ ಮಧ್ಯಾಹ್ನವೂ ಕೂಡ ಮಲಗುತ್ತಾರೆ, ಮತ್ತು ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ ಕರೆಯುತ್ತಾರೆ….
ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…