News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಬಿಗ್ ಬಾಸ್ ರಲ್ಲಿ ದೀಪಿಕಾನ ಅಪ್ಪಿಕೊಂಡು ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದ ಕಿಶನ್,.!

48

ಸೋಮವಾರ ಬಿಗ್ ಬಾಸ್ ಮನೆಯ ಸದಸ್ಯರಿಗೆ ಮನರಂಜನೆ ಸಲುವಾಗಿ ‘ಚಕ್ರವ್ಯೂಹ’ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನಲ್ಲಿ ಕ್ಯಾಪ್ಟನ್ ಶೈನ್ ಗಾರ್ಡನ್ ಏರಿಯಾದಲ್ಲಿ ಇರಿಸಲಾಗಿದ್ದ ಚಕ್ರವನ್ನು ತಿರುಗಿಸಬೇಕಿತ್ತು. ಈ ವೇಳೆ ಮುಳ್ಳಿನ ಬಳಿ ಯಾರ ಹೆಸರು ನಿಲ್ಲುತ್ತದೋ ಅವರು ಮನೆಯ ಸದಸ್ಯರು ಹೇಳುವಂತೆ ಮಾಡಬೇಕು ಎಂದು ಹೇಳಿದ್ದರು.

ಶೈನ್ ಮೊದಲು ಚಕ್ರ ತಿರುಗಿಸಿದಾಗ ಚಂದನಾ ಅವರ ಹೆಸರು ಬಂತು. ಆಗ ಮನೆಯ ಸದಸ್ಯರು ಚಂದನಾರಿಗೆ ಕುಡಿದ ನಶೆಯಲ್ಲಿ ಇರುವಂತೆ ನಟಿಸಬೇಕು ಎಂದಿದ್ದರು. ಚಂದನಾ ಮನೆಯ ಸದಸ್ಯರು ಹೇಳಿದಂತೆ ಮಾಡಿದ್ದರು. ಇದಾದ ಬಳಿಕ ಚಕ್ರ ತಿರುಗಿಸಿದಾಗ ದೀಪಿಕಾ ಅವರ ಹೆಸರು ಬಂತು. ಈ ವೇಳೆ ಮನೆಯ ಸದಸ್ಯರು ದೀಪಿಕಾ ಅವರಿಗೆ ಸ್ವಿಮ್ಮಿಂಗ್ ಪೂಲ್‍ನಲ್ಲಿ ಸ್ವಿಮ್ ಮಾಡಿ ನಂತರ ನಾಟಿ ಟೀಚರ್ ಆಗಿ ಮನೆ ಮಂದಿಗೆ ಪಾಠ ಮಾಡಬೇಕು ಎಂದು ಹೇಳಿದರು. 

ದೀಪಿಕಾ ಮನೆಯ ಸದಸ್ಯರ ಮಾತಿನಂತೆ ಈಜುಕೊಳದಲ್ಲಿ ಸ್ವಿಮ್ಮಿಂಗ್ ಮಾಡಿ ಬಳಿಕ ಎಲ್ಲರಿಗೂ ಪಾಠ ಮಾಡುತ್ತಿದ್ದರು. ಈ ವೇಳೆ ದೀಪಿಕಾ, ನಾನು ಏನು ಪಾಠ ಮಾಡುತ್ತಿದ್ದೆ ಎಂದು ಕೇಳಿದಾಗ ಕಿಶನ್ ಟೀ-ಶರ್ಟ್ ಮೇಲೆ ಎತ್ತುವುದನ್ನು ಹೇಳಿಕೊಡುತ್ತಿದ್ದೀರಿ ಎಂದು ಪ್ರತಿಕ್ರಿಯಿಸಿದ್ದಾರೆ. ಆಗ ದೀಪಿಕಾ, ಕಿಶನ್ ಅವರ ಮೈಕ್ ತೆಗೆದು ಅವರನ್ನು ಸ್ವಿಮ್ಮಿಂಗ್ ಪೂಲ್‍ನಲ್ಲಿ ಬೀಳಿಸಲು ಮುಂದಾಗಿದ್ದಾರೆ. ಈ ವೇಳೆ ಕಿಶನ್ ತಕ್ಷಣ ದೀಪಿಕಾ ಅವರನ್ನು ಅಪ್ಪಿಕೊಂಡು ಸ್ವಿಮ್ಮಿಂಗ್ ಪೂಲ್‍ನಲ್ಲಿ ಬಿದ್ದಿದ್ದಾರೆ.

ಸ್ವಿಮ್ಮಿಂಗ್ ಪೂಲ್‍ನಲ್ಲಿ ಬೀಳುವಾಗ ದೀಪಿಕಾ ಮೈಕ್ ಧರಿಸಿದ್ದರು. ಆದರೆ ಇದನ್ನು ಅರಿಯದ ಕಿಶನ್ ತಕ್ಷಣ ನೀರಿಗೆ ಬಿದ್ದಿದ್ದಾರೆ. ಈ ವೇಳೆ ಮನೆಯ ಸದಸ್ಯರು ಮೈಕ್ ಎಂದು ಕಿರುಚಿದ್ದಾರೆ. ಬಳಿಕ ಆ ಮೈಕ್ ಹಾಳಾಗಿದ್ದು, ಬಿಗ್ ಬಾಸ್ ಮನೆಯಲ್ಲಿದ್ದ ಸಕ್ಕರೆ ಡಬ್ಬವನ್ನು ತೆಗೆದುಕೊಂಡಿದ್ದಾರೆ. ಇದೆಲ್ಲಾ ಆದ ಬಳಿಕ ಕಿಶನ್ ಕ್ಯಾಮೆರಾ ಮುಂದೆ ಹೋಗಿ ಬಿಗ್ ಬಾಸ್ ಬಳಿ ಕ್ಷಮೆ ಕೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಭಾರತದಲ್ಲಿ ಹೂಡಿಕೆಯ ಸುರಿಮಳೆಯನ್ನೇ ಸುರಿಸಲಿರುವ ಸೌದಿ ಅರೇಬಿಯಾ! ಇದರ ಬಗ್ಗೆ ನಿಮಗೆಷ್ಟು ಗೊತ್ತು.?

    ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್​​ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್​ಲೈನ್, ಗ್ಯಾಸ್​ ಟರ್ಮಿನಲ್ಸ್​​ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್​​ ಕೋಸ್ಟ್​​ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…

  • ಸುದ್ದಿ

    ವಾಸನೆ ಗ್ರಹಿಸುತ್ತಿದ್ದ ಕುದುರೆ ಎಚ್ಚೆತ್ತ ಮಹಿಳೆ ವೈದ್ಯರ ಬಳಿ ತೆರಳಿದಾಗ ಕಾದಿತ್ತು ಶಾಕ್​.

    ತನಗೆ ಮೆದುಳಿನ ಕ್ಯಾನ್ಸರ್ ಗಡ್ದೆ ಇದೆ ಎಂಬುದನ್ನು ಅರಿಯದ ಮಹಿಳೆಯೊಬ್ಬಳಿಗೆ ಸಾಕಿದ ಕುದುರೆಯೇ ನೆರವಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ತನ್ನ ಮಾಲಕಿಯ ಕ್ಯಾನ್ಸರ್​ ವಾಸನೆಯನ್ನು ಮೂಗಿನಿಂದಲೇ ಕಂಡುಹಿಡಿದು ಅವಳನ್ನು ಚಿಕಿತ್ಸೆಗೆ ಪ್ರೇರೇಪಿಸಿದ ಮನಕಲಕುವ ಸ್ಟೋರಿ ಇದು. ಇಂಗ್ಲೆಂಡ್​ ಲ್ಯಾಂಚ್​ಶೈರ್​ನ ಬ್ಲ್ಯಾಕ್​ಬರ್ನ್​ ಮೂಲದವರಾದ ಕೆಲ್ಲಿ ಅನ್ನಾ ಅಲೆಕ್ಸಾಂಡರ್​(43) ತನ್ನ ಕುದುರೆ ಅಲಿಯಾನ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಇದ್ದಕ್ಕಿಂದಂತೆ ರೋಗದಿಂದ ಬಳಲು ಆರಂಭಿಸಿದ ಬಳಿಕ ತನ್ನ ಅಲಿಯಾನ ಕುದುರೆ ಆಕೆಯ ತಲೆಯ ಭಾಗದ ವಾಸನೆಯನ್ನು ಗ್ರಹಿಸುತ್ತಿತ್ತು ಎಂದು…

  • ಸಿನಿಮಾ

    “ಆಂಧ್ರ”ದಲ್ಲೂ “ಸುದೀಪ್‌ರ ಫ್ಯಾನ್ಸ್‌ ಕ್ಲಬ್‌” !!!

    ನಟ “ಸುದೀಪ್‌”ರವರು ಭಾರತದ ಪ್ರಮುಖ ನಟರಲ್ಲಿ ಒಬ್ಬರಾಗಿದ್ದಾರೆ. ಹಾಗಾಗಿ ಅವರು ಸದಾ ಸುದ್ದಿಯೇಲ್ಲಿರುತ್ತಾರೆ. ಇದಕ್ಕೆ ಇನ್ನೊಂದು ಕಾರಣ ಅವರು ಹೆಚ್ಚಾಗಿ ಬಳುಸುವ ಸಾಮಾಜಿಕ ಜಾಲತಾಣ ಟ್ವಿಟ್ಟರ್‌. ಕನ್ನಡದ ಬೇರೆಲ್ಲಾ ನಟರಿಗಿಂತ ಸುದೀಪ್‌ರವರು ಟ್ವಿಟ್ಟರ್‌ನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ.

  • ಆರೋಗ್ಯ

    ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

    ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.

  • ಕರ್ನಾಟಕ

    ಆರ್‌ಟಿಇ ಅನುದಾನ ಸ್ಥಗಿತ..? ಖಾಸಗಿ ಶಾಲೆಗಳಿಗೆ ಸರ್ಕಾರದಿಂದ ಶಾಕ್..! ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ….

    ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…