ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ.

“ಬಾಲೊಂದು ನಂದಾದೀಪ” (ಚೆಂಡಿನಾಟ) ಟಾಸ್ಕನ್ನು ನೀಡಿದರು ಬಿಗ್ ಬಾಸ್. ಈಗಾಗಲೆ ಹಲವಾರು ಚಟುವಟಿಕೆಗಳಲ್ಲಿ ಕಾಲಿಗೆ, ಕೈಗೆ ಗಾಯ ಮಾಡಿಕೊಂಡಿರುವ ಸ್ಪರ್ಧಿಗಳು ಈ ಟಾಸ್ಕನ್ನು ಮಾತ್ರ ಸ್ವಲ್ಪ ಸಮಯಮದಿಂದಲೇ ಆಡಿದರು. ಸಿಡಿಲು ತಂಡಗೆದ್ದಿದ್ದು ಮೂಲ ಮನೆಯನ್ನು ಪ್ರವೇಶಿಸಿದೆ, ಸಪ್ತಾಶ್ವ ತಂಡ ಹೊಸ ಮನೆಯಲ್ಲಿವಾಸ ಆರಂಭಿಸಿದೆ. ಈ ಸಲ ಸ್ಪರ್ಧಿಗಳು ಕಿತ್ತಾಟಕ್ಕೆ ಇಳಿಯಲಿಲ್ಲ ಎಂಬುದೇ ಸಮಾಧಾನದ ಸಂಗತಿ.

ನನಗೊಂದು ಆಸೆ ಇದೆ ಕುರಿ ಎಂದರು ಪ್ರಿಯಾಂಕಾ. ಏನು ಹೇಳು ಎಂದಾಗ, ಕುರಿ ಪ್ರತಾಪ್ ಮಾತನಾಡುತ್ತಾ ಲಿಪ್ಸ್ಟಿಕ್ ಹಚ್ಚಿಕೊಳ್ಳುವುದಾ? ಎಂದು ಕೇಳಿದ್ದಕ್ಕೆ, ನಾನು ಯಾವತ್ತಾದರೂ ಶೋಕಿ ಮಾಡಿದ್ದೀನಾ? ಅದಲ್ಲಬೇರೆ ಏನು ಹೇಳು ಎಂದಾಗ. ಪ್ರಿಯಾಂಕಾ ಚಪ್ಪಾಳೆ ತಟ್ಟಿದರು, ಅದನ್ನು ಅರ್ಥ ಮಾಡಿಕೊಳ್ಳುವಂತೆ ಕುರಿ ಗೊತ್ತಾಯ್ತು ಸುದೀಪ್ ಅವರತ್ರ ಚಪ್ಪಾಳೆ ಗಿಟ್ಟಿಸಿಕೊಳ್ಳಬೇಕು ಅಂತತಾನೆ ಎಂದರು. ಹೌದು ಅದೇ ನನ್ನ ಆಸೆ ಎಂದರು. ಬಿಗ್ಬಾಸ್ ಮನೆಯಲ್ಲಿ ಇರುವಷ್ಟು ದಿನ ಚೆನ್ನಾಗಿ ಆಡಿ ಒಂದಲ್ಲ ಒಂದು ದಿನ ಚಪ್ಪಾಳೆ ಗಿಟ್ಟಿಸಿಕೊಳ್ಳುತ್ತೀನಿ ಎಂದಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಸಕ್ಕರೆ ಖಾಯಿಲೆ ಮುಂದುವರೆದಿದೆ, ಚಂದನಾ, ಶೈನ್ ಶೆಟ್ಟಿ ಕಡೆಗೆ ಜೈ ಜಗದೀಶ್ ಸಹ ಸಕ್ಕರೆಯನ್ನು ಕದ್ದು ತಿಂದರು. ಬಿಗ್ಬಾಸ್ ಫಿಶ್ ಕಳುಹಿಸಿದ್ದನ್ನು ನೋಡಿ ಅದೆಷ್ಟೋ ದಿನ ಉಪವಾಸ ಇದ್ದವರಂತೆ ಆಡಿದರು ಭೂಮಿ ಶೆಟ್ಟಿ. ಒಟ್ಟಾರೆ ಬಿಗ್ ಬಾಸ ಮನೆಯ ಚಟುವಟಿಕಳಿಂದ ಸ್ಪರ್ಧಿಗಳು ಹೈರಾಣಾದಂತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುಧವಾರ , 04/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಮನಃಕಾರಕ ಚಂದ್ರ ಚತುರ್ಥಸ್ಥಾನದಲ್ಲಿ ಸಂಚರಿಸುವ ಮೂಲಕ ಈ ದಿನ ಮಾನಸಿಕ ಖಿನ್ನತೆಯನ್ನು ಹೆಚ್ಚು ಮಾಡುವರು. ಶಿವನ ಸ್ತುತಿ ಪಠಿಸಿರಿ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿರಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ವೃಷಭ:- ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಈ ದಿನ ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿರಿ. ಮನೋಕಾಮನೆಗಳು ಪೂರ್ಣಗೊಳ್ಳುವುದು….
ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ
ದಕ್ಷಿಣ ಭಾರತದ ಪ್ರಮುಖ ಬ್ರೇಕ್ಫಾಸ್ಟ್ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.
ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.
ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ. ಬೆಳಗ್ಗಿನ ಸಮಯದಲ್ಲಿ…