News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಬಿಗ್ ಬಾಸ್ ರಲ್ಲಿ ದೀಪಿಕಾನ ಅಪ್ಪಿಕೊಂಡು ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದ ಕಿಶನ್,.!

46

ಸೋಮವಾರ ಬಿಗ್ ಬಾಸ್ ಮನೆಯ ಸದಸ್ಯರಿಗೆ ಮನರಂಜನೆ ಸಲುವಾಗಿ ‘ಚಕ್ರವ್ಯೂಹ’ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನಲ್ಲಿ ಕ್ಯಾಪ್ಟನ್ ಶೈನ್ ಗಾರ್ಡನ್ ಏರಿಯಾದಲ್ಲಿ ಇರಿಸಲಾಗಿದ್ದ ಚಕ್ರವನ್ನು ತಿರುಗಿಸಬೇಕಿತ್ತು. ಈ ವೇಳೆ ಮುಳ್ಳಿನ ಬಳಿ ಯಾರ ಹೆಸರು ನಿಲ್ಲುತ್ತದೋ ಅವರು ಮನೆಯ ಸದಸ್ಯರು ಹೇಳುವಂತೆ ಮಾಡಬೇಕು ಎಂದು ಹೇಳಿದ್ದರು.

ಶೈನ್ ಮೊದಲು ಚಕ್ರ ತಿರುಗಿಸಿದಾಗ ಚಂದನಾ ಅವರ ಹೆಸರು ಬಂತು. ಆಗ ಮನೆಯ ಸದಸ್ಯರು ಚಂದನಾರಿಗೆ ಕುಡಿದ ನಶೆಯಲ್ಲಿ ಇರುವಂತೆ ನಟಿಸಬೇಕು ಎಂದಿದ್ದರು. ಚಂದನಾ ಮನೆಯ ಸದಸ್ಯರು ಹೇಳಿದಂತೆ ಮಾಡಿದ್ದರು. ಇದಾದ ಬಳಿಕ ಚಕ್ರ ತಿರುಗಿಸಿದಾಗ ದೀಪಿಕಾ ಅವರ ಹೆಸರು ಬಂತು. ಈ ವೇಳೆ ಮನೆಯ ಸದಸ್ಯರು ದೀಪಿಕಾ ಅವರಿಗೆ ಸ್ವಿಮ್ಮಿಂಗ್ ಪೂಲ್‍ನಲ್ಲಿ ಸ್ವಿಮ್ ಮಾಡಿ ನಂತರ ನಾಟಿ ಟೀಚರ್ ಆಗಿ ಮನೆ ಮಂದಿಗೆ ಪಾಠ ಮಾಡಬೇಕು ಎಂದು ಹೇಳಿದರು. 

ದೀಪಿಕಾ ಮನೆಯ ಸದಸ್ಯರ ಮಾತಿನಂತೆ ಈಜುಕೊಳದಲ್ಲಿ ಸ್ವಿಮ್ಮಿಂಗ್ ಮಾಡಿ ಬಳಿಕ ಎಲ್ಲರಿಗೂ ಪಾಠ ಮಾಡುತ್ತಿದ್ದರು. ಈ ವೇಳೆ ದೀಪಿಕಾ, ನಾನು ಏನು ಪಾಠ ಮಾಡುತ್ತಿದ್ದೆ ಎಂದು ಕೇಳಿದಾಗ ಕಿಶನ್ ಟೀ-ಶರ್ಟ್ ಮೇಲೆ ಎತ್ತುವುದನ್ನು ಹೇಳಿಕೊಡುತ್ತಿದ್ದೀರಿ ಎಂದು ಪ್ರತಿಕ್ರಿಯಿಸಿದ್ದಾರೆ. ಆಗ ದೀಪಿಕಾ, ಕಿಶನ್ ಅವರ ಮೈಕ್ ತೆಗೆದು ಅವರನ್ನು ಸ್ವಿಮ್ಮಿಂಗ್ ಪೂಲ್‍ನಲ್ಲಿ ಬೀಳಿಸಲು ಮುಂದಾಗಿದ್ದಾರೆ. ಈ ವೇಳೆ ಕಿಶನ್ ತಕ್ಷಣ ದೀಪಿಕಾ ಅವರನ್ನು ಅಪ್ಪಿಕೊಂಡು ಸ್ವಿಮ್ಮಿಂಗ್ ಪೂಲ್‍ನಲ್ಲಿ ಬಿದ್ದಿದ್ದಾರೆ.

ಸ್ವಿಮ್ಮಿಂಗ್ ಪೂಲ್‍ನಲ್ಲಿ ಬೀಳುವಾಗ ದೀಪಿಕಾ ಮೈಕ್ ಧರಿಸಿದ್ದರು. ಆದರೆ ಇದನ್ನು ಅರಿಯದ ಕಿಶನ್ ತಕ್ಷಣ ನೀರಿಗೆ ಬಿದ್ದಿದ್ದಾರೆ. ಈ ವೇಳೆ ಮನೆಯ ಸದಸ್ಯರು ಮೈಕ್ ಎಂದು ಕಿರುಚಿದ್ದಾರೆ. ಬಳಿಕ ಆ ಮೈಕ್ ಹಾಳಾಗಿದ್ದು, ಬಿಗ್ ಬಾಸ್ ಮನೆಯಲ್ಲಿದ್ದ ಸಕ್ಕರೆ ಡಬ್ಬವನ್ನು ತೆಗೆದುಕೊಂಡಿದ್ದಾರೆ. ಇದೆಲ್ಲಾ ಆದ ಬಳಿಕ ಕಿಶನ್ ಕ್ಯಾಮೆರಾ ಮುಂದೆ ಹೋಗಿ ಬಿಗ್ ಬಾಸ್ ಬಳಿ ಕ್ಷಮೆ ಕೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ಚಾಲಕನಿಲ್ಲದ ವಿಮಾನ!!!

    ಪೈಲಟ್ ಇಲ್ಲದ ವಿಮಾನ ತಯಾರಿಸಲು ಬೋಯಿಂಗ್ ಕಂಪನಿ ಮುಂದೆ ಬಂದಿದೆ. ವಿಮಾನ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಬೋಯಿಂಗ್ ಕಂಪನಿ ಮುಂದಿನ ವರ್ಷದ ವೇಳೆಗೆ ಪೈಲಟ್ ಇಲ್ಲದ ವಿಮಾನ ನಿರ್ಮಾಣದ ಕನಸು ನನಸಾಗಿರುವ ಗುರಿ ಹೊಂದಿದೆ.

  • ಜೀವನಶೈಲಿ

    ಸ್ಪೂನ್ ಬಿಡಿ…ಕೈ ನಲ್ಲಿ ಊಟ ಮಾಡಿ…ಆಮೇಲೆ ನೋಡಿ ಏನ್ ಲಾಭ ಆಗುತ್ತೆ ಅಂತಾ..!ತಿಳಿಯಲು ಈ ಲೇಖನ ಓದಿ…

    ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು

  • ರಾಜಕೀಯ

    5ಸಾವಿರ ಜನ ಸೇರಿಸಿ ಸಮಾವೇಶ ಮಾಡಿ-ರಮೇಶ್‌ಕುಮಾರ್‌ಗೆ ವರ್ತೂರು ಪ್ರಕಾಶ್ ಸವಾಲ್

    ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್‌ಗೆ ರ‍್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್‌ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್‌ಗೆ ರ‍್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…

  • ಉಪಯುಕ್ತ ಮಾಹಿತಿ

    ದಿನಕ್ಕೆ ಎರಡು ರೂಪಾಯಿ ಉಳಿಸಿದ್ರೆ, ಕೇವಲ ಒಂದೇ ವರ್ಷಕ್ಕೆ ಲಕ್ಷಾಧಿಪತಿಯಾಗುತ್ತೀರಾ..!ಹೇಗೆಂದು ತಿಳಿಯಲು ಮುಂದೆ ನೋಡಿ…

    ಉಳಿತಾಯ ಖಾತೆ ತೆರೆಯಲು ಇಷ್ಟಪಡವವರಿಗೆ ಈ ವಿಧಾನ ತುಂಬಾನೇ ಸರಳ ಹಾಗು ಸೂಕ್ತ ಅನಿಸುತ್ತೆ. ಇತ್ತೀಚಿನ ದಿನಗಳಲ್ಲಿ ಉಳಿತಾಯ ಖಾತೆಯನ್ನು ತೆರೆಯಲು ಹೆಚ್ಚು ಮಂದಿ ಬಯಸುತ್ತಾರೆ. ಬಡವರು ಮಧ್ಯಮ ವರ್ಗದವರಿಗೆ ಇದು ತುಂಬಾನೇ ಅವಶ್ಯಕ. ಈ ವಿಧಾನ ಮನೆಯ ಹೆಣ್ಣು ಮಕ್ಕಳಿಗೆ ತುಂಬಾನೇ ಸಹಕಾರಿಯಾಗಿದೆ. ಈ ರೀತಿಯಲ್ಲಿ ಉಳಿತಾಯ ಮಾಡುತ್ತ ಹೋದರೆ ವರ್ಷದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಹಣವನ್ನು ನೀವು ಸಂಪಾದಿಸಬಹುದು. ಇದರಿಂದ ನಿಮ್ಮ ಮನೆಯ ಕೆಲಸಕ್ಕೆ ಬಳಸಿ ಕೊಳ್ಳಬಹುದು. ಪ್ರತಿ ದಿನ ಯಾವ ರೀತಿಯಲ್ಲಿ ಉಳಿತಾಯ…

  • ಸುದ್ದಿ

    ಹೊಸ ವರ್ಷದ ದಿನದಂದು ಮುತ್ತತ್ತಿಗೆ ಪ್ರವಾಸ ಹೋಗುವವರಿಗೆ ಕಹಿ ಸುದ್ದಿ..!

    ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…

  • ಉಪಯುಕ್ತ ಮಾಹಿತಿ

    ನಿಮ್ಮ ಬ್ಯಾಂಕ್ ಅಕೌಂಟ್, ಮೊಬೈಲ್ ಸಂಪರ್ಕಕ್ಕೆ ಇನ್ನುಮುಂದೆ ಇದು ಬೇಕಾಗಿಲ್ಲ..!

    ಮೊಬೈಲ್ ಸಿಮ್ ಪಡೆಯುವುದಕ್ಕಾಗಲಿ, ಯಾವುದೇ ಬ್ಯಾಂಕ್ ಗಳಲ್ಲಿ ಅಕೌಂಟ್ ತೆರೆಯಲು ಆಧಾರ್ ಅವಶ್ಯಕವಾಗಿತ್ತು. ಇದರ ಬಗ್ಗೆ ಅನೇಕ ಗೊಂದಲಗಳು ಕೂಡ ಇದ್ದವು. ಆದರೆ ಈಗ ಆಧಾರ್ ಕಡ್ಡಾಯ ಕುರಿತಂತೆ ಇದ್ದ ನಾನಾ ಗೊಂದಲಗಳಿಗೆ ತೆರೆ ಎಳೆಯಲಾಗಿದೇ. ಇನ್ಮುಂದೆ ಬ್ಯಾಂಕ್ ಖಾತೆ ಮಾಡಿಸುವುದಕ್ಕಾಗಲಿ ಅಥವಾ ಮೊಬೈಲ್ ಸಂಪರ್ಕಗಳಿಗೆ ಆಧಾರ್ ಕಡ್ಡಾಯವಲ್ಲ. ಹೌದು, ಆಧಾರ್ ಕುರಿತಂತೆ ಈಗ ಇರುವ ಕಾನೂನಿಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರೊಂದಿಗೆ ಇನ್ಮುಂದೆ ಬ್ಯಾಂಕ್ ಖಾತೆ ತೆರೆಯಲು ಹಾಗೂ ಮೊಬೈಲ್…