ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಮವಾರ ಬಿಗ್ ಬಾಸ್ ಮನೆಯ ಸದಸ್ಯರಿಗೆ ಮನರಂಜನೆ ಸಲುವಾಗಿ ‘ಚಕ್ರವ್ಯೂಹ’ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನಲ್ಲಿ ಕ್ಯಾಪ್ಟನ್ ಶೈನ್ ಗಾರ್ಡನ್ ಏರಿಯಾದಲ್ಲಿ ಇರಿಸಲಾಗಿದ್ದ ಚಕ್ರವನ್ನು ತಿರುಗಿಸಬೇಕಿತ್ತು. ಈ ವೇಳೆ ಮುಳ್ಳಿನ ಬಳಿ ಯಾರ ಹೆಸರು ನಿಲ್ಲುತ್ತದೋ ಅವರು ಮನೆಯ ಸದಸ್ಯರು ಹೇಳುವಂತೆ ಮಾಡಬೇಕು ಎಂದು ಹೇಳಿದ್ದರು.

ಶೈನ್ ಮೊದಲು ಚಕ್ರ ತಿರುಗಿಸಿದಾಗ ಚಂದನಾ ಅವರ ಹೆಸರು ಬಂತು. ಆಗ ಮನೆಯ ಸದಸ್ಯರು ಚಂದನಾರಿಗೆ ಕುಡಿದ ನಶೆಯಲ್ಲಿ ಇರುವಂತೆ ನಟಿಸಬೇಕು ಎಂದಿದ್ದರು. ಚಂದನಾ ಮನೆಯ ಸದಸ್ಯರು ಹೇಳಿದಂತೆ ಮಾಡಿದ್ದರು. ಇದಾದ ಬಳಿಕ ಚಕ್ರ ತಿರುಗಿಸಿದಾಗ ದೀಪಿಕಾ ಅವರ ಹೆಸರು ಬಂತು. ಈ ವೇಳೆ ಮನೆಯ ಸದಸ್ಯರು ದೀಪಿಕಾ ಅವರಿಗೆ ಸ್ವಿಮ್ಮಿಂಗ್ ಪೂಲ್ನಲ್ಲಿ ಸ್ವಿಮ್ ಮಾಡಿ ನಂತರ ನಾಟಿ ಟೀಚರ್ ಆಗಿ ಮನೆ ಮಂದಿಗೆ ಪಾಠ ಮಾಡಬೇಕು ಎಂದು ಹೇಳಿದರು.

ದೀಪಿಕಾ ಮನೆಯ ಸದಸ್ಯರ ಮಾತಿನಂತೆ ಈಜುಕೊಳದಲ್ಲಿ ಸ್ವಿಮ್ಮಿಂಗ್ ಮಾಡಿ ಬಳಿಕ ಎಲ್ಲರಿಗೂ ಪಾಠ ಮಾಡುತ್ತಿದ್ದರು. ಈ ವೇಳೆ ದೀಪಿಕಾ, ನಾನು ಏನು ಪಾಠ ಮಾಡುತ್ತಿದ್ದೆ ಎಂದು ಕೇಳಿದಾಗ ಕಿಶನ್ ಟೀ-ಶರ್ಟ್ ಮೇಲೆ ಎತ್ತುವುದನ್ನು ಹೇಳಿಕೊಡುತ್ತಿದ್ದೀರಿ ಎಂದು ಪ್ರತಿಕ್ರಿಯಿಸಿದ್ದಾರೆ. ಆಗ ದೀಪಿಕಾ, ಕಿಶನ್ ಅವರ ಮೈಕ್ ತೆಗೆದು ಅವರನ್ನು ಸ್ವಿಮ್ಮಿಂಗ್ ಪೂಲ್ನಲ್ಲಿ ಬೀಳಿಸಲು ಮುಂದಾಗಿದ್ದಾರೆ. ಈ ವೇಳೆ ಕಿಶನ್ ತಕ್ಷಣ ದೀಪಿಕಾ ಅವರನ್ನು ಅಪ್ಪಿಕೊಂಡು ಸ್ವಿಮ್ಮಿಂಗ್ ಪೂಲ್ನಲ್ಲಿ ಬಿದ್ದಿದ್ದಾರೆ.

ಸ್ವಿಮ್ಮಿಂಗ್ ಪೂಲ್ನಲ್ಲಿ ಬೀಳುವಾಗ ದೀಪಿಕಾ ಮೈಕ್ ಧರಿಸಿದ್ದರು. ಆದರೆ ಇದನ್ನು ಅರಿಯದ ಕಿಶನ್ ತಕ್ಷಣ ನೀರಿಗೆ ಬಿದ್ದಿದ್ದಾರೆ. ಈ ವೇಳೆ ಮನೆಯ ಸದಸ್ಯರು ಮೈಕ್ ಎಂದು ಕಿರುಚಿದ್ದಾರೆ. ಬಳಿಕ ಆ ಮೈಕ್ ಹಾಳಾಗಿದ್ದು, ಬಿಗ್ ಬಾಸ್ ಮನೆಯಲ್ಲಿದ್ದ ಸಕ್ಕರೆ ಡಬ್ಬವನ್ನು ತೆಗೆದುಕೊಂಡಿದ್ದಾರೆ. ಇದೆಲ್ಲಾ ಆದ ಬಳಿಕ ಕಿಶನ್ ಕ್ಯಾಮೆರಾ ಮುಂದೆ ಹೋಗಿ ಬಿಗ್ ಬಾಸ್ ಬಳಿ ಕ್ಷಮೆ ಕೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್ಸಿ ಕಾರ್ಡ್ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್ಸಿ ಕಾರ್ಡ್ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ, ಆಗಸ್ಟ್ 1 ರಿಂದ ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್ ಪೊಲೀಸರು ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…
‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್ಗಳಿಗೆ ತಂಬಾಕು ಬಳಕೆಯೇ ಕಾರಣ.
ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..? ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..? ವಿವಿಪ್ಯಾಟ್ ಅಂದ್ರೆ ಏನು..? ವಿವಿಪ್ಯಾಟ್ ಅಂದರೆ “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು. ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ…
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.
A number of such two-sided contests may be arranged in a tournament producing a champion. Many sports leagues make an annual champion by arranging games in a regular sports season, followed in some cases by playoffs. Hundreds of sports exist, from those between single contestants, through to those with hundreds of simultaneous participants, either in…