ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಪ್ರಪಂಚದಲ್ಲಿ ಅನೇಕ ಅದ್ಭುತಗಳು ನಡೆಯುತ್ತಲೇ ಇರುತ್ತದೆ, ಇನ್ನು ಕೆಲವು ಅದ್ಬುತಗಳನ್ನ ಮನುಷ್ಯ ಸೃಷ್ಟಿ ಮಾಡಿದರೆ ಇನ್ನು ಕೆಲವು ಅದ್ಬುತಗಳನ್ನ ದೇವರು ಸೃಷ್ಟಿ ಮಾಡುತ್ತಾನೆ. ತುಂಬಾ ಕತ್ತಲು ಮತ್ತು ಏನೇನೋ ಶಬ್ದಗಳ ನಡುವೆ ಒಂದು ಮಗು ತಾಯಿಯ ಹೊಟ್ಟೆಯಲ್ಲಿ 9 ತಿಂಗಳುಗಳ ಕಾಲ ಇದ್ದು ಆಚೆ ಬರುತ್ತದೆ, ಸ್ನೇಹಿತರೆ ಈಗ ತಾನೇ ಹುಟ್ಟಿದ ಮಗು ಏನು ದಾಖಲೆಯನ್ನ ಮಾಡಲು ಸಾಧ್ಯ ನೀವೇ ಹೇಳಿ, ಆದರೆ ನಾವು ಹೇಳುವ ಈ ಮಗು ಹುಟ್ಟುವಾಗಲೇ ದೊಡ್ಡ ದಾಖಲೆಯನ್ನ ಮಾಡಿದ್ದು ವೈದ್ಯಲೋಕಕ್ಕೆ ಶಾಕ್ ಕೊಟ್ಟಿದೆ. ಹಾಗಾದರೆ ಆ ಪುಟ್ಟ ಮಗುವ ಹುಟ್ಟುವಾಗ ಮಾಡಿದ ಸಾಧನೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಗುವಿನ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹೌದು ಸ್ನೇಹಿತರೆ ಒಂದು ಸಾಮಾನ್ಯ ಮಗು ಹುಟ್ಟುವಾಗ ಆ ಮಗುವಿನ ಸಾಮಾನ್ಯವಾಗಿ ತೂಕ 7.5 ಫೌಂಡ್ ಅಂದರೆ 3.5 ಕೆಜಿ ತೂಕ ಇರುತ್ತದೆ, ಆದರೆ ಸ್ನೇಹಿತರೆ ಒಮ್ಮೊಮ್ಮೆ ಸೃಷ್ಟಿಯ ಮಹಿಮೆನೋ ಅಥವಾ ದೇವರ ಮಹಿಮೆನೋ ಅನಿಸುತ್ತದೆ ಮಕ್ಕಳು ಬಹಳ ವಿಶೇಷವಾಗಿ ಜನಿಸುತ್ತಾರೆ. ಸ್ನೇಹಿತರೆ ಇದು ದೇವರ ಮಹಿಮೆ ಅನಿಸುತ್ತದೆ, ಹೌದು ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯಲ್ಲಿ ಸಾಮಾನ್ಯ ಮಕ್ಕಳಿಗಿಂತ ಹೆಚ್ಚಿನ ತೂಕವನ್ನ ಹೊಂದಿರುವ ಮಗು ಜನಿಸಿದ್ದು ನೋಡುಗರ ಗಮನವನ್ನ ತನ್ನತ್ತ ಸೆಳೆದಿದೆ. ಹಾಸನದ ಒಂದು ಮಗು ಬಿಟ್ಟರೆ ಕರ್ನಾಟಕದಲ್ಲಿ ಹೆಚ್ಚು ತೂಕವನ್ನ ಹೊಂದಿರುವ ಮಗು ಇದಾಗಿದೆ ಮತ್ತು ಈ ಮಗು ಹುಟ್ಟುವಾಗ 5.9 ಕೆಜಿ ತೂಕ ಇದೆ ವೈದ್ಯರು ಹೇಳಿದ್ದಾರೆ.

