ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಮವಾರ ಬಿಗ್ ಬಾಸ್ ಮನೆಯ ಸದಸ್ಯರಿಗೆ ಮನರಂಜನೆ ಸಲುವಾಗಿ ‘ಚಕ್ರವ್ಯೂಹ’ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನಲ್ಲಿ ಕ್ಯಾಪ್ಟನ್ ಶೈನ್ ಗಾರ್ಡನ್ ಏರಿಯಾದಲ್ಲಿ ಇರಿಸಲಾಗಿದ್ದ ಚಕ್ರವನ್ನು ತಿರುಗಿಸಬೇಕಿತ್ತು. ಈ ವೇಳೆ ಮುಳ್ಳಿನ ಬಳಿ ಯಾರ ಹೆಸರು ನಿಲ್ಲುತ್ತದೋ ಅವರು ಮನೆಯ ಸದಸ್ಯರು ಹೇಳುವಂತೆ ಮಾಡಬೇಕು ಎಂದು ಹೇಳಿದ್ದರು.

ಶೈನ್ ಮೊದಲು ಚಕ್ರ ತಿರುಗಿಸಿದಾಗ ಚಂದನಾ ಅವರ ಹೆಸರು ಬಂತು. ಆಗ ಮನೆಯ ಸದಸ್ಯರು ಚಂದನಾರಿಗೆ ಕುಡಿದ ನಶೆಯಲ್ಲಿ ಇರುವಂತೆ ನಟಿಸಬೇಕು ಎಂದಿದ್ದರು. ಚಂದನಾ ಮನೆಯ ಸದಸ್ಯರು ಹೇಳಿದಂತೆ ಮಾಡಿದ್ದರು. ಇದಾದ ಬಳಿಕ ಚಕ್ರ ತಿರುಗಿಸಿದಾಗ ದೀಪಿಕಾ ಅವರ ಹೆಸರು ಬಂತು. ಈ ವೇಳೆ ಮನೆಯ ಸದಸ್ಯರು ದೀಪಿಕಾ ಅವರಿಗೆ ಸ್ವಿಮ್ಮಿಂಗ್ ಪೂಲ್ನಲ್ಲಿ ಸ್ವಿಮ್ ಮಾಡಿ ನಂತರ ನಾಟಿ ಟೀಚರ್ ಆಗಿ ಮನೆ ಮಂದಿಗೆ ಪಾಠ ಮಾಡಬೇಕು ಎಂದು ಹೇಳಿದರು.

ದೀಪಿಕಾ ಮನೆಯ ಸದಸ್ಯರ ಮಾತಿನಂತೆ ಈಜುಕೊಳದಲ್ಲಿ ಸ್ವಿಮ್ಮಿಂಗ್ ಮಾಡಿ ಬಳಿಕ ಎಲ್ಲರಿಗೂ ಪಾಠ ಮಾಡುತ್ತಿದ್ದರು. ಈ ವೇಳೆ ದೀಪಿಕಾ, ನಾನು ಏನು ಪಾಠ ಮಾಡುತ್ತಿದ್ದೆ ಎಂದು ಕೇಳಿದಾಗ ಕಿಶನ್ ಟೀ-ಶರ್ಟ್ ಮೇಲೆ ಎತ್ತುವುದನ್ನು ಹೇಳಿಕೊಡುತ್ತಿದ್ದೀರಿ ಎಂದು ಪ್ರತಿಕ್ರಿಯಿಸಿದ್ದಾರೆ. ಆಗ ದೀಪಿಕಾ, ಕಿಶನ್ ಅವರ ಮೈಕ್ ತೆಗೆದು ಅವರನ್ನು ಸ್ವಿಮ್ಮಿಂಗ್ ಪೂಲ್ನಲ್ಲಿ ಬೀಳಿಸಲು ಮುಂದಾಗಿದ್ದಾರೆ. ಈ ವೇಳೆ ಕಿಶನ್ ತಕ್ಷಣ ದೀಪಿಕಾ ಅವರನ್ನು ಅಪ್ಪಿಕೊಂಡು ಸ್ವಿಮ್ಮಿಂಗ್ ಪೂಲ್ನಲ್ಲಿ ಬಿದ್ದಿದ್ದಾರೆ.

ಸ್ವಿಮ್ಮಿಂಗ್ ಪೂಲ್ನಲ್ಲಿ ಬೀಳುವಾಗ ದೀಪಿಕಾ ಮೈಕ್ ಧರಿಸಿದ್ದರು. ಆದರೆ ಇದನ್ನು ಅರಿಯದ ಕಿಶನ್ ತಕ್ಷಣ ನೀರಿಗೆ ಬಿದ್ದಿದ್ದಾರೆ. ಈ ವೇಳೆ ಮನೆಯ ಸದಸ್ಯರು ಮೈಕ್ ಎಂದು ಕಿರುಚಿದ್ದಾರೆ. ಬಳಿಕ ಆ ಮೈಕ್ ಹಾಳಾಗಿದ್ದು, ಬಿಗ್ ಬಾಸ್ ಮನೆಯಲ್ಲಿದ್ದ ಸಕ್ಕರೆ ಡಬ್ಬವನ್ನು ತೆಗೆದುಕೊಂಡಿದ್ದಾರೆ. ಇದೆಲ್ಲಾ ಆದ ಬಳಿಕ ಕಿಶನ್ ಕ್ಯಾಮೆರಾ ಮುಂದೆ ಹೋಗಿ ಬಿಗ್ ಬಾಸ್ ಬಳಿ ಕ್ಷಮೆ ಕೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಮಾರ್ಚ್, 2019) ಬಾಕಿಯಿರುವ ಮನೆಯ ಕೆಲಸ ಮುಗಿಸಲು ನಿಮ್ಮ ಸಂಗಾತಿಯ ಜೊತೆ ಏರ್ಪಾಡುಗಳನ್ನು ಮಾಡಿ. ನಾಳೆ…
ಮಿಳುನಾಡಿನಲ್ಲಿ ನಡೆದ ಘಟನೆ ಬಗ್ಗೆ ಕೇಳಿದರೆ ಎಂಥವರೂ ಶಾಕ್ ಆಗುತ್ತಾರೆ. ಭಿಕ್ಷೆ ಬೇಡುವವರನ್ನು ಕಂಡರೆ ಸಾಮಾನ್ಯವಾಗಿ ಜನರು ಮುಖ ಕಿವುಚುತ್ತಾರೆ. ಕೈಯಲ್ಲಿರುವ ಎರಡು ಮೂರು ರೂಪಾಯಿ ಕೊಟ್ಟು ಮುಂದೆ ಹೋಗುತ್ತಾರೆ. ಹೀಗೆ ಪಡೆದ ಭಿಕ್ಷೆಯ ಹಣವೇ ಇಲ್ಲೊಬ್ಬಮಹಿಳೆಯನ್ನು ಲಕ್ಷಾಧೀಶೆಯನ್ನಾಗಿ ಮಾಡಿದೆ. ಪಾಂಡಿಚೇರಿಯ ದೇವಾಲಯವೊಂದರ ಹೊರಗಡೆ ಭಿಕ್ಷೆ ಬೇಡುತ್ತಿರುವ ವೃದ್ಧೆಯ ಕೈಯಲ್ಲಿ 12 ಸಾವಿರ ರೂ. ಹಾಗೂ ಆಕೆಯ ಬ್ಯಾಂಕ್ ಅಕೌಂಟಿನಲ್ಲಿ ಸುಮಾರು 2 ಲಕ್ಷ ಹಣ ಇರುವುದು ಗುರುವಾರ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಪಾರ್ವತಮ್ಮ(70)ಎಂದು ಗುರುತಿಸಲಾಗಿದೆ. ಪ್ರತಿ…
ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ
![]()
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಯುರ್ವೇದ ಪದ್ದತಿಯು ನಮ್ಮ ಹಿರಿಯರು ನಮಗೆ ನೀಡಿರುವ ಒಂದು ವರದಾನ. ವಿಶ್ವದಾದ್ಯಂತ ಈಗ ಆಯುರ್ವೇದಕ್ಕೆ ಅತ್ಯುತ್ತಮ ಹೆಸರಿದೆ ಅದಕ್ಕೆಕಾರಣ ಇಂಗ್ಲೀಷ್ ಔಷದೀಯ ಪದ್ದತಿಯಿಂದ ಹಲವಾರು ಅಡ್ಡಪರಿಣಾಮಗಳು ಉಂಟಾಗುವವು ಮತ್ತು ದೀರ್ಘಕಾಲಿಕ ಕಾಯಿಲೆಗಳು ಬರುವುದು. ಆಯುರ್ವೇದದ ಪ್ರಕಾರ ನಾವು ಅಡುಗೆಯಲ್ಲಿ ಬಳಸುವ ಪದಾರ್ಥಗಳು ಸೊಪ್ಪು, ತರಕಾರಿಗಳಲ್ಲಿರುವ ಪೋಷಕಾಂಶಗಳೇ ತುಂಬಾ ಕಾಯಿಲೆಗಳನ್ನು ವಾಸಿಮಾಡುತ್ತವೆ. ಅಂತಹ ಪೋಷಕ ಮೌಲ್ಯಗಳಿರುವ ಗಿಡ “ನುಗ್ಗೆಗಿಡ” ನುಗ್ಗೆ ಗಿಡಗಳ ಎಲೆಗಳಲ್ಲಿ, ಕಾಯಿಗಳಲ್ಲಿ, ಕಾಂಡದಲ್ಲಿ ಬಹಳ ಪೋಷಕಾಂಶಗಳಿರುತ್ತವೆ. ಬಹಳ ಜನರು ನುಗ್ಗೆಕಾಯಿಯ…
ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.
ಅಂದಿನ ವೈಸ್ ರಾಯ್ ಹೌಸ್ ಅಂದ್ರೆ ಇಂದಿನ ರಾಷ್ಟ್ರಪತಿ ಭವನ, ಐತಿಹಾಸಿಕ ಹೌಸ್ ಮುಂದೆ 1946 ರಲ್ಲಿ ನಗು ಮುಖದಿಂದ ನಿಂತಿರುವ ‘ರಾಷ್ಟ್ರಪಿತ’- ‘ಮಹಾತ್ಮಾ’ಗಾಂಧೀಜಿ ಮತ್ತು ಬ್ರಿಟಿಷ್ Political Leader (ಬ್ರಿಟನ್ ಪ್ರಜೆ ಆಗಿದ್ದರೂ ಸಹಿತ, ಗಾಂಧಿ ಅವರ ಅಪ್ಪಟ ಅಭಿಮಾನಿ.