ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ.

ಚಂದನಾ ಅವರು ಟಾಸ್ಕ್ ಮಾಡಿ ಮೈ ಹಾಗೂ ತಲೆಯಲ್ಲೆಲ್ಲ ಮರಳು ಆಗಿದ್ದ ಕಾರಣ ಸ್ನಾನ ಮಾಡಿದ್ದರು. ಆದರೆ ಇದು ಶೈನ್ ಹಾಗೂ ಕಿಶನ್ ಅವರಿಗೆ ಇಷ್ಟವಾಗಲಿಲ್ಲ. ಬಿಗ್ ಬಾಸ್ ಹೇಳುವ ಮೊದಲೇ ನೀವು ಏಕೆ ಸ್ನಾನ ಮಾಡಿದ್ದೀರಿ ಎಂದು ಚಂದನಾರನ್ನು ಪ್ರಶ್ನಿಸಿದ್ದರು. ಆಗ ಚಂದನಾ ಬಿಗ್ ಬಾಸ್ ಆದೇಶ ನೀಡಿದ್ದರು. ಹಾಗಾಗಿ ನಾನು ಸ್ನಾನ ಮಾಡಿಕೊಂಡು ಬಂದೆ ಎಂದು ಹೇಳಿದ್ದಾರೆ. ಈ ವೇಳೆ ಶೈನ್ ಹಾಗೂ ಕಿಶನ್ ಬಿಗ್ ಬಾಸ್ ಬೇರೆ ಆದೇಶ ನೀಡಿದ್ದರು ಎಂದು ಹೇಳಿದ್ದಾರೆ.

ಶೈನ್ ತಲೆಯಿರಬೇಕು ಎಂದಿದ್ದಾರೆ. ಆಗ ಚಂದನಾ ನಮಗೆ ತಲೆಯಿಲ್ಲ, ಬ್ರೇನ್ ಇಲ್ಲ, ಲದ್ದಿಯಿದೆ ಎಂದಿದ್ದಾರೆ. ಲದ್ದಿಯನ್ನು ಆನೆಗೆ, ಎಮ್ಮೆ ವಿಚಾರಕ್ಕೆ ಬಳಕೆ ಮಾಡುತ್ತಾರೆ ಎಂಬ ಬಗ್ಗೆಯೇ ಸಾಕಷ್ಟು ಚರ್ಚೆ ನಡೆಯಿತು. “ಗಾರ್ಡನ್ ಪ್ರದೇಶಕ್ಕೆ ಬರುವಂತೆ ಬಿಗ್ ಬಾಸ್ ಆದೇಶ ನೀಡಿದ್ದರು. ಅವರು ಬೇರೆ ಆದೇಶ ನೀಡಿರಲಿಲ್ಲ. ಹಾಗಿದ್ದರೆ ನಾವು ಬ್ಯಾಗ್ ಎತ್ತಿಕೊಂಡು ಬಂದು ಗಾರ್ಡನ್ಗೆ ಬಂದು ಕೂರುತ್ತಿದ್ದೆವು ಎಂದರು ಶೈನ್. ಆಗ ನೀವು ಮಾಡಬೇಕಿತ್ತು ಎಂದಿದ್ದಾರೆ ಚಂದನಾ.”

ವಾದ-ವಿವಾದ ಹೆಚ್ಚಾಗುತ್ತಿದ್ದಂತೆ ಶೈನ್ ಹೋಗಮ್ಮ ಕಂಡಿದ್ದೀನಿ ಎಂದು ಹೇಳಿದ್ದಾರೆ. ಆಗ ಚಂದನಾ ಕಂಡಿದ್ದೀರಾ? ಹೌದು. ಮತ್ತೆ ಬಂದು ಅದು ಮಾಡು ಇದು ಮಾಡು ಎಂದು ಹೇಳಿ ಆಗ ನೋಡಿಕೊಳ್ಳುತ್ತೀನಿ ಎಂದು ಹೇಳಿದ್ದಾರೆ. ಇದರಿಂದ ಮತ್ತೆ ಕೋಪಗೊಂಡ ಶೈನ್ ನಾನು ಯಾವಾಗ ಅದು ಮಾಡು ಇದು ಮಾಡು ಎಂದು ಹೇಳಿದ್ದೇನೆ. ನಿನ್ನ ವಯಸ್ಸಿಗೆ ತಕ್ಕಂತೆ ಮಾತಾಡು, ಬಾಯಿಗೆ ಬಂದಂತೆ ಮಾತನಾಡಬೇಡ ಎಂದು ಚಂದನಾಗೆ ಹೇಳಿದ್ದಾರೆ. ಆಗ ಚಂದನಾ ನಾನು ಮಾತನಾಡಲ್ಲ ಏನಿವಾಗ ಎಂದು ಪತ್ರಿಕ್ರಿಯಿಸಿದ್ದಾರೆ.

ಪ್ರತಿ ಮಾತಿಗೆ ಚಂದನಾ ವಾದ ಮಾಡುತ್ತಿರುವುದನ್ನು ನೋಡಿ ಶೈನ್, ಇದೆಲ್ಲ ನನ್ನ ಹತ್ತಿರ ಇಟ್ಟುಕೊಳ್ಳಬೇಡಿ. ಯಾರ ಹತ್ತಿರ ಇಟ್ಟಕೊಳ್ಳಬೇಕೋ ಅವರ ಹತ್ತಿರ ಇಟ್ಟುಕೊಳ್ಳಿ ಎಂದು ಅವಾಜ್ ಹಾಕಿದ್ದಾರೆ. ಶೈನ್ ಈ ರೀತಿ ಹೇಳುತ್ತಿದ್ದಂತೆ ಗಾರ್ಡನ್ ಏರಿಯಾದಲ್ಲಿ ಕುಳಿತ್ತಿದ್ದ ಚಂದನಾ ಅಳುತ್ತಾ ಮನೆಯೊಳಗೆ ಹೋಗಿದ್ದಾರೆ. ಚಂದನಾ ಅಳುತ್ತಿರುವುದನ್ನು ನೋಡಿ ಶೈನ್ ನಾನು ತಮಾಷೆ ಮಾಡಿದ್ದು, ಸಿರಿಯಸ್ ಆಗಿ ತಗೋಬೇಡ ಎಂದು ಚಂದನಾರನ್ನು ಸಮಾಧಾನ ಮಾಡಲು ಮುಂದಾದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 13 ಜನವರಿ, 2019 ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ನಿಮ್ಮ…
ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಸಮಸ್ಯೆ ಏನೇ…
ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು. ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ…
ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….
ಮಯೂನ್ ಎನ್ಬದುಕಿರುವ ಎಲ್ಲ ಜೀವಿಗಳೂ ಉಸಿರಾಡುತ್ತವೆ ಎಂಬ ವಿಷಯ ಯಾರಿಗೂ ಹೊಸತಲ್ಲ. ಮಾನವನು ಪ್ರತಿನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾನೆ. ಉಸಿರಾಟದ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳವುದೇ ಇಲ್ಲ. ಏಕೆಂದರೆ ಉಸಿರಾಟ ನಮ್ಮಇಚ್ಛೆಗೆ ಕಾಯದೆ ಅನೈಚ್ಛಿಕವಾಗಿ ನಡೆಯುತ್ತಿರುತ್ತದೆ. ಜಗತ್ತಿನಲ್ಲಿ ಬಹಳಷ್ಟು ಜನರು ಉಸಿರಾಡುತ್ತಿರುವ ಕ್ರಮ ಸರಿಯಿಲ್ಲ. ಹೇಗೋ ಉಸಿರಾಡಿಕೊಂಡು ಬದುಕಿದ್ದಾರೆ ಎಂದು ಆಧುನಿಕ ವೈದ್ಯರು ಆರೋಪಣೆ ಮಾಡುತ್ತಿದ್ದಾರೆ.ನಿವು ಸರಿಯಾಗಿ ಉಸಿರಾಡುತಿದ್ತ್ದೀರ? ಇದನ್ನು ತಿಳಿದುಕೊಳ್ಳಲು ಒಂದು ಸರಳ ವಿಧಾನ ಇದೆ. ನೀವು ಈಗ ಎಲ್ಲೇ ಇರಿ. ಏನೇ ಮಾಡುತ್ತಿರಿ. ಒಮ್ಮೆ ಆಳವಾಗಿ…