News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ವಾಸುಕಿ ಪ್ರಿಯಾಂಕಳನ್ನು ತಬ್ಬಿಕೊಂಡಿದಕ್ಕೆ ಕೋಪಗೊಂಡ ಭೂಮಿ ಮಾಡಿದ್ದೇನು ಗೊತ್ತಾ?

73

ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ‌ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ.

ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು ಹಗ್ ಮಾಡಿ ಗುಡ್ ನೈಟ್ ಹೇಳೋದು ಜಾಸ್ತಿ ಆಗೋಗಿದೆ ಎಂದು ಪ್ರಿಯಾಂಕ ಅವರು ಶೈನ್ ಬಳಿ ಹೇಳುತ್ತಿದ್ದರು. ತಕ್ಷಣ ಪ್ರತಿಕ್ರಿಯೆ ನೀಡಿದ ವಾಸುಕಿ ವೈಭವ್ ಅವರು, ಹಾಗೇನಿಲ್ಲಾ.‌ ನಿಮ್ಮನ್ನು ಕೂಡ ಹಗ್ ಮಾಡ್ತೀನಿ ಬನ್ನಿ ಎಂದು ಇದ್ದಕ್ಕಿದ್ದ ಹಾಗೆ ಪ್ರಿಯಾಂಕರನ್ನು ತಬ್ಬಿಕೊಂಡೇ ಬಿಟ್ಟರು.

ವಾಸುಕಿ ಅವರು ಪ್ರಿಯಾಂಕರನ್ನು ತಬ್ಬಿಕೊಂಡದ್ದನು ಭೂಮಿ‌ ಅವರು ಬೆಡ್ ರೂಮಿನ ಗ್ಲಾಸ್ ಬಳಿ‌ ನಿಂತು ನೋಡಿದರು. ವಾಸುಕಿ ಪ್ರಿಯಾಂಕಳನ್ನು ತಬ್ಬಿಕೊಂಡ ದೃಶ್ಯ ಕಣ್ಣುತುಂಬಿಕೊಂಡು ಕೆಂಡಾಮಂಡಲವಾದ ಭೂಮಿ ಸೀದಾ ಹೋಗಿ ಬೆಡ್ ಶೀಟ್ ಹೊದ್ದುಕೊಂಡು ಕೋಪದಲ್ಲಿಯೇ ಮಲಗಿಯೇ ಬಿಟ್ಟರು.ಇದು ವಾಸುಕಿ ಅವರ ಅರಿವಿಗೂ ಬಂತು. 

ಇನ್ನು ನೋಡಿ ಮಾರನೆಯ ಇಡೀ ಸಂಪೂರ್ಣ ದಿನ ಭೂಮಿ ಕೋಪ ಮಾಡಿಕೊಂಡಿದ್ದಾರೇನೋ ಅಂತ ಭೂಮಿ ಹಿಂದಿಂದೆಯೇ ಸುತ್ತುತ್ತಾ ಕ್ಷಮೆ ಕೇಳಿದ್ದು ಕೆಟ್ಟದಾಗಿ ಕಾಣುತಿತ್ತು. ಇತ್ತ ಭೂಮಿ ವಾಸುಕಿಯನ್ನು ತನ್ನ ಸ್ವತ್ತಂತೆ ನಡೆದುಕೊಳ್ಳುತ್ತಿರುವುದು ಪ್ರೇಕ್ಷಕರಿಗೆ ರೋದನೆಯಾಗಿದೆ.

ಪ್ರೇಕ್ಷಕರಿಗೆ ಮಾತ್ರವಲ್ಲ.. ಬಿಗ್ ಬಾಸ್ ಮನೆಯ ಸದಸ್ಯರಿಗೇ ಈ ಬಗ್ಗ್ರ್ ಅಸಹ್ಯ ಹುಟ್ಟಿತೇನೋ. ವಾಸುಕಿಯನ್ನು ಹರೀಶ್ ರಾಜ್, ಕುರಿ ಪ್ರತಾಪ್ ಸೇರಿದಂತೆ ಎಲ್ಲರೂ ವಾಸುಕಿ ವೈಭವ್ ರನ್ನು ಆಡಿಕೊಳ್ಳಲು ಶುರು ಮಾಡಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪೇಪರ್ ಮಾರಿ ಜೀವನ ಸಾಗಿಸುತ್ತಿದ್ದ ವ್ಯಕ್ತಿ ಇಂದು ಹೇಗಿದ್ದಾನೆ ಗೊತ್ತ…?

    ವಿಶ್ವದ ಅತ್ಯಂತ ದೊಡ್ಡ ಕಂಪನಿ ಆಪಲ್ ನ ಸಿಇಒ ಟಿಮ್ ಕುಕ್ 23,700 ಷೇರುಗಳನ್ನು ದಾನ ಮಾಡಿದ್ದಾರೆ. ಕಂಪನಿ ಈ ಬಗ್ಗೆ ಮಾಹಿತಿ ನೀಡಿದೆ. ದಾನ ಮಾಡಿದ ಷೇರಿನ ಮೌಲ್ಯ 36 ಕೋಟಿ ರೂಪಾಯಿ ಎನ್ನಲಾಗಿದೆ. ಯಾರಿಗೆ ದಾನ ಮಾಡಲಾಗಿದೆ ಎಂಬುದನ್ನು ಕಂಪನಿ ಬಹಿರಂಗಪಡಿಸಿಲ್ಲ. ಹಿಂದಿನ ವರ್ಷ ಇಷ್ಟೇ ಷೇರನ್ನು ಕುಕ್, ಚಾರಿಟಿ ಟ್ರಸ್ಟ್ ಒಂದಕ್ಕೆ ದಾನ ಮಾಡಿದ್ದರು. ಆಪಲ್ ಪ್ರಕಾರ, ಕುಕ್ ಬಳಿ 854,849 ಷೇರುಗಳಿವೆ. ಇದ್ರ ಬೆಲೆ 17.6 ಕೋಟಿ ಡಾಲರ್ ಅಂದ್ರೆ ಸುಮಾರು…

  • ಸುದ್ದಿ

    ಇರುವೆ ಬಗೆಗಿನ ಈ 15 ವಿಷಯಗಳು ನಮ್ಮನ್ನ ರೋಮಾಂಚನಗೊಳಿಸುತ್ತೆ..!

    ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.

  • ಸುದ್ದಿ

    ಬಿಗ್ ನ್ಯೂಸ್: ಖಡಕ್ ಐಪಿಎಸ್ ಅಧಿಕಾರಿ ರಾಜೀನಾಮೆ ನಿಡಿದ ಅಣ್ಣಾಮಲೈ…..!

    ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಇಂದು ಬೆಳಗಿನಿಂದಲೂ ಹರಿದಾಡುತ್ತಿದ್ದು, ಇದೀಗ ಬಂದ ಮಾಹಿತಿಯಂತೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಖಚಿತವಾಗಿದೆ. ಐಜಿ-ಡಿಜಿಪಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅಣ್ಣಾಮಲೈ, ಕಳೆದ ತಮ್ಮ ಹತ್ತು ವರ್ಷಗಳ ಸೇವಾವಧಿಯಲ್ಲಿ ಕುಟುಂಬದ ಜೊತೆಗೆ ಕಾಲ ಕಳೆಯಲು ಸಾಧ್ಯವಾಗದ ಕಾರಣ, ತಮ್ಮ ರಾಜೀನಾಮೆ ಸ್ವೀಕೃತಗೊಂಡ ಬಳಿಕ ಕುಟುಂಬ ಸದಸ್ಯರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ. ಆ ಬಳಿಕ ಅಣ್ಣಾಮಲೈ ರಾಜಕೀಯ…

  • ಗ್ಯಾಜೆಟ್

    ಹೊಸ ಜಿಯೋ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದು?ಈ ಫೋನ್’ನಲ್ಲಿ ಬೇರೆ ಕಂಪನಿ ಸಿಮ್ ಹಾಕ್ಬಹುದಾ???

    ಜಿಯೋ ಕಂಪನಿ ಫ್ರೀ ಫೋನ್ ಕೊಡುವುದಾಗಿ ಹೇಳಿದ ದಿನವೇ, ಎಲ್ಲರಲ್ಲೂ ಮೂಡಿದ ಪ್ರಶ್ನೆ ಏನಂದರೆ ಈ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದೆಂದು? ಅಂದರೆ ಸಿಂಗಲ್ ಸಿಮ್ ಅಥವಾ ಡ್ಯುಯಲ್ ಸಿಮ್ ಫೋನ್ ಎನ್ನುವ ಪ್ರಶ್ನೆಗೆ ಸರಿಯಾದ ಉತ್ತರ ಸಿಕ್ಕಿರಲಿಲ್ಲ.

  • ಉಪಯುಕ್ತ ಮಾಹಿತಿ

    ಶೀಘ್ರದಲ್ಲೇ ‘ಸಂಪೂರ್ಣ ಉಚಿತ ಜಿಯೋ ಆಂಡ್ರಾಯ್ಡ್ ಫೋನ್ ‘..!ತಿಳಿಯಲು ಈ ಲೇಖನ ಓದಿ..

    ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ.

  • ಜ್ಯೋತಿಷ್ಯ

    ಹಳದಿ ಬಟ್ಟೆ ಹಾಕಿರೋ ಹುಡುಗಿ ನಿಮ್ಮ ಕಣ್ಣಿಗೆ ಬಿದ್ರೆ ಏನಾಗುತ್ತೆ ಗೊತ್ತಾ?

    ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…