News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಬಿಗ್ ಬಾಸ್ ರಲ್ಲಿ ದೀಪಿಕಾನ ಅಪ್ಪಿಕೊಂಡು ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದ ಕಿಶನ್,.!

46

ಸೋಮವಾರ ಬಿಗ್ ಬಾಸ್ ಮನೆಯ ಸದಸ್ಯರಿಗೆ ಮನರಂಜನೆ ಸಲುವಾಗಿ ‘ಚಕ್ರವ್ಯೂಹ’ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನಲ್ಲಿ ಕ್ಯಾಪ್ಟನ್ ಶೈನ್ ಗಾರ್ಡನ್ ಏರಿಯಾದಲ್ಲಿ ಇರಿಸಲಾಗಿದ್ದ ಚಕ್ರವನ್ನು ತಿರುಗಿಸಬೇಕಿತ್ತು. ಈ ವೇಳೆ ಮುಳ್ಳಿನ ಬಳಿ ಯಾರ ಹೆಸರು ನಿಲ್ಲುತ್ತದೋ ಅವರು ಮನೆಯ ಸದಸ್ಯರು ಹೇಳುವಂತೆ ಮಾಡಬೇಕು ಎಂದು ಹೇಳಿದ್ದರು.

ಶೈನ್ ಮೊದಲು ಚಕ್ರ ತಿರುಗಿಸಿದಾಗ ಚಂದನಾ ಅವರ ಹೆಸರು ಬಂತು. ಆಗ ಮನೆಯ ಸದಸ್ಯರು ಚಂದನಾರಿಗೆ ಕುಡಿದ ನಶೆಯಲ್ಲಿ ಇರುವಂತೆ ನಟಿಸಬೇಕು ಎಂದಿದ್ದರು. ಚಂದನಾ ಮನೆಯ ಸದಸ್ಯರು ಹೇಳಿದಂತೆ ಮಾಡಿದ್ದರು. ಇದಾದ ಬಳಿಕ ಚಕ್ರ ತಿರುಗಿಸಿದಾಗ ದೀಪಿಕಾ ಅವರ ಹೆಸರು ಬಂತು. ಈ ವೇಳೆ ಮನೆಯ ಸದಸ್ಯರು ದೀಪಿಕಾ ಅವರಿಗೆ ಸ್ವಿಮ್ಮಿಂಗ್ ಪೂಲ್‍ನಲ್ಲಿ ಸ್ವಿಮ್ ಮಾಡಿ ನಂತರ ನಾಟಿ ಟೀಚರ್ ಆಗಿ ಮನೆ ಮಂದಿಗೆ ಪಾಠ ಮಾಡಬೇಕು ಎಂದು ಹೇಳಿದರು. 

ದೀಪಿಕಾ ಮನೆಯ ಸದಸ್ಯರ ಮಾತಿನಂತೆ ಈಜುಕೊಳದಲ್ಲಿ ಸ್ವಿಮ್ಮಿಂಗ್ ಮಾಡಿ ಬಳಿಕ ಎಲ್ಲರಿಗೂ ಪಾಠ ಮಾಡುತ್ತಿದ್ದರು. ಈ ವೇಳೆ ದೀಪಿಕಾ, ನಾನು ಏನು ಪಾಠ ಮಾಡುತ್ತಿದ್ದೆ ಎಂದು ಕೇಳಿದಾಗ ಕಿಶನ್ ಟೀ-ಶರ್ಟ್ ಮೇಲೆ ಎತ್ತುವುದನ್ನು ಹೇಳಿಕೊಡುತ್ತಿದ್ದೀರಿ ಎಂದು ಪ್ರತಿಕ್ರಿಯಿಸಿದ್ದಾರೆ. ಆಗ ದೀಪಿಕಾ, ಕಿಶನ್ ಅವರ ಮೈಕ್ ತೆಗೆದು ಅವರನ್ನು ಸ್ವಿಮ್ಮಿಂಗ್ ಪೂಲ್‍ನಲ್ಲಿ ಬೀಳಿಸಲು ಮುಂದಾಗಿದ್ದಾರೆ. ಈ ವೇಳೆ ಕಿಶನ್ ತಕ್ಷಣ ದೀಪಿಕಾ ಅವರನ್ನು ಅಪ್ಪಿಕೊಂಡು ಸ್ವಿಮ್ಮಿಂಗ್ ಪೂಲ್‍ನಲ್ಲಿ ಬಿದ್ದಿದ್ದಾರೆ.

ಸ್ವಿಮ್ಮಿಂಗ್ ಪೂಲ್‍ನಲ್ಲಿ ಬೀಳುವಾಗ ದೀಪಿಕಾ ಮೈಕ್ ಧರಿಸಿದ್ದರು. ಆದರೆ ಇದನ್ನು ಅರಿಯದ ಕಿಶನ್ ತಕ್ಷಣ ನೀರಿಗೆ ಬಿದ್ದಿದ್ದಾರೆ. ಈ ವೇಳೆ ಮನೆಯ ಸದಸ್ಯರು ಮೈಕ್ ಎಂದು ಕಿರುಚಿದ್ದಾರೆ. ಬಳಿಕ ಆ ಮೈಕ್ ಹಾಳಾಗಿದ್ದು, ಬಿಗ್ ಬಾಸ್ ಮನೆಯಲ್ಲಿದ್ದ ಸಕ್ಕರೆ ಡಬ್ಬವನ್ನು ತೆಗೆದುಕೊಂಡಿದ್ದಾರೆ. ಇದೆಲ್ಲಾ ಆದ ಬಳಿಕ ಕಿಶನ್ ಕ್ಯಾಮೆರಾ ಮುಂದೆ ಹೋಗಿ ಬಿಗ್ ಬಾಸ್ ಬಳಿ ಕ್ಷಮೆ ಕೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಗೂಗಲ್ ಪೇ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ!..ನೀವು ಬಳಸುತ್ತಿದ್ದಿರಾ ಅಗಾದರೆ ಇದನ್ನು ಓದಿ…

    ಭಾರತದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಡಿಜಿಟಲ್ ವಾಲೆಟ್ ಮತ್ತು ಜನಪ್ರಿಯ ಆನ್‌ಲೈನ್ ಪಾವತಿ ವ್ಯವಸ್ಥೆ ‘ಗೂಗಲ್ ಪೇ’ ಅಪ್ಲಿಕೇಶನ್‌ಗೆ ಇದೀಗ ಬಯೋಮೆಟ್ರಿಕ್ ಭದ್ರತೆಯನ್ನು ಪರಿಚಯಿಸಲಾಗಿದೆ. ಆಂಡ್ರಾಯ್ಡ್ 10 ನೊಂದಿಗೆ ಗೂಗಲ್ ಪರಿಚಯಿಸಿದ ಬಯೋಮೆಟ್ರಿಕ್ ಭದ್ರತೆ ವೈಶಿಷ್ಟ್ಯವನ್ನು ಗೂಗಲ್ ಪೇ ಅಪ್ಲಿಕೇಶನ್‌ನ ಇತ್ತೀಚಿನ 2.100 ಆವೃತ್ತಿಯಲ್ಲಿ ತರಲಾಗಿದ್ದು, ಇದು ಫಿಂಗರ್‌ಪ್ರಿಂಟ್ ಮತ್ತು ಮುಖ ಗುರುತಿಸುವಿಕೆ ವೈಶಿಷ್ಟ್ಯವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಆನ್‌ಲೈನ್ ವಹಿವಾಟುಗಳನ್ನು ರಕ್ಷಿಸಲು ಅನುವು ಮಾಡಿಕೊಡಲಿದೆ. ಗೂಗಲ್ ಪೇ ಅಪ್ಲಿಕೇಶನ್‌ ಬಳಕೆದಾರರು ಈ ಹಿಂದೆ ತಮ್ಮ ವಹಿವಾಟುಗಳನ್ನು ಭದ್ರಪಡಿಸಿಕೊಳ್ಳಲು…

  • ವಿಸ್ಮಯ ಜಗತ್ತು

    ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ.ಆದ್ರೆ ಈ ಮಹಿಳೆ ಬಗ್ಗೆ ತಿಳಿದ್ರೆ ನೀವ್ ಶಾಕ್ ಆಗ್ತೀರಾ..!

    ವಯಸ್ಸಾಗೋದನ್ನ ತಡೆಯೋಕಾಗಲ್ಲ. ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ. ಇನ್ನೂ ಕೆಲವರಿಗೆ ಕಾಂತಿಯುತವಾದ ತ್ವಚೆ ಇದ್ದು, ಯಂಗ್ ಆಗಿ ಕಾಣಿಸಿದ್ರೂ ಅವರ ವಯಸ್ಸನ್ನ ಊಹಿಸಿಬಿಡಬಹುದು. ಆದ್ರೆ ಇಂಡೋನೇಷ್ಯಾದಲ್ಲಿ ಮಹಿಳೆಯೊಬ್ಬರಿಗೆ ವಯಸ್ಸು

  • ಜೀವನಶೈಲಿ

    ನಿಮ್ಮ ಮಕ್ಕಳಿಗೆ ಕಿವಿ ಚುಚ್ಚುವುದಕ್ಕೆ ಮುಂಚೆ ಏನು ಮಾಡಬೇಕು ಗೊತ್ತಾ? ಈ ಲೇಖನಿ ಓದಿ…

    ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ.

  • ಸುದ್ದಿ

    ಸ್ವಾತಂತ್ರ್ಯ ಬಂದು 72 ವರ್ಷಗಳಾದರೂ ಈ ಗ್ರಾಮಕ್ಕಿಲ್ಲ ವಿದ್ಯುತ್, ಆದರೆ ವಿದ್ಯುತ್ ಬಿಲ್ಮಾತ್ರ ತಲುಪುತ್ತದೆ, ಹೇಗೆ ಗೊತ್ತಾ, ಇದನ್ನೊಮ್ಮೆ ಓದಿ,.!

    ಸ್ವಾತಂತ್ರ್ಯಪಡೆದ 72 ವರ್ಷಗಳಾದರೂ ಬಲರಾಂಪುರ್ ಜಿಲ್ಲೆಯ ಗ್ರಾಮಕ್ಕೆ ವಿದ್ಯುತ್ತಲುಪಿಲ್ಲ. ಆದರೆ ವಿದ್ಯುತ್ ಬಿಲ್ಮಾತ್ರ ತಲುಪಿದೆ. ಈ ಗ್ರಾಮಸ್ಥರು ರಾತ್ರಿವೇಳೆ ಲ್ಯಾಂಟರ್ನ್ ಮತ್ತು ಧಿಬ್ರಿಗಳನ್ನು ಬಳಸುತ್ತಾರೆ.ಇದು ಬಿಜೆಪಿ ಆಳ್ವಿಕೆಯಲ್ಲಿ ಸಚಿವರಾಗಿದ್ದ ಮತ್ತು ಪ್ರಸ್ತುತ ರಾಜ್ಯಸಭಾ ಸಂಸದ ರಾಮ್‌ವಿಚಾರ್ನೇತಮ್‌ಗೆ ಸೇರಿದ ಗ್ರಾಮವಾಗಿದೆ. ರಾಜ್ಯಸಭಾ ಸಂಸದ ರಾಮ್‌ವಿಚಾರ್ ನೇತಮ್ಅವರ ಮನೆ ಇಲ್ಲಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿದೆ ಎಂದು ಪತ್ರಿ ಪಾರಿಗ್ರಾಮಸ್ಥರು ಹೇಳುತ್ತಾರೆ. ಇಲ್ಲಿಯವರೆಗೆ ವಿದ್ಯುತ್‌ ನೀಡುವ ಬಗ್ಗೆ ಕೇವಲ ಭರವಸೆ ದೊರೆತಿದೆ ಅಷ್ಟೇ, ಆದರೆ ವಿದ್ಯುತ್ಮಾತ್ರ ತಲುಪಿಲ್ಲ ಎಂದು ಅವರು…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಮಾರ್ಚ್, 2019) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ಗೃಹ…

  • ಸುದ್ದಿ

    ತಾಯಿಗೆ ಡಿಕ್ಕಿ ಹೊಡೆದ ಕಾರಿಗೆ ಒದ್ದ ಬಾಲಕ. ಎಲ್ಲೆಡೆ ವಿಡಿಯೋ ವೈರಲ್.!

    ತಾಯಿಗೆ ಕಾರು ಡಿಕ್ಕಿ ಹೊಡೆದ ನಂತರ ಪುಟ್ಟ ಬಾಲಕ ಸಿಟ್ಟಿನಿಂದ ಕಾರಿಗೆ ಒದೆಯುವ ಮೂಲಕ ತಾಯಿಯ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೀನಾದ ಚಾಂಗ್ಕಿಂಗ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ತಾಯಿ ಝೀಬ್ರಾ ಕ್ರಾಸ್ ಮೂಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಆಗ ತಾಯಿ ನೆಲಕ್ಕೆ ಬಿದ್ದಿದ್ದು, ತಕ್ಷಣ ಎಚ್ಚೆತ್ತ ಬಾಲಕ ಮೊದಲು ತಾಯಿಯನ್ನು ಮಾತನಾಡಿಸುತ್ತಾನೆ. ನಂತರ ಸಿಟ್ಟಿಗೆದ್ದು ಕಾರಿಗೆ ಒದೆಯಲು…