ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ.

ಚಂದನಾ ಅವರು ಟಾಸ್ಕ್ ಮಾಡಿ ಮೈ ಹಾಗೂ ತಲೆಯಲ್ಲೆಲ್ಲ ಮರಳು ಆಗಿದ್ದ ಕಾರಣ ಸ್ನಾನ ಮಾಡಿದ್ದರು. ಆದರೆ ಇದು ಶೈನ್ ಹಾಗೂ ಕಿಶನ್ ಅವರಿಗೆ ಇಷ್ಟವಾಗಲಿಲ್ಲ. ಬಿಗ್ ಬಾಸ್ ಹೇಳುವ ಮೊದಲೇ ನೀವು ಏಕೆ ಸ್ನಾನ ಮಾಡಿದ್ದೀರಿ ಎಂದು ಚಂದನಾರನ್ನು ಪ್ರಶ್ನಿಸಿದ್ದರು. ಆಗ ಚಂದನಾ ಬಿಗ್ ಬಾಸ್ ಆದೇಶ ನೀಡಿದ್ದರು. ಹಾಗಾಗಿ ನಾನು ಸ್ನಾನ ಮಾಡಿಕೊಂಡು ಬಂದೆ ಎಂದು ಹೇಳಿದ್ದಾರೆ. ಈ ವೇಳೆ ಶೈನ್ ಹಾಗೂ ಕಿಶನ್ ಬಿಗ್ ಬಾಸ್ ಬೇರೆ ಆದೇಶ ನೀಡಿದ್ದರು ಎಂದು ಹೇಳಿದ್ದಾರೆ.

ಶೈನ್ ತಲೆಯಿರಬೇಕು ಎಂದಿದ್ದಾರೆ. ಆಗ ಚಂದನಾ ನಮಗೆ ತಲೆಯಿಲ್ಲ, ಬ್ರೇನ್ ಇಲ್ಲ, ಲದ್ದಿಯಿದೆ ಎಂದಿದ್ದಾರೆ. ಲದ್ದಿಯನ್ನು ಆನೆಗೆ, ಎಮ್ಮೆ ವಿಚಾರಕ್ಕೆ ಬಳಕೆ ಮಾಡುತ್ತಾರೆ ಎಂಬ ಬಗ್ಗೆಯೇ ಸಾಕಷ್ಟು ಚರ್ಚೆ ನಡೆಯಿತು. “ಗಾರ್ಡನ್ ಪ್ರದೇಶಕ್ಕೆ ಬರುವಂತೆ ಬಿಗ್ ಬಾಸ್ ಆದೇಶ ನೀಡಿದ್ದರು. ಅವರು ಬೇರೆ ಆದೇಶ ನೀಡಿರಲಿಲ್ಲ. ಹಾಗಿದ್ದರೆ ನಾವು ಬ್ಯಾಗ್ ಎತ್ತಿಕೊಂಡು ಬಂದು ಗಾರ್ಡನ್ಗೆ ಬಂದು ಕೂರುತ್ತಿದ್ದೆವು ಎಂದರು ಶೈನ್. ಆಗ ನೀವು ಮಾಡಬೇಕಿತ್ತು ಎಂದಿದ್ದಾರೆ ಚಂದನಾ.”

ವಾದ-ವಿವಾದ ಹೆಚ್ಚಾಗುತ್ತಿದ್ದಂತೆ ಶೈನ್ ಹೋಗಮ್ಮ ಕಂಡಿದ್ದೀನಿ ಎಂದು ಹೇಳಿದ್ದಾರೆ. ಆಗ ಚಂದನಾ ಕಂಡಿದ್ದೀರಾ? ಹೌದು. ಮತ್ತೆ ಬಂದು ಅದು ಮಾಡು ಇದು ಮಾಡು ಎಂದು ಹೇಳಿ ಆಗ ನೋಡಿಕೊಳ್ಳುತ್ತೀನಿ ಎಂದು ಹೇಳಿದ್ದಾರೆ. ಇದರಿಂದ ಮತ್ತೆ ಕೋಪಗೊಂಡ ಶೈನ್ ನಾನು ಯಾವಾಗ ಅದು ಮಾಡು ಇದು ಮಾಡು ಎಂದು ಹೇಳಿದ್ದೇನೆ. ನಿನ್ನ ವಯಸ್ಸಿಗೆ ತಕ್ಕಂತೆ ಮಾತಾಡು, ಬಾಯಿಗೆ ಬಂದಂತೆ ಮಾತನಾಡಬೇಡ ಎಂದು ಚಂದನಾಗೆ ಹೇಳಿದ್ದಾರೆ. ಆಗ ಚಂದನಾ ನಾನು ಮಾತನಾಡಲ್ಲ ಏನಿವಾಗ ಎಂದು ಪತ್ರಿಕ್ರಿಯಿಸಿದ್ದಾರೆ.

ಪ್ರತಿ ಮಾತಿಗೆ ಚಂದನಾ ವಾದ ಮಾಡುತ್ತಿರುವುದನ್ನು ನೋಡಿ ಶೈನ್, ಇದೆಲ್ಲ ನನ್ನ ಹತ್ತಿರ ಇಟ್ಟುಕೊಳ್ಳಬೇಡಿ. ಯಾರ ಹತ್ತಿರ ಇಟ್ಟಕೊಳ್ಳಬೇಕೋ ಅವರ ಹತ್ತಿರ ಇಟ್ಟುಕೊಳ್ಳಿ ಎಂದು ಅವಾಜ್ ಹಾಕಿದ್ದಾರೆ. ಶೈನ್ ಈ ರೀತಿ ಹೇಳುತ್ತಿದ್ದಂತೆ ಗಾರ್ಡನ್ ಏರಿಯಾದಲ್ಲಿ ಕುಳಿತ್ತಿದ್ದ ಚಂದನಾ ಅಳುತ್ತಾ ಮನೆಯೊಳಗೆ ಹೋಗಿದ್ದಾರೆ. ಚಂದನಾ ಅಳುತ್ತಿರುವುದನ್ನು ನೋಡಿ ಶೈನ್ ನಾನು ತಮಾಷೆ ಮಾಡಿದ್ದು, ಸಿರಿಯಸ್ ಆಗಿ ತಗೋಬೇಡ ಎಂದು ಚಂದನಾರನ್ನು ಸಮಾಧಾನ ಮಾಡಲು ಮುಂದಾದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಂಡನ್ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್ ಕುರಿತು ಹಲವಾರು ಎಕ್ಸ್ಪೆರಿಮೆಂಟ್ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್ಗಳೊಂದಿಗೆ ರೆಸ್ಟೋರೆಂಟ್ ತೆರೆಯಲಾಗುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(10 ಫೆಬ್ರವರಿ, 2019) ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ನೀವು ಅಪರೂಪಕ್ಕೆಭೇಟಿ ಮಾಡುವ…
ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.
ಎವಾನ್ ಮೋಟಾರ್ಸ್ ಎರಡು ಕಾನ್ಸೆಪ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಪುಣೆ ಮೋಟಾರ್ ಶೋದಲ್ಲಿ ಪ್ರದರ್ಶಿಸಿದೆ. ಪ್ರದರ್ಶಿಸಲಾದ ಈ ಎರಡು ಸ್ಕೂಟರ್ಗಳ ಪೈಕಿ, ಟಾಪ್ ಎಂಡ್ ಸ್ಕೂಟರ್, ಸಿಂಗಲ್ ಜಾರ್ಜ್ನಿಂದ 200 ಕಿ.ಮೀ ದೂರ ಚಲಿಸಲಿದೆ. ಫ್ಲಾಗ್ಶಿಪ್ ಸ್ಕೂಟರ್ 72 ವಿ 22ಎಎಚ್ ಲಿಥಿಯಂ-ಅಯಾನ್ ಬ್ಯಾಟರಿ ಮತ್ತು 1200ಡಬ್ಲ್ಯು ಮೋಟರ್ ಹೊಂದಿದೆ. ಈ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 60 ಕಿ.ಮೀಗಳಾಗಿದೆ. ಲೊವರ್-ಸ್ಪೆಕ್ ಮಾದರಿಯನ್ನು ಪೂರ್ತಿಯಾಗಿ ಜಾರ್ಚ್ ಮಾಡಿದರೆ 80 ಕಿ.ಮೀ ಚಲಿಸುತ್ತದೆ. ಎಂಟ್ರಿ-ಲೆವೆಲ್ ಸ್ಕೂಟರ್ 60 ವಿ…