ಇನ್ನು ಮಗು ಭೀಮಬಲದ ಮಗು ಅನ್ನುವ ಹೆಗ್ಗಳಿಕೆಗೆ ಕೂಡ ಪಾತ್ರವಾಗಿದೆ, ಯೋಗೇಶ್ ಮತ್ತು ಸರಸ್ವತಿ ದಂಪತಿಗಳು ಮೂಲಕತಃ ದರ್ಜಿಲಿನ್ ನಗರದವರಾಗಿದ್ದು ಬೆಂಗಳೂರಿನ ಯಲಹಂಕದಲ್ಲಿ ಕಳೆದ ಸುಮಾರು 16 ವರ್ಷಗಳಿಂದ ವಾಸವಾಗಿದ್ದಾರೆ, ಇನ್ನು ಈ ದಂಪತಿಗೆ ಈಗಾಗಲೇ 14 ವರ್ಷದ ಒಂದು ಮಗು ಇದ್ದು ಈಗ ಎರಡನೆಯ ಮಗು ಜನವರಿ 18 ನೇ ತಾರೀಕಿನಂದು ಜನಿಸಿದ್ದು ಸುಮಾರು 6 ಕೆಜಿ ತೂಕವನ್ನ ಹೊಂದಿದ್ದು ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಈ ಹಿಂದೆ ಹಾಸನದಲ್ಲಿ ಹುಟ್ಟಿದ ಒಂದು ಮಗು 7.25 ಕೆಜಿ ತೂಕವನ್ನ ಹೊಂದಿದ್ದು ಭಾರತದ ಮೊದಲ ಬಿಗ್ ಬೇಬಿ ಎಂದು ದಾಖಲೆಯನ್ನ ಮಾಡಿತ್ತು, ಇನ್ನು ಈ ಮಗು ಈಗ ಎರಡನೆಯ ಬಿಗ್ ಬೇಬಿ ಅನ್ನುವ ದಾಖಲೆಗೆ ಸಾಕ್ಷಿಯಾಗಿದೆ.

ಇನ್ನು ವಿಶ್ವದಲ್ಲಿ ಆಗತಾನೆ ಹುಟ್ಟಿದ ಮಗುವಿನ ತೂಕ 10.2 ಕೆಜಿ ತೂಕ ಇರುವುದು ಗಿನ್ನಿಸ್ ದಾಖಲೆಯಾಗಿದೆ, ಒಂದು ಸಾಮಾನ್ಯ ಮಗುವಿನ ತೂಕ 2.5 ಕೆಜಿ ತೂಕದಿಂದ 4.5 ಕೆಜಿ ತೂಕದ ವರೆಗೆ ಇರುತ್ತದೆ ಮತ್ತು ಹೆಣ್ಣು ಶಿಶುವಿಗೆ ಹೋಲಿಕೆ ಮಾಡಿದರೆ ಗಂಡು ಶಶುವಿನ ತೂಕ ಕೊಂಚ ಜಾಸ್ತಿ ಇರುತ್ತದೆ, ಇನ್ನು ಇಂತಹ ಮಕ್ಕಳು ಹುಟ್ಟುವುದು ಬಹಳ ಅಪರೂಪ ಎಂದು ಹೇಳುತ್ತಿದ್ದಾರೆ ವೈದ್ಯರು. ತಾಯಿ ಮಗುವನ್ನ ಎಲ್ಲಾ ಪರೀಕ್ಷೆಗೆ ಒಳಪಡಿಸಿದ ವೈದ್ಯರು ತಾಯಿ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ದೃಢಪಡಿಸಿದ್ದಾರೆ, ಸ್ನೇಹಿತರೆ ಈ ಮಗುವಿನ ತೂಕದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ
ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್ ಬ್ಲಾಕ್ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….
ದಿನದ ಆರಂಭ ಶುಭವಾಗಿದ್ದರೆ ದಿನ ಪೂರ್ತಿ ಶುಭವಾಗಿರುತ್ತದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ದಿನ ಶುಭವಾಗಿರಲು ಆರಂಭದಲ್ಲಿ ಯಾವ ಕೆಲಸವನ್ನು ಮಾಡಬೇಕೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜೊತೆಗೆ ಯಾವ ಕೆಲಸ ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ ಎಂಬುದನ್ನೂ ಹೇಳಲಾಗಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.
ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ. ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ. ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು. ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ…