News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ವಾಸುಕಿ ಪ್ರಿಯಾಂಕಳನ್ನು ತಬ್ಬಿಕೊಂಡಿದಕ್ಕೆ ಕೋಪಗೊಂಡ ಭೂಮಿ ಮಾಡಿದ್ದೇನು ಗೊತ್ತಾ?

75

ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ‌ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ.

ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು ಹಗ್ ಮಾಡಿ ಗುಡ್ ನೈಟ್ ಹೇಳೋದು ಜಾಸ್ತಿ ಆಗೋಗಿದೆ ಎಂದು ಪ್ರಿಯಾಂಕ ಅವರು ಶೈನ್ ಬಳಿ ಹೇಳುತ್ತಿದ್ದರು. ತಕ್ಷಣ ಪ್ರತಿಕ್ರಿಯೆ ನೀಡಿದ ವಾಸುಕಿ ವೈಭವ್ ಅವರು, ಹಾಗೇನಿಲ್ಲಾ.‌ ನಿಮ್ಮನ್ನು ಕೂಡ ಹಗ್ ಮಾಡ್ತೀನಿ ಬನ್ನಿ ಎಂದು ಇದ್ದಕ್ಕಿದ್ದ ಹಾಗೆ ಪ್ರಿಯಾಂಕರನ್ನು ತಬ್ಬಿಕೊಂಡೇ ಬಿಟ್ಟರು.

ವಾಸುಕಿ ಅವರು ಪ್ರಿಯಾಂಕರನ್ನು ತಬ್ಬಿಕೊಂಡದ್ದನು ಭೂಮಿ‌ ಅವರು ಬೆಡ್ ರೂಮಿನ ಗ್ಲಾಸ್ ಬಳಿ‌ ನಿಂತು ನೋಡಿದರು. ವಾಸುಕಿ ಪ್ರಿಯಾಂಕಳನ್ನು ತಬ್ಬಿಕೊಂಡ ದೃಶ್ಯ ಕಣ್ಣುತುಂಬಿಕೊಂಡು ಕೆಂಡಾಮಂಡಲವಾದ ಭೂಮಿ ಸೀದಾ ಹೋಗಿ ಬೆಡ್ ಶೀಟ್ ಹೊದ್ದುಕೊಂಡು ಕೋಪದಲ್ಲಿಯೇ ಮಲಗಿಯೇ ಬಿಟ್ಟರು.ಇದು ವಾಸುಕಿ ಅವರ ಅರಿವಿಗೂ ಬಂತು. 

ಇನ್ನು ನೋಡಿ ಮಾರನೆಯ ಇಡೀ ಸಂಪೂರ್ಣ ದಿನ ಭೂಮಿ ಕೋಪ ಮಾಡಿಕೊಂಡಿದ್ದಾರೇನೋ ಅಂತ ಭೂಮಿ ಹಿಂದಿಂದೆಯೇ ಸುತ್ತುತ್ತಾ ಕ್ಷಮೆ ಕೇಳಿದ್ದು ಕೆಟ್ಟದಾಗಿ ಕಾಣುತಿತ್ತು. ಇತ್ತ ಭೂಮಿ ವಾಸುಕಿಯನ್ನು ತನ್ನ ಸ್ವತ್ತಂತೆ ನಡೆದುಕೊಳ್ಳುತ್ತಿರುವುದು ಪ್ರೇಕ್ಷಕರಿಗೆ ರೋದನೆಯಾಗಿದೆ.

ಪ್ರೇಕ್ಷಕರಿಗೆ ಮಾತ್ರವಲ್ಲ.. ಬಿಗ್ ಬಾಸ್ ಮನೆಯ ಸದಸ್ಯರಿಗೇ ಈ ಬಗ್ಗ್ರ್ ಅಸಹ್ಯ ಹುಟ್ಟಿತೇನೋ. ವಾಸುಕಿಯನ್ನು ಹರೀಶ್ ರಾಜ್, ಕುರಿ ಪ್ರತಾಪ್ ಸೇರಿದಂತೆ ಎಲ್ಲರೂ ವಾಸುಕಿ ವೈಭವ್ ರನ್ನು ಆಡಿಕೊಳ್ಳಲು ಶುರು ಮಾಡಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಶ್ರೀಮಂತ ಕುಟುಂಬದಲ್ಲಿ ಬೆಳೆದಿದ್ರೂ,ಈ ನಟನ ಜನಪರ ಕಾಳಜಿ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..!ತಿಳಿಯಲು ಈ ಲೇಖನಿ ಓದಿ…

    ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…

  • ಸುದ್ದಿ

    ವಿದ್ಯಾರ್ಥಿಗಳೇ ಎಚ್ಚರ, ಕಾಲೇಜ್​ಗೆ ಮೊಬೈಲ್​ ತೆಗೆದುಕೊಂಡು ಹೋದರೆನಿಮ್ಮ ಪೋನ್ ಆಗಬಹುದು ಪೀಸ್ ಪೀಸ್​​…!!ಯಾಕೆ ಗೊತ್ತ?

    ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್​ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್​ನಲ್ಲಿ ಮೊಬೈಲ್​ ಬ್ಯಾನ್​ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್​ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್​ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್​​ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್​ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್​ ಬಳಸುತ್ತಿದ್ದರು. ಇದನ್ನು ಗಮನಿಸಿದ…

  • ಉಪಯುಕ್ತ ಮಾಹಿತಿ

    ನೀವು ರಾತ್ರಿ ಮಲಗುವ ಮುಂಚೆ ಇದನ್ನ ಮಾಡಿದ್ರೆ ಹಾರ್ಟ್ ಅಟ್ಯಾಕ್ ಆಗೋದು ತುಂಬಾ ಕಡಿಮೆ!

    ಮಲಗುವುದಕ್ಕೂ ಮುನ್ನ ಹಿತವಾದ, ಧ್ಯಾನ, ಯೋಗ ಸಂಗೀತವನ್ನು ಆಲಿಸುವುದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಭಾರತೀಯ ಸಂಶೋಧಕರು ಹೇಳಿದ್ದಾರೆ. ಈ ರೀತಿಯ ಮ್ಯೂಸಿಕ್ ಥೆರೆಪಿಯನ್ನು ಆಸ್ಪತ್ರೆಗಳಲ್ಲಿ ಪ್ರಯೋಗಿಸಲಾಗುತ್ತಿದ್ದು, ಯೋಗ ಸಂಗೀತವನ್ನು ಮಲಗುವುದಕ್ಕೂ ಮುನ್ನ ಆಲಿಸುವುದು ಹೃದಯ ಬಡಿತದ ವ್ಯತ್ಯಾಸಗಳ ಮೇಲೆ ಪರಿಣಾಮ ಬೀರಿದೆ ಎಂದು ರಾಜಸ್ಥಾನದ ಜೈಪುರದ ಹೆಚ್ ಜಿ ಎಸ್ಎಂಎಸ್ ಆಸ್ಪತ್ರೆಯ ನರೇಶ್ ಸೇನ್ ಹೇಳಿದ್ದಾರೆ. ಈ ಅಧ್ಯಯನವನ್ನು ಜರ್ಮನಿಯಲ್ಲಿರುವ ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ಕಾಂಗ್ರೆಸ್ 2018 ರಲ್ಲಿ ಮಂಡಿಸಲಾಗಿದೆ. ಆರೋಗ್ಯಕರವಾಗಿದ್ದ ಸುಮಾರು 149…

  • ಸಿನಿಮಾ

    ನಿಮ್ಮ ಮನೆ ಮನೆಗೆ “ಕಿಲಾಡಿ ಕುಟುಂಬ” ಬರುತ್ತಿದೆ! ಏನು ಅಂತ ಗೊತ್ತಾಗಬೇಕಾದರೆ ಈ ಲೇಖನಿ ಓದಿ……

    ಇತ್ತೀಚೆಗಷ್ಟೇ ಮುಕ್ತಾಯಗೊಂಡ ಕಾಮಿಡಿ ಕಿಲಾಡಿಗಳು ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ಕನ್ನಡ ನಾಡಿನ ಕಿರುತೆರೆಯಲ್ಲಿ ಹೊಸ ಕ್ರೇಜ್‌ ಹುಟ್ಟಿಸಿದ್ದ ಜೀ ಕನ್ನಡ ವಾಹಿನಿ ಮತ್ತೊಂದು ವಿಶೇಷ ಕಾರ್ಯಕ್ರಮವೊಂದನ್ನು ವೀಕ್ಷಕರ ಮುಂದಿಡುತ್ತಿದೆ

  • ಜ್ಯೋತಿಷ್ಯ

    ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ. ವೃಷಭ:- ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು…

  • ಸುದ್ದಿ

    BSNL ಲ್ಯಾಂಡ್ ಲೈನ್ ಫೋನ್ ಬಳಸುವವರಿಗೆ ಬಹುಮಾನವಾಗಿ ಕೊಡಲಿದೆ ದುಡ್ಡು..!ಯಾಕೆ ಗೊತ್ತಾ?

    ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ. ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ…