News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ವಾಸುಕಿ ಪ್ರಿಯಾಂಕಳನ್ನು ತಬ್ಬಿಕೊಂಡಿದಕ್ಕೆ ಕೋಪಗೊಂಡ ಭೂಮಿ ಮಾಡಿದ್ದೇನು ಗೊತ್ತಾ?

75

ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ‌ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ.

ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು ಹಗ್ ಮಾಡಿ ಗುಡ್ ನೈಟ್ ಹೇಳೋದು ಜಾಸ್ತಿ ಆಗೋಗಿದೆ ಎಂದು ಪ್ರಿಯಾಂಕ ಅವರು ಶೈನ್ ಬಳಿ ಹೇಳುತ್ತಿದ್ದರು. ತಕ್ಷಣ ಪ್ರತಿಕ್ರಿಯೆ ನೀಡಿದ ವಾಸುಕಿ ವೈಭವ್ ಅವರು, ಹಾಗೇನಿಲ್ಲಾ.‌ ನಿಮ್ಮನ್ನು ಕೂಡ ಹಗ್ ಮಾಡ್ತೀನಿ ಬನ್ನಿ ಎಂದು ಇದ್ದಕ್ಕಿದ್ದ ಹಾಗೆ ಪ್ರಿಯಾಂಕರನ್ನು ತಬ್ಬಿಕೊಂಡೇ ಬಿಟ್ಟರು.

ವಾಸುಕಿ ಅವರು ಪ್ರಿಯಾಂಕರನ್ನು ತಬ್ಬಿಕೊಂಡದ್ದನು ಭೂಮಿ‌ ಅವರು ಬೆಡ್ ರೂಮಿನ ಗ್ಲಾಸ್ ಬಳಿ‌ ನಿಂತು ನೋಡಿದರು. ವಾಸುಕಿ ಪ್ರಿಯಾಂಕಳನ್ನು ತಬ್ಬಿಕೊಂಡ ದೃಶ್ಯ ಕಣ್ಣುತುಂಬಿಕೊಂಡು ಕೆಂಡಾಮಂಡಲವಾದ ಭೂಮಿ ಸೀದಾ ಹೋಗಿ ಬೆಡ್ ಶೀಟ್ ಹೊದ್ದುಕೊಂಡು ಕೋಪದಲ್ಲಿಯೇ ಮಲಗಿಯೇ ಬಿಟ್ಟರು.ಇದು ವಾಸುಕಿ ಅವರ ಅರಿವಿಗೂ ಬಂತು. 

ಇನ್ನು ನೋಡಿ ಮಾರನೆಯ ಇಡೀ ಸಂಪೂರ್ಣ ದಿನ ಭೂಮಿ ಕೋಪ ಮಾಡಿಕೊಂಡಿದ್ದಾರೇನೋ ಅಂತ ಭೂಮಿ ಹಿಂದಿಂದೆಯೇ ಸುತ್ತುತ್ತಾ ಕ್ಷಮೆ ಕೇಳಿದ್ದು ಕೆಟ್ಟದಾಗಿ ಕಾಣುತಿತ್ತು. ಇತ್ತ ಭೂಮಿ ವಾಸುಕಿಯನ್ನು ತನ್ನ ಸ್ವತ್ತಂತೆ ನಡೆದುಕೊಳ್ಳುತ್ತಿರುವುದು ಪ್ರೇಕ್ಷಕರಿಗೆ ರೋದನೆಯಾಗಿದೆ.

ಪ್ರೇಕ್ಷಕರಿಗೆ ಮಾತ್ರವಲ್ಲ.. ಬಿಗ್ ಬಾಸ್ ಮನೆಯ ಸದಸ್ಯರಿಗೇ ಈ ಬಗ್ಗ್ರ್ ಅಸಹ್ಯ ಹುಟ್ಟಿತೇನೋ. ವಾಸುಕಿಯನ್ನು ಹರೀಶ್ ರಾಜ್, ಕುರಿ ಪ್ರತಾಪ್ ಸೇರಿದಂತೆ ಎಲ್ಲರೂ ವಾಸುಕಿ ವೈಭವ್ ರನ್ನು ಆಡಿಕೊಳ್ಳಲು ಶುರು ಮಾಡಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಣ್ಣು ಮಾಡಲು ತೆರಳುವಾಗ ಕಣ್ಣು ಬಿಟ್ಟು ಅತ್ತ ಕಂದಮ್ಮ,.ನಂತರ ಏನಾಯ್ತು..?

    ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್‌, ಸರಿತಾ ಅವರ 3 ತಿಂಗಳ ಮಗು ಆರವ್‌ನನ್ನು ಜಾಂಡೀಸ್‌ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್‌ನಲ್ಲಿ ತೆಗೆದುಕೊಂಡು…

  • modi, ಉಪಯುಕ್ತ ಮಾಹಿತಿ

    ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯದಿಂದ ಮುಕ್ತಿಗೊಳಿಸಲು ಪ್ರಧಾನಿ ಮೋದಿಯ ಹೊಸ ಯೋಜನೆ..ಇದನ್ನೊಮ್ಮೆ ಓದಿ..!

    ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್‌ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ.  ದೇಶವನ್ನು ಪ್ಲಾಸ್ಟಿಕ್‌ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್‌ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್‌ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್‌ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…

  • ಜ್ಯೋತಿಷ್ಯ

    ಪರಾಶಕ್ತಿ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ಧನಲಾಭವಿದ್ದು ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…

  • ಚುನಾವಣೆ

    ಮೇ 3ನೇ ವಾರದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ..?

    ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…

  • ಉಪಯುಕ್ತ ಮಾಹಿತಿ

    ನೀವೂ ಈ ಕೆಲಸ ಮಾಡಿದ್ದೇ ಆದ್ರೆ ಬಂದ್ ಆಗುತ್ತೆ ನಿಮ್ಮ ವಾಟ್ಸಾಪ್ ಖಾತೆ..!ಏಕೆ ಗೊತ್ತಾ..?

    ಭಾರತದಲ್ಲಿ ಜನಸಂಖ್ಯೆಯಂತೆಯೇ ವಾಟ್ಸಾಪ್ ಬಳಕೆದಾರರ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನ ದುರ್ಬಳಕೆ ಹೆಚ್ಚಾಗುತ್ತಿದ್ದು, ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರಡುವ ಪ್ರಬಲ ಜಾಲ ತಾಣವಾಗಿ ಮಾರ್ಪಟ್ಟಿದೆ. ಅಷ್ಟೇ ಅಲ್ಲದೆ ಚೈಲ್ಡ್ ಪೋರ್ನೋಗ್ರಫಿಯೂ ಶೇರ್ ಆಗುತ್ತಿದೆ. ಇಂತಹ ದುಷ್ಕೃತ್ಯಗಳ ಮೂಲ ಪತ್ತೆ ಹಚ್ಚುವಲ್ಲಿ ವಾಟ್ಸಾಪ್ ಕಂಪನಿಯೂ ಹರ ಸಾಹಸ ಮಾಡುತ್ತಿದೆ.ಇದೀಗ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾವ ಖಾತೆಯಿಂದ ತಪ್ಪು ಮಾಹಿತಿ, ಸುಳ್ಳು ಸುದ್ದಿ, ಕಾನೂನು ಬಾಹಿರ ಪೋರ್ನ್ ಸಂದೇಶಗಳು ರವಾನೆಯಾಗುವುದೋ…

  • Sports

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ತಂಡ ಪ್ರಕಟ

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…

    Loading