ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ.

ಚಂದನಾ ಅವರು ಟಾಸ್ಕ್ ಮಾಡಿ ಮೈ ಹಾಗೂ ತಲೆಯಲ್ಲೆಲ್ಲ ಮರಳು ಆಗಿದ್ದ ಕಾರಣ ಸ್ನಾನ ಮಾಡಿದ್ದರು. ಆದರೆ ಇದು ಶೈನ್ ಹಾಗೂ ಕಿಶನ್ ಅವರಿಗೆ ಇಷ್ಟವಾಗಲಿಲ್ಲ. ಬಿಗ್ ಬಾಸ್ ಹೇಳುವ ಮೊದಲೇ ನೀವು ಏಕೆ ಸ್ನಾನ ಮಾಡಿದ್ದೀರಿ ಎಂದು ಚಂದನಾರನ್ನು ಪ್ರಶ್ನಿಸಿದ್ದರು. ಆಗ ಚಂದನಾ ಬಿಗ್ ಬಾಸ್ ಆದೇಶ ನೀಡಿದ್ದರು. ಹಾಗಾಗಿ ನಾನು ಸ್ನಾನ ಮಾಡಿಕೊಂಡು ಬಂದೆ ಎಂದು ಹೇಳಿದ್ದಾರೆ. ಈ ವೇಳೆ ಶೈನ್ ಹಾಗೂ ಕಿಶನ್ ಬಿಗ್ ಬಾಸ್ ಬೇರೆ ಆದೇಶ ನೀಡಿದ್ದರು ಎಂದು ಹೇಳಿದ್ದಾರೆ.

ಶೈನ್ ತಲೆಯಿರಬೇಕು ಎಂದಿದ್ದಾರೆ. ಆಗ ಚಂದನಾ ನಮಗೆ ತಲೆಯಿಲ್ಲ, ಬ್ರೇನ್ ಇಲ್ಲ, ಲದ್ದಿಯಿದೆ ಎಂದಿದ್ದಾರೆ. ಲದ್ದಿಯನ್ನು ಆನೆಗೆ, ಎಮ್ಮೆ ವಿಚಾರಕ್ಕೆ ಬಳಕೆ ಮಾಡುತ್ತಾರೆ ಎಂಬ ಬಗ್ಗೆಯೇ ಸಾಕಷ್ಟು ಚರ್ಚೆ ನಡೆಯಿತು. “ಗಾರ್ಡನ್ ಪ್ರದೇಶಕ್ಕೆ ಬರುವಂತೆ ಬಿಗ್ ಬಾಸ್ ಆದೇಶ ನೀಡಿದ್ದರು. ಅವರು ಬೇರೆ ಆದೇಶ ನೀಡಿರಲಿಲ್ಲ. ಹಾಗಿದ್ದರೆ ನಾವು ಬ್ಯಾಗ್ ಎತ್ತಿಕೊಂಡು ಬಂದು ಗಾರ್ಡನ್ಗೆ ಬಂದು ಕೂರುತ್ತಿದ್ದೆವು ಎಂದರು ಶೈನ್. ಆಗ ನೀವು ಮಾಡಬೇಕಿತ್ತು ಎಂದಿದ್ದಾರೆ ಚಂದನಾ.”

ವಾದ-ವಿವಾದ ಹೆಚ್ಚಾಗುತ್ತಿದ್ದಂತೆ ಶೈನ್ ಹೋಗಮ್ಮ ಕಂಡಿದ್ದೀನಿ ಎಂದು ಹೇಳಿದ್ದಾರೆ. ಆಗ ಚಂದನಾ ಕಂಡಿದ್ದೀರಾ? ಹೌದು. ಮತ್ತೆ ಬಂದು ಅದು ಮಾಡು ಇದು ಮಾಡು ಎಂದು ಹೇಳಿ ಆಗ ನೋಡಿಕೊಳ್ಳುತ್ತೀನಿ ಎಂದು ಹೇಳಿದ್ದಾರೆ. ಇದರಿಂದ ಮತ್ತೆ ಕೋಪಗೊಂಡ ಶೈನ್ ನಾನು ಯಾವಾಗ ಅದು ಮಾಡು ಇದು ಮಾಡು ಎಂದು ಹೇಳಿದ್ದೇನೆ. ನಿನ್ನ ವಯಸ್ಸಿಗೆ ತಕ್ಕಂತೆ ಮಾತಾಡು, ಬಾಯಿಗೆ ಬಂದಂತೆ ಮಾತನಾಡಬೇಡ ಎಂದು ಚಂದನಾಗೆ ಹೇಳಿದ್ದಾರೆ. ಆಗ ಚಂದನಾ ನಾನು ಮಾತನಾಡಲ್ಲ ಏನಿವಾಗ ಎಂದು ಪತ್ರಿಕ್ರಿಯಿಸಿದ್ದಾರೆ.

ಪ್ರತಿ ಮಾತಿಗೆ ಚಂದನಾ ವಾದ ಮಾಡುತ್ತಿರುವುದನ್ನು ನೋಡಿ ಶೈನ್, ಇದೆಲ್ಲ ನನ್ನ ಹತ್ತಿರ ಇಟ್ಟುಕೊಳ್ಳಬೇಡಿ. ಯಾರ ಹತ್ತಿರ ಇಟ್ಟಕೊಳ್ಳಬೇಕೋ ಅವರ ಹತ್ತಿರ ಇಟ್ಟುಕೊಳ್ಳಿ ಎಂದು ಅವಾಜ್ ಹಾಕಿದ್ದಾರೆ. ಶೈನ್ ಈ ರೀತಿ ಹೇಳುತ್ತಿದ್ದಂತೆ ಗಾರ್ಡನ್ ಏರಿಯಾದಲ್ಲಿ ಕುಳಿತ್ತಿದ್ದ ಚಂದನಾ ಅಳುತ್ತಾ ಮನೆಯೊಳಗೆ ಹೋಗಿದ್ದಾರೆ. ಚಂದನಾ ಅಳುತ್ತಿರುವುದನ್ನು ನೋಡಿ ಶೈನ್ ನಾನು ತಮಾಷೆ ಮಾಡಿದ್ದು, ಸಿರಿಯಸ್ ಆಗಿ ತಗೋಬೇಡ ಎಂದು ಚಂದನಾರನ್ನು ಸಮಾಧಾನ ಮಾಡಲು ಮುಂದಾದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೃದಯಾಘಾತದ ಬಗ್ಗೆ ಇರುವ ಮಾಹಿತಿಯನ್ನು ಎಲ್ಲರೂ ತಿಳಿದಿರಲೇಬೇಕು. ಹೃದಯಾಘಾತ ಯಾವ ಕ್ಷಣದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.ನಮ್ಮ ಜೀವಮಾನದ ಅವದಿಯಲ್ಲಿ ನಮ್ಮ ಸಂಬದಿಕರಿಗೋ, ಸ್ನೇಹ್ತಿತರಿಗೋ ಯಾರಿಗಾದ್ರೂ ಹೃದಯಾಘಾತ ಬರಬಹುದು. ನೀವು ಅಥವಾ ನಿಮ್ಮ ಪ್ರೀತಿಪಾತ್ರರು ಹೃದಯಾಘಾತದ ಅಪಾಯದಿಂದ ಪಾರಾಗಲು ನೀವು ಮತ್ತು ವೈದ್ಯರು ಮುಂಚಿನ ಕೆಲವು ಗಂಟೆಗಳಲ್ಲಿ ಏನು ಮಾಡುತ್ತೀರಿ ಎನ್ನುವುದರ ಮೇಲೆ ಅವಲಂಬಿಸಿದೆ.
ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ 1 ವಿಕೆಟ್ ಗಳ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ಮುಂಬೈ ಬ್ಯಾಟಿಂಗ್ :- 20 ಓವರ್ ಗಳಲ್ಲಿ…
ಹಬ್ಬಗಳ ದಿನ ಇ-ಕಾಮರ್ಸ್ ಕಂಪನಿಗಳು ಭಾರಿ ರಿಯಾಯಿತಿ ನೀಡಿ ಸಾಮಾನ್ಯ ವ್ಯಾಪಾರಿಗಳಿಗೆ ಹೊಡೆತ ನೀಡುತ್ತಿವೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ಭಾರತ ಸರ್ಕಾರಕ್ಕೆ ದೂರು ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ದೂರು ನೀಡಿದ್ದಾರೆ. ಸಿಎಐಟಿ ಅಧ್ಯಕ್ಷ ಬಿ.ಸಿ. ಭಾರತೀಯಾ ಹಾಗೂ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ಇ-ಕಾಮರ್ಸ್ ಕಂಪನಿಗಳ ವಿರುದ್ಧ ಅಪಸ್ವರ ಎತ್ತಿದ್ದಾರೆ. ಇ-ಕಾಮರ್ಸ್ ಕಂಪನಿಗಳು ಕೇವಲ ಆನ್ಲೈನ್ ಮಾರುಕಟ್ಟೆಗಳಾಗಿದ್ದು, ಅವಾಗಿಯೇ ಸಾಮಾನುಗಳ ಸಂಗ್ರಹಣೆ ಹಾಗೂ…
ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.
ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತ, ಪಾಕಿಸ್ತಾನದ ಬಾಲಕೋಟ್ನಲ್ಲಿ ನಡೆಸಿದ ಏರ್ಸ್ಟ್ರೈಕ್ ಬಗ್ಗೆ ಓವರ್ಸೀಸ್ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡ ಪ್ರಶ್ನೆ ಎತ್ತಿದ್ದಾರೆ. 300 ಜನರನ್ನ ಕೊಂದಿದ್ದರೆ ಸರಿ. ಆದ್ರೆ ಅದಕ್ಕೆ ಸಾಕ್ಷಿ ಕೊಡ್ತೀರಾ? ಅದನ್ನು ಪ್ರೂವ್ ಮಾಡ್ತೀರಾ? ಎಂದು ಕೇಳಿದ್ದಾರೆ. ರಾಹುಲ್ ಗಾಂಧಿ ಆಪ್ತ, ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಮಾಧ್ಯಮ ಸಂಸ್ಥೆಯ ಜೊತೆ ಮಾತನಾಡಿದ ಅವರು, ಮುಂಬೈ ದಾಳಿ ವಿಚಾರವನ್ನು ಪ್ರಸ್ತಾಪಿಸಿ ಅಲ್ಲಿಂದ ಬಂದ 8 ಮಂದಿ ಇಲ್ಲಿ ಕೃತ್ಯ…