ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಯಲ್ಲಿ ಕೋಪ, ಜಗಳ, ಲವ್, ಕೇರ್ ಇವೆಲ್ಲಾ ಮಾಮೂಲಿ.ಅದರಲ್ಲೂ ನಟ-ನಟಿಯರು ಬೇಗ ಗಂಟು ಹಾಕಿಕೊಳ್ಳುತ್ತಾರೆ ಎಂಬುವುದು
ವೀಕ್ಷಕರ ಅಭಿಪ್ರಾಯ. ಮೊದಲ ವಾರದಲ್ಲೇ ಅತಿ ಹೆಚ್ಚು ವೋಟ್ ಪಡೆದು ನಾಮಿನೇಶನ್ ಪಟ್ಟಿಯಲ್ಲಿ ಸೇರಿಕೊಂಡಿರುವ ಸ್ಪರ್ಧಿ
ಚೈತ್ರಾ ಕೊಟ್ಟೂರ್ ಟಾಸ್ಕ್ ನಡೆದ ನಂತರ ಮಧ್ಯರಾತ್ರಿ ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಶೈನ್ ಶೆಟ್ಟಿ ಜೊತೆ ಕುಳಿತು ಮಾತನಾಡುತ್ತಿರುತ್ತಾರೆ. ಆಗ
ಮನಸ್ಸಲ್ಲಿದ್ದ ಲವ್ ವಿಚಾರವನ್ನು ತೆರೆದಿಟ್ಟಿದ್ದಾರೆ.

ಬಿಗ್ ಬಾಸ್ ಮನೆಗೆ ಪ್ರವೇಶಿಸಿದ ಬಳಿಕ ಶೈನ್ ಶೆಟ್ಟಿ ಜೊತೆ ಕಾಣಿಸಿಕೊಳ್ಳದ ಚೈತ್ರಾ ಕುಟ್ಟೂರ್ 3 ನೇ ಎಪಿಸೋಡ್ನಲ್ಲಿ ಸ್ಮಿಮ್ಮಿಂಗ್ ಪೂಲ್ ಹತ್ತಿರ ಶೈನ್ ಜೊತೆ ತಡರಾತ್ರಿಯಲ್ಲಿ ಮಾತನಾಡುತ್ತಾ ಕಾಲ ಕಳೆಯುತ್ತಾರೆ. ಈ ವೇಳೆ ‘ ನಿಮಗೆ ಲವ್ ಅಥವಾ ಕ್ರಶ್ ಆಗಿಲ್ವಾ? ಯಾರನ್ನಾದ್ರೂ ಪ್ರೀತಿಸಿದ್ದೀರಾ?’ ಎಂದು ಪ್ರಶ್ನಿಸುತ್ತಾರೆ. ಸಿಕ್ಕಾಪಟ್ಟೆ ಕಾಮ್ ಆ್ಯಂಡ್ ಕಂಪೋಸ್ ವ್ಯಕ್ತಿತ್ವ ಉಳ್ಳ ಶೈನ್ ಎಕ್ಸ್ಟೆಟ್ ಆಗದೇ ಸಮಾಧಾನವಾಗಿ ಉತ್ತರಿಸಿದ್ದಾರೆ.

ಇಷ್ಟೆಲ್ಲ ಮಾತುಕತೆ ಆದ್ಮೇಲೆ, ”ನನ್ನ ಬಗ್ಗೆ ಏನು ಅನಿಸುತ್ತೆ.?” ಅಂತ ಚೈತ್ರ ನಗುನಗುತ್ತಾ ಕೇಳಿದಾಗ ”ಮದುವೆ ಆಗುವ ಬಗ್ಗೆ ಯೋಚನೆ ಮಾಡುತ್ತಿದ್ದೀರಾ ಅನ್ಸುತ್ತೆ. ‘ಬಿಗ್ ಬಾಸ್’ ನಿಂದ ಹೊರಗೆ ಹೋದ ಮೇಲೆ ನಿಮಗೆ ಖಂಡಿತ ಮದುವೆ ಆಗುತ್ತೆ. ನಿಮ್ಮ ಅಭಿರುಚಿಗೆ ತಕ್ಕ ಹಾಗೆ ಇರುವ ಹುಡುಗ ಸಿಕ್ಕೇ ಸಿಗುತ್ತಾನೆ” ಎಂದುಬಿಟ್ಟರು ಶೈನ್ ಶೆಟ್ಟಿ. ”ನಿಮಗೆ ನನ್ನ ಅಭಿರುಚಿ ಇಲ್ವಾ.?” ಅಂತ ಚೈತ್ರ ಕೋಟೂರ್ ಕೇಳಿಯೇಬಿಟ್ಟರು. ಚೈತ್ರ ಮಾತುಗಳನ್ನು ಕೇಳಿ ತಲೆ ಕೆರ್ಕೊಂಡು, ಕನ್ ಫ್ಯೂಸ್ ಆಗಿ ”ನನಗೆ ಅರ್ಥ ಆಗುತ್ತಿಲ್ಲ” ನಕ್ಕರು.

”ಸೀರಿಯಸ್ ಆಗಬೇಡಿ, ಸುಮ್ಮನೆ ಕೇಳ್ದೆ” ಅಂತ ಮಾತುಕತೆಯ ಅಂತ್ಯದಲ್ಲಿ ಚೈತ್ರ ಕೋಟೂರ್ ಹೇಳಿದರೂ ಮೇಲ್ನೋಟಕ್ಕೆ ಇದು ಸ್ಟ್ರಾಟೆಜಿ ಅಂತ ವೀಕ್ಷಕರಿಗೆ ಅರ್ಥ ಆಗುತ್ತೆ. ಹೇಳಿ ಕೇಳಿ ಚೈತ್ರ ಕೋಟೂರ್ ಈ ವಾರ ನಾಮಿನೇಟ್ ಆಗಿದ್ದಾರೆ. ಹೀಗಾಗಿ, ‘ಬಿಗ್ ಬಾಸ್’ ಮನೆಯಲ್ಲಿ ಉಳಿದುಕೊಳ್ಳಲು ಚೈತ್ರ ಹೀಗೆ ಮಾಡ್ತಿದ್ದಾರಾ.? ಉತ್ತರ ಮುಂದಿನ ದಿನಗಳಲ್ಲಿ ಸಿಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 12/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ ತಿಂಗಳು (ಹುಣ್ಣಿಮಾಂತ್ಯ):ವೈಶಾಖ ಪಕ್ಷ : ಕೃಷ್ಣ ಪಕ್ಷ…
ಒನ್ಪ್ಲಸ್ನ ಜನಪ್ರಿಯ ಸ್ಮಾರ್ಟ್ಫೋನ್ ಒನ್ಪ್ಲಸ್ 7 ಮತ್ತು ಒನ್ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್ಪ್ಲಸ್ 7 ಸರಣಿಯ ಬಳಿಕ ಒನ್ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ. ಹೊಸ ಸ್ನ್ಯಾಪ್ಡ್ರ್ಯಾಗನ್ 855 Plus ಚಿಪ್ಸಹಿತ ನೂತನ ಸ್ಮಾರ್ಟ್ಫೋನ್ ಒನ್ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ. ಈಗಾಗಲೇ ಒನ್ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…
ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ
ಒಂದೆಕರೆ ಕ್ಷಣದಲ್ಲೇ ಪರಿಹಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.
ಬ್ರಿಟನ್’ನಿನ ಮಾಜಿ ಮಾಡೆಲ್ ಹಾಗೂ ವಿಧವೆ ಮಹಿಳೆಯೊಬ್ಬಳು ಆಕೆ ಮದುವೆಯಾದ 100 ಪುರುಷರ ಜೊತೆ ಸಂಬಂಧ ಬೆಳೆಸಿರುವುದಾಗಿ ತಿಳಿಸಿದ್ದಾಳೆ. ಕೆಲ ಪತಿಯರನ್ನು ಖುಷಿಪಡಿಸಿ ಅವರು ಪತ್ನಿಯರ ಜೊತೆ ಸುಖ ಜೀವನ ನಡೆಸಲು ನೆರವಾಗಿದ್ದೇನೆಂದು ಹೇಳಿಕೆ ನೀಡಿದ್ದಾಳೆ.