News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಬಿಗ್ ಬಾಸ್ ರಲ್ಲಿ ದೀಪಿಕಾನ ಅಪ್ಪಿಕೊಂಡು ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದ ಕಿಶನ್,.!

45

ಸೋಮವಾರ ಬಿಗ್ ಬಾಸ್ ಮನೆಯ ಸದಸ್ಯರಿಗೆ ಮನರಂಜನೆ ಸಲುವಾಗಿ ‘ಚಕ್ರವ್ಯೂಹ’ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನಲ್ಲಿ ಕ್ಯಾಪ್ಟನ್ ಶೈನ್ ಗಾರ್ಡನ್ ಏರಿಯಾದಲ್ಲಿ ಇರಿಸಲಾಗಿದ್ದ ಚಕ್ರವನ್ನು ತಿರುಗಿಸಬೇಕಿತ್ತು. ಈ ವೇಳೆ ಮುಳ್ಳಿನ ಬಳಿ ಯಾರ ಹೆಸರು ನಿಲ್ಲುತ್ತದೋ ಅವರು ಮನೆಯ ಸದಸ್ಯರು ಹೇಳುವಂತೆ ಮಾಡಬೇಕು ಎಂದು ಹೇಳಿದ್ದರು.

ಶೈನ್ ಮೊದಲು ಚಕ್ರ ತಿರುಗಿಸಿದಾಗ ಚಂದನಾ ಅವರ ಹೆಸರು ಬಂತು. ಆಗ ಮನೆಯ ಸದಸ್ಯರು ಚಂದನಾರಿಗೆ ಕುಡಿದ ನಶೆಯಲ್ಲಿ ಇರುವಂತೆ ನಟಿಸಬೇಕು ಎಂದಿದ್ದರು. ಚಂದನಾ ಮನೆಯ ಸದಸ್ಯರು ಹೇಳಿದಂತೆ ಮಾಡಿದ್ದರು. ಇದಾದ ಬಳಿಕ ಚಕ್ರ ತಿರುಗಿಸಿದಾಗ ದೀಪಿಕಾ ಅವರ ಹೆಸರು ಬಂತು. ಈ ವೇಳೆ ಮನೆಯ ಸದಸ್ಯರು ದೀಪಿಕಾ ಅವರಿಗೆ ಸ್ವಿಮ್ಮಿಂಗ್ ಪೂಲ್‍ನಲ್ಲಿ ಸ್ವಿಮ್ ಮಾಡಿ ನಂತರ ನಾಟಿ ಟೀಚರ್ ಆಗಿ ಮನೆ ಮಂದಿಗೆ ಪಾಠ ಮಾಡಬೇಕು ಎಂದು ಹೇಳಿದರು. 

ದೀಪಿಕಾ ಮನೆಯ ಸದಸ್ಯರ ಮಾತಿನಂತೆ ಈಜುಕೊಳದಲ್ಲಿ ಸ್ವಿಮ್ಮಿಂಗ್ ಮಾಡಿ ಬಳಿಕ ಎಲ್ಲರಿಗೂ ಪಾಠ ಮಾಡುತ್ತಿದ್ದರು. ಈ ವೇಳೆ ದೀಪಿಕಾ, ನಾನು ಏನು ಪಾಠ ಮಾಡುತ್ತಿದ್ದೆ ಎಂದು ಕೇಳಿದಾಗ ಕಿಶನ್ ಟೀ-ಶರ್ಟ್ ಮೇಲೆ ಎತ್ತುವುದನ್ನು ಹೇಳಿಕೊಡುತ್ತಿದ್ದೀರಿ ಎಂದು ಪ್ರತಿಕ್ರಿಯಿಸಿದ್ದಾರೆ. ಆಗ ದೀಪಿಕಾ, ಕಿಶನ್ ಅವರ ಮೈಕ್ ತೆಗೆದು ಅವರನ್ನು ಸ್ವಿಮ್ಮಿಂಗ್ ಪೂಲ್‍ನಲ್ಲಿ ಬೀಳಿಸಲು ಮುಂದಾಗಿದ್ದಾರೆ. ಈ ವೇಳೆ ಕಿಶನ್ ತಕ್ಷಣ ದೀಪಿಕಾ ಅವರನ್ನು ಅಪ್ಪಿಕೊಂಡು ಸ್ವಿಮ್ಮಿಂಗ್ ಪೂಲ್‍ನಲ್ಲಿ ಬಿದ್ದಿದ್ದಾರೆ.

ಸ್ವಿಮ್ಮಿಂಗ್ ಪೂಲ್‍ನಲ್ಲಿ ಬೀಳುವಾಗ ದೀಪಿಕಾ ಮೈಕ್ ಧರಿಸಿದ್ದರು. ಆದರೆ ಇದನ್ನು ಅರಿಯದ ಕಿಶನ್ ತಕ್ಷಣ ನೀರಿಗೆ ಬಿದ್ದಿದ್ದಾರೆ. ಈ ವೇಳೆ ಮನೆಯ ಸದಸ್ಯರು ಮೈಕ್ ಎಂದು ಕಿರುಚಿದ್ದಾರೆ. ಬಳಿಕ ಆ ಮೈಕ್ ಹಾಳಾಗಿದ್ದು, ಬಿಗ್ ಬಾಸ್ ಮನೆಯಲ್ಲಿದ್ದ ಸಕ್ಕರೆ ಡಬ್ಬವನ್ನು ತೆಗೆದುಕೊಂಡಿದ್ದಾರೆ. ಇದೆಲ್ಲಾ ಆದ ಬಳಿಕ ಕಿಶನ್ ಕ್ಯಾಮೆರಾ ಮುಂದೆ ಹೋಗಿ ಬಿಗ್ ಬಾಸ್ ಬಳಿ ಕ್ಷಮೆ ಕೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನೀವು ಬಸ್ಸಿನಲ್ಲಿ ಪ್ರಯಾಣಿಸುವಾಗ ವಾಕರಿಕೆ ಬರುತ್ತಿದಿಯಾ..? ಹಾಗದ್ರೆ ಇಲ್ಲಿದೆ ಸುಲಭವಾದ ಮನೆ ಮದ್ದು ..!

    ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್‌ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.

  • inspirational

    ಇಲ್ಲೊಬ್ಬ ವಿಚಿತ್ರ ವ್ಯಕ್ತಿ, ಇವನ ದೇಹದಲ್ಲಿ ಯಾವ ಪಾರ್ಟೂ ಇರಬೇಕಾದ ಜಾಗದಲ್ಲಿ ಇಲ್ಲ! ಆದ್ರೂ ಇವನ ಜೀವಕ್ಕೆ ತೊಂದರೆ ಇಲ್ಲ,.!

    ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್‌ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್‌ಪುರ ಆಸ್ಪತ್ರೆಗೆ ತೆರಳಿದ್ದರು.  ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾ‌ನಿಂಗ್‌ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್‌’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್‌ ಇನ್‌ವರ್ಸಸ್‌’ ಎಂದು ಕರೆಯಲಾಗುವ ಇದೊಂದು…

  • Health

    ನಿಮ್ಮ ದೇಹದ ಶಾಖವನ್ನು ಕಡಿಮೆ ಮಾಡಲು ಈ ಆಹಾರ ಕ್ರಮಗಳನ್ನು ಅನುಸರಿಸಿ…ತಿಳಿಯಲು ಈ ಲೇಖನಿ ಓದಿ…

    ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ರಾಶಿಗಳಿಗೆ ವಿಪರೀತ ಧನಯೋಗವಿದ್ದು, ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಫೆಬ್ರವರಿ, 2019) ನಿಮ್ಮ ಸಕಾಲಿಕ ಸಹಾಯ ಇನ್ನೊಬ್ಬರ ಜೀವ ಉಳಿಸುತ್ತದೆ. ಈ ಸುದ್ದಿ ನಿಮ್ಮ ಕುಟುಂಬದ…

  • ಸುದ್ದಿ

    ಸಾರ್ವಜನಿಕರ ಮುಂದೆಯೇ ಚಾಕುವಿನಿಂದ ಇರಿದು ಯುವತಿಯ ಬರ್ಬರ ಹತ್ಯೆ …!

    20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ…

  • ವಿಸ್ಮಯ ಜಗತ್ತು

    ಚಿಕ್ಕ ರಂದ್ರ ಮಾಡಿ ವೀರ್ಯವನ್ನು ತುಂಬಿದ 21 ದಿನಗಳ ನಂತರ ಹೊರಬಂದದ್ದು ಏನ್ ಅಂತ ತಿಳಿದರೆ ಬೆಚ್ಚಿ ಬಿಳ್ತೀರಾ

    ಪ್ರತಿದಿನ ನಾವು ಯಾವುದಾದರೊಂದು ಪ್ರಯೋಗಳನ್ನು ಮಾಡುತ್ತಿರುತ್ತಾರೆ ವಿಧವಿಧವಾದ ವಸ್ತುಗಳ ಮೇಲೆ ಪ್ರಯೋಗಗಳನ್ನು ಮಾಡುತ್ತಾರೆ. ಕೆಲವರು ಮನುಷ್ಯರ ಮೇಲೆ ಪ್ರಯೋಗ ಮಾಡಿದರೆ ಇನ್ನು ಕೆಲವರು ಮನುಷ್ಯನರ ಆಲೋಚನೆಗಳ ಮೇಲೆ ಪ್ರಯೋಗ ಮಾಡುತ್ತಾರೆ. ಪ್ರಯೋಗ ಮಾಡುವ ಕೆಲವರು ವಿಚಿತ್ರವಾದ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ರೀತಿಯ ವಿಚಿತ್ರ ಪ್ರಯೋಗಗಳಲ್ಲಿ ಒಂದು ನಾವು ತಿಳಿಸಿಕೊಡುತ್ತೇವೆ ನೋಡಿ. ಒಬ್ಬ ವ್ಯಕ್ತಿಗೆ ಪ್ರಯೋಗಗಳ ಮೇಲೆ ಅವುಗಳನ್ನು ಮಾಡುವುದರ ಮೇಲೆ ತುಂಬಾ ಹುಚ್ಚು ಆಸಕ್ತಿ ಹುಚ್ಚು ಎಷ್ಟರ ಮಟ್ಟಿಗೆ ಇದೆ ಅಂದರೆ ಕೋಳಿ ಮೊಟ್ಟೆಯಲ್ಲಿ ಮನುಷ್ಯರನ್ನು ಹುಟ್ಟಿಸಬೇಕು…