ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಮವಾರ ಬಿಗ್ ಬಾಸ್ ಮನೆಯ ಸದಸ್ಯರಿಗೆ ಮನರಂಜನೆ ಸಲುವಾಗಿ ‘ಚಕ್ರವ್ಯೂಹ’ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನಲ್ಲಿ ಕ್ಯಾಪ್ಟನ್ ಶೈನ್ ಗಾರ್ಡನ್ ಏರಿಯಾದಲ್ಲಿ ಇರಿಸಲಾಗಿದ್ದ ಚಕ್ರವನ್ನು ತಿರುಗಿಸಬೇಕಿತ್ತು. ಈ ವೇಳೆ ಮುಳ್ಳಿನ ಬಳಿ ಯಾರ ಹೆಸರು ನಿಲ್ಲುತ್ತದೋ ಅವರು ಮನೆಯ ಸದಸ್ಯರು ಹೇಳುವಂತೆ ಮಾಡಬೇಕು ಎಂದು ಹೇಳಿದ್ದರು.

ಶೈನ್ ಮೊದಲು ಚಕ್ರ ತಿರುಗಿಸಿದಾಗ ಚಂದನಾ ಅವರ ಹೆಸರು ಬಂತು. ಆಗ ಮನೆಯ ಸದಸ್ಯರು ಚಂದನಾರಿಗೆ ಕುಡಿದ ನಶೆಯಲ್ಲಿ ಇರುವಂತೆ ನಟಿಸಬೇಕು ಎಂದಿದ್ದರು. ಚಂದನಾ ಮನೆಯ ಸದಸ್ಯರು ಹೇಳಿದಂತೆ ಮಾಡಿದ್ದರು. ಇದಾದ ಬಳಿಕ ಚಕ್ರ ತಿರುಗಿಸಿದಾಗ ದೀಪಿಕಾ ಅವರ ಹೆಸರು ಬಂತು. ಈ ವೇಳೆ ಮನೆಯ ಸದಸ್ಯರು ದೀಪಿಕಾ ಅವರಿಗೆ ಸ್ವಿಮ್ಮಿಂಗ್ ಪೂಲ್ನಲ್ಲಿ ಸ್ವಿಮ್ ಮಾಡಿ ನಂತರ ನಾಟಿ ಟೀಚರ್ ಆಗಿ ಮನೆ ಮಂದಿಗೆ ಪಾಠ ಮಾಡಬೇಕು ಎಂದು ಹೇಳಿದರು.

ದೀಪಿಕಾ ಮನೆಯ ಸದಸ್ಯರ ಮಾತಿನಂತೆ ಈಜುಕೊಳದಲ್ಲಿ ಸ್ವಿಮ್ಮಿಂಗ್ ಮಾಡಿ ಬಳಿಕ ಎಲ್ಲರಿಗೂ ಪಾಠ ಮಾಡುತ್ತಿದ್ದರು. ಈ ವೇಳೆ ದೀಪಿಕಾ, ನಾನು ಏನು ಪಾಠ ಮಾಡುತ್ತಿದ್ದೆ ಎಂದು ಕೇಳಿದಾಗ ಕಿಶನ್ ಟೀ-ಶರ್ಟ್ ಮೇಲೆ ಎತ್ತುವುದನ್ನು ಹೇಳಿಕೊಡುತ್ತಿದ್ದೀರಿ ಎಂದು ಪ್ರತಿಕ್ರಿಯಿಸಿದ್ದಾರೆ. ಆಗ ದೀಪಿಕಾ, ಕಿಶನ್ ಅವರ ಮೈಕ್ ತೆಗೆದು ಅವರನ್ನು ಸ್ವಿಮ್ಮಿಂಗ್ ಪೂಲ್ನಲ್ಲಿ ಬೀಳಿಸಲು ಮುಂದಾಗಿದ್ದಾರೆ. ಈ ವೇಳೆ ಕಿಶನ್ ತಕ್ಷಣ ದೀಪಿಕಾ ಅವರನ್ನು ಅಪ್ಪಿಕೊಂಡು ಸ್ವಿಮ್ಮಿಂಗ್ ಪೂಲ್ನಲ್ಲಿ ಬಿದ್ದಿದ್ದಾರೆ.

ಸ್ವಿಮ್ಮಿಂಗ್ ಪೂಲ್ನಲ್ಲಿ ಬೀಳುವಾಗ ದೀಪಿಕಾ ಮೈಕ್ ಧರಿಸಿದ್ದರು. ಆದರೆ ಇದನ್ನು ಅರಿಯದ ಕಿಶನ್ ತಕ್ಷಣ ನೀರಿಗೆ ಬಿದ್ದಿದ್ದಾರೆ. ಈ ವೇಳೆ ಮನೆಯ ಸದಸ್ಯರು ಮೈಕ್ ಎಂದು ಕಿರುಚಿದ್ದಾರೆ. ಬಳಿಕ ಆ ಮೈಕ್ ಹಾಳಾಗಿದ್ದು, ಬಿಗ್ ಬಾಸ್ ಮನೆಯಲ್ಲಿದ್ದ ಸಕ್ಕರೆ ಡಬ್ಬವನ್ನು ತೆಗೆದುಕೊಂಡಿದ್ದಾರೆ. ಇದೆಲ್ಲಾ ಆದ ಬಳಿಕ ಕಿಶನ್ ಕ್ಯಾಮೆರಾ ಮುಂದೆ ಹೋಗಿ ಬಿಗ್ ಬಾಸ್ ಬಳಿ ಕ್ಷಮೆ ಕೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾದಿಸುವವನಿಗೆ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸುತ್ತಾರೆ ಅನ್ನೋದಕ್ಕೆ ಈ ನಂದಿನಿಯವರೇ ಸಾಕ್ಷಿ. ಇವರು ಓದಿದ್ದು ಕೇವಲ ಪಿಯುಸಿ. ಬಡತನದ ಕಾರಣದಿಂದ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಆಗಲಿಲ್ಲ. ಆದ್ರೆ ಬರಿ ಪಿಯುಸಿ ಓದಿ ತಿಂಗಳಿಗೆ ಲಕ್ಷ ಸಂಪಾದನೆ. ಹೆಸರು ನಂದಿನಿ, ಬೆಂಗಳೂರು ಗ್ರಾಮಾಂತರ ಪ್ರದೇಶದವರು. ತಂದೆ ದೇವಸ್ಥಾನದ ಪೂಜಾರಿ, ತಾನು ಡಾಕ್ಟರ್ ಆಗಬೇಕು ಎಂಬ ಸುಂದರ ಕನಸನ್ನು ಹೊತ್ತಿದ್ದರು, ಆದ್ರೆ ಬಡತನ ಆ ಕನಸನ್ನ ಕನಸಾಗಿಗೆ ಉಳಿಸಿತು. ಪಿ ಯು ಸಿ ಆದಮೇಲೆ ನಂದಿನಿಗೆ ಮದುವೆ ಮಾಡಿದರು. ನಂದಿನಿಯ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…
ಮನೆಯಲ್ಲಿ ಸುಖ ಸಮೃದ್ಧಿ ನೆಲೆಸಲು ಹಳೆ ಕಾಲದ ಕೆಲವೊಂದು ಪರಂಪರೆಗಳನ್ನು ಪಾಲನೆ ಮಾಡುವುದು ಉತ್ತಮ. ಆ ಸಂಪ್ರದಾಯಗಳನ್ನು ನೀವು ಇಂದು ಪಾಲಿಸಿಕೊಂಡು ಬಂದರೆ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹರಿದಾಡುತ್ತಿರುತ್ತದೆ.
ಸ್ಮಾರ್ಟ್ಫೋನ್ನಲ್ಲಿ ಬಳಕೆಗೆ ಅಭಿವೃದ್ಧಿಪಡಿಸಲಾಗಿರುವ ಎಂ-ಆಧಾರ್ ಆ್ಯಪ್ ಅನ್ನು ಮತ್ತಷ್ಟು ಸುರಕ್ಷಿತಗೊಳಿಸಿರುವ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ಹೊಸ ಆವೃತ್ತಿಯನ್ನು ಗ್ರಾಹಕರ ಬಳಕೆಗಾಗಿ ಬಿಡುಗಡೆಮಾಡಿದೆ.ಹಿಂದಿನ ಆವೃತ್ತಿಯನ್ನು ಅಳಿಸಿ,ನೂತನ ಆವೃತ್ತಿಯನ್ನು ಸ್ಮಾರ್ಟ್ಫೋನ್ಗಳಲ್ಲಿ ಇನ್ಸ್ಟಾಲ್ ಮಾಡಿಕೊಳ್ಳುವಂತೆ ಯುಐಡಿಎಐ ಸೂಚಿಸಿದೆ. ನೂತನ ಆವೃತ್ತಿಯ ಎಂ-ಆಧಾರ್ನಲ್ಲಿ ಕನ್ನಡ ಸೇರಿದಂತೆ 13 ಭಾಷೆಗಳಿವೆ. ಆಧಾರ್ ಕಾರ್ಡ್ ಡೌನ್ಲೋಡ್, ಆಫ್ಲೈನ್ ಇಕೆವೈಸಿ, ವಿಳಾಸ ಪರಿಷ್ಕರಣೆ, ಇ-ಮೇಲ್ ಪರಿಶೀಲನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಗ್ರಾಹಕರು ಎಂ-ಆಧಾರ್ನಿಂದ ಪಡೆಯಬಹುದಾಗಿದೆ. ಗುರುತು ಖಾತ್ರಿಗಾಗಿ ಆಧುನಿಕ ಬಯೋಮೆಟ್ರಿಕ್ ವ್ಯವಸ್ಥೆಯನ್ನುನೂತನ ಆವೃತ್ತಿಯಲ್ಲಿ ಬಳಸಲಾಗಿದ್ದು, ಇದರಿಂದ ಆಧಾರ್ ಆ್ಯಪ್ಅನ್ನು ಲಾಕ್…
ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. ಬಿಸಿ ನೀರು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದನ್ನು ವೈದ್ಯಕೀಯ ಲೋಕ ಕೂಡ ಒಪ್ಪಿಕೊಂಡಿದೆ. ಊಟದ ಜೊತೆಗೆ ಒಂದು ಲೋಟ ಬಿಸಿ ನೀರು ಸೇವನೆ ಒಳ್ಳೆಯದು ಅನ್ನೋದು ಆಯುರ್ವೇದ ವೈದ್ಯರ ಸಲಹೆ. ಚೀನಾ ಮತ್ತು ಜಪಾನ್ ನಲ್ಲಿ ಊಟದ ಜೊತೆ ಬಿಸಿಬಿಸಿ ಚಹಾ ಕುಡಿಯುವ ಪದ್ಧತಿಯಿದೆ. ಹಾಗಂತ ಅದೇನು…