ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ.

ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು ಹಗ್ ಮಾಡಿ ಗುಡ್ ನೈಟ್ ಹೇಳೋದು ಜಾಸ್ತಿ ಆಗೋಗಿದೆ ಎಂದು ಪ್ರಿಯಾಂಕ ಅವರು ಶೈನ್ ಬಳಿ ಹೇಳುತ್ತಿದ್ದರು. ತಕ್ಷಣ ಪ್ರತಿಕ್ರಿಯೆ ನೀಡಿದ ವಾಸುಕಿ ವೈಭವ್ ಅವರು, ಹಾಗೇನಿಲ್ಲಾ. ನಿಮ್ಮನ್ನು ಕೂಡ ಹಗ್ ಮಾಡ್ತೀನಿ ಬನ್ನಿ ಎಂದು ಇದ್ದಕ್ಕಿದ್ದ ಹಾಗೆ ಪ್ರಿಯಾಂಕರನ್ನು ತಬ್ಬಿಕೊಂಡೇ ಬಿಟ್ಟರು.

ವಾಸುಕಿ ಅವರು ಪ್ರಿಯಾಂಕರನ್ನು ತಬ್ಬಿಕೊಂಡದ್ದನು ಭೂಮಿ ಅವರು ಬೆಡ್ ರೂಮಿನ ಗ್ಲಾಸ್ ಬಳಿ ನಿಂತು ನೋಡಿದರು. ವಾಸುಕಿ ಪ್ರಿಯಾಂಕಳನ್ನು ತಬ್ಬಿಕೊಂಡ ದೃಶ್ಯ ಕಣ್ಣುತುಂಬಿಕೊಂಡು ಕೆಂಡಾಮಂಡಲವಾದ ಭೂಮಿ ಸೀದಾ ಹೋಗಿ ಬೆಡ್ ಶೀಟ್ ಹೊದ್ದುಕೊಂಡು ಕೋಪದಲ್ಲಿಯೇ ಮಲಗಿಯೇ ಬಿಟ್ಟರು.ಇದು ವಾಸುಕಿ ಅವರ ಅರಿವಿಗೂ ಬಂತು.

ಇನ್ನು ನೋಡಿ ಮಾರನೆಯ ಇಡೀ ಸಂಪೂರ್ಣ ದಿನ ಭೂಮಿ ಕೋಪ ಮಾಡಿಕೊಂಡಿದ್ದಾರೇನೋ ಅಂತ ಭೂಮಿ ಹಿಂದಿಂದೆಯೇ ಸುತ್ತುತ್ತಾ ಕ್ಷಮೆ ಕೇಳಿದ್ದು ಕೆಟ್ಟದಾಗಿ ಕಾಣುತಿತ್ತು. ಇತ್ತ ಭೂಮಿ ವಾಸುಕಿಯನ್ನು ತನ್ನ ಸ್ವತ್ತಂತೆ ನಡೆದುಕೊಳ್ಳುತ್ತಿರುವುದು ಪ್ರೇಕ್ಷಕರಿಗೆ ರೋದನೆಯಾಗಿದೆ.

ಪ್ರೇಕ್ಷಕರಿಗೆ ಮಾತ್ರವಲ್ಲ.. ಬಿಗ್ ಬಾಸ್ ಮನೆಯ ಸದಸ್ಯರಿಗೇ ಈ ಬಗ್ಗ್ರ್ ಅಸಹ್ಯ ಹುಟ್ಟಿತೇನೋ. ವಾಸುಕಿಯನ್ನು ಹರೀಶ್ ರಾಜ್, ಕುರಿ ಪ್ರತಾಪ್ ಸೇರಿದಂತೆ ಎಲ್ಲರೂ ವಾಸುಕಿ ವೈಭವ್ ರನ್ನು ಆಡಿಕೊಳ್ಳಲು ಶುರು ಮಾಡಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್’ರವರು ಸ್ಯಾಂಡಲ್ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.
ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ಗುರು ಪೂರ್ಣಿಮೆ ಅಥವಾ ವ್ಯಾಸ ಪೂರ್ಣಿಮೆ ಎಂದು ಕರೆಯಲ್ಪಡುವ ಆಶಾಢ ಮಾಸದ ಹುಣ್ಣಿಮೆಯೊಂದಿಗೆ ದಕ್ಷಿಣಾಯಣ ಪ್ರಾರಂಭವಾಗುತ್ತದೆ. ಆಶಾಢ ತಿಂಗಳ ಶುಕ್ಲ ಹುಣ್ಣಿಮೆಯನ್ನು ಗುರುಗಳಿಗೆ ಗೌರವ ರೂಪದಲ್ಲಿ ಆಚರಿಸಲಾಗುತ್ತದೆ. ಈ ಬಾರಿ ಗುರು ಪೂರ್ಣಿಮಾ ಜುಲೈ 16 ರಂದು ಅಂದರೆ ಮಂಗಳವಾರ ಬಂದಿದೆ. ಗುರುವನ್ನು ಯಾವಾಗಲೂ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಎಂದು ಪರಿಗಣಿಸಲಾಗುತ್ತದೆ. ಈ ಹಬ್ಬವನ್ನು ವೇದ ಮಹರ್ಷಿಗೆ ಅರ್ಪಿಸಲಾಗುತ್ತದೆ. ವೇದ, ಉಪನಿಷತ್ತು ಮತ್ತು ಪುರಾಣಗಳನ್ನು ಪಠಿಸುವ ವೇದ ವ್ಯಾಸ್ ಜಿ ಅವರನ್ನು ಮಾನವಕುಲದ ಮೂಲ ಗುರು…
ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ. ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ…
ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ. ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ…
ಈ ಕೊರೊನ ಸಮಯದ ಲಾಕ್ ಡೌನ್ ನಲ್ಲಿ ಈ ಕಲಾವಿದ ಕಲ್ಲಿನಲ್ಲಿ ರಚಿಸಿದ ಕಲಾಕೃತಿಗೆ ಒಳ್ಳೆಯ ಬೆಲೆ ದೊರಿತಿದೆ ಈ ಲಾಕ್ ಡೌನ್ ನಲ್ಲಿಇದ್ದರು ಸಮಯವನ್ನು ವ್ಯರ್ಥ ಮಾಡದೇ ಸದುಪಯೋಗಪಡಿಸಿಕೊಂಡಿದ್ದಾರೆ. ಹೌದು ಈ ಕಲಾಕೃತಿಯನ್ನು ಮಾಡಿದ ಮಲ್ಲಪ್ಪ ಬಡಿಗೇರ ಅವರು ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದವರು . ಈ ಕ್ವಾರಂಟೈನ್ನ 14 ಅವಧಿಯಲ್ಲಿ ಕಲ್ಲಿನಿಂದ ಕೆತ್ತನೆ ಮಾಡಿದ ಗಣೇಶನ ವಿಗ್ರಹವನ್ನು 10 ಸಾವಿರ ರೂ ಗೆ ಮಾರಾಟ ಮಾಡಿದ್ದಾರೆ. ಕ್ವಾರಂಟೈನ್ನಲ್ಲೂ ಕೂಡ ತಮ್ಮ ಕಾಯಕವನ್ನು ಬಿಡದ ಮಲ್ಲಪ್ಪನವರಿಗೆ…