ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ.

ಚಂದನಾ ಅವರು ಟಾಸ್ಕ್ ಮಾಡಿ ಮೈ ಹಾಗೂ ತಲೆಯಲ್ಲೆಲ್ಲ ಮರಳು ಆಗಿದ್ದ ಕಾರಣ ಸ್ನಾನ ಮಾಡಿದ್ದರು. ಆದರೆ ಇದು ಶೈನ್ ಹಾಗೂ ಕಿಶನ್ ಅವರಿಗೆ ಇಷ್ಟವಾಗಲಿಲ್ಲ. ಬಿಗ್ ಬಾಸ್ ಹೇಳುವ ಮೊದಲೇ ನೀವು ಏಕೆ ಸ್ನಾನ ಮಾಡಿದ್ದೀರಿ ಎಂದು ಚಂದನಾರನ್ನು ಪ್ರಶ್ನಿಸಿದ್ದರು. ಆಗ ಚಂದನಾ ಬಿಗ್ ಬಾಸ್ ಆದೇಶ ನೀಡಿದ್ದರು. ಹಾಗಾಗಿ ನಾನು ಸ್ನಾನ ಮಾಡಿಕೊಂಡು ಬಂದೆ ಎಂದು ಹೇಳಿದ್ದಾರೆ. ಈ ವೇಳೆ ಶೈನ್ ಹಾಗೂ ಕಿಶನ್ ಬಿಗ್ ಬಾಸ್ ಬೇರೆ ಆದೇಶ ನೀಡಿದ್ದರು ಎಂದು ಹೇಳಿದ್ದಾರೆ.

ಶೈನ್ ತಲೆಯಿರಬೇಕು ಎಂದಿದ್ದಾರೆ. ಆಗ ಚಂದನಾ ನಮಗೆ ತಲೆಯಿಲ್ಲ, ಬ್ರೇನ್ ಇಲ್ಲ, ಲದ್ದಿಯಿದೆ ಎಂದಿದ್ದಾರೆ. ಲದ್ದಿಯನ್ನು ಆನೆಗೆ, ಎಮ್ಮೆ ವಿಚಾರಕ್ಕೆ ಬಳಕೆ ಮಾಡುತ್ತಾರೆ ಎಂಬ ಬಗ್ಗೆಯೇ ಸಾಕಷ್ಟು ಚರ್ಚೆ ನಡೆಯಿತು. “ಗಾರ್ಡನ್ ಪ್ರದೇಶಕ್ಕೆ ಬರುವಂತೆ ಬಿಗ್ ಬಾಸ್ ಆದೇಶ ನೀಡಿದ್ದರು. ಅವರು ಬೇರೆ ಆದೇಶ ನೀಡಿರಲಿಲ್ಲ. ಹಾಗಿದ್ದರೆ ನಾವು ಬ್ಯಾಗ್ ಎತ್ತಿಕೊಂಡು ಬಂದು ಗಾರ್ಡನ್ಗೆ ಬಂದು ಕೂರುತ್ತಿದ್ದೆವು ಎಂದರು ಶೈನ್. ಆಗ ನೀವು ಮಾಡಬೇಕಿತ್ತು ಎಂದಿದ್ದಾರೆ ಚಂದನಾ.”

ವಾದ-ವಿವಾದ ಹೆಚ್ಚಾಗುತ್ತಿದ್ದಂತೆ ಶೈನ್ ಹೋಗಮ್ಮ ಕಂಡಿದ್ದೀನಿ ಎಂದು ಹೇಳಿದ್ದಾರೆ. ಆಗ ಚಂದನಾ ಕಂಡಿದ್ದೀರಾ? ಹೌದು. ಮತ್ತೆ ಬಂದು ಅದು ಮಾಡು ಇದು ಮಾಡು ಎಂದು ಹೇಳಿ ಆಗ ನೋಡಿಕೊಳ್ಳುತ್ತೀನಿ ಎಂದು ಹೇಳಿದ್ದಾರೆ. ಇದರಿಂದ ಮತ್ತೆ ಕೋಪಗೊಂಡ ಶೈನ್ ನಾನು ಯಾವಾಗ ಅದು ಮಾಡು ಇದು ಮಾಡು ಎಂದು ಹೇಳಿದ್ದೇನೆ. ನಿನ್ನ ವಯಸ್ಸಿಗೆ ತಕ್ಕಂತೆ ಮಾತಾಡು, ಬಾಯಿಗೆ ಬಂದಂತೆ ಮಾತನಾಡಬೇಡ ಎಂದು ಚಂದನಾಗೆ ಹೇಳಿದ್ದಾರೆ. ಆಗ ಚಂದನಾ ನಾನು ಮಾತನಾಡಲ್ಲ ಏನಿವಾಗ ಎಂದು ಪತ್ರಿಕ್ರಿಯಿಸಿದ್ದಾರೆ.

ಪ್ರತಿ ಮಾತಿಗೆ ಚಂದನಾ ವಾದ ಮಾಡುತ್ತಿರುವುದನ್ನು ನೋಡಿ ಶೈನ್, ಇದೆಲ್ಲ ನನ್ನ ಹತ್ತಿರ ಇಟ್ಟುಕೊಳ್ಳಬೇಡಿ. ಯಾರ ಹತ್ತಿರ ಇಟ್ಟಕೊಳ್ಳಬೇಕೋ ಅವರ ಹತ್ತಿರ ಇಟ್ಟುಕೊಳ್ಳಿ ಎಂದು ಅವಾಜ್ ಹಾಕಿದ್ದಾರೆ. ಶೈನ್ ಈ ರೀತಿ ಹೇಳುತ್ತಿದ್ದಂತೆ ಗಾರ್ಡನ್ ಏರಿಯಾದಲ್ಲಿ ಕುಳಿತ್ತಿದ್ದ ಚಂದನಾ ಅಳುತ್ತಾ ಮನೆಯೊಳಗೆ ಹೋಗಿದ್ದಾರೆ. ಚಂದನಾ ಅಳುತ್ತಿರುವುದನ್ನು ನೋಡಿ ಶೈನ್ ನಾನು ತಮಾಷೆ ಮಾಡಿದ್ದು, ಸಿರಿಯಸ್ ಆಗಿ ತಗೋಬೇಡ ಎಂದು ಚಂದನಾರನ್ನು ಸಮಾಧಾನ ಮಾಡಲು ಮುಂದಾದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಸರ್ಕಾರದಿಂದಲೇ ಸಾಮೂಹಿಕ ವಿವಾಹ ಯೋಜನೆ ರೂಪಿಸುವ ಬಗ್ಗೆ ಮಾತನಾಡಿದ್ದಾರೆ. ಎ-ದರ್ಜೆಯ ದೇಗುಲಗಳಲ್ಲಿ ವಿವಾಹಕ್ಕೆಅವಕಾಶ ಮಾಡಿಕೊಡಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ100 ದೇಗುಲ ಆಯ್ಕೆ ಮಾಡಿಕೊಂಡಿದ್ದೇವೆ. ಏ.26,ಮೇ 24ರಂದು ವಿವಾಹ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಬಗ್ಗೆ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಮದುವೆಯ ರೂಲ್ಸ್ ಬಗ್ಗೆ ಮಾತನಾಡಿದ ಪೂಜಾರಿ, ವಿವಾಹಕ್ಕೊಳಗಾಗುವವರಿಗೆ ನಿಯಮ ಮಾಡಿದ್ದೇವೆ. 30 ದಿನಕ್ಕೂ ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಎರಡನೇ ಮದುವೆಗೆ ಇಲ್ಲಿ ಅವಕಾಶವಿಲ್ಲ. ವಧು- ವರರ…
ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ. ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್ ಸಿ, ಬಿ6, ಕ್ಯಾಲ್ಷಿಯಂ, ಐರನ್ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ. ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್ ಎಂಬ ಅಮಿನೊ…
ಇಂದು ಗುರುವಾರ, 22/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ
ನಿಮಗೆ ನೀರು ಪದೇ ಪದೇ ಕುಡಿಯಲು ಬೇಜಾರೆನಿಸಿದರೆ ಮಜ್ಜಿಗೆ ಕುಡಿದು ನೋಡಿ, ದೇಹ ಉಲ್ಲಾಸಿತವಾಗುತ್ತದೆ. ಅಜೀರ್ಣ, ಹೊಟ್ಟೆನೋವು ಕಂಡುಬಂದಲ್ಲಿ ಅರ್ಧ ಲೋಟ ಹುಳಿ ಮಜ್ಜಿಗೆಗೆ ಇಂಗು, ಉಪ್ಪು ಬೆರೆಸಿ ಕುಡಿದರೆ ಕೆಲವೇ ಹೊತ್ತಿನಲ್ಲಿ ಹೊಟ್ಟೆನೋವು ಉಪಶಮನವಾಗುತ್ತದೆ.
ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ನಡುವೆ ಮಾಜಿ